Headlines

ಕೆಆರ್​ಎಸ್ ಡ್ಯಾಂನಲ್ಲಿ ಅನುಮತಿಯಿಲ್ಲದೆ ಖಾಸಗಿ ಕಂಪನಿಯಿಂದ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ – Kannada News | KRS Dam Soil Testing Row: Farmers Oppose Private Company’s Unauthorized Survey Inside Reservoir Premises

ಮಂಡ್ಯ, ಜುಲೈ 14: ಕೆಆರ್​ಎಸ್ ಜಲಾಶಯದ ಆವರಣದಲ್ಲಿ ಖಾಸಗಿ ಕಂಪನಿಯೊಂದು ಅನುಮತಿ ಪಡೆಯದೆ ಮಣ್ಣು ಪರೀಕ್ಷೆ ನಡೆಸುತ್ತಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾವೇರಿ ನೀರಾವರಿ ನಿಗಮದ ಅನುಮತಿ ಇಲ್ಲದೆ, ಡ್ಯಾಂ ಒಳಗೆ ಯಂತ್ರಗಳ ಮೂಲಕ ಮಣ್ಣು ಪರೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಯಿಂದ ಆರನೇ ಹಂತದ ಯೋಜನೆ ಕಾಮಗಾರಿಗೆ ಟೆಂಡರ್ ಪಡೆದಿರುವ ಕಂಪನಿ ಈ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. ಯೋಜನೆಯ ಭಾಗವಾಗಿ ಕೆಆರ್​ಎಸ್ ಡ್ಯಾಂನಿಂದ ನೀರು ಪೂರೈಕೆ ಮಾಡುವ…

Read More

ಹಾರ್ಮುಜ್ ಜಲಸಂಧಿಯಲ್ಲಿ ಟೋಲ್​ಗೆ ಅಮೆರಿಕ-ಇರಾನ್ ಪೈಪೋಟಿ; ಭಾರತಕ್ಕೆ ಏನು ತಲೆನೋವು? – Kannada News | Hormuz Strait USA Iran toll war, how India and other countries affected

ನವದೆಹಲಿ, ಜುಲೈ 14: ಹಾರ್ಮುಜ್ ಜಲಸಂಧಿಯು (Strait of Hormuz) ಅಮೆರಿಕದ ನೌಕಾಪಡೆಯ ರಕ್ಷಣೆಯಲ್ಲಿದೆ ಎಂದು ಪುನರುಚ್ಚರಿಸಿರುವ ಟ್ರಂಪ್, ಈ ಜಲ ಮಾರ್ಗದ ಮೂಲಕ ಸಾಗುವ ಸರಕುಗಳ ಮೇಲೆ ಶೇ. 20ರಷ್ಟು ಶುಲ್ಕ (Toll on oil tankers) ವಿಧಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಇರಾನ್‌ನ ಬಂದರುಗಳಿಗೆ ನೌಕಾ ದಿಗ್ಬಂಧನವನ್ನು ಮರುಸ್ಥಾಪಿಸುವುದಾಗಿಯೂ ತಿಳಿಸಿದ್ದಾರೆ. ಜಲಮಾರ್ಗದಲ್ಲಿ ನೌಕೆಗಳ ಮೇಲೆ ಅಮೆರಿಕ ಟೋಲ್ ವಿಧಿಸಲು ಆರಂಭಿಸಿದರೆ ಅದು ಭಾರತದ ಮೇಲೆ ಪರಿಣಾಮ ಬೀರುವುದು ಹೌದು. ಹೀಗಾಗಿ, ಭಾರತ ಈ ಬೆಳವಣಿಗೆಯನ್ನು ಹೆಚ್ಚಿನ…

Read More

ಆದಾಯ ತೆರಿಗೆ ನಿಯಮಗಳ ಪ್ರಕಾರ ಎನ್​ಆರ್​ಐ ಯಾರು? ಇವರಿಗೆ ಇನ್ಕಮ್ ಟ್ಯಾಕ್ಸ್ ಎಷ್ಟಿದೆ? – Kannada News | Income Tax rules define who are Indian residents and who are NRIs, details here

ಭಾರತೀಯ ಪಾಸ್​ಪೋರ್ಟ್Image Credit source: Getty Images ವಿದೇಶದಲ್ಲಿ ವಾಸಿಸುತ್ತಿರುವ ಕಾರಣಕ್ಕೆ ಮಾತ್ರ ಅನಿವಾಸಿ ಭಾರತೀಯರಿಗೆ (NRI) ಭಾರತದಲ್ಲಿ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವುದರಿಂದ ಸ್ವಯಂಚಾಲಿತವಾಗಿ ವಿನಾಯಿತಿ ಸಿಗುವುದಿಲ್ಲ. ಭಾರತದಲ್ಲಿ ಗಳಿಸುವ ಆದಾಯ ಮತ್ತು ಅವರ ವಾಸಸ್ಥಳದ ಸ್ಥಿತಿಯ (Residential Status) ಆಧಾರದ ಮೇಲೆ ಅವರು ತೆರಿಗೆ ಸಲ್ಲಿಸಬೇಕಾಗುತ್ತದೆಯೇ ಇಲ್ಲವೇ ಎಂಬುದು ನಿರ್ಧಾರವಾಗುತ್ತದೆ. ಆದಾಯ ತೆರಿಗೆ ಕಾಯ್ದೆ 1961ರ ಸೆಕ್ಷನ್ 6ರ ಅಡಿಯಲ್ಲಿ ‘ನಿವಾಸಿ ಭಾರತೀಯ’ (Resident) ಆಗಲು ಇರುವ ನಿಯಮಗಳನ್ನು ಪೂರೈಸದವರನ್ನು ಅನಿವಾಸಿ ಭಾರತೀಯ…

Read More

ಗಂಭೀರ್ vs ಅಗರ್ಕರ್ ನಡುವೆ ಶೀತಲ ಸಮರ: ಆಟಗಾರರಲ್ಲಿ ಆತಂಕ! – Kannada News | Gambhir vs Agarkar: Cold War in Team India

ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಮ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗ ಜಗಜ್ಜಾಹೀರಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನಡುವಿನ ವೈಚಾರಿಕ ಭಿನ್ನಾಭಿಪ್ರಾಯಗಳು ಆಟಗಾರರಲ್ಲಿ ಅಭದ್ರತೆಯನ್ನು ಮೂಡಿಸುತ್ತಿವೆ ಎಂದು ದಿನೇಶ್ ಕಾರ್ತಿಕ್ ಕಳವಳ ವ್ಯಕ್ತಪಡಿಸಿದ್ದಾರೆ. ಭಿನ್ನಾಭಿಪ್ರಾಯಕ್ಕೆ ಮುಖ್ಯ ಕಾರಣವೇನು? ದಿನೇಶ್ ಕಾರ್ತಿಕ್ ಅವರ ಪ್ರಕಾರ, ಈ ಇಬ್ಬರು ದಿಗ್ಗಜರ ನಡುವಿನ ಸಂಘರ್ಷಕ್ಕೆ ಪ್ರಮುಖ ಕಾರಣ ‘ದೀರ್ಘಾವಧಿ ಯೋಜನೆ vs ತತ್‌ಕ್ಷಣದ ಗೆಲುವು’. ಅಜಿತ್ ಅಗರ್ಕರ್ ಅವರ ನಿಲುವು: ಚೀಫ್ ಸೆಲೆಕ್ಟರ್…

Read More

ಬೈಂದೂರು ಅರೆಗುಂಡಿ ಜನರ ಗೋಳು ಕೇಳೋರಿಲ್ಲ: 20 ವರ್ಷಗಳಿಂದ ಜೀವದ ಹಂಗು ತೊರೆದು ಮುರಿದ ಕಾಲುಸಂಕ ದಾಟುವ ಗ್ರಾಮಸ್ಥರು – Kannada News | Kappadi Aregundi Broken Footbridge: Villagers Risk Lives Crossing Dilapidated Bridge for 20 Years in Udupi’s Byndoor

ಉಡುಪಿ, ಜುಲೈ 14: ಚುನಾವಣೆ ಬಂದಾಗ ಮಾತ್ರ ಜನಪ್ರತಿನಿಧಿಗಳು ಗ್ರಾಮಕ್ಕೆ ಬರುತ್ತಾರೆ. ಭರವಸೆಗಳ ಸುರಿಮಳೆ ಸುರಿಸುತ್ತಾರೆ. ಆದರೆ ಚುನಾವಣೆ ಮುಗಿದ ಬಳಿಕ ಗ್ರಾಮದ ಸಮಸ್ಯೆಗಳನ್ನು ಮರೆತು ಬಿಡುತ್ತಾರೆ ಎಂಬ ಆಕ್ರೋಶ ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಪ್ಪಾಡಿ ಅರೆಗುಂಡಿ ನಿವಾಸಿಗಳದ್ದು. ಕಳೆದ 15ರಿಂದ 20 ವರ್ಷಗಳಿಂದ ಮುರಿದು ಶಿಥಿಲಗೊಂಡಿರುವ ಕಾಲುಸಂಕವನ್ನೇ ನೂರಾರು ಗ್ರಾಮಸ್ಥರು ಜೀವದ ಹಂಗು ತೊರೆದು ಸಂಪರ್ಕ ಮಾರ್ಗವಾಗಿ ಬಳಸುತ್ತಿದ್ದು, ಶಾಶ್ವತ ಸೇತುವೆ ನಿರ್ಮಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಳೆಗಾಲದಲ್ಲಿ…

Read More

ಸಿನಿಮಾವನ್ನೂ ಮೀರಿಸುವ ವಂಚನೆ: ಸತ್ತವರ ಹೆಸರು ಬಳಸಿ ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು! – Kannada News | Adichunchanagiri Mutt Land Scam: 11 Arrested, Including 6 Govt Officials for Rs 120 Crore Fraud

ಬೆಂಗಳೂರು, ಜುಲೈ 14: ನಗರದ ಆದಿಚುಂಚನಗಿರಿ ಮಠಕ್ಕೆ ಸೇರಿದ ಬರೋಬ್ಬರಿ 120 ಕೋಟಿ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ (Fake Documents) ಸೃಷ್ಟಿಸಿ ವಂಚಿಸಿದ್ದ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಈ ಹೈಟೆಕ್ ಮತ್ತು ರೋಚಕ ವಂಚನೆ ಪ್ರಕರಣದಲ್ಲಿ ತೊಡಗಿದ್ದ 6 ಜನ ಸರ್ಕಾರಿ ಅಧಿಕಾರಿಗಳು ಹಾಗೂ ರೌಡಿ ಶೀಟರ್ ಸೇರಿದಂತೆ ಒಟ್ಟು 11 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 30 ವರ್ಷದ ಹಿಂದಿನ ಮಠದ ಜಾಗಕ್ಕೆ ಸ್ಕೆಚ್ ಸುಮಾರು 30 ವರ್ಷಗಳ ಹಿಂದೆ ಭಕ್ತರು…

Read More

‘ಶ್ರೀ ರಾಮ ಭೂಮಿ’ಯಲ್ಲಿ ಅನುಪಮ್ ಖೇರ್, ಅಶೋಕ್ ಸಿಂಘಾಲ್ ಪಾತ್ರದಲ್ಲಿ ನಟನೆ – Kannada News | Anupam Kher acting in Shri Ram Bhoomi movie

ಬಾಲಿವುಡ್​​ನ ಖ್ಯಾತ ನಟ ಅನುಪಮ್ ಖೇರ್ (Anupam Kher), ಹಲವು ಅದ್ಭುತ ಸಿನಿಮಾಗಳಲ್ಲಿ ಅದ್ಭುತ ಪಾತ್ರಗಳನ್ನು ಮಾಡಿದ್ದಾರೆ. ರಾಜಕೀಯವಾಗಿಯೂ ಸಕ್ರಿಯವಾಗಿರುವ ಅನುಪಮ್ ಖೇರ್, ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಕಟ್ಟಾ ಬೆಂಬಲಿಗರಾಗಿದ್ದಾರೆ. ಅನುಪಮ್ ಖೇರ್ ಅವರು ಬಿಜೆಪಿ ಪರವಾದ ಪ್ರಾಪಗಾಂಡಾ ಸಿನಿಮಾಗಳಲ್ಲಿ ನಟಿಸುತ್ತಾರೆ, ಅವುಗಳ ಪ್ರಚಾರ ಮಾಡುತ್ತಾರೆ ಎಂಬ ಆರೋಪವೂ ಇದೆ. ‘ದಿ ಕಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’, ‘ಎಮರ್ಜೆನ್ಸಿ’, ‘ಆಕ್ಸಿಡೆಂಟಲ್ ಪ್ರೈಮಿನಿಸ್ಟರ್’ ಅಂಥಹಾ ಸಿನಿಮಾಗಳಲ್ಲಿ ಅವರು ಈಗಾಗಲೇ ನಟಿಸಿದ್ದು, ಇದೀಗ ‘ಶ್ರೀ ರಾಮ…

Read More

Gold Rate: ಚಿನ್ನದ ಬೆಲೆ ಮಂಗಳವಾರವೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 14th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 14: ಚಿನ್ನದ ಬೆಲೆ (Gold Rates) ಮತ್ತೆ ಇಳಿದಿದೆ. ನಿನ್ನೆ 130 ರೂನಷ್ಟು ಕಡಿಮೆಗೊಂಡಿದ್ದ ಅದರ ಬೆಲೆ 10 ರೂ ಇಳಿದಿದೆ. ವಿದೇಶಗಳಲ್ಲಿ ಬಂಗಾರದ ಬೆಲೆ ಅಲ್ಪ ಸ್ವಲ್ಪ ಏರಿಳಿತ ಕಂಡಿದೆ. ಬೆಳ್ಳಿ ಬೆಲೆ ಇವತ್ತು ಮಂಗಳವಾರ ಬದಲಾವಣೆಯಾಗದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,42,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

Samudrika Shastra: ನಿಮ್ಮ ಉಗುರುಗಳ ಮೇಲೆ ಬಿಳಿ ಅರ್ಧಚಂದ್ರಾಕೃತಿ ಇದೆಯೇ? ಈ ಬಗ್ಗೆ ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Half moon marks on nails unlocking your future with samudrika shastra and luck

ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಅಂಗೈ ರೇಖೆಗಳಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಪ್ರಾಮುಖ್ಯತೆ ಸಾಮುದ್ರಿಕ ಶಾಸ್ತ್ರದಲ್ಲಿ ಉಗುರುಗಳ ಮೇಲಿನ ಗುರುತುಗಳಿಗೂ ಇದೆ. ಸಾಮಾನ್ಯವಾಗಿ ಜನರು ತಮ್ಮ ಉಗುರುಗಳ ಬುಡದಲ್ಲಿರುವ ಬಿಳಿ ಅರ್ಧಚಂದ್ರಾಕಾರದ (Half-Moon Shape) ಮಾದರಿಯನ್ನು ನಿರ್ಲಕ್ಷಿಸುತ್ತಾರೆ. ಆದರೆ, ಸಾಮುದ್ರಿಕ ಶಾಸ್ತ್ರದ ಪ್ರಕಾರ ಈ ಆಕಾರವು ವ್ಯಕ್ತಿಯ ಭವಿಷ್ಯ, ಯಶಸ್ಸು ಮತ್ತು ಅದೃಷ್ಟದ ಬಗ್ಗೆ ಆಶ್ಚರ್ಯಕರ ಸಂಗತಿಗಳನ್ನು ಬಹಿರಂಗಪಡಿಸುತ್ತದೆ. ನಿಮ್ಮ ಉಗುರುಗಳ ಮೇಲೆ ಈ ಬಿಳಿ ಅರ್ಧಚಂದ್ರ ಸ್ಪಷ್ಟವಾಗಿ ಗೋಚರಿಸಿದರೆ ನೀವು ತುಂಬಾ ಅದೃಷ್ಟವಂತರು ಎಂದರ್ಥ. ಇದು ಅಪಾರ…

Read More

ಪಹಲ್ಗಾಮ್ ದಾಳಿ: ಉಗ್ರ ಹಫೀಜ್ ಸಯೀದ್‌ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ – Kannada News | Hafiz Saeed: NIA Issues Non Bailable Warrant for Pahalgam Attack, Trial In Absentia Under BNSS

ಶ್ರೀನಗರ, ಜುಲೈ 14:ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್‌(Pahalgam)ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅತ್ಯಂತ ಆಕ್ರಮಣಕಾರಿ ಹೆಜ್ಜೆಯನ್ನಿಟ್ಟಿದೆ. ಈ ದಾಳಿಯ ಮುಖ್ಯ ಸೂತ್ರಧಾರಿ, ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಜಾಗತಿಕ ಉಗ್ರ ಹಫೀಜ್ ಸಯೀದ್ ವಿರುದ್ಧ ಜಮ್ಮುವಿನ ವಿಶೇಷ ಎನ್‌ಐಎ ನ್ಯಾಯಾಲಯವು ಮುಕ್ತ ದಿನಾಂಕದ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಾಕಿಸ್ತಾನದಲ್ಲಿ ಅಡಗಿ ಕುಳಿತಿರುವ ಈ ಉಗ್ರನನ್ನು ಭಾರತಕ್ಕೆ ಕರೆತರಲು ಇರುವ…

Read More