Headlines

ಪಾಕ್ ಉಗ್ರರ ಪ್ರೇಮಪಾಶಕ್ಕೆ ಬಿದ್ದ ಜೈಪುರ ಮಹಿಳೆ: ಜೈಶ್ ಸಂಘಟನೆ ಜೊತೆ ಸಂಪರ್ಕ, ಮದುವೆ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನ – Kannada News | Jaipur Woman Arrested: Jaish e Mohammed Online Radicalization and Conversion Plot Exposed

ಜೈಪುರ, ಜೂನ್ 23: ಪಾಕಿಸ್ತಾನದ ಕುಖ್ಯಾತ ಭಯೋತ್ಪಾದಕ ಸಂಘಟನೆ ‘ಜೈಶ್-ಎ-ಮೊಹಮ್ಮದ್’ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ರಾಜಸ್ಥಾನದ ಭಯೋತ್ಪಾದನಾ ನಿಗ್ರಹ ದಳ (ATS) ಜೈಪುರದಲ್ಲಿ ಮಹಿಳೆಯೊಬ್ಬಳನ್ನು ಬಂಧಿಸಿದೆ. ಆನ್‌ಲೈನ್ ಮೂಲಕ ಭಾರತೀಯರನ್ನು ಸೆಳೆದು, ಮತಾಂತರ(Conversion)ಗೊಳಿಸಿ, ದೇಶವಿರೋಧಿ ಕೃತ್ಯಗಳಿಗೆ ಬಳಸಿಕೊಳ್ಳುವ ಪಾಕಿಸ್ತಾನದ ದೊಡ್ಡ ಜಾಲವೊಂದು ಈ ಬಂಧನದಿಂದ ಬಯಲಾಗಿದೆ. ಬಂಧಿತ ಮಹಿಳೆಯನ್ನು ಬಬಿತಾ ಧಕಾಡ್ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಹೆಸರನ್ನು ‘ಖದೀಜಾ’ ಎಂದು ಬದಲಾಯಿಸಿಕೊಂಡಿದ್ದಳು. ಮೂಲತಃ ಗಂಗಾಪುರದವಳಾದ ಈಕೆ ಜೈಪುರದಲ್ಲಿ ಗೃಹಿಣಿಯಾಗಿದ್ದಳು. ಆಕೆಯ ಮೊಬೈಲ್ ಪರಿಶೀಲಿಸಿದಾಗ…

Read More

ಡಿಕೆ ಶಿವಕುಮಾರ್​ಗೆ ಪಟ್ಟಾಭಿಷೇಕದ ತಯಾರಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಡಿಸಿಎಂ

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್Image Credit source: tv9 ಬೆಂಗಳೂರು, ಮೇ 29: ಕರ್ನಾಟಕ ಕಾಂಗ್ರೆಸ್ (Congress) ಕೋಟೆಯಲ್ಲಿ ಕೊನೆಗೂ ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆಬಿದ್ದಿದ್ದು, ರಾಜ್ಯ ರಾಜಕೀಯ ಚಟುವಟಿಕೆಗಳು ಈಗ ದೆಹಲಿ ಮಟ್ಟಕ್ಕೆ ಶಿಫ್ಟ್ ಆಗಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ರಾಜೀನಾಮೆ ನೀಡುತ್ತಿದ್ದಂತೆಯೇ, ನೂತನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ, ಕನಕಪುರ ಬಂಡೆ ಡಿಕೆ ಶಿವಕುಮಾರ್ (DK Shivakumar) ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಬುಧವಾರ ನಡೆದ ಸಚಿವರ ಉಪಾಹಾರ ಕೂಟದಲ್ಲೇ ಸಿದ್ದರಾಮಯ್ಯ ಅವರು, ‘ಮುಂದಿನ ಸಿಎಂ…

Read More

ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ; ಇಲ್ಲಿದೆ 70 ಶೌರ್ಯ ಪ್ರಶಸ್ತಿ ವಿಜೇತರ ಪಟ್ಟಿ – Kannada News | Shubhanshu Shukla gets Ashoka Chakra, as president selects 70 army personnel for gallantry awards

ನವದೆಹಲಿ, ಜನವರಿ 25: ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಷನ್​ಗೆ ಪೈಲಟ್ ಆಗಿ ಹೋಗಿ ಬಂದ ಭಾರತದ ಮೊದಲ ಗಗನಯಾತ್ರಿ ಎನಿಸಿರುವ ಶುಭಾಂಶು ಶುಕ್ಲಾ ಅವರಿಗೆ ಸರ್ಕಾರ ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಅಶೋಕ ಚಕ್ರವು ಶಾಂತಿಕಾಲದ ಅತ್ಯುನ್ನತ ಶೌರ್ಯ ಪ್ರಶಸ್ತಿ ಎನಿಸಿದೆ. ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ಶುಭಾಂಶು ಅವರು ಇಸ್ರೋ ವತಿಯಿಂದ ಗಗನಯಾತ್ರಿಯಾಗಿ ಸ್ಪೇಸ್​ಎಕ್ಸ್​ನ ಡ್ರಾಗಾನ್ ಗಗನನೌಕೆ ಮೂಲಕ ಐಎಸ್​ಎಸ್ ತಲುಪಿದ್ದರು. ಶುಭಾಂಶು ಶುಕ್ಲಾ ಅವರಿಗೆ ನಾಳೆ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ದ್ರೌಪದಿ…

Read More

‘ನಾವಿಬ್ಬರೂ ಒಟ್ಟಿಗೆ ಊಟ ಮಾಡಿದ್ದೆವು’; ಭಾವುಕಾರದ ನಟಿ ತ್ರಿಶಾ – Kannada News | Actress Trisha Remember K Bhagyaraj After His Death

ಹಿರಿಯ ತಮಿಳು ನಿರ್ದೇಶಕ, ನಟ ಮತ್ತು ಚಿತ್ರಕಥೆಗಾರ ಕೆ. ಭಾಗ್ಯರಾಜ್ ಶನಿವಾರ ತಮ್ಮ 73 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಹೃದಯಾಘಾತದಿಂದ ನಿಧನರಾದರು. ಕೆ. ಭಾಗ್ಯರಾಜ್ ಅವರ ಸಾವು ತಮಿಳು ಚಲನಚಿತ್ರೋದ್ಯಮಕ್ಕೆ ದೊಡ್ಡ ಹೊಡೆತವಾಗಿದೆ. ಅವರ ಚಲನಚಿತ್ರಗಳು ಪೀಳಿಗೆಯ ವೀಕ್ಷಕರ ಜೀವನದ ಭಾಗವಾಗಿದ್ದವು. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಜನರು ಭಾವನಾತ್ಮಕ ಪೋಸ್ಟ್‌ಗಳನ್ನು ಬರೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಿದರು. ಇದರಲ್ಲಿ ನಟಿ ತ್ರಿಶಾ ಕೃಷ್ಣನ್ ಕೂಡ ಸೇರಿದ್ದಾರೆ. ಮತ್ತೊಂದೆಡೆ, ನಟ ಮತ್ತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು…

Read More

ಬಾತ್‌ರೂಮ್‌ ಟ್ಯಾಪ್, ಕನ್ನಡಿಯ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್‌ ಸಲಹೆ – Kannada News | You can easily remove stains from taps and mirrors with the help of these home remedies

ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಬಾತ್‌ರೂಮ್‌ ಕ್ಲೀನ್‌ ಮಾಡುವುದು ಸಹ ಅತೀ ಮುಖ್ಯವಾಗಿದೆ. ಸ್ನಾನಗೃಹದ ಶುಚಿತ್ವವನ್ನು ಕಾಪಾಡದೇ ಇದ್ದರೆ ಅನೇಕ ರೋಗಗಳನ್ನು ಆಹ್ವಾನ ಮಾಡಿದಂತೆ. ಹಾಗಾಗಿ ಬಹುತೇಕರು ಪ್ರತಿನಿತ್ಯ ತಪ್ಪದೇ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಆದ್ರೆ ಬಾತ್‌ರೂಮ್‌ನಲ್ಲಿರು ಟ್ಯಾಪ್‌ ಮತ್ತು ನಲ್ಲಿಯ ಸ್ವಚ್ಛತೆಗೆ ಗಮನವೇ ಕೊಡುವುದಿಲ್ಲ. ಅವುಗಳಲ್ಲಿ ಮೊಂಡತನದ ಕಲೆಗಳು (stains) ಹಾಗೆಯೇ ಉಳಿದು ಬಿಡುತ್ತವೆ. ಈ ಹಠಮಾರಿ ಕಲೆಗಳನ್ನು ಹೋಗಲಾಡಿಸುವುದು ಬಲು ಕಷ್ಟದ ಕೆಲಸ. ಹಾಗಾಗಿ ಇವುಗಳ ಸ್ವಚ್ಛಗೊಳಿಸಲು ಜನ ದುಬಾರಿ ಕ್ಲೀನರ್‌ಗಳ ಮೊರೆ ಹೋಗ್ತಾರೆ. ಆದರೆ…

Read More

ಇಬ್ಬರೂ ಕುಡಿದ ಮತ್ತಿನಲ್ಲಿದ್ರು, ಸ್ನೇಹಿತ ಮ್ಯಾನ್​ಹೋಲ್​ಗೆ ಬಿದ್ರೂ ಗೊತ್ತಾಗಲಿಲ್ಲ – Kannada News | Man Dies After Falling Into Open Drain Near Rohini Temple in Delhi

ನವದೆಹಲಿ, ಫೆಬ್ರವರಿ 11: ವ್ಯಕ್ತಿಯೊಬ್ಬರು ತೆರೆದ ಮ್ಯಾನ್​ಹೋಲ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನೇಹಿತ ಮನೆಗೆ ಹೋಗುತ್ತಿದ್ದಾಗ ಕುಮಾರ್ಕ್ತಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದರು. ಘಟನೆ ನಡೆದ ಸಮಯದಲ್ಲಿ ಕುಮಾರ್ ಮತ್ತು ಅವರ ಸ್ನೇಹಿತ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಸ್ನೇಹಿತನಿಗೆ ಕುಮಾರ್ ಬಿದ್ದಿರುವ ಪರಿವೇ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ನೇಹಿತ ಮರುದಿನ ಕುಮಾರ್‌ಗೆ ಕರೆ ಮಾಡಲು…

Read More

ನಿರೀಕ್ಷಣಾ ಜಾಮೀನು ಕೊಟ್ಟ ವಿಧಾನ ಸರಿಯಲ್ಲ: ವಚನಾನಂದ ಸ್ವಾಮೀಜಿಗೆ ಹೈಕೋರ್ಟ್​ ಬಿಗ್ ಶಾಕ್ – Kannada News | Vachanananda Swamiji anticipatory bail Canceled By Karnataka High Court In POCSO Case)

ಬೆಂಗಳೂರು/ದಾವಣಗೆರೆ, (ಜೂನ್ 25): ಪೋಕ್ಸೋ ಪ್ರಕರಣಕ್ಕೆ (POCSO Case) ನಿರೀಕ್ಷಣಾ ಜಾಮೀನು (anticipatory bail) ಪಡೆದಿದ್ದ ವಚನಾನಂದ ಸ್ವಾಮೀಜಿಗೆ (Vachanananda Swamiji) ಹೈಕೋರ್ಟ್  ( karnataka High Court) ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದಶ್ರೀ ನಿರೀಕ್ಷಣಾ ಜಾಮೀನು ಪಡೆದಿದ್ದು, ಇದನ್ನು ಪ್ರಶ್ನಿಸಿ ಬಾಲಕನ ತಾಯಿ ಹೈಕೋರ್ಟ್​ ಮೆಟ್ಟಿಲೇರಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​​​, ಕೇಸ್ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿದ್ದು ಸರಿಯಾದ ಕ್ರಮವಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದು, ನಿರೀಕ್ಷಣಾ ಜಾಮೀನು ರದ್ದುಪಡಿಸಿ…

Read More

IND vs ZIM: ಕೊನೆಯ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs Zimbabwe 3rd T20: Shreyas Iyer’s Team Aims for Clean Sweep; Playing XI, Toss and Live Updates

ಮೂರು ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈಗ, ಭಾರತ ತಂಡವು ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಆತಿಥೇಯರನ್ನು ಕ್ಲೀನ್ ಸ್ವೀಪ್ ಮಾಡುವತ್ತ ಗಮನ ಹರಿಸಿದೆ. ಈ ಪಂದ್ಯವು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿದೆ. ಮೊದಲ ಟಿ20 ಪಂದ್ಯದಲ್ಲಿ ಜಿಂಬಾಬ್ವೆಯನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಸರಣಿಯನ್ನು ಅಬ್ಬರದಿಂದ ಆರಂಭಿಸಿತು. ಎರಡನೇ ಪಂದ್ಯದಲ್ಲಿಯೂ ತನ್ನ…

Read More

‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ – Kannada News | Mera Liyari Box Office Disaster: Pakistan’s Flop Film Sold Just 22 Tickets

ಪಾಕಿಸ್ತಾನದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ಮೇರಾ ಲಿಯಾರಿ’ ಬಾಕ್ಸ್ ಆಫೀಸ್‌ನಲ್ಲಿ ದಯನೀಯವಾಗಿ ಸೋತಿದೆ. ಭಾರತದ ಸೂಪರ್ ಹಿಟ್ ‘ಧುರಂಧರ್’ ಚಿತ್ರಕ್ಕೆ ಪ್ರತಿಯಾಗಿ ಪಾಕಿಸ್ತಾನ ನೀಡಿದ ಉತ್ತರ ಎಂದು ಬಿಂಬಿತವಾಗಿದ್ದ ಈ ಸಿನಿಮಾ, ಥಿಯೇಟರ್‌ಗಳಲ್ಲಿ ಕೇವಲ 22 ಟಿಕೆಟ್‌ಗಳು ಮಾರಾಟವಾಗುವ ಮೂಲಕ ಭಾರಿ ಮುಜುಗರಕ್ಕೆ ಈಡಾಗಿದೆ. ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಮೂಡಿಬಂದ ಪಾಕಿಸ್ತಾನಿ ಸಿನಿಮಾ ‘ಮೇರಾ ಲಿಯಾರಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಹೊರಬಿದ್ದಿದೆ. ಅಬು ಅಲಿಹಾ ನಿರ್ದೇಶನದ ಈ ಚಿತ್ರವು ಲಿಯಾರಿ ಭಾಗದ ಪಾಸಿಟಿವ್…

Read More

Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? – Kannada News | Daily Devotional: Why should you leave your slippers outside the temple?

ಬೆಂಗಳೂರು, ಫೆಬ್ರವರಿ​ 11: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಾದರಕ್ಷೆಗಳು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೇವಲ ಕಾಲಿನ ರಕ್ಷಣೆಗೆ ಮಾತ್ರ ಸೀಮಿತವಾಗದೆ, ಅವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಭಾಗವಾಗಿವೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿಗಳನ್ನು ಹೊರಗೆ ಬಿಡುವುದು ಅಹಂಕಾರ ಮತ್ತು ದರ್ಪವನ್ನು ತ್ಯಾಗ ಮಾಡುವ ಸಂಕೇತವಾಗಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಇದು ವಿನಮ್ರವಾಗಿ ದೈವದ ಮುಂದೆ…

Read More