Headlines

ಹು-ಧಾ ಪಾಲಿಕೆಗೆ ಕೋಟಿ ಕೋಟಿ ನಷ್ಟ: ಕಲಾವಿದರ ನಿವೇಶನ ಅಕ್ರಮ ಮಾರಾಟ ಬಯಲು – Kannada News | Hubballi Dharwad Land Scam: HDMC Loses Revenue to Illegal Plot Sales in Artists’ Colony

ನಿವೇಶನಗಳ ಅಕ್ರಮ ಮಾರಾಟImage Credit source: tv9 kannada ಹುಬ್ಬಳ್ಳಿ, ಮೇ 15: ಒಂದಡೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Corporation) ಆದಾಯ ಕೊರತೆಯಿಂದ ಬಳಲುತ್ತಿದೆ. ಮತ್ತೊಂದಡೆ ಪಾಲಿಕೆಗೆ ಆದಾಯ ಬರುವ ಮೂಲಗಳಲ್ಲಿ ಅಕ್ರಮಗಳು ನಡೆದಿದ್ದರೂ ಪಾಲಿಕೆ ಯಾವುದೇ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿಕೊಂಡಿದೆ. ಕಲಾವಿದರ ಕಾಲೋನಿಯಲ್ಲಿ ಭೂ ಮಾಫಿಯಾ ದಲ್ಲಾಳಿಗಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸೈಟ್​​ಗಳನ್ನು ಅಕ್ರಮವಾಗಿ ಪರಬಾರೆ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಕ್ರಮಕೈಗೊಳ್ಳಬೇಕಿದ್ದ ಪಾಲಿಕೆ ಮೌನಕ್ಕೆ ಶರಣಾಗಿದ್ದು, ಅಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು…

Read More

Optical Illusion: ಈ ಉದ್ಯಾನವನದಲ್ಲಿ ಅಡಗಿರುವ ಜೇನು ನೊಣವನ್ನು ಗುರುತಿಸಬಲ್ಲಿರಾ – Kannada News | Optical illusion if you have eagle eyes find the honeybee in this park

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಹೆಚ್ಚಿನವರಿಗೆ ಇಷ್ಟ. ಹೀಗಾಗಿ ಆಸಕ್ತಿಯುಳ್ಳವರು ಇಂತಹ ಒಗಟಿನ ಚಿತ್ರಗಳತ್ತ ಕಣ್ಣು ಹಾಯಿಸುತ್ತಾರೆ. ಆಪ್ಟಿಕಲ್‌ ಇಲ್ಯೂಷನ್‌ ನಂತಹ (Optical Illusion) ಒಗಟಿನ ಚಿತ್ರವನ್ನು ಬಿಡಿಸಲು ನೀವು ರೆಡಿ ಇದ್ದೀರಾ. ಹಾಗಾದ್ರೆ ನೀವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದತ್ತ ಕಣ್ಣು ಹಾಯಿಸಿ. ಈ ಉದ್ಯಾನವನದಲ್ಲಿ ಅಡಗಿ ಕುಳಿತಿರುವ ಜೇನುನೊಣವನ್ನು ಹುಡುಕಬೇಕು. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸುವಿರಾ. ಈ ಚಿತ್ರದಲ್ಲಿ ಏನು ಕಾಣಿಸಿತು? ಸೋಶಿಯಲ್…

Read More

‘ಬ್ಯಾಂಕ್​ ಸ್ಟೇಟ್​​ಮೆಂಟ್ ತೋರಿಸ್ತೀನಿ, ಆಗ ನಂಬಬಹುದು’; ‘ಟಾಕ್ಸಿಕ್’ 120 ಕೋಟಿ ಡೀಲ್ ಬಗ್ಗೆ ದಿಲ್ ರಾಜು ಉತ್ತರ – Kannada News | Toxic Movie: Dil Raju Confirms 120 Cr Distribution Deal, Offers Bank Statement Proof

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​ಗೆ ಇರೋದು ಇನ್ನು ಒಂದು ತಿಂಗಳು ಮಾತ್ರ. ಈಗಾಗಲೇ ಸಿನಿಮಾದ ಡೀಲ್​​​ಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಭಾಗದಲ್ಲಿ ಈ ಚಿತ್ರವನ್ನು ಹಂಚಿಕೆ ಮಾಡೋ ಜವಾಬ್ದಾರಿಯನ್ನು ದಿಲ್ ರಾಜು ಪಡೆದುಕೊಂಡಿದ್ದಾರೆ. ಅದೂ ಬರೋಬ್ಬರಿ 120 ಕೋಟಿ ರೂಪಾಯಿಗೆ. ಇಷ್ಟು ದೊಡ್ಡ ಮಟ್ಟದಲ್ಲಿ ಡೀಲ್ ನಿಜಕ್ಕೂ ಆಗಿದೆಯೇ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡ,…

Read More

ವಿಂಡೀಸ್ ವಿರುದ್ದ ಸೋತ ಪಾಕ್ ತಂಡಕ್ಕೆ ಡಬಲ್ ಶಾಕ್ ನೀಡಿದ ಐಸಿಸಿ – Kannada News | Pak’s Double Blow: West Indies Test Defeat and ICC Penalizes Players for Misconduct

ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ (Pakistan vs West Indies) ತಂಡಗಳು ಪ್ರಸ್ತುತ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿವೆ. ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ವಿಂಡೀಸ್ 90 ರನ್​ಗಳಿಂದ ಗೆದ್ದುಕೊಂಡಿತು. ಬಾಬರ್ ಆಝಂ ನಾಯಕತ್ವದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಪಾಕ್, ಎರಡನೇ ಇನ್ನಿಂಗ್ಸ್‌ನಲ್ಲಿ ಕಳಪೆ ಬ್ಯಾಟಿಂಗ್‌ ಮಾಡಿತು. ಹೀಗಾಗಿ ಪಾಕ್ ತಂಡಕ್ಕೆ ಮೊದಲ ಟೆಸ್ಟ್‌ನಲ್ಲಿ ಹೀನಾಯ ಸೋಲು ಎದುರಾಯಿತು. ಈ ಸೋಲಿನ ನೋವಿನಿಂದ ಹೊರಬರುವ ಮೊದಲೇ ಪಾಕಿಸ್ತಾನ ತಂಡಕ್ಕೆ ಐಸಿಸಿ (ICC) ಮತ್ತೊಂದು…

Read More

ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸೋದು ಹೇಗೆ? ಇಲ್ಲಿವೆ ಸುಲಭ ಮಾರ್ಗಗಳು

ನವದೆಹಲಿ, ಜೂನ್ 5: ಈಗಾಗಲೇ ಮಳೆಗಾಲ (Monsoon) ಶುರುವಾಗಿದೆ. ಕರ್ನಾಟಕದಲ್ಲೂ ಮೂರ್ನಾಲ್ಕು ದಿನಗಳಿಂದ ಮಳೆ ಸುರಿಯುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ನಮ್ಮ ಆರೋಗ್ಯದ ಕಡೆ ವಿಶೇಷವಾದ ಗಮನಹರಿಸುವುದು ಅತ್ಯಗತ್ಯ. ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಮತ್ತು ಚಿಕನ್‌ಗುನ್ಯಾದಂತಹ ರೋಗಗಳು ಹರಡುವ ಅಪಾಯ ಹೆಚ್ಚು. ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಲು ಮತ್ತು ಅವುಗಳಿಂದ ರಕ್ಷಣೆ ಪಡೆಯಲು ಕೆಲವು ಪ್ರಮುಖ ಹಾಗೂ ಸುಲಭವಾದ ಮಾರ್ಗಗಳು ಇಲ್ಲಿವೆ. ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಿಡಿ: ಮಳೆಗಾಲ ಆರಂಭವಾದ…

Read More

ಅಣ್ಣನಿಗೆ ಕೊನೆಯ ಕರೆ, ಕಿರುಚಾಟ, ಫೋನ್ ಕಟ್, ಮಹಿಳಾ ಪೊಲೀಸ್ ಅಧಿಕಾರಿಯ ಕೊನೇ ಕ್ಷಣ ಏನೇನಾಯ್ತು? – Kannada News | Delhi Cops Death: Husband Taken Into Custody After Confession

ನವದೆಹಲಿ, ಜನವರಿ 29: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಪತಿ ಲೋಹದ ಡಂಬಲ್​ನಿಂದ ಜಜ್ಜಿ ಕೊಲೆ(Murder) ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಾಯುವ ಮುನ್ನ ಕಾಜಲ್ ಕೊನೆಯ ಕರೆಯನ್ನು ತನ್ನ ಸಹೋದರನಿಗೆ ಮಾಡಿದ್ದರು. ಕರೆ ಮಾಡಿದಾಗ ಆಕೆಯ ಕಿರುಚಾಟವೇ ಕೇಳುತ್ತಿತ್ತು. ಕೂಡಲೇ ಫೋನ್ ಸಂಪರ್ಕವೇ ಕಡಿತಗೊಂಡಿತ್ತು ಎಂದು ಆಕೆಯ ಸಹೋದರ ಮಾಹಿತಿ ನೀಡಿದ್ದಾರೆ. ಸ್ವ್ಯಾಟ್(SWAT) ಕಮಾಂಡೋ ಆಗಿ ನೇಮಕಗೊಂಡಿದ್ದ 27 ವರ್ಷದ ಅಧಿ ಮಂಗಳವಾರ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪತಿ ಅವರ ಮೇಲೆ…

Read More

Job Opportunity: ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನಾಳೆ ನೇರ ಸಂದರ್ಶನ!

ಮಂಗಳೂರಿನಲ್ಲಿ ಉದ್ಯೋಗಾವಕಾಶImage Credit source: Pinterest ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಕರ್ನಾಟಕ ಸರ್ಕಾರವು ಒಂದು ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ (ದಕ್ಷಿಣ ಕನ್ನಡ ಜಿಲ್ಲೆ) ಜಂಟಿಯಾಗಿ “ನೇರ ಸಂದರ್ಶನ” (Walk-in Interview) ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರತಿಷ್ಠಿತ ‘ವಿ.ಆರ್.ಎನ್ ಇನ್ನೋಟೆಕ್’ (VRN Innotech) ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು…

Read More

52 ವರ್ಷಗಳಿಂದ ಸಲ್ಮಾನ್ ಖಾನ್ ಕೇವಲ 1 ಬಿಎಚ್​​ಕೆ ಮನೆಯಲ್ಲಿ ವಾಸಿಸುತ್ತಿರುವುದೇಕೆ ಗೊತ್ತಾ? – Kannada News | Galaxy Apartment: Salim Khan’s Struggle to Salman Khan’s Iconic Mumbai Home

ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಕೇವಲ ಒಂದು ಕಟ್ಟಡವಲ್ಲ. ಇದು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಸ್ಟಾರ್‌ಡಮ್‌ಗೆ ಸಾಕ್ಷಿಯಾದ ಐತಿಹಾಸಿಕ ಸ್ಥಳ. ಸಲ್ಮಾನ್ ಖಾನ್ ಇಲ್ಲಿ ಕಳೆದ 52 ವರ್ಷಗಳಿಂದ ವಾಸವಾಗಿದ್ದಾರೆ. ಈಗ ಅವರು ಈ ಮನೆಯನ್ನು ಬಿಟ್ಟು ಬೇರೆಡೆ ಹೋಗಲಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿವೆ. ಈ ಅಪಾರ್ಟ್‌ಮೆಂಟ್ ಸಲ್ಮಾನ್ ತಂದೆ ಹಾಗೂ ಖ್ಯಾತ ಲೇಖಕ ಸಲೀಂ ಖಾನ್ ಅವರ ಸುದೀರ್ಘ ಹೋರಾಟದ ಸಂಕೇತವಾಗಿದೆ. ಸಲೀಂ ಖಾನ್ ಅವರು ಇಂದೋರ್‌ನಿಂದ ಮುಂಬೈಗೆ ದೊಡ್ಡ ಕನಸು ಹೊತ್ತು ಬಂದಿದ್ದರು….

Read More

ಬೇರೆ ಪಕ್ಷಕ್ಕೆ ಹೋಗುವುದಿದ್ದರೆ ಮೊದಲು ರಾಜೀನಾಮೆ ಕೊಡಿ; ಶಿವಸೇನೆ ಸಂಸದರಿಗೆ ಸಂಜಯ್ ರಾವತ್ ಸವಾಲು – Kannada News | Resign if you want to switch Sanjay Raut challenges rebel MPs of Uddhav Thackeray Shiv Sena

ನವದೆಹಲಿ, ಜೂನ್ 17: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಬಿರುಕು ಮೂಡಲಿದೆ ಎಂಬ ವದಂತಿಗಳು ಹರಡುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ಬಣದ ಪ್ರಮುಖ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ (Sanjay Raut) ಇಂದು ದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಂಡಾಯಗಾರರಿಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. “ಪಕ್ಷಾಂತರ ಮಾಡಬೇಕೆಂಬ ಆಲೋಚನೆ ಇರುವವರು ಮೊದಲು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗಲಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಈ ಬೆಳವಣಿಗೆಯು ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ…

Read More

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್​​ ಶಾಸಕರ ಪೈಪೋಟಿ ನಡುವೆ ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ! – Kannada News | K.N. Rajanna Declines Ministerial Post Amid Congress MLAs’ Race for Cabinet Berths

ಬೆಂಗಳೂರು, ಜೂನ್​​ 30: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್​​ ಶಾಸಕರು ಪೈಪೋಟಿ ನಡೆಸುತ್ತಿರುವ ನಡುವೆ ತನಗೆ ಮಂತ್ರಿ ಸ್ಥಾನ ಬೇಡ ಎಂದು ಕೆ.ಎನ್​​. ರಾಜಣ್ಣ ಹೇಳಿದ್ದಾರೆ. ಮಂತ್ರಿ ಸ್ಥಾನದ ಆಕಾಂಕ್ಷಿ ಅಂತ ನಾನು ಎಲ್ಲೂ ಹೇಳಿಲ್ಲ. ಹೀಗಾಗಿ ತನೆಗೆ ಕೊಟ್ಟರೂ ಸಚಿವ ಸ್ಥಾನ ಬೇಡ. ಇದರಲ್ಲಿ ವೈರಾಗ್ಯ ಅಂತೇನೂ ಇಲ್ಲ. ನಾನು ಎರಡು ವರ್ಷ ಮಂತ್ರಿ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಮಾಡಿದ್ದೀನಿ. ಅದಕ್ಕೆ ಬೇರೆಯವರಿಗೂ ಅವಕಾಶ ಕೊಡಲಿ ಎಂದವರು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More