Headlines

ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!

ಚಾಮರಾಜನಗರ, ಮಾರ್ಚ್​ 10: ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಬೆಂಕಿ ಆಕಸ್ಮಿಕ ಘಟನೆಯೇ ಅಥವಾ ಪೂರ್ವನಿಯೋಜಿತ…

Read More

ಮತ್ತೊಂದು ಸಾಹಸಕ್ಕೆ ಕೈಹಾಕಿದ ಸರ್ಕಾರ: ಬಿಡದಿ ರೀತಿಯಲ್ಲೇ ಮತ್ತೊಂದು ಟೌನ್​​​ಶಿಪ್, ಎಲ್ಲಿ? – Kannada News | Karnataka Government Plans Another Township Like Bidadi: Here’s Where It Will Be Developed

ಸಿಎಂ ಡಿಕೆ ಶಿವಕುಮಾರ್​​ Image Credit source: tv9 kannada ಬೆಂಗಳೂರು, ಜುಲೈ 08: ಬಿಡದಿ ಟೌನ್​ಶಿಪ್​ ಯೋಜನೆಗೆ (Bidadi Township Project) ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರ ಮತ್ತೊಂದು ಸಾಹಸಕ್ಕೆ ಕೈಹಾಕಿದೆ. ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕೋಲಾರ ಚಿನ್ನದ ಗಣಿ ಪ್ರದೇಶದಲ್ಲಿ ಸಮಗ್ರ ಟೌನ್‌ಶಿಪ್‌ ನಿರ್ಮಾಣ ಯೋಜನೆಗೆ (KGF township project) ಇದೀಗ ಮರುಜೀವ ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಮಗ್ರ ವರದಿ ಹಾಗೂ ಮಾರ್ಗಸೂಚಿ ಸಿದ್ಧಪಡಿಸಲು ಅರ್ಹ ಸಲಹೆಗಾರರ ನೇಮಕಕ್ಕೆ…

Read More

ತುಮಕೂರು: 2 ತಿಂಗಳು ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಸಾವು: ಸಾವಿನ ಸುತ್ತ ಅನುಮಾನದ ಹುತ್ತ – Kannada News | Tumakuru: Newlywed Man dead Body Found; Confusion behind death

ತುಮಕೂರು, ಮಾರ್ಚ್​​ 05: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿ ಕೊಲೆಯಾದ (murder) ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ತಿಪಟೂರು ನಗರದ ಜೈಪುರ ರಸ್ತೆಯ ಚಿಕ್ಕಕೊಟ್ಟಗಿಹಳ್ಳಿ ಬಳಿಯ ತೋಟ ಒಂದರಲ್ಲಿ ನಡೆದಿದೆ. ಮನ್ಸೂರ್ (32) ಕೊಲೆಯಾದ ವ್ಯಕ್ತಿ. ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮನ್ಸೂರ್​ ಸಾವಿನ ಹಿಂದೆ ಅನುಮಾನಗಳು ಹುಟ್ಟಿಕೊಂಡಿದ್ದು, ಸದ್ಯ ತಿಪಟೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ತಿಪಟೂರು ನಗರದ ಆರ್ ಸಿಸಿ ಟ್ಯಾಂಕ್ ರಸ್ತೆಯ 3ನೇ ಕ್ರಾಸ್​​ನ ನಿವಾಸಿ ಮನ್ಸೂರ್, ಗುಜುರಿ…

Read More

ಹುಣಸೆಹಣ್ಣನ್ನು ಚಪ್ಪರಿಸಿ ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ – Kannada News | Unlock Tamarind’s Power: A Superfood You Need

ಹುಣಸೆಹಣ್ಣು (Tamarind’s) ಎಂಬ ಹೆಸರು ಕೇಳಿದಾಕ್ಷಣ ಯಾರಿಗಾದರೂ ಬಾಯಲ್ಲಿ ನೀರು ಬರುವುದು ಸಹಜ. ಹುಳಿ ಮತ್ತು ಸಿಹಿಯ ಮಿಶ್ರಣವಾದ ಹುಣಸೆಹಣ್ಣು ತಿನ್ನುವುದಕ್ಕೆ ರುಚಿಕರ ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳಿಂದಲೂ ಸಮೃದ್ಧವಾಗಿದೆ. ಸಾಮಾನ್ಯವಾಗಿ ಹುಣಸೆಹಣ್ಣನ್ನು ಅದರ ಸುವಾಸನೆ ಮತ್ತು ಅದರಲ್ಲಿರುವ ರುಚಿಗೆ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಇದಿಲ್ಲದೆ ಕೆಲವು ಆಹಾರಗಳು ಅಪೂರ್ಣ ಎನಿಸಿಕೊಳ್ಳುತ್ತವೆ. ಹಾಗಾದರೆ ಹುಣಸೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಹುಣಸೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ಫೈಟೊಕೆಮಿಕಲ್‌ಗಳು, ವಿಟಮಿನ್ ಎ, ಸಿ, ಇ,…

Read More

Hindu Puja Posture: ದೇವರ ಮುಂದೆ ನಿಂತು ಪೂಜೆ ಮಾಡಬೇಕೇ ಅಥವಾ ಕುಳಿತು ಮಾಡಬೇಕೇ? ಯಾವುದು ಶ್ರೇಷ್ಠ? – Kannada News | Hindu Puja Posture: Stand or Sit? Decoding Ritual Rules and Exceptions

ದೇವರ ಮುಂದೆ ನಿಂತು ಪೂಜೆ ಮಾಡಬೇಕೇ?Image Credit source: hinduwebsite.com ಹಿಂದೂ ಧರ್ಮದಲ್ಲಿ ದೈನಂದಿನ ಪೂಜೆ ಮತ್ತು ದೇವತಾ ಆರಾಧನೆಗೆ ಅತ್ಯಂತ ವಿಶೇಷ ಮಹತ್ವವಿದೆ. ಆದರೆ ಪೂಜೆ ಮಾಡುವಾಗ ದೇವರ ಮುಂದೆ ನಿಂತುಕೊಳ್ಳಬೇಕೇ ಅಥವಾ ಕುಳಿತುಕೊಳ್ಳಬೇಕೇ ಎಂಬ ಗೊಂದಲ ಬಹುತೇಕರಲ್ಲಿ ಕಾಡುತ್ತದೆ. ಕೆಲವೊಮ್ಮೆ ಸಮಯದ ಅಭಾವದಿಂದ ಆತುರದಲ್ಲಿ ನಿಂತೇ ಕೈಮುಗಿದರೆ, ಇನ್ನು ಕೆಲವೊಮ್ಮೆ ಆರಾಮವಾಗಿ ಚಾಪೆಯ ಮೇಲೆ ಕುಳಿತು ಪೂಜಿಸುತ್ತೇವೆ. ಆದರೆ, ನಮ್ಮ ಶಾಸ್ತ್ರಗಳು ಮತ್ತು ಪುರಾಣಗಳಲ್ಲಿ ಪೂಜೆ ಮಾಡಲು ಕೆಲವು ನಿರ್ದಿಷ್ಟ ನಿಯಮಗಳನ್ನು ವಿವರಿಸಲಾಗಿದೆ. ಅವುಗಳ…

Read More

ಜಪಾನ್ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಸನೇ ತಕೈಚಿಗೆ ಭರ್ಜರಿ ಗೆಲುವು, ಪ್ರಧಾನಿ ಮೋದಿ ಅಭಿನಂದನೆ – Kannada News | India Japan Ties in Focus as Modi Greets Japanese PM on Election Victory

ಟೋಕಿಯೋ, ಫೆಬ್ರವರಿ 09: ಜಪಾನ್​​ನಲ್ಲಿ ಭಾನುವಾರ ನಡೆದ ಸಂಸತ್ ಚುನಾವಣೆ(Election)ಯಲ್ಲಿ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾಚುನಾವಣೆಯಲ್ಲಿ ಜಪಾನ್ ಪ್ರಧಾನಿ ಸನೇ ತಕೈಚಿ ನೇತೃತ್ವದ ಒಕ್ಕೂಟವು ಭರ್ಜರಿ ಜಯ ಸಾಧಿಸಿದೆ. 465 ಸ್ಥಾನಗಳ ಕೆಳಮನೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 233 ಸ್ಥಾನಗಳನ್ನು ತಕೈಚಿಯ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮಾತ್ರ ಪಡೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಗೆ ಮತದಾನದ ನಂತರ ಸಂಜೆ ಜಪಾನ್‌ನಲ್ಲಿ ಮತ ಎಣಿಕೆ…

Read More

ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ? ಹೆಚ್​ಡಿ ಕುಮಾರಸ್ವಾಮಿ ಏನಂದರು ನೋಡಿ – Kannada News | BJP JDS Alliance Intact Despite MLC Election Cross Voting, Says Union Minister HD Kumaraswamy

ಬೆಂಗಳೂರು, ಜೂನ್ 20: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿಯಲ್ಲಿ ಬಿರುಕು ಮೂಡಿಸಲಿದೆ ಎಂಬ ವದಂತಿಗಳ ಕುರಿತು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಉಂಟಾಗುವ ಸಾಧ್ಯತೆಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಯಾವುದೇ ಕಾರಣಕ್ಕೂ ಮೈತ್ರಿ ಮುರಿಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಹಿರಿಯೂರು ಕ್ಷೇತ್ರದ ಮುಂಬರುವ ವಿಧಾನಸಭಾ ಉಪಚುನಾವಣೆ ಕುರಿತು ಪಕ್ಷದ ಮುಖಂಡರ ಸಭೆಯ ನಂತರ ಮಾತನಾಡಿದ ಕುಮಾರಸ್ವಾಮಿ, ಪರಿಷತ್ ಚುನಾವಣೆಯಲ್ಲಿ…

Read More

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ ನಡೆಸಿ ವಿಕೃತಿ: ಆರೋಪಿಗಳ ವಿರುದ್ಧ ಕೇಸ್​​ ದಾಖಲು

ಕಾರವಾರ, ಏಪ್ರಿಲ್​​ 03: ಕೊಟ್ಟ ಹಣ ಮರುಪಾವತಿ ಮಾಡುವಂತೆ ಕೇಳಿದ ಕಾರಣಕ್ಕೆ ಮಹಿಳೆಯರನ್ನು ಗ್ಯಾಂಗ್​​ ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನೆಹರು ನಗರದಲ್ಲಿ ನಡೆದಿದೆ. ಯಲ್ಲಾಪುರದ ಮಹಿಳೆಯರಾದ ಆಯಿಷಾ ಮತ್ತು ಗೀತಾ ಎಂಬವರ ಮೇಲೆ ಮೊಹ್ಮದ್ ಸಲ್ಮಾನ್ ಮತ್ತು ಗ್ಯಾಂಗ್ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಗ್ಯಾಂಗ್​​ ಮಹಿಳೆಯರ ಖಾಸಗಿ ಭಾಗದ ಮೇಲೆ ಅಟ್ಯಾಕ್​​ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ…

Read More

ಪಿಎಂ ಕೃಷಿ ಸಿಂಚಯಿ ಯೋಜನೆ: ನೀರಾವರಿ ಸಿಸ್ಟಮ್ಸ್ ಅಳವಡಿಸಲು ಭರ್ಜರಿ ರಿಯಾಯಿತಿ; ಇಲ್ಲಿದೆ ಸಬ್ಸಿಡಿ ಮತ್ತಿತರ ಸೌಲಭ್ಯಗಳ ವಿವರ – Kannada News | PM Krishi Sinchayee Yojana, how farmers get subsidies for irrigation systems on the farm lands

ದೇಶದ ಪ್ರತಿಯೊಂದು ಕೃಷಿ ಭೂಮಿಗೂ ನೀರಿನ ಸೌಲಭ್ಯ ಕಲ್ಪಿಸುವ ಮತ್ತು ನೀರಿನ ಸದುಪಯೋಗವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ (PMKSY – Pradhan Mantri Krishi Sinchayee Yojana) ಯನ್ನು ಜಾರಿಗೆ ತಂದಿದೆ. “ಹರ್ ಖೇತ್ ಕೊ ಪಾನಿ” (ಪ್ರತಿ ಜಮೀನಿಗೂ ನೀರು) ಮತ್ತು “ಪರ್ ಡ್ರಾಪ್ ಮೋರ್ ಕ್ರಾಪ್” (ಪ್ರತಿ ಹನಿಗೆ ಹೆಚ್ಚು ಬೆಳೆ) ಎಂಬ ಧ್ಯೇಯವಾಕ್ಯದೊಂದಿಗೆ ಈ ಯೋಜನೆ ಕಾರ್ಯನಿರ್ವಹಿಸುತ್ತಿದೆ. ರೈತರಿಗೆ ಈ ಯೋಜನೆಯಡಿ ಹನಿ ನೀರಾವರಿ…

Read More

ಲೆಬನಾನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ – Kannada News | Iran Closes Strait Of Hormuz Again Over Israel’s attack In Lebanon

ಟೆಹ್ರಾನ್, ಜೂನ್ 20: ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಗಳನ್ನು ವಿರೋಧಿಸಿ ಇರಾನ್ ಮಿಲಿಟರಿ ಜಾಗತಿಕ ಮಟ್ಟದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮತ್ತೊಮ್ಮೆ ಸಂಪೂರ್ಣವಾಗಿ ಮುಚ್ಚಿದೆ. ಇತ್ತೀಚೆಗೆ ಮಾಡಿಕೊಳ್ಳಲಾಗಿದ್ದ ಶಾಂತಿ ಒಪ್ಪಂದದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಕೂಡ ಇರಾನ್ ಆರೋಪ ಮಾಡಿದೆ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಸಂಘಟನೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸುತ್ತಿರುವ ತೀವ್ರ ದಾಳಿಗಳ ಹಿಂದೆ ಅಮೆರಿಕದ ಕುಮ್ಮಕ್ಕಿದೆ ಎಂದು ಇರಾನ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಾದೇಶಿಕ…

Read More