ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

ಸುಡುವ ಬಿಸಿಲಿನ ನಡುವೆ ಎಲ್ ನಿನೋ ಆತಂಕ: ಮುಂಗಾರು ಮಳೆಗೆ ಕಂಟಕ, ದೇಶಾದ್ಯಂತ ಬರಗಾಲದ ಭೀತಿ! – Kannada News | El Nino Threat in Karnataka, India: IMD Warns of Drought and Monsoon Failure Amid Rising Temperatures

ಬೆಂಗಳೂರು, ಏಪ್ರಿಲ್ 22: ಕರ್ನಾಟಕದಲ್ಲಿ (Karnataka) ಸೂರ್ಯನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಮಯದಲ್ಲಿ ಹವಾಮಾನ ಇಲಾಖೆಯು ‘ಎಲ್ ನಿನೋ (El Nino)’ ಸುಳಿವು ನೀಡಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಪೆಸಿಫಿಕ್ ಸಾಗರದ ಉಷ್ಣಾಂಶದಲ್ಲಿನ ಏರಿಕೆಯಿಂದ ಉಂಟಾಗುವ ಈ ಹವಾಮಾನ ವೈಪರೀತ್ಯವು ಭಾರತದ ಮುಂಗಾರು ಮಳೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಎಲ್ ನಿನೋ ಎಂದರೇನು? ಪೆಸಿಫಿಕ್ ಸಾಗರದ ಮೇಲ್ಮೈ ಉಷ್ಣಾಂಶವು ವಾಡಿಕೆಗಿಂತ ಹೆಚ್ಚಾಗುವುದನ್ನೇ ‘ಎಲ್…

Read More

ದಕ್ಷಿಣ ಕನ್ನಡಕ್ಕೆ ಹಾರ್ಟ್ ಅಟ್ಯಾಕ್ ಶಾಕ್: ಒಂದೇ ವರ್ಷದಲ್ಲಿ ಶೇ.120ರಷ್ಟು ಭಾರಿ ಏರಿಕೆ! – Kannada News | Mangaluru Heart Attack Cases Skyrocket: 7,212 Incidents, Urgent Health Alert

ಮಂಗಳೂರು, ಏ.24 : ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಸುನಾಮಿಯಂತೆ ಅಪ್ಪಳಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಪ್ರಮಾಣದಲ್ಲಿ ಬರೋಬ್ಬರಿ ಶೇ. 120ರಷ್ಟು ಭಾರಿ ಏರಿಕೆಯಾಗಿರುವುದು ಇತ್ತೀಚಿನ ಆರೋಗ್ಯ ಅಂಕಿಅಂಶಗಳಿಂದ ಬಹಿರಂಗವಾಗಿದೆ. ಈ ಬಗ್ಗೆ ದಾಯ್ಜಿವರ್ಲ್ಡ್ ವರದಿಯನ್ನು ಮಾಡಿದೆ. ಇದಿಗ ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಆರೋಗ್ಯ ಇಲಾಖೆಯು ಎರಡು ಅವಧಿಗಳ (ಏಪ್ರಿಲ್ 2024 – ಮಾರ್ಚ್ 2025 ಮತ್ತು ಏಪ್ರಿಲ್ 2025 –…

Read More

Daily Devotional: ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಭಕ್ತಿಭಾವದಿಂದ ಭಗವಂತನನ್ನು ಆರಾಧಿಸುವ ಒಂದು ಮಹತ್ವದ ವಿಧಾನವಾಗಿದೆ. ದುರ್ಗಾ ಎಂದರೆ ದುರ್ಗತಿನಾಶಿನಿ. ಅಂದರೆ ನಮ್ಮ ಎಲ್ಲಾ ದುರ್ಗತಿಗಳನ್ನು ನಾಶ ಮಾಡುವ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ – ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳಾಗಿವೆ. ಹನುಮಂತ ಮತ್ತು ಮಹಾಲಕ್ಷ್ಮಿಗೆ ವೀಳ್ಯದೆಲೆ ಹಾರ ಅರ್ಪಿಸುವ ಪದ್ಧತಿ ಇರುವಂತೆ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More

4 ತಿಂಗಳು ಹೇಗೆ ಕಳೆಯಿತೋ ಗೊತ್ತಿಲ್ಲ; ಗಿಲ್ಲಿ ಕಾಮಿಡಿ ನೋಡಿ ಬಿಗ್ ಬಾಸ್ ವೀಕ್ಷಕರ ಮನದ ಮಾತು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ (BBK 12) ಅಂತಿಮ ಹಂತಕ್ಕೆ ಬಂದಿದೆ. ಇಂದು (ಜನವರಿ 18) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟ ಅವರು ವಿನ್ ಆಗುತ್ತಾರೆ ಎಂದು ಅವರ ಅಭಿಮಾನಿಗಳಿಗೆ ಶೇಕಡ 100ರಷ್ಟು ಭರವಸೆ ಇದೆ. ಮಂಡ್ಯದಲ್ಲಿ ಗಿಲ್ಲಿ ನಟ (Gilli Nata) ಅವರ ಬ್ಯಾನರ್​​ಗೆ ಎಳನೀರಿನ ಅಭಿಷೇಕ ಮಾಡಲಾಗಿದೆ. ‘ಡಮಾಲ್ ಡಿಮೀಲ್ ಡಕ್ಕಾ, ಗಿಲ್ಲಿ ಗೆಲ್ಲೋದು ಪಕ್ಕಾ’ ಎಂಬ ಸ್ಲೋಗನ್ ಎಲ್ಲ ಕಡೆಗಳಲ್ಲಿ ಕೇಳಿಬರುತ್ತಿದೆ. ‘ನಾವು ಪ್ರತಿ ದಿನ ಬಿಗ್ ಬಾಸ್…

Read More

ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು

‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಸಿದ್ದೇಗೌಡ್ರು ಹೆಸರಿನ ಪಾತ್ರವನ್ನು ಧನಂಜಯ್ ಮಾಡುತ್ತಿದ್ದಾರೆ. ಅವರು ಯುವ ಕಲಾವಿದ. ಈಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ರಚಿತಾ ರಾಮ್​​ಗೋಸ್ಕರ ಅವರು ಕವಿಯಾಗಿದ್ದಾರೆ. ಸಾಲುಗಳ ಮೂಲಕ ರಚಿತಾಗೆ ಪ್ರಪೋಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಸಿದ್ದೇಗೌಡ್ರ ಸಾಲುಗಳು ಗಮನ ಸೆಳೆದಿವೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅಪಾರ್ಟ್​​ಮೆಂಟ್​​ನ 13ನೇ ಮಹಡಿಯಿಂದ ಹಾರಿದ ವ್ಯಕ್ತಿ, ಫ್ಲಾಟ್​ ಒಳಗೆ ತಾಯಿಯ ಮೃತದೇಹ ಪತ್ತೆ

ಗಾಜಿಯಾಬಾದ್, ಮಾರ್ಚ್​ 20: ಅಪಾರ್ಟ್​ಮೆಂಟ್​ನ 13ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ. ಫ್ಲಾಟ್ ಒಳಗೆ ತಾಯಿಯ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರಿಗೆ ಕರೆ ಮಾಡಿ ಅವರು ಫ್ಲಾಟ್‌ಗೆ ಪ್ರವೇಶಿಸಿದಾಗ, ಹಾಸಿಗೆಯ ಮೇಲೆ ಬಿದ್ದಿದ್ದ ಅವರ ತಾಯಿಯ ಶವ ಕಂಡುಬಂದಿದೆ. ಮಹಾಗುಣಪುರಂ ಸೊಸೈಟಿಯ ವಸತಿ ಸಂಕೀರ್ಣದಿಂದ 13 ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಜಿಗಿದ ಬಗ್ಗೆ ಕರೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಅವರು ಹತ್ತಿರದ ಖಾಸಗಿ ಆಸ್ಪತ್ರೆಗೆ…

Read More

ದೊಡ್ಡ ಬಜೆಟ್ ಆದರೂ ನಿರ್ಮಾಪಕರಿಗೆ ಕೆಲವೇ ದಿನಗಳಲ್ಲಿ ಲಾಭ ತಂದ ಅಡಿವಿ ಶೇಷ್ – Kannada News | Adivi Sesh’s Dakayat is a Blockbuster: Box Office Success and Pre Release Profit

ಅಡಿವಿ ಶೇಷ್ ಅವರ ಖಾತೆಯಲ್ಲಿ ಮತ್ತೊಂದು ಹಿಟ್ ಚಿತ್ರ ಸೇರಿಕೊಂಡಿದೆ. ಕಳೆದ ವಾರ ತೆರೆಗೆ ಬಂದ ‘ಡಕಾಯತ್’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಚಿತ್ರವು ಕೇವಲ ನಾಲ್ಕು ದಿನಗಳಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಕೆಲವೊಂದು ಸಿನಿಮಾಗಳು ರಿಲೀಸ್​​ಗೂ ಮೊದಲೇ ಒಳ್ಳೆಯ ಬಿಸ್ನೆಸ್ ಮಾಡುತ್ತವೆ. ಇನ್ನೂ ಕೆಲವು ಸಿನಿಮಾಗಳು ಸಿನಿಮಾ ರಿಲೀಸ್ ಆದ ಬಳಿಕ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ‘ಡಕಾಯತ್’ ಈ ಎರಡೂ ವಿಷಯಗಳಲ್ಲಿ ಯಶಸ್ಸನ್ನು ಸಾಧಿಸಿದೆ. ಈ ಆಕ್ಷನ್ ಥ್ರಿಲ್ಲರ್ ಚಿತ್ರದ ನಿರ್ಮಾಪಕರು ಸುಮಾರು 65…

Read More

Vande Bharat Sleeper: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ವಿಶೇಷತೆ, ಟಿಕೆಟ್ ದರ ಏನು? – Kannada News | India’s first Vande Bharat sleeper train premium facilities Price and Feautures

ನವದೆಹಲಿ, ಜನವರಿ 17 ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಪ್ರಯಾಣಿಕರಿಗೆ ಐಷಾರಾಮಿ ಪ್ರಯಾಣವನ್ನು ನೀಡಲು ವಿನ್ಯಾಸಗೊಳಿಸಲಾದ ಹೊಸ ವಂದೇ ಭಾರತ್ ರೈಲಲ್ಲಿ ವಿಮಾನದ ರೀತಿಯ ವಿನ್ಯಾಸ, ವಿಶೇಷತೆಗಳಿವೆ. ಆದರೆ, ಇದು ವಿಮಾನಕ್ಕಿಂತ ಕಡಿಮೆ ದರದಲ್ಲಿ ವಿಮಾನದ ರೀತಿಯದ್ದೇ ಸೇವೆ ನೀಡಲಿದೆ. ಇದು ತನ್ನ ಪ್ರಯಾಣಿಕರಿಗೆ ದೀರ್ಘ ಪ್ರಯಾಣವನ್ನು ಸುಲಭಗೊಳಿಸುವ ಪ್ರಮುಖ ಸೌಲಭ್ಯಗಳನ್ನು ಒಳಗೊಂಡಿದೆ. ಈ ರೈಲು ಹೌರಾ-ಗುವಾಹಟಿ (ಕಾಮಾಕ್ಯ) ಮಾರ್ಗದಲ್ಲಿ…

Read More

ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಟೋಲ್‌ನಲ್ಲಿ ನಗದು ಪಾವತಿ ಬಂದ್; ಫಾಸ್ಟ್​ಟ್ಯಾಗ್ ಇಲ್ಲಾಂದ್ರೆ ನೋ ಎಂಟ್ರಿ!

ಬೆಂಗಳೂರು, ನೆಲಮಂಗಲ, ಮಾರ್ಚ್ 30: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ (Toll Plazas) ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ. ಏನೇನು ಬದಲಾವಣೆ? ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ…

Read More