Headlines

400 ಕೋಟಿ ದರೋಡೆಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​: ಹಣ ಆ ಪವರ್​​ಫುಲ್​ ರಾಜಕಾರಣಿಗೆ ಸೇರಿದ್ದಾ? – Kannada News | Chorla Ghat Robbery Case: Does the 400 Crore Belong to a Gujarat Politician? SIT Probe Continues

ಬೆಳಗಾವಿ, ಜನವರಿ 26: ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ ಬಳಿ 400 ಕೋಟಿ ರಾಬರಿ ಪ್ರಕರಣ ವಿಚಾರವಾಗಿ ಬಗೆದಷ್ಟು ಶಾಕಿಂಗ್​​ ವಿಚಾರಗಳು ಬಯಲಾಗ್ತಿವೆ. ಹಣ ತುಂಬಿದ್ದ ಕಂಟೇನರ್​​ಗಳ ಹೈಜಾಕ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಎಸ್‌ಐಟಿಯಿಂದ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಕೆಲ ಪ್ರಮುಖ ಅಂಶಗಳು ಹುಬ್ಬೇರುವಂತೆ ಮಾಡಿದ್ದು, ಎರಡು ಸಾವಿರ ಮುಖ ಬೆಲೆಯ ನೋಟುಗಳು ಗುಜರಾತ್​​ನ ಪವರ್ ಫುಲ್ ರಾಜಕಾರಣಿಗೆ ಸೇರಿದ್ದು ಎಂಬ ಸುದ್ದಿ ಹರಿದಾಡತೊಡಗಿದೆ. ಕಿಶೋರ್ ಸಾಳ್ವೆ ಅಲಿಯಾಸ್ ಸೇಠ್ ಬರೀ ಮಧ್ಯವರ್ತಿಯಾಗಿ…

Read More

ಗಿಲ್ಲಿಗೆ ವೇಟ್ ಮಾಡ್ತಾ ಇದೀರಾ ಎಂದು ಕೇಳಿದಾಗ ‘ಡಿ ಬಾಸ್’ ಎಂದು ಕೂಗಿದ ಫ್ಯಾನ್ಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ಖ್ಯಾತಿ ಹೆಚ್ಚಾಗಿದೆ. ಇತ್ತೀಚೆಗೆ ಬೊಂಬೆನಾಡ ಗಂಗೋತ್ಸವದಲ್ಲಿ ಗಿಲ್ಲಿಗೆ ಜನರು ಕಾದರು. ‘ಗಿಲ್ಲಿ ಕಾಯ್ತಾ ಇದೀರಾ’ ಎಂದು ಕೇಳಿದರು. ಜನರು ಹೌದು ಎಂದರು. ಆದರೆ, ಅವರು ಬರೋದಿಲ್ಲ ಎಂದು ಡಿಕೆ ಸುರೇಶ್ ತಿಳಿಸಿದರು. ಆ ಬಳಿಕ, ದರ್ಶನ್ ಅಭಿಮಾನಿಗಳು ಡಿ ಬಾಸ್ ಎಂದು ಕೂಗಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.  …

Read More

ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ – Kannada News | Republic Day in Gadag: Karnataka Government Rewards Lakkundi Family for Handing Over Gold Treasure

ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಭರ್ಜರಿ ಉಡುಗೊರೆ! ಗದಗ, ಜನವರಿ 26: ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಗಣರಾಜ್ಯೋತ್ಸವದ ದಿನವೇ ರಾಜ್ಯ ಸರ್ಕಾರ ಬಂಪರ್ ಉಡುಗೊರೆ ಘೋಷಿಸಿದೆ. ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ಬಳಿಕ ಸಚಿವ ಎಚ್​ಕೆ ಪಾಟೀಲ್ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30×40 ಅಳತೆಯ…

Read More

ಸ್ಪ್ರಿಂಗ್ ಇದೆಯಾ? ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು – Kannada News | New Zealand players checks Abhishek Sharma’s bat

ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅರ್ಧಶತಕದ ಬಳಿಕ ಕೂಡ ಕಿವೀಸ್ ಬೌಲರ್​ಗಳ ಬೆಂಡೆತ್ತಿದ ಯುವ ದಾಂಡಿಗ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ 155 ರನ್ ಸಿಡಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ…

Read More

ಮನೆಕೆಲಸದವಳಿಗೆ ಲೈಂಗಿಕ ಕಿರಕುಳ; ‘ಧುರಂದರ್’ ಕಲಾವಿದನ ಬಂಧನ – Kannada News | Dhurandhar Actor Nadeem Khan Arrested for Domestic Help Physical Harassment Allegations

ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧುರಂಧರ್ (Dhurandhar) ಸಿನಿಮಾ ಕಲಾವಿದ ನದೀಮ್ ಖಾನ್ ಅವರನ್ನು ಬಂಧಿಸಲಾಗಿದೆ. ಇವರು ‘ಧುರಂಧರ್’ ಸಿನಿಮಾದಲ್ಲಿ ಡಕಾಯಿತ್ ರೆಹಮಾನ್ ಮನೆಯ ಬಾಣಸಿಗ ಅಖ್ಲಾಕ್ ಆಗಿ ಕಾಣಿಸಿಕೊಂಡಿದ್ದರು. ನದೀಮ್ ಖಾನ್ ಅವರನ್ನು ಪೊಲೀಸರು ವಶದಲ್ಲಿ ಇಟ್ಟುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಿಂದ ಮನೆ ಕೆಲಸದಾಕೆಯನ್ನ ನದೀಮ್ ಖಾನ್ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು. ಮದುವೆ ಆಗೋದಾಗಿ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಈಗ ಅವರು ಮೋಸ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ ಎನ್ನಲಾಗಿದೆ….

Read More

ಹಲವು ವಿಶೇಷಗಳಿಂದ ಗಮನ ಸೆಳೆದ ಗಣರಾಜ್ಯೋತ್ಸವ! ಈ ಬಾರಿ ಏನೆಲ್ಲ ಇತ್ತು? ಇಲ್ಲಿದೆ ನೋಡಿ – Kannada News | Republic Day 2026: 150 Years of Vande Mataram, Operation Sindoor, and Key Highlights of the Parade

ನವದೆಹಲಿ, ಜನವರಿ 26: ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವವನ್ನು (Republic Day 2026) ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ಕರ್ತವ್ಯಪಥ, ಬೆಂಗಳೂರಿನ ಮಾಣೆಕ್ ಶಾ ಮೈದಾನ ಸೇರಿದಂತೆ ನಾಡಿನಾದ್ಯಂತ ಗಣರಾಜ್ಯೋತ್ಸವ ದಿನನ ಆಚರಿಸಲಾಗಿದ್ದು, ಸಂಭ್ರಮ ಮುಗಿಲುಮುಟ್ಟಿದೆ. ಹಲವು ಕಾರಣಗಳಿಂದ ಈ ವರ್ಷದ ಗಣರಾಜ್ಯೋತ್ಸವ ವಿಶೇಷ ಮಹತ್ವವನ್ನೂ ಪಡೆದಿದೆ. ಹಾಗಾದರೆ, ಈ ಬಾರಿಯ ಗಣತಂತ್ರ ದಿವಸನದ ವಿಶೇಷಗಳೇನು? ಇಲ್ಲಿದೆ ಮಾಹಿತಿ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಬಂಕಿಮಚಂದ್ರ ಚಟರ್ಜಿ (ಬಂಕಿಮಚಂದ್ರ ಚಟ್ಟೋಪಾಧ್ಯಾಯ) ರಚಿಸಿದ ‘ವಂದೇ ಮಾತರಂ’ನ 150ನೇ ವರ್ಷಾಚರಣೆ….

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 26: ಚಿನ್ನದ ಬೆಲೆ ಭರ್ಜರಿ ಏರಿಕೆ ಮುಂದುವರಿದೆ. ಬೆಳ್ಳಿ ಬೆಲೆಯೂ ಭರ್ಜರಿಯಾಗಿ ಏರಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ (Gold Rate) 15,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ತೀವ್ರವಾಗಿ ಹೆಚ್ಚಿದೆ. ಬೆಳ್ಳಿ ಬೆಲೆಯೂ ಗಗನಕ್ಕೇರುತ್ತಲೇ ಇದೆ. ಚೆನ್ನೈ ಮೊದಲಾದ ಕಡೆ ಬೆಳ್ಳಿ ಬೆಲೆ ಒಂದು ಕಿಲೋಗೆ 3,75,000 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

Republic Day 2026: ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು – Kannada News | President Droupadi Murmu Honours Group Captain Shubhanshu Shukla with Ashoka Chakra on 77th Republic Day

ದೆಹಲಿ, ಜ.26: 2026ರ ಗಣರಾಜ್ಯೋತ್ಸವದಂದು ದೇಶವು ಅತ್ಯಂತ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಿದರು. ಇದು 77ನೇ ಗಣರಾಜ್ಯೋತ್ಸವದ ಪ್ರಮುಖ ಘಟನೆಗಳಲ್ಲಿ ಒಂದಾಗಿತ್ತು. ಶುಭಾಂಶು ಶುಕ್ಲಾ ಅವರ ಈ ಗೌರವಕ್ಕೆ ಕಾರಣ ಅವರ ಅಸಾಧಾರಣ ಸೇವೆ ಮತ್ತು ಸಾಹಸಮಯ ಕಾರ್ಯ. ಬಾಹ್ಯಾಕಾಶದಲ್ಲಿ ಭಾರತದ ಪತಾಕೆಯನ್ನು ಹಾರಿಸಿದಂತಹ ಮಹತ್ತರ ಕೀರ್ತಿ ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ…

Read More

400 ಕೋಟಿ ದರೋಡೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಚುನಾವಣೆಗಾಗಿ ಹಣ ಸಾಗಿಸಲಾಗ್ತಿತ್ತಾ? – Kannada News | Political Accusations and Hawala Links in the Belagavi 400 Crore Robbery Case

ಬೆಳಗಾವಿ, ಜನವರಿ 26: ಚೋರ್ಲಾ ಘಾಟ್ ಬಳಿ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್‌ಗಳು ದರೋಡೆಯಾದ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಅಕ್ಟೋಬರ್‌ನಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಣ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಖರ್ಚಿಗೆ ಸಾಗಿಸಲಾಗುತ್ತಿತ್ತು ಎಂಬ ಅನುಮಾನಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ ಸರ್ಕಾರ ಈ ರಾಬರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಶೇಷ ತನಿಖಾ ದಳ (ಎಸ್ಐಟಿ)…

Read More

ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ! – Kannada News | Retired Army Commander Humiliated at Sasthana Toll: Udupi Incident Sparks Outrage

ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,…

Read More