Headlines

ದುಬಾರಿ ಸಂಭಾವನೆ, ‘ಕೈದಿ 2’ಗೆ ಫುಲ್ ಸ್ಟಾಪ್? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ನಿರ್ದೇಶಕ – Kannada News | Lokesh Kanagaraj Clears Kaithi 2 Rumors, Confirms LCU Future and Allu Arjun Film Plans

ನಿರ್ದೇಶಕ ಲೋಕೇಶ್ ಕನಗರಾಜ್ ಅವರು ದಕ್ಷಿಣದ ಖ್ಯಾತ ನಿರ್ದೇಶಕರಲ್ಲಿ ಒಬ್ಬರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಬಂದ ಅವರ ನಿರ್ದೇಶನದ ‘ಕೂಲಿ’ ಸೋಲು ಕಂಡಿತು. ಈಗ ಲೋಕೇಶ್ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಬಗ್ಗೆ ಕೇಳಿ ಬಂದ ವದಂತಿಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಲೋಕೇಶ್ ಕನಗರಾಜ್ ಅವರು ‘ಕೈದಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ರಿಲೀಸ್ ಆಗಿದ್ದು 2019ರಲ್ಲಿ. ಈ ಚಿತ್ರಕ್ಕೆ ಸೀಕ್ವೆಲ್ ತರೋದಾಗಿ ಘೋಷಣೆ ಮಾಡಿದ್ದರು. ಆದರೆ,…

Read More

ಉಪೇಂದ್ರ, ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾ ಜನವರಿ 30ಕ್ಕೆ ರಿಲೀಸ್ – Kannada News | Upendra Ramya starrer Raktha Kashmira releasing on 30 January

ಒಂದಷ್ಟು ವರ್ಷಗಳ ಹಿಂದೆಯೇ ‘ರಕ್ತ ಕಾಶ್ಮೀರ’ ಸಿನಿಮಾದ ಶೂಟಿಂಗ್ ನಡೆದಿತ್ತು. ಉಪೇಂದ್ರ (Upendra) ಹಾಗೂ ರಮ್ಯಾ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು. ಆದರೆ ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದು ತಡವಾಗಿತ್ತು. ಜನವರಿ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು (SV Rajendra Singh Babu) ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಎಂಡಿಎಂ ಪ್ರೊಡಕ್ಷನ್ಸ್’ ಮೂಲಕ ‘ರಕ್ತ ಕಾಶ್ಮೀರ’ (Raktha Kashmira) ಸಿನಿಮಾ ನಿರ್ಮಾಣ ಆಗಿದೆ. ಮುಖೇಶ್ ರಿಶಿ,…

Read More

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Leopard Enters At A House At Naduru Village In Udupi, Panic Grips Residents

ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ…

Read More

ಗ್ಯಾಸ್‌ನಲ್ಲಿಟ್ಟ ಹಾಲು ಉಕ್ಕಿ ಚೆಲ್ಲಬಾರದಂದರೆ ಈ ಸಿಂಪಲ್‌ ಸಲಹೆ ಪಾಲಿಸಿದರೆ ಸಾಕು – Kannada News | Follow this tip to prevent milk from spilling on the stove

ಗ್ಯಾಸ್‌ನಲ್ಲಿ ಹಾಲಿಟ್ಟು ಎಷ್ಟೇ ಹೊತ್ತು ನಿಂತಿದ್ದರೂ ಹಾಲು (milk) ಕುದಿಯೋದೇ ಇಲ್ಲ. ಅದೇ ಒಂದು ಕ್ಷಣಕ್ಕೆ ಅತ್ತಿಂದ ಇತ್ತ ಹೋಗಿ ಬಂದರೆ ಸಾಕು ಹಾಲು ಉಕ್ಕಿ ಚೆಲ್ಲಿರುತ್ತದೆ. ಈ ಒಂದು ಸಣ್ಣ ತಪ್ಪಿನಿಂದಾಗಿ ಹಾಲು ವ್ಯರ್ಥವಾಗುವುದಲ್ಲದೆ ಗ್ಯಾಸ್‌ ಸ್ಟೌವ್‌ ಕೊಳಕಾಗುತ್ತದೆ, ಇನ್ನೂ ಉಕ್ಕಿ ಬಂದ ಹಾಲನ್ನು ಹಾಗೆಯೇ ಬಿಟ್ಟರೆ, ಒಣಗಿ ಹೋಗುತ್ತದೆ, ನಂತರ ಇದನ್ನು ಸ್ವಚ್ಛಗೊಳಿಸಲು ಕಷ್ಟವಾಗುತ್ತದೆ. ಆದ್ದರಿಂದ ಹಲವು ಮಂದಿ ಹಾಲು ಬಿಸಿ ಮಾಡುವಾಗ ಸ್ಟೌವ್‌ ಬಿಟ್ಟು ಕದಲುವುದಿಲ್ಲ. ಹೀಗಿರುವಾಗ ಈ ಕೆಲವೊಂದು ಸರಳ ತಂತ್ರಗಳನ್ನು…

Read More

Video: ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬುದ್ಧಿವಂತಿಕೆಯಿಂದ ಹೊರ ತೆಗೆದ ಆನೆ – Kannada News | Elephant struggles to extract a watermelon stuck in a hole

ಬದುಕಿನಲ್ಲಿ ಏನೇ ಸಮಸ್ಯೆಗಳು ಬರಲಿ, ಅದಕ್ಕೆ ಪರಿಹಾರ ಕಂಡು ಕೊಳ್ಳುವುದು ಬಹಳ ಮುಖ್ಯ. ಪ್ರಾಣಿಗಳ ಕೆಲ ವಿಡಿಯೋಗಳು ಇದಕ್ಕೆ ಉದಾಹರಣೆಯಂತಿರುತ್ತವೆ. ಈ ವಿಡಿಯೋ ನೋಡಿದ ಮೇಲೆ ನಿಮಗೆ ಮಾತು ಸತ್ಯ ಎನಿಸದೇ ಇರದು. ಆನೆಯೊಂದು (elephant) ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬಹಳ ಬುದ್ಧಿವಂತಿಕೆಯನ್ನು ತೆಗೆಯುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಆನೆಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ. ಲೆಕ್ ಚೈಲರ್ಟ್ (lek chailert) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಆನೆಯೊಂದು ರಂಧ್ರದಲ್ಲಿ…

Read More

ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ? – Kannada News | A Prestigious Man in Mangaluru Gives Shelter to Rajeev Gowda, Accused of Abusing a Woman Officer

ಮಂಗಳೂರು, ಜನವರಿ 26: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ತಲೆಮರೆಸಿಕೊಂಡಿದ್ದು, ಪೊಲೀಸರ ಕೈಗೆ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ. ಖಾಕಿ ತನಿಖೆ ವೇಳೆ ಆರೋಪಿ ಮಂಗಳೂರಿನಲ್ಲಿದ್ದ ಎನ್ನುವ ಮಾಹಿತಿ ಸಿಕ್ಕಿತ್ತಾದರೂ ಅದಾಗಲೇ ಆತ ಅಲ್ಲಿಂದಲೂ ಎಸ್ಕೇಪ್​​ ಆಗಿದ್ದ. ಕೇರಳ ಅಥವಾ ಗೋವಾಗೆ ರಾಜೀವ್​​ ಗೌಡ ಎಸ್ಕೇಪ್​​ ಅಗಿರಬಹುದು ಎನ್ನಲಾಗಿದ್ದು, ಈ ನಡುವೆ ಆರೋಪಿಗೆ ಆಶ್ರಯ ಕೊಟ್ಟಿದ್ದು ಓರ್ವ ಪ್ರತಿಷ್ಠಿತ ವ್ಯಕ್ತಿ ಎಂಬ ವಿಚಾರ ಗೊತ್ತಾಗಿದೆ. ರಾಜೀವ್​​ ಗೌಡ ಪಕ್ಕದ ರಾಜ್ಯಕ್ಕೆ ಎಸ್ಕೇಪ್​​…

Read More

ಉಡುಪಿ ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ – Kannada News | Kodibengre Boat Tragedy: Udupi Tourist Boat Overturns, 4 passengers criticle

ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ ಉಡುಪಿ, ಜನವರಿ 26: ಜಿಲ್ಲೆಯ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದಿದ್ದು (Boat Overturn) , ನಾಲ್ವರು ಪ್ರವಾಸಿಗರ ಸ್ಥಿತಿ ಗಂಭೀರವಾಗಿದೆ. ಈ ಅಪಘಾತದಲ್ಲಿ ಹಲವರು ಅಸ್ವಸ್ಥಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಿಂದ ಬಂದಿದ್ದ ಬಿಪಿಓ ಉದ್ಯೋಗಿಗಳು ಮೈಸೂರಿನ ಸರಸ್ವತಿಪುರಂನಿಂದ ಪ್ರವಾಸಕ್ಕೆ ಆಗಮಿಸಿದ್ದ ಬಿಪಿಒ ಕಾಲ್ ಸೆಂಟರ್ ಉದ್ಯೋಗಿಗಳ 28 ಮಂದಿಯ ತಂಡವು…

Read More

ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಸ್ಫೋಟಕ ಮಾಹಿತಿ ಬಯಲಿಗೆ – Kannada News | Rs 400 crore Robbery In Karnataka Border: Likely money belong gujarat politician

ಬೆಳಗಾವಿ, (ಜನವರಿ 26): ಕರ್ನಾಟಕ ಗಡಿ (Karnataka Border) ಭಾಗದ ಛೋರ್ಲಾ ಘಾಟ್‌ನಲ್ಲಿ ನಡೆದಿದ್ದ ಬರೋಬ್ಬರಿ 400 ಕೋಟಿ ರೂಪಾಯಿ ದರೋಡೆ ಪ್ರಕರಣ ( Rs 400 crore Robbery Case) ದೇಶಾದ್ಯಂತ ಸಂಚಲನ ಮೂಡಿಸಿದೆ. ಆರಂಭದಲ್ಲಿ ಕೇವಲ ದರೋಡೆ ಎಂದು ಬಿಂಬಿತವಾಗಿದ್ದ ಈ ಪ್ರಕರಣದ ಆಳಕ್ಕೆ ಇಳಿದ ಮಹಾರಾಷ್ಟ್ರ ಎಸ್‌ಐಟಿ (SIT) ಅಧಿಕಾರಿಗಳಿಗೆ ಈಗ ರಾಜಕೀಯ ನಂಟು ಮತ್ತು ಬೃಹತ್ ಮನಿ ಲಾಂಡರಿಂಗ್ ಜಾಲದ ವಾಸನೆ ಬಡಿದಿದೆ. 400 ಕೋಟಿ ರೂಪಾಯಿ ಹಣ ಗುಜರಾತ್‌ನ ಅತ್ಯಂತ…

Read More

ಅಭಿಷೇಕ್ ವಿಶ್ವ ದಾಖಲೆ… ಇಂತಹದೊಂದು ಇನಿಂಗ್ಸ್ ಯಾರೂ ಸಹ ಆಡಿಲ್ಲ! – Kannada News | Abhishek Sharma Hits highest individual T20I score without a single dot ball

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಒಂದು ಡಾಟ್ ಬಾಲ್ ಇಲ್ಲದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಒಂದೇ ಒಂದು ಎಸೆತವನ್ನೂ ಬಿಟ್ಟಿರಲಿಲ್ಲ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಒಟ್ಟು 20 ಎಸೆತಗಳನ್ನು ಎದುರಿಸಿದ್ದರು. ಈ ಇಪ್ಪತ್ತು ಎಸೆತಗಳಲ್ಲೂ ರನ್​ಗಳಿಸುವ ಮೂಲಕ ಇದೀಗ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಇಂತಹದೊಂದು ಇನಿಂಗ್ಸ್ ಆಡಿದ ಐಸಿಸಿ ಪೂರ್ಣ…

Read More

ಇದು ದ್ವಿಚಕ್ರ ವಾಹನ ಸವಾರರು ಓದಲೇ ಬೇಕಾದ ಸ್ಟೋರಿ: ಬೆಚ್ಚಿ ಬೀಳಿಸುವಂತಿದೆ ನಿಮ್ಹಾನ್ಸ್​​ ವರದಿ! – Kannada News | Road Safety: NIMHANS Reveals Fatal Brain Injuries in Bike Accidents

ಬೆಂಗಳೂರು, ಜನವರಿ 26: ನಗರಗಳಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಲ್ಲಿ ಅಪಘಾತಗಳು ಮಾಮೂಲು ಎಂಬಂತಾಗಿದೆ. ಈ ಪೈಕಿ ಬೈಕ್​​ ಅಪಘಾತಗಳ ಸಂದರ್ಭ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರುವವರ ಬಗ್ಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅಧ್ಯಯನವೊಂದು ನಡೆಸಿದ್ದು, ಈ ಅಂಕಿ ಅಂಶಗಳು ಬೆಚ್ಚಿಬೀಳಿಸುವಂತಿವೆ. ಸರಿಯಾಗಿ ಹೆಲ್ಮೆಟ್​​ ಧರಿಸದೇ ಇರುವುದು, ಅಥವಾ ಹೆಲ್ಮೆಟ್​​ ಇಲ್ಲದೆ ದ್ವಿಚಕ್ರ ಚಾಲನೆ ವೇಳೆ ನಡೆಯುವ ಅಪಘಾತಗಳು ಮೆದುಳಿನ ಗಾಯಕ್ಕೆ ಕಾರಣವಾಗುತ್ತಿವೆ. 2025ರಲ್ಲಿ ಚಿಕಿತ್ಸೆ ಪಡೆದ 1,500 ಮೆದುಳಿನ ಗಾಯ…

Read More