Headlines

ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ: ಪ್ರಧಾನಿ ಮೋದಿ – Kannada News | International Yoga Day 2026 Age Is Just a Number PM Modi Urges People to Stay More Energetic at 50 Than at 30

ಕೋಲ್ಕತ್ತಾ, ಜೂನ್ 21: ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕರೆ ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರೊಂದಿಗೆ ಜಂಟಿಯಾಗಿ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಶೇಷ ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ. ವಯಸ್ಸಾಗುತ್ತಿದ್ದಂತೆ ಜನರು ಎದುರಿಸುವ ಆರೋಗ್ಯದ ಸವಾಲುಗಳನ್ನು ಯೋಗದ ಮೂಲಕ…

Read More

ರಿಸರ್ಚ್ ಅನಾಲಿಸ್ಟ್ ಲೈಸೆನ್ಸ್ ಪಡೆದು, ಯಾರಿಗೋ ಪಾಸ್ವರ್ಡ್ ಕೊಟ್ಟು, ದಿನಸಿ ಅಂಗಡಿ ನಡೆಸುತ್ತಿದ್ದ ವ್ಯಕ್ತಿ – Kannada News | Sebi cancels licence of research analyst after finding he was running a grocery shop

ನವದೆಹಲಿ, ಜನವರಿ 1: ರಿಸರ್ಚ್ ಅನಾಲಿಸ್ಟ್ ಆಗಿ ಸೆಬಿಯಿಂದ ಲೈಸೆನ್ಸ್ (SEBI licence) ಪಡೆದ ವ್ಯಕ್ತಿಯೊಬ್ಬ ತನ್ನ ಇಮೇಲ್, ಪಾಸ್ವರ್ಡ್ ಅನ್ನು ಪರಿಚಿತನೊಬ್ಬನಿಗೆ ಕೊಟ್ಟು ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಈತನ ರಿಜಿಸ್ಟ್ರೇಶನ್ ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಇದರಿಂದ ಬಹಳ ಜನರಿಗೆ ಕೋಟ್ಯಂತರ ರೂ ನಷ್ಟವಾಗಿದೆ. ಸೆಬಿ ಈತನಿಗೆ ನೀಡಿದ್ದ ರಿಸರ್ಚ್ ಅನಾಲಿಸ್ಟ್ ಲೈಸೆನ್ಸ್ ಅನ್ನು ರದ್ದು ಮಾಡಿದೆ. ಕುತೂಹಲ ಎಂದರೆ, ತನ್ನ ರಿಜಿಸ್ಟ್ರೇಶನ್ ನಂಬರ್ ದುರ್ಬಳಕೆಯಾಗಿದ್ದರೂ ಅದರ ಅರಿವೇ ಇಲ್ಲದೆ ಪುರೂಸ್​ಖಾನ್ (Purooskhan) ಯಾವುದೋ ಸಣ್ಣ ದಿನಸಿ…

Read More

ಜಾತಿ ಪ್ರಮಾಣ ಪತ್ರದಲ್ಲಿನ ವಿಳಾಸ ಬದಲಾಯಿಸಬೇಕೇ? ಹಾಗಾದ್ರೆ ಹೀಗೆ ಮಾಡಿ – Kannada News | Caste Certificate: If you have these documents, changing the address on your caste certificate is easy.

ನೀವು ನಿರ್ದಿಷ್ಟ ಜಾತಿ ಅಥವಾ ವರ್ಗಕ್ಕೆ ಸೇರಿದ್ದೀರಿ ಎಂಬುದನ್ನು ದೃಢೀಕರಿಸುವ ಅಧಿಕೃತ ಸರ್ಕಾರಿ ದಾಖಲೆಯೇ ಈ ಜಾತಿ ಪ್ರಮಾಣ ಪತ್ರ (Caste certificate). ಹೌದು, ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು, ಮೀಸಲಾತಿ ಸೌಲಭ್ಯಗಳಿಗೆ ಸೇರಿದಂತೆ ಇನ್ನಿತ್ತರ ಕೆಲಸ ಕಾರ್ಯಗಳಿಗೆ ಈ ದಾಖಲೆ ನಿಮ್ಮ ಬಳಿ ಇರಲೇಬೇಕು. ಆದರೆ, ಈ ದಾಖಲೆಯಲ್ಲಿ ನೇರ ತಿದ್ದುಪಡಿ ಅವಕಾಶವಿಲ್ಲ, ಹೀಗಾಗಿ ಹೊಸ ವಿಳಾಸಕ್ಕೆ ಅನುಗುಣವಾಗಿ ನೀವು ಹೊಸ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇಲ್ಲವಾದರೆ, ಹಳೆಯ ಪ್ರಮಾಣಪತ್ರದ ಜತೆಗೆ ವಿಳಾಸ ಬದಲಾವಣೆಯನ್ನು ದೃಢೀಕರಿಸುವ…

Read More

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

Read More

ಪರಿಹಾರ ಸಾಮಗ್ರಿಗಳ ಪಡೆಯಲು ಭಾರತಕ್ಕೆ ಹೋಗುತ್ತಿದ್ದ ಇರಾನ್ ವಿಮಾನದ ಮೇಲೆ ಅಮೆರಿಕ ದಾಳಿ

ಟೆಹ್ರಾನ್, ಮಾರ್ಚ್​ 31: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಒಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್ ಜತೆ ಮಾತುಕತೆ ನಡೆಸುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನಿನ ವಿಮಾನಕ್ಕೆ ಹಾನಿಯಾಗಿದೆ. ಈ ವಿಮಾನ ದೆಹಲಿಗೆ ಹಾರಾಟ ನಡೆಸಬೇಕಿತ್ತು. ಇರಾನ್‌ನ ಮಶಾದ್ ವಿಮಾನ ನಿಲ್ದಾಣದಲ್ಲಿ ಮಹಾನ್ ಏರ್ ವಿಮಾನವು ಅಮೆರಿಕದ ವೈಮಾನಿಕ ದಾಳಿಯಲ್ಲಿ ಹಾನಿಗೊಳಗಾಗಿದೆ. ವರದಿಗಳ ಪ್ರಕಾರ, ವಿಮಾನವು ಪರಿಹಾರ ಸಾಮಗ್ರಿಗಳನ್ನು ಪಡೆಯಲು ನವದೆಹಲಿಗೆ ತೆರಳುತ್ತಿತ್ತು. ಏಪ್ರಿಲ್ 1 ರಂದು ಬೆಳಗ್ಗೆ 4 ಗಂಟೆಗೆ…

Read More

ಮೆಟ್ರೋ ಪ್ರಯಾಣಿಕರಿಗೆ ಬಿಗ್​​ ಶಾಕ್​​: ವಿವಾದದ ನಡುವೆಯೂ ನಿರ್ಧಾರದಂತೆ ನಾಳೆಯಿಂದ ದರ ಏರಿಕೆ ಫಿಕ್ಸ್​ – Kannada News | Namma Metro Fare Hike Confirmed: Ticket Prices to Increase from February 9

ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ಫಿಕ್ಸ್​Image Credit source: Google ಬೆಂಗಳೂರು, ಫೆಬ್ರವರಿ 08: ನಮ್ಮ ಮೆಟ್ರೋ ಬೆಲೆ ಏರಿಕೆ ವಿಚಾರವಾಗಿ ಪ್ರಯಾಣಿಕರ ಆಕ್ರೋಶ ಒಂದೆಡೆಯಾದ್ರೆ ರಾಜಕೀಯ ಕೆಸರೆರೆಚಾಟಗಳು ಮತ್ತೊಂದೆಡೆ ನಡೆಯುತ್ತಿವೆ. ಈ ನಡುವೆ ಬಿಎಂಆರ್​​ಸಿಎಲ್​​ ಮಾತ್ರ ನಾಳೆಯಿಂದಲೇ ದರ ಏರಿಕೆ ಆಗೋದು ಫಿಕ್ಸ್​​ ಎಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ BMRCL ಎಂಡಿ ರವಿಶಂಕರ್, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ….

Read More

ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್‌ – Kannada News | railway department Once Again fixed promotion exam On June 25 without Kannada option

ಬೆಂಗಳೂರು, (ಜೂನ್ 16): ರೈಲ್ವೆ ಇಲಾಖೆ  (Railway department) ತನ್ನ ಹಠಮಾರಿತನ ಮುಂದುವರೆಸಿದೆ. ಹೌದು.. ನೈಋತ್ಯ ರೈಲ್ವೆ  (Southwestern Railway) ಮೈಸೂರು ವಿಭಾಗದ ಗೂಡ್ಸ್‌ ಟ್ರೇನ್‌ ಮ್ಯಾನೇಜರ್‌ ಹುದ್ದೆಯ ಪದೋನ್ನತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕನ್ನಡವನ್ನು (Kannada) ಕಡೆಗಣಿಸಲಾಗಿದೆ. ಈ ಹಿಂದೆ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲವೆಂದು ಕನ್ನಡಪರ ಸಂಘಟನೆಗಳ ಖಡಕ್ ಎಚ್ಚರಿಕೆ ಬೆನ್ನಲ್ಲೇ ಎಕ್ಸಾಂ ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಕನ್ನಡಕ್ಕೆ ಕೊಕ್ ನೀಡಿ ಜೂನ್ 25ರಂದು ಪರೀಕ್ಷೆಗೆ ಮರುದಿನಾಂಕ ನಿಗದಿ ಮಾಡಿದ್ದು, ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ….

Read More

ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಗೆ ಮಾಸಿಕ 2000ರೂ. ಪಿಂಚಣಿ: ಯಾವೆಲ್ಲಾ ದಾಖಲೆಗಳು ಬೇಕು? – Kannada News | Death Farmers Wife How to Get Rs 2000 Monthly Pension, what are documents required, here Is Scheme details

ಬೆಂಗಳೂರು, (ಮೇ 22): ಸಾಮಾಜಿಕ ಭದ್ರತೆ ಮತ್ತು ಪಿಂಚನೆಗಳ ನಿರ್ದೇಶನಾಲಯ ವತಿಯಿಂದ ಕರ್ನಾಟಕದಾದ್ಯಂತ ಸಾಲ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ (Farmers) ಪತ್ನಿಯರಿಗೆ (Wife) ವಿಧವಾ ವೇತನ ಯೋಜನೆಯನ್ನು (Pension Scheme) ಜಾರಿ ಮಾಡಲಾಗಿದ್ದು, ಯೋಜನೆಯಲ್ಲಿ ರೈತನ ಮಡದಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲಾಗುತ್ತದೆ. ಕೃಷಿ ಇಲಾಖೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳಡಿಯ ಗುರುತಿಸಿ ಪರಿಹಾರ ಪಡೆದಿರುವ ಮೃತ ರೈತರ ಪತ್ನಿಗೆ ಮಾಸಿಕ ಪಿಂಚಣಿ ನೀಡಲಾಗುತ್ತಿದ್ದು, ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳ ಸಮೇತ…

Read More

ದರ್ಶನ ಜತೆಗಿನ ಆ ಘಟನೆಯನ್ನು ನೆನೆಪಿಸಿಕೊಂಡ ಬಿಗ್ ಬಾಸ್ ವಿನ್ನರ್ ಗಿಲ್ಲಿ – Kannada News | Gilli Reflects on Bigg Boss Journey: From Unexpected Public Love to Celebrity Endorsements

ಬಿಗ್ ಬಾಸ್ ಸೀಸನ್ 12ರ ವಿನ್ನರ್ ಗಿಲ್ಲಿ, ಬಿಗ್ ಬಾಸ್ ಮನೆಯೊಳಗಿನ ಅನುಭವಗಳ ಬಗ್ಗೆ ಹಂಚಿಕೊಳ್ಳುವ ವೇಳೆ ದರ್ಶನ ಅವರ ಬಗ್ಗೆಯೂ ಅಚ್ಚರಿಯ ವಿಚಾರಗಳನ್ನು ಹೇಳಿದ್ದಾರೆ.  ಡೆವಿಲ್ ಚಿತ್ರೀಕರಣದ ವೇಳೆ ಡಿ ಬಾಸ್ ದರ್ಶನ್ ಅವರನ್ನು ಭೇಟಿ ಮಾಡಿದ್ದ ಘಟನೆಯನ್ನು ಗಿಲ್ಲಿ ಟಿವಿ9 ಕನ್ನಡ ಜತೆಗೆ ಹಂಚಿಕೊಂಡಿದ್ದಾರೆ. ‘ದರ್ಶನ್ ಅವರು ನನ್ನನ್ನು ಕರೆದು ಹಾಸ್ಯ ಪ್ರಜ್ಞೆಯನ್ನು ಮೆಚ್ಚಿ, ನೀವು ಕಾಮಿಡಿ ಎಲ್ಲಾ ಸಕ್ಕತ್ತಾಗಿ ಮಾಡ್ತೀರಾ ಎಂದು ಹೇಳಿದ್ದರು. ದರ್ಶನ ಜತೆಗೆ ಈ ಸಿನಿಮಾದಲ್ಲಿ ನಟಿಸಿರುವುದು ನನಗೆ ತುಂಬಾ…

Read More

ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ? – Kannada News | Who is Iran’s supreme leader Ayatollah Ali Khamenei? Why he is a Target?

ನವದೆಹಲಿ, ಫೆಬ್ರವರಿ 28: “ಇರಾನಿನ ಸರ್ವೋಚ್ಚ ನಾಯಕ ಖಮೇನಿ ಮತ್ತು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಟಾರ್ಗೆಟ್ ಮಾಡಿಯೇ ದಾಳಿಯನ್ನು ನಡೆಸಲಾಗಿತ್ತು” ಎಂದು ಇಸ್ರೇಲ್ (Israel Attack) ಹೇಳಿದೆ. ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಕಚೇರಿಗಳ ಬಳಿ ಆರಂಭಿಕ ದಾಳಿಗಳು ನಡೆದಿತ್ತು. ಆದರೆ, ಆಗ 86 ವರ್ಷದ ಖಮೇನಿ ಟೆಹ್ರಾನ್‌ನಲ್ಲಿ ಇರಲಿಲ್ಲ. ಆ ಸಮಯದಲ್ಲಿ ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಟೆಹ್ರಾನ್…

Read More