Headlines

ಹೊಟ್ಟೆಪಾಡಿಗೆ ದುಡಿಯಲು ಬಂದವನ ದಾರುಣ ಅಂತ್ಯ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರ ಪೈಕಿ ಓರ್ವ ಸಾವು

ಹುಬ್ಬಳ್ಳಿ, ಮಾರ್ಚ್​​ 19: ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಚಿಕಿತ್ಸೆ ಫಲಿಸದೆ ಓರ್ವ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರಾಮನಗರ ಮೂಲದ ಕಾರ್ಮಿಕ ಅಮ್ಜದ್ ಪಾಷಾ(26) ಮೃತ ದುರ್ದೈವಿಯಾಗಿದ್ದು, ಕಳೆದ 3 ದಿನಗಳಿಂದ ಕಿಮ್ಸ್​ನಲ್ಲಿ ಅಮ್ಜದ್​​ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಉಳಿದ ಮೂವರಾದ ಜಾಫರ್, ಜಬಿ, ಹೈದರ್​​ಗೆ ಚಿಕಿತ್ಸೆ ಮುಂದುವರಿದ್ದು, ಮಾ.17ರಂದು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಆಕ್ಸಿಜನ್ ಸಮಸ್ಯೆಯಿಂದ ಮಲಗಿದ್ದಲ್ಲೇ ಕಾರ್ಮಿಕರು ಅಸ್ವಸ್ಥರಾಗಿದ್ದರು. ಘಟನೆ ಬೆಳಕಿಗೆ ಬಂದ…

Read More

‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ

‘ದಿ ಕೇರಳ ಸ್ಟೋರಿ 2’ (The Kerala Story) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ. ಆದರೆ ಸಿನಿಮಾ ನೋಡಲು ಹೋದ ಕೆಲ ಯುವತಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಆಯೋಕರು ಆರೋಪಿಸಿದ್ದಾರೆ. ವಿಡಿಯೋ ನೋಡಿ…….

Read More

ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ! ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ನಡೀತು ಕಳ್ಳತನ – Kannada News | Girinagar Bank Manager Stole rs.4 Crore for Betting

ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ! ಬೆಂಗಳೂರು, ಫೆಬ್ರವರಿ 14: ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಭಾರೀ ಚಿನ್ನ ಕಳ್ಳತನದ (Gold robbery) ಘಟನೆ ನಡೆದಿದ್ದು, ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬ್ಯಾಂಕ್‌ನಲ್ಲಿ ಅಡ ಇಟ್ಟಿದ್ದ ಗ್ರಾಹಕರ ಚಿನ್ನಾಭರಣವನ್ನು ಕದ್ದು ಬೆಟ್ಟಿಂಗ್ ಗೇಮ್ ಆಡುವ ಚಟಕ್ಕಿಳಿದಿದ್ದ ಈತ, ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಜೇಬಿಗಿಳಿಸಿಕೊಂಡಿದ್ದಾನೆಂದು ಆರೋಪಿಸಲಾಗಿದೆ. ಆನ್‌ಲೈನ್ ಬೆಟ್ಟಿಂಗ್ ಗೀಳಿಗೆ…

Read More

Hindu Rituals: ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಶಾಲು ಧರಿಸುವುದೇಕೆ? ಇದರ ಹಿಂದಿನ ಆಧ್ಯಾತ್ಮಿಕ ರಹಸ್ಯ ಇಲ್ಲಿದೆ

ಅನಾದಿಕಾಲದಿಂದಲೂ ಪೂಜಾ ಸಮಯ, ಹೋಮ, ಹವನ, ವಿವಾಹ ಹಾಗೂ ಇತರ ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರ(ಶಾಲು) ವನ್ನು ಧರಿಸುತ್ತಾ ಬಂದಿದ್ದಾರೆ. ಇದು ಪ್ರಾಚೀನ ಕಾಲದಿಂದಲೂ ಆಚರಣೆಯಲ್ಲಿರುವ ಒಂದು ಸಾಂಸ್ಕೃತಿಕ ಸಂಪ್ರದಾಯವಾಗಿದೆ. ಶುಭಕಾರ್ಯಕ್ಕೆ ಸಿದ್ಧರಾಗಿದ್ದೇವೆ ಎಂಬುದರ ಸಂಕೇತವಾಗಿ ಈ ವಸ್ತ್ರವನ್ನು ಧರಿಸಲಾಗುತ್ತದೆ. ಇದು ನಾವು ಒಂದು ಸಂಕಲ್ಪವನ್ನು ತೊಟ್ಟಿದ್ದೇವೆ, ವ್ರತಧಾರಿಗಳಾಗಿದ್ದೇವೆ ಮತ್ತು ಒಂದು ನಿರ್ದಿಷ್ಟ ಗುರಿಯನ್ನು ಹೊಂದಿದ್ದೇವೆ ಎಂಬುದರ ಸೂಚಕವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ​ ಲಕ್ಷ್ಮೀ ಬರ್ತಾಳೆ

ಬೆಂಗಳೂರು, (ಡಿಸೆಂಬರ್ 21): ವಿಪಕ್ಷ ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು. ಚಳಿಗಾಲ ಅಧಿವೇಶನದಲ್ಲಿ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಟ್ಟು ಬೇರೆ ತಿಂಗಳಿನ ಹಣ ಹಾಕಿದ್ದಾರೆ ಎಂದು ಬಿಜೆಪಿ ಹೋರಾಟ ನಡೆಸಿತ್ತು. 5 ಸಾವಿರ ಕೋಟಿ ರೂಪಾಯಿ…

Read More

ಮ್ಯಾಂಚೆಸ್ಟರ್​​ನಲ್ಲಿ ಲಘು ವಿಮಾನ ಪತನ, ಇಬ್ಬರು ಸಾವು – Kannada News | Light Aircraft Goes Down in Greater Manchester, Leaving Two Dead

ಮ್ಯಾಂಚೆಸ್ಟರ್, ಫೆಬ್ರವರಿ 04: ಗ್ರೇಟರ್​ ಮ್ಯಾಂಚೆಸ್ಟರ್​ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್‌ಡೇಲ್‌ನ ಲಿಟಲ್‌ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್ಲಗೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ಏರ್ ಆಂಬ್ಯುಲೆನ್ಸ್ ಅನ್ನು ಕಳುಹಿಸಲಾಯಿತು. ಪತನಗೊಂಡ ವಿಮಾನವು ಸಣ್ಣ ಸಿರಸ್ ಎಸ್‌ಆರ್ 20 ಆಗಿದ್ದು, ಬರ್ಮಿಂಗ್ಹ್ಯಾಮ್‌ನಿಂದ ಹೊರಟಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ – Kannada News | Lakkundi Excavation Site Declared Restricted Zone After Gold Find: Public Entry Banned

ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ ಗದಗ, ಜನವರಿ 17: ಲಕ್ಕುಂಡಿಯಲ್ಲಿ ಒಂದು ಕುಟುಂಬಕ್ಕೆ ಇತ್ತೀಚಿಗಷ್ಟೆ ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನ (Gold Tressure)  ಸಿಕ್ಕಿತ್ತು. ಈ ಹಿನ್ನೆಲೆ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿರುವ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಸಂಬಂಧ ಗದಗ ಜಿಲ್ಲಾಧಿಕಾರಿ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ….

Read More

‘ಧುರಂಧರ್ 3’ ಎಫೆಕ್ಟ್​?; ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ ಮಾಡಿದ ವಿವೇಕ್ ಅಗ್ನಿಹೋತ್ರಿ

ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದರು. ಕಾಶ್ಮೀರಿ ಪಂಡಿತರ ಮೇಲೆ ನಡೆದ ದಾಳಿಯ ಕುರಿತು ಈ ಸಿನಿಮಾ ಇತ್ತು. ನಂತರ ಬಂದ ‘ದಿ ವ್ಯಾಕ್ಸಿನ್ ವಾರ್’ ಹಾಗೂ ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾಗಳು ಗಮನ ಸೆಳೆಯಲು ವಿಪಲವಾದವು. ಈಗ ವಿವೇಕ್ ಅವರು ಪೆಹಲ್ಗಾಮ್ ದಾಳಿ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಚಿತ್ರಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಪೆಹಲ್ಗಾಮ್ ದಾಳಿ ಬಳಿಕ ನಡೆಯುವ ಘಟನೆಗಳನ್ನು…

Read More

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ – Kannada News | Bengaluru to Get 50 km Elevated Corridor; DK Shivakumar Announces

ಬೆಂಗಳೂರು, ಡಿಸೆಂಬರ್​ 22: ದೇಶದಲ್ಲೇ ಪ್ರಥಮ ಬಾರಿಗೆ 50 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​​ ಹೇಳಿದ್ದಾರೆ. ಮೆಟ್ರೋ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಸುಮಾರು 100 ಕಿ.ಮೀ ಉದ್ದದ ಮೆಟ್ರೋ ಮೂರನೇ ಹಂತದ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗುವುದು. ಈ ಯೋಜನೆಯಲ್ಲಿ ಎಲಿವೇಟೆಡ್ ಕಾರಿಡಾರ್ ಸಹ ಸೇರಿದೆ. ವಿಶೇಷವಾಗಿ, ಒಟ್ಟು 50 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್…

Read More

Horoscope Today 27 February : ಇಂದು ಈ ರಾಶಿಯವರು ಸತ್ಯವನ್ನು ಹೇಳಲು ಹಿಂಜರಿಯುವರು

ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಗಂಭೀರವಾದ ಚರ್ಚೆಯನ್ನು ನೀವು ಹಾಸ್ಯ ಮಾಡಿ ಮುಗಿಸುವಿರಿ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ವೃಷಭ ರಾಶಿ: ಮಕ್ಕಳ ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ…

Read More