ಕೆಆರ್ಎಸ್ ಡ್ಯಾಂನಲ್ಲಿ ಅನುಮತಿಯಿಲ್ಲದೆ ಖಾಸಗಿ ಕಂಪನಿಯಿಂದ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ – Kannada News | KRS Dam Soil Testing Row: Farmers Oppose Private Company’s Unauthorized Survey Inside Reservoir Premises
ಮಂಡ್ಯ, ಜುಲೈ 14: ಕೆಆರ್ಎಸ್ ಜಲಾಶಯದ ಆವರಣದಲ್ಲಿ ಖಾಸಗಿ ಕಂಪನಿಯೊಂದು ಅನುಮತಿ ಪಡೆಯದೆ ಮಣ್ಣು ಪರೀಕ್ಷೆ ನಡೆಸುತ್ತಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾವೇರಿ ನೀರಾವರಿ ನಿಗಮದ ಅನುಮತಿ ಇಲ್ಲದೆ, ಡ್ಯಾಂ ಒಳಗೆ ಯಂತ್ರಗಳ ಮೂಲಕ ಮಣ್ಣು ಪರೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಯಿಂದ ಆರನೇ ಹಂತದ ಯೋಜನೆ ಕಾಮಗಾರಿಗೆ ಟೆಂಡರ್ ಪಡೆದಿರುವ ಕಂಪನಿ ಈ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ. ಯೋಜನೆಯ ಭಾಗವಾಗಿ ಕೆಆರ್ಎಸ್ ಡ್ಯಾಂನಿಂದ ನೀರು ಪೂರೈಕೆ ಮಾಡುವ…