Headlines

ಸಿಎಸ್​​ಕೆಗೆ ದುಸ್ವಪ್ನವಾದ ಜಡೇಜಾ; ವಿಕೆಟ್ ತೆಗೆದು ಗನ್ ಶಾಟ್ ಸೆಲೆಬ್ರೇಷನ್

ರವೀಂದ್ರ ಜಡೇಜಾ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ಅವಿನಾಭಾವ ಸಂಬಂಧ ಇತ್ತು. ಜಡೇಜಾ ಎಂದರೆ ನೆನಪಾಗುತ್ತಿದ್ದುದು ಸಿಎಸ್​​ಕೆ. ಆದರೆ, ಸಿಎಸ್​​ಕೆ ತಂಡ ಸಂಜು ಸ್ಯಾಮ್​​ಸನ್ ಅವರನ್ನು ಖರೀದಿ ಮಾಡಲು ಜಡೇಜಾ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಟ್ಟುಕೊಟ್ಟಿತು. ಈ ವಿಷಯ ಜಡೇಜಾಗೆ ನೋವು ತರಿಸಿದ್ದಿರಬಹುದು. ಹೀಗಾಗಿ, ಸಿಎಸ್​​ಕೆ ವಿರುದ್ಧ ಮಾರಕ ಬೌಲಿಂಗ್ ದಾಳಿ ಮಾಡಿ, ಎರಡು ವಿಕೆಟ್ ಪಡೆದು ಅವರು ಭರ್ಜರಿ ಸೆಲೆಬ್ರೇಷನ್ ಮಾಡಿದರು. ಮೂರು ಓವರ್ ಎಸೆದ ಜಡೇಜಾ, ಎರಡು ವಿಕೆಟ್ ಕಿತ್ತು…

Read More

ಕೊನೆ ಕ್ಷಣದಲ್ಲಿ ಇರಾನ್ ಮೇಲಿನ ಭೀಕರ ದಾಳಿ ಮುಂದೂಡಿದ ಅಮೆರಿಕ, ಗಲ್ಫ್ ರಾಷ್ಟ್ರಗಳ ಮನವಿಗೆ ಓಗೊಟ್ಟ ಟ್ರಂಪ್ – Kannada News | Donald Trump Says Planned Strike Was Delayed Amid Talks With Iran

ವಾಷಿಂಗ್ಟನ್, ಮೇ 19: ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹಾ ಯುದ್ಧದ ಭೀತಿ ಸೃಷ್ಟಿಸಿದ್ದ ಇರಾನ್ ಮೇಲಿನ ಅತ್ಯಂತ ಭೀಕರ ಮಿಲಿಟರಿ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಕೊನೆ ಕ್ಷಣದಲ್ಲಿ ಮುಂದೂಡಿದ್ದಾರೆ. ಅಮೆರಿಕದ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ  ವಿಷಯವನ್ನು ಖುದ್ದಾಗಿ ಹಂಚಿಕೊಂಡಿರುವ ಅಧ್ಯಕ್ಷ ಟ್ರಂಪ್, ಗಲ್ಫ್ ರಾಷ್ಟ್ರಗಳ ಉನ್ನತ ನಾಯಕರ ಮಧ್ಯಸ್ಥಿಕೆ ಮತ್ತು ಮನವಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮವಾದ ‘ಟ್ರುತ್ ಸೋಶಿಯಲ್’ಪೋಸ್ಟ್ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ…

Read More

Chitradurga: ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ, ಗೊತ್ತಿದ್ರೂ ಈಜಾಟ

ಚಿತ್ರದುರ್ಗ, ಮೇ 23: ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ಸಮೀಪದ ಹೊಂಡ ಯುವಕರ ನೆಚ್ಚಿನ ಈಜುವ ತಾಣವಾಗಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಹೊಂಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು ಆತಂಕ ಸೃಷ್ಟಿಸಿದೆ. ಮೊಸಳೆ ಅಪಾಯದ ಬಗ್ಗೆ ಎಚ್ಚರಿಕೆ ಫಲಕಗಳಿದ್ದರೂ ಯುವಕರು ಜೀವದ ಹಂಗು ತೊರೆದು ಈಜಾಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಮೊಸಳೆ ಸ್ಥಳಾಂತರಕ್ಕೆ ಆಗ್ರಹಿಸಿದ್ದಾರೆ. ಈ ಅಪಾಯಕಾರಿ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪೋಷಕರು ತಮ್ಮ…

Read More

VIDEO: ಅಭಿಷೇಕ್ ಶರ್ಮಾ ಕೈ ಹಿಡಿದು ಎಳೆದ ಯುವತಿ! – Kannada News | IPL 2026: Abhishek Sharma Hand Held by Girl at Jaipur Hotel

ಐಪಿಎಲ್ ಕ್ರೇಝ್ ಎಷ್ಟೋ ಬಾರಿ ಅಭಿಮಾನದ ಗಡಿ ಮೀರಿ ಅತಿರೇಕಕ್ಕೆ ಸಾಕ್ಷಿಯಾಗುತ್ತದೆ. ಇದಕ್ಕೆ ಲೇಟೆಸ್ಟ್ ಉದಾಹರಣೆ ಎಂಬಂತೆ, ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಲ್ ರೌಂಡರ್ ಅಭಿಷೇಕ್ ಶರ್ಮಾ ಅವರು ಜೈಪುರದ ಹೋಟೆಲ್‌ನಲ್ಲಿ ಅಭಿಮಾನಿಯೊಬ್ಬರ ಅನಿರೀಕ್ಷಿತ ವರ್ತನೆಯಿಂದ ಮುಜುಗರಕ್ಕೊಳಗಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಈ ಘಟನೆ ಈಗ ಕ್ರಿಕೆಟ್ ವಲಯದಲ್ಲಿ ಆಟಗಾರರ ಭದ್ರತೆಯ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ನಡೆದಿದ್ದೇನು? ಏಪ್ರಿಲ್ 25ರಂದು ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ…

Read More

ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗದು; ಪ್ರಧಾನಿ ಮೋದಿ ಭರವಸೆ – Kannada News | No Discrimination Against North to South PM Modis Guarantee On Delimitation

ನವದೆಹಲಿ, ಏಪ್ರಿಲ್ 16: ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ತೆರೆ ಎಳೆದಿದ್ದಾರೆ. ಇಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಗ್ಯಾರಂಟಿ ನೀಡಿದ್ದಾರೆ. “ಪೂರ್ವದಿಂದ ಪಶ್ಚಿಮಕ್ಕೆ, ಉತ್ತರದಿಂದ ದಕ್ಷಿಣಕ್ಕೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ನಾನು ಗ್ಯಾರಂಟಿ…

Read More

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಶನೇಶ್ವರ ದೇವಸ್ಥಾನದ ಅರ್ಚಕನಿಗೆ ಗಂಭೀರ ಗಾಯ – Kannada News | Basavanagudi Accident: Heavy Gate Falls on Priest Madhu, Spinal Injury

ಬೆಂಗಳೂರು, ಜು.11: ಸಿಲಿಕಾನ್ ಸಿಟಿ ಬೆಂಗಳೂರಿನ ಬಸವನಗುಡಿಯಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಭಾರಿ ಗಾತ್ರದ ಗೇಟ್‌ನ ಜಾಯಿಂಟ್ ವೆಲ್ಡಿಂಗ್ ಮುರಿದುಬಿದ್ದ ಪರಿಣಾಮ, ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶನೇಶ್ವರ ದೇವಸ್ಥಾನದ ಅರ್ಚಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸವನಗುಡಿಯ ಬೃಂದಾವನ ನಗರದಲ್ಲಿ ಇಂದು (ಜು.11) ಮಧ್ಯಾಹ್ನ ಸುಮಾರು 1:30ರ ವೇಳೆಗೆ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಅರ್ಚಕರನ್ನು ಮಧು ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿಯ ಪ್ರಕಾರ, ಅರ್ಚಕ ಮಧು ಅವರು ಮಧ್ಯಾಹ್ನದ ವೇಳೆ ಬೃಂದಾವನ…

Read More

PM Modi Christmas: ದೆಹಲಿಯ ಚರ್ಚ್‌ನ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಮೋದಿ ಭಾಗಿ; ಕ್ಯಾಥೆಡ್ರಲ್ ಚರ್ಚ್‌ನ ವಿಶೇಷತೆ ಇಲ್ಲಿದೆ – Kannada News | PM Modi’s Christmas Visit to Delhi’s Historic Cathedral Church: History and Architecture

ದೇಶಾದ್ಯಂತ ಇಂದು ಕ್ರಿಸ್‌ಮಸ್‌ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಅತ್ಯಂತ ಹಳೆಯ ಮತ್ತು ಭವ್ಯವಾದ ಚರ್ಚ್‌ಗಳಲ್ಲಿ ಒಂದಾದ ಕ್ಯಾಥೆಡ್ರಲ್ ಚರ್ಚ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿಯವರ ಈ ಭೇಟಿ ಧಾರ್ಮಿಕ ಸಾಮರಸ್ಯದ ಸಂದೇಶ ಮಾತ್ರವಲ್ಲದೆ, ರಾಜಧಾನಿ ದೆಹಲಿಯ ಈ ಐತಿಹಾಸಿಕ ಚರ್ಚ್ ಅನ್ನು ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವನ್ನಾಗಿ ಮಾಡಿದೆ. ಆದ್ದರಿಂದ ಈ ಚರ್ಚೆ ಯಾವಾಗ ಸ್ಥಾಪನೆಯಾಯಿತು, ಅದ್ಭುತ ಇತಿಹಾಸ ಮತ್ತು ವಾಸ್ತುಶಿಲ್ಪದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ….

Read More

ಏಕದಿನದಲ್ಲಿ ಕನ್ನಡಿಗನ ಕಮಾಲ್; ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಪ್ರಸಿದ್ಧ್ ಕೃಷ್ಣ – Kannada News | Team India Dominates Edgbaston ODI After Early Setback: Prasidh Krishna Shines with Double Wicket

ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬೌಲಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭಿಕ ಹಿನ್ನಡೆಯ ಬಳಿಕ ಅದ್ಭುತ ಪುನರಾಗಮನ ಮಾಡಿದೆ. ಮೊದಲ ವಿಕೆಟ್ ಕಬಳಿಸಲು 61 ರನ್​ಗಳನ್ನು ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಆ ಬಳಿಕ ಪ್ರಮುಖ 5 ವಿಕೆಟ್‌ಗಳನ್ನು ಕೇವಲ 19 ರನ್​ಗಳ ಅಂತರದಲ್ಲಿ ಪಡೆದುಕೊಂಡಿದೆ. ಇದರಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಕೊಡುಗೆಯೂ ಅಪಾರವಾಗಿದೆ. ಪ್ರಸಿದ್ಧ್ ಒಂದೇ ಓವರ್​ನಲ್ಲಿ ಎರಡು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು. ಮೊದಲಿಗೆ ಅನುಭವಿ ಬಟ್ಲರ್ ವಿಕೆಟ್ ಪಡೆದ ಪ್ರಸಿದ್ಧ್…

Read More

ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ – Kannada News | MLA, Four Others Face Harassment Allegations; Missing Officer Located After Death Note in Chikkamagaluru

ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಇಕ್ಬಾಲ್​​Image Credit source: Tv9 Kannada ಚಿಕ್ಕಮಗಳೂರು, ಫೆಬ್ರವರಿ 11: ಕಾಂಗ್ರೆಸ್​​ ಶಾಸಕ ಸೇರಿ ಐವರ ಮೇಲೆ ಕಿರುಕುಳ ಆರೋಪ ಮಾಡಿ ಡೆತ್​​ನೋಟ್​​ ಬರೆದಿಟ್ಟು ಕಡೂರು ತಾಲೂಕು ಕಚೇರಿಯ ಸಾಂಖ್ಯಿಕ ನಿರೀಕ್ಷಿಕ ಇಕ್ಬಾಲ್ ನಾಪತ್ತೆಯಾಗಿದ್ದ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಆದರೆ ಕೂಡಲೇ ಅಲರ್ಟ್​​ ಆದ ಪೊಲೀಸರು ಹುಡುಕಾಟ ನಡೆಸಿದ್ದು, ಈ ವೇಳೆ ಇಕ್ಬಾಲ್​​ ಚಿಕ್ಕಮಗಳೂರು ನಗರದ ವಿಜಯಪುರದ ತಮ್ಮ ಮನೆಯಲ್ಲಿಯೇ ಪತ್ತೆಯಾಗಿದ್ದಾರೆ. ಡೆತ್​​ನೋಟ್​​ನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಅಧಿಕಾರಿ ಉಲ್ಲೇಖಿಸಿದ್ದ ಕಾರಣ…

Read More

ಹುಟ್ಟುಹಬ್ಬದ ದಿನ ಪ್ರಶಾಂತ್ ನೀಲ್​​ಗೆ ಧನ್ಯವಾದ ಹೇಳಿದ ಜೂ ಎನ್​​ಟಿಆರ್ – Kannada News | Jr NTR praised director Prashanth Neel on his Birthday

ಇಂದು (ಮೇ 20) ಜೂ ಎನ್​​ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ಹುಟ್ಟುಹಬ್ಬವನ್ನು ಜೂ ಎನ್​​ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಜೂ ಎನ್​​ಟಿಆರ್, ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ‘ಕೆಜಿಎಫ್’ ಅಂಥಹಾ ಬೃಹತ್ ಸಿನಿಮಾಗಳನ್ನು ನೀಡಿರುವ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಈಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ನಿರ್ದೇಶಿಸುತ್ತಿದ್ದು, ಆ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿ ಭಾರಿ ವೈರಲ್ ಆಗಿದೆ….

Read More