ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ – Kannada News | India Squad For New Zealand Series

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಟಿ20 ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಶುಭ್​ಮನ್ ಗಿಲ್ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರನ್ನು ಟಿ20 ತಂಡದಿಂದ…

Read More

ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ನಗ್ನ ದೇಹ ಪತ್ತೆ – Kannada News | Uttar Pradesh Burnt Woman’s Body Found In Hapur Sugarcane Field

ಹಾಪುರ್, ಜನವರಿ 08: ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ಬೆತ್ತಲೆ ದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶ(Uttar Pradesh)ದ ಹಾಪುರ್ ಜಿಲ್ಲೆಯ ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದಲ್ಲಿ ನಡೆದಿದೆ. ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆಯ  ದೇಹ ಪತ್ತೆಯಾಗಿದೆ. ಮಹಿಳೆಯ ಮುಖ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಅಸಾಧ್ಯವಾಗಿತ್ತು. ಗ್ರಾಮಸ್ಥರ ಪ್ರಕಾರ, ಶವ ಗಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು, ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು….

Read More

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು – Kannada News | Mandya BJP Alleges Misuse of Public Funds for Political Ads by RDPR Dept, Violating SC Guidelines

ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವುದಾಗಿ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಡ್ಯ ಜಿಲ್ಲಾ ಬಿಜೆಪಿ ದೂರು ನೀಡಿದೆ. ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ…

Read More

IND vs ENG: ಸಚಿನ್ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್ ಕೊಹ್ಲಿ – Kannada News | Virat Kohli Breaks Sachin’s England Record: Most 50+ Scores in ODIs and New Milestones!

ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಸೋತಿರಬಹುದು. ಆದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದರು. ಕಾರ್ಡಿಫ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ಕೊಹ್ಲಿ, ಇದರೊಂದಿಗೆ ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ಐವತ್ತು ಪ್ಲಸ್ ರನ್​ಗಳ ಇನ್ನಿಂಗ್ಸ್ ಆಡಿದ ಸಾಧನೆಯನ್ನೂ ಮಾಡಿದರು(PC-PTI). Source link

Read More

ಫಿಫಾ ವಿಶ್ವಕಪ್‌ ಸಂಭ್ರಮಾಚರಣೆಯಲ್ಲಿ ದುರಂತ: 13 ವರ್ಷದ ಬಾಲಕ ಸಾವು; ಇಬ್ಬರಿಗೆ ಗಾಯ – Kannada News | Spain Crowned 2026 FIFA World Cup Champions; Victory Celebration Ends in Tragedy

2026 ರ ಫಿಫಾ ವಿಶ್ವಕಪ್​ಗೆ (FIFA World Cup 2026) ಅದ್ಧೂರಿ ತೆರೆಬಿದ್ದಿದೆ. ನ್ಯೂಜೆರ್ಸಿಯಲ್ಲಿ ನಡೆದ ಈ ಪ್ರಶಸ್ತಿ ಪಂದ್ಯದಲ್ಲಿ, ಸ್ಪೇನ್ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು (Spain vs Argentina) 1-0 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಸ್ಪೇನ್ ಎರಡನೇ ಬಾರಿಗೆ ವಿಶ್ವಕಪ್ ಗೆದ್ದ ಸಾಧನೆಯನ್ನು ಮಾಡಿತು. ತಂಡದ ಈ ಗೆಲುವನ್ನು ಸ್ಪೇನ್​ನಲ್ಲಿ ಹಬ್ಬದಂತೆ ಆಚರಿಸಲಾಗುತ್ತಿದೆ. ಅಲ್ಲಿನ ನಾಗರೀಕರು ಬೀದಿಗಿಳಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ದುರಂತವಾಗಿ ಮಾರ್ಪಟ್ಟಿದೆ. ಫೌಂಟೇನ್ ಬಿದ್ದು ಬಾಲಕ…

Read More

ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು – Kannada News | Agriculture University Program Cancelled After Dalit Organisations Oppose Chakravarthy Sulibele’s Participation

ಕೃಷಿ ವಿಶ್ವ ವಿದ್ಯಾಲಯದ ಗೇಟ್​​ ಬಳಿ ಪ್ರತಿಭಟನೆ ಧಾರವಾಡ, ಡಿಸೆಂಬರ್​​ 30: ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ. ಸೂಲಿಬೆಲೆ‌ ಭಾಗವಹಿಸೋದನ್ನು ವಿರೋಧಿಸಿ ದಲಿತ ಸಂಘಟನೆ, ಕೃಷಿ ವಿವಿ ಬೋರ್ಡ್ ಸದಸ್ಯರು ವಿಶ್ವ ವಿದ್ಯಾಲಯದ ಗೇಟ್ ಮುಂದೆ ಧರಣಿ ನಡೆಸಿದ್ದು, ಕಾರ್ಯಕ್ರಮ ರದ್ದಾದರೂ ಪ್ರತಿಭಟನೆ ಮುಂದುವರಿಸಿದ ಪ್ರಸಂಗ ನಡೆದಿದೆ. ಹೀಗಾಗಿ ಪ್ರತಿಭಟನಾನಿರತರನ್ನು ಉಪನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ…

Read More

ಉನ್ನಾವ್ ಅತ್ಯಾಚಾರ ಪ್ರಕರಣ; ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​​ಗೆ ಬಿಗ್ ರಿಲೀಫ್ – Kannada News | Unnao rape case Delhi High Court suspends jail sentence of Expelled BJP MLA Kuldeep Sengar

ನವದೆಹಲಿ, ಡಿಸೆಂಬರ್ 23: 2017ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ (Kuldeep Singh Sengar) ಅವರ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ದೆಹಲಿ ವಿಚಾರಣಾ ನ್ಯಾಯಾಲಯವು ಡಿಸೆಂಬರ್ 2019ರಲ್ಲಿ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5 (ಸಿ) ಮತ್ತು 6ರ ಅಡಿಯಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕುಲದೀಪ್ ಸೆಂಗಾರ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ…

Read More

ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​​​​ ಶಾಸಕ ದೇಶಪಾಂಡೆ – Kannada News | Dandeli Speech: RV Deshpande Hails BJP Minister, Critiques Congress ‘Shakti’ Guarantee

ಆರ್.ವಿ. ದೇಶಪಾಂಡೆ ಕಾರವಾರ, ಫೆ.7: ಉತ್ತರ ಕನ್ನಡದ ದಾಂಡೇಲಿಯಲ್ಲಿ ನಡೆದ ರೈಲ್ವೆ ಇಲಾಖೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬಿಜೆಪಿ ನಾಯಕರನ್ನ ಹೊಗಳಿ ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸ್ವಪಕ್ಷದ ‘ಶಕ್ತಿ’ ಯೋಜನೆ ಬಗ್ಗೆ ಅವರು ಮಾಡಿರುವ ವ್ಯಂಗ್ಯ ಮತ್ತು ಬಿಜೆಪಿ ಸಚಿವರ ಬಗ್ಗೆ ತೋರಿದ ಪ್ರೀತಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ…

Read More

Horoscope Today 30 January: ಇಂದು ಈ ರಾಶಿಯವರಿಗೆ ಆತ್ಮವಿಶ್ವಾಸದ ಕೊರತೆ ಕಾಡಲಿದೆ – Kannada News | Horoscope Today: January 30, Friday 2026 Daily Zodiac Predictions and Lucky Signs

ಮೇಷ ರಾಶಿ: ಕಳೆದುಕೊಂಡ ಸಂಪತ್ತನ್ನು ಮತ್ತೆ ಪಡೆಯುವ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಮರೆಯಬಹುದು. ಒಮ್ಮೆಲೆ ಹಲವಾರು ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗುವುದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ದುರಭ್ಯಾಸಗಳ ಕಡೆ ಗಮನಹೋಗುವು ಸಾಧ್ಯತೆ ಇದೆ.‌ ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು. ವೃಷಭ ರಾಶಿ: ಆರ್ಥಿಕವಾಗಿ ಸಬಲರೆಂದು ತೋರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಆಸ್ತಿಯ ವಿಚಾರವಾಗಿ ಕುಟುಂಬದಲ್ಲಿ ಮಾತುಕತೆಗಳು ನಡೆಯಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ದೊಡ್ಡ ವ್ಯಕ್ತಿತ್ವದ ಬಗ್ಗೆ…

Read More

IND vs IRE: ಐರ್ಲೆಂಡ್ ಐತಿಹಾಸಿಕ ಸಾಧನೆ; ಟೀಂ ಇಂಡಿಯಾಕ್ಕೆ ವೈಟ್ ವಾಶ್ ಮುಖಭಂಗ

ಎರಡು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ, ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಳ್ಳಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅಲ್ಲಿ ನಡೆದಿದ್ದ ಬೇರೆ. ವಿಶ್ವ ಚಾಂಪಿಯನ್​ಗಳೆಂಬ ಅಹಂಕಾರವನ್ನು ಮೈದುಂಬಿಸಿಕೊಂಡಿದ್ದ ಟೀಂ ಇಂಡಿಯಾಕ್ಕೆ ಕ್ರಿಕೆಟ್ ಶಿಶು ಐರ್ಲೆಂಡ್ ಎಂದಿಗೂ ಮರೆಯದ ಮರ್ಮಾಘಾತ ನೀಡಿದೆ. ಮೊದಲ ಟಿ20 ಪಂದ್ಯವನ್ನು 34 ರನ್​ಗಳಿಂದ ಗೆದ್ದುಕೊಂಡಿದ್ದ ಐರ್ಲೆಂಡ್ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಟೀಂ ಇಂಡಿಯಾ ವಿರುದ್ಧ…

Read More