Headlines

ಸಿಂಧೂ ಜಲ ಒಪ್ಪಂದ ವಿವಾದ; ಭಾರತಕ್ಕೆ ಯುದ್ಧದ ಬೆದರಿಕೆ ಹಾಕಿದ ಪಾಕಿಸ್ತಾನದ ಬಿಲಾವಲ್ ಭುಟ್ಟೋ – Kannada News | Pakistan Leader Bilawal Bhutto Threatens India With War Over Indus Waters Treaty

ಇಸ್ಲಮಾಬಾದ್, ಜುಲೈ 6: ಭಾರತ ಮತ್ತು ಪಾಕಿಸ್ತಾನದ ನಡುವಿನ ದಶಕಗಳ ಇತಿಹಾಸವಿರುವ ಸಿಂಧೂ ನದಿ ನೀರು ಒಪ್ಪಂದದ (Indus Waters Treaty) ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಭಾರತದ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಸಿಂಧೂ ಜಲ ಒಪ್ಪಂದದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ ಎಲ್ಲಾ ರೀತಿಯಲ್ಲೂ ಹೋರಾಡಲು ಸಿದ್ಧವಾಗಿದೆ ಎಂದು ಅವರು ಯುದ್ಧದ ಬೆದರಿಕೆ ಹಾಕಿದ್ದಾರೆ. ವಿವಾದಕ್ಕೆ ಕಾರಣವೇನು?: ಭಾರತ ಮತ್ತು ಪಾಕಿಸ್ತಾನದ ನಡುವೆ 1960ರಲ್ಲಿ ವಿಶ್ವಬ್ಯಾಂಕ್…

Read More

Apprentice Recruitment 2026: ರೈಲ್ವೆ ನೇಮಕಾತಿ; 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು

ರೈಲ್ವೆ ನೇಮಕಾತಿ ಕೋಶ (RRC) ದಕ್ಷಿಣದ ದಕ್ಷಿಣ ಮಧ್ಯ ರೈಲ್ವೆ (SCR) ಪ್ರದೇಶಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ವಿವಿಧ ಇಲಾಖೆಗಳಲ್ಲಿ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಖಾಲಿ ಹುದ್ದೆಗಳನ್ನು ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿಬ್ಬಂದಿ, S&T ಮತ್ತು ಇತರ ಇಲಾಖೆಗಳಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 11 ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು – Kannada News | Fans try to take selfie with Trisha Krishnan after Thalapathy Vijay Oath Ceremony

ಅಭಿಮಾನಿಗಳ ನಿರೀಕ್ಷೆಯಂತೆಯೇ ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವಿಜಯ್ ಅವರ ಆಪ್ತ ಸ್ನೇಹಿತೆ ತ್ರಿಶಾ ಕೃಷ್ಣನ್ ಅವರು ಆಗಮಿಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ತ್ರಿಶಾ ಅವರ ಆಗಮನವು ಎಲ್ಲರ ಗಮನ ಸೆಳೆಯಿತು. ತ್ರಿಶಾ ಮತ್ತು ವಿಜಯ್ ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ಅವರ ಬಗ್ಗೆ ಅನೇಕ ಗಾಸಿಪ್​ಗಳು ಇವೆ. ಆದರೆ ಅವುಗಳಿಂದ ಅವರಿಬ್ಬರು ತಲೆ ಕೆಡಿಸಿಕೊಂಡಿಲ್ಲ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದ ತ್ರಿಶಾ ಅವರು ವಾಪಸ್ ತೆರಳುವಾಗ…

Read More

ಗದಗ ಜಿಲ್ಲೆಯಲ್ಲಿ ಮಳೆ ಆರ್ಭಟ: ಲಕ್ಷ್ಮೇಶ್ವರ ಪಟ್ಟಣದ ರಸ್ತೆಗಳು ಜಲಾವೃತ – Kannada News | Heavy Rains Lash Lakshmeshwara: Gadag District Roads Waterlogged Summer Storm Havoc: Roads Submerged, Trees Fall

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ…

Read More

Railway Group D PET 2026: ರೈಲ್ವೆ ಗ್ರೂಪ್ ಡಿ ನೇಮಕಾತಿ; ಪಿಸಿಕಲ್‌ ಟೆಸ್ಟ್‌ನಲ್ಲಿ ಶೇ.40ರಷ್ಟು ಅಭ್ಯರ್ಥಿಗಳು ಅನುತ್ತೀರ್ಣ – Kannada News | Railway Group D PET Exam: 40 percentage Candidates Fail; Special Rules for Pregnant Women

ರೈಲ್ವೆ ಗ್ರೂಪ್ ಡಿ PET ಪರೀಕ್ಷೆImage Credit source: youtube ಪ್ರಯಾಗ್‌ರಾಜ್: ರೈಲ್ವೆ ಇಲಾಖೆಯ 32,438 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗಾಗಿ ನಡೆಯುತ್ತಿರುವ ದೈಹಿಕ ದಕ್ಷತೆ ಪರೀಕ್ಷೆಯಲ್ಲಿ (PET) ಅಭ್ಯರ್ಥಿಗಳಿಗೆ ಕಠಿಣ ಸವಾಲು ಎದುರಾಗಿದೆ. ಪ್ರಯಾಗ್‌ರಾಜ್‌ನ ಡಿಎಸ್‌ಎ (DSA) ಮೈದಾನದಲ್ಲಿ ನಡೆದ ಪರೀಕ್ಷೆಯ ಮೊದಲ ಐದು ದಿನಗಳಲ್ಲಿ ಹಾಜರಾದ ಅಭ್ಯರ್ಥಿಗಳ ಪೈಕಿ ಸುಮಾರು ಶೇಕಡಾ 40 ರಷ್ಟು ಮಂದಿ ನಿಗದಿತ ಮಾನದಂಡಗಳನ್ನು ಪೂರೈಸಲು ವಿಫಲರಾಗಿದ್ದಾರೆ. ಕಠಿಣ ಓಟ ಮತ್ತು ಆಮೆಗತಿಯ ವಾತಾವರಣ: ಮೈದಾನದಲ್ಲಿ ಕಂಡುಬಂದ ವಿಪರೀತ ಆರ್ದ್ರತೆ…

Read More

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತೀಯರಿಗಾಗಿ ನಿಯಂತ್ರಣ ಕೊಠಡಿ ಸ್ಥಾಪಿಸಿದ ಮೋದಿ ಸರ್ಕಾರ – Kannada News | Iran Israel war: Modi Government sets up control room for Indians issues helpline numbers

ನವದೆಹಲಿ, ಮಾರ್ಚ್ 4: ಇಸ್ರೇಲ್-ಯುಎಸ್-ಇರಾನ್ ಸಂಘರ್ಷ (Iran Conflict) ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಪ್ರದೇಶದಲ್ಲಿನ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ವಿಶೇಷ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಈ ಪ್ರದೇಶದಲ್ಲಿನ ಭಾರತೀಯ ಪ್ರಜೆಗಳಿಗೆ ಸಹಾಯ ಒದಗಿಸಲು ವಿದೇಶಾಂಗ ಸಚಿವಾಲಯ (MEA) ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಕೂಡ ನೀಡಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್​ನಲ್ಲಿ ಕೆಲವು ವಿವರಗಳನ್ನು ಹಂಚಿಕೊಂಡಿದ್ದು, “ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಪ್ರದೇಶದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು…

Read More

ಓಣಂ ಸ್ಪೆಷಲ್​​​​: ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್​​ ರೈಲಿನ ಬೋಗಿಗಳ ಹೆಚ್ಚಳಕ್ಕೆ ನಿರ್ಧಾರ – Kannada News | Onam Rush: Southern Railway to Double Bengaluru–Ernakulam Vande Bharat Capacity from 8 to 16 Coaches

ಬೆಂಗಳೂರು, ಜೂನ್​​ 28: ಓಣಂ ಹಬ್ಬಕ್ಕೆ ಊರಿಗೆ ತೆರಳುವು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ಸಿಕ್ಕಿದ್ದು, ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಾಮರ್ಥ್ಯವನ್ನು ದ್ವಿಗುಣಗೊಳಿಸಲು ಸೌತರ್ನ್​​ ರೈಲ್ವೆ ನಿರ್ಧರಿಸಿದೆ. ಆ ಮೂಲಕ ಪ್ರಸ್ತುತ 8 ಬೋಗಿಗಳಿರುವ ರೈಲನ್ನು 16 ಬೋಗಿಗಳಿಗೆ ಹೆಚ್ಚಿಸಲಾಗುತ್ತಿದ್ದು, ಪ್ರತಿ ಪ್ರಯಾಣದಲ್ಲಿ 598 ಹೆಚ್ಚುವರಿ ಆಸನಗಳು ಲಭ್ಯವಾಗಲಿವೆ. ರೈಲಿಗೆ ಹೊಸ 16 ಬೋಗಿಗಳ ರೇಕ್ ಅನ್ನು ಜುಲೈ ಮೊದಲ ವಾರದಲ್ಲಿ ಪರಿಚಯಿಸುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಕಳೆದ ವರ್ಷದ ನವೆಂಬರ್‌ನಲ್ಲಿ…

Read More

ಹೊಸ ಐಆರ್​ಸಿಟಿಸಿ ವೆಬ್​ಸೈಟ್ ಸಿದ್ಧ; ಬೀಟಾ ಆವೃತ್ತಿ ಬಿಡುಗಡೆ; ರೈಲ್ವೆ ಟಿಕೆಟ್ ಬುಕಿಂಗ್ ಇನ್ಮುಂದೆ ಸರಳ – Kannada News | Indian Railways launch Beta version of new IRCTC website, simpler, stronger ticket booking process

ನವದೆಹಲಿ, ಜುಲೈ 16: ಆನ್‌ಲೈನ್ ರೈಲ್ವೆ ಟಿಕೆಟ್ ಬುಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭಗೊಳಿಸಲು ಭಾರತೀಯ ರೈಲ್ವೆ ಇಲಾಖೆಯು ಬಹುನಿರೀಕ್ಷಿತ ಹೊಸ ಐಆರ್‌ಸಿಟಿಸಿ (IRCTC) ವೆಬ್‌ಸೈಟ್‌ನ ಬೀಟಾ (ಪ್ರಾಯೋಗಿಕ) ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಬೀಟಾ ಆವೃತ್ತಿಯನ್ನು ಬಳಸಬಹುದು. ಜುಲೈ 16, ರಾತ್ರಿ 9 ಗಂಟೆಯಿಂದ ಇದು ಸಾರ್ವಜನರಿಗೆ ಲಭ್ಯ ಇರುತ್ತದೆ. ಈಗಿರುವ ಅಧಿಕೃತ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲೇ ಬೀಟಾ ಆವೃತ್ತಿಯ ಲಿಂಕ್ ಇದ್ದು ಅದನ್ನು ಕ್ಲಿಕ್ ಮಾಡಿ ಪ್ರವೇಶ ಪಡೆಯಬಹುದು. ಈ ಲಿಂಕ್ ರಾತ್ರಿ 9ಕ್ಕೆ ಎನೇಬಲ್…

Read More

ಟಿಸಿಎಸ್‌ ವಿಶ್ವ 10ಕೆ ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ಸಿಎಂ, ಡಿಸಿಎಂಗೆ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು, ಏಪ್ರಿಲ್​ 09: ‘ಎಂದೆಂದಿಗೂ ಬೆಂಗಳೂರು’ ಥೀಮ್‌ ಅಡಿಯಲ್ಲಿ 18 ಆವೃತ್ತಿಯ ಟಿಸಿಎಸ್ ವಿಶ್ವ 10 ಓಟವು ಏಪ್ರಿಲ್​ 26ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕಳೆದ ವರ್ಷ ರಸ್ತೆಗಳಲ್ಲಿ ಎಲ್ಲೆಡೆ ಗುಂಡಿಗಳೇ ತುಂಬಿದ್ದರಿಂದ ಓಟಗಾರರು ತೊಂದರೆ ಅನುಭವಿಸಿದ್ದರು. ಆದರೆ ಈ ಭಾರಿ ಹಾಗಾಗಬಾರದು. ಈ ನಿಟ್ಟಿನಲ್ಲಿ ರೇಸ್ ನಡೆಯುವ ಮಾರ್ಗದಲ್ಲಿನ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ, ಡಿಸಿಎಂ ಮತ್ತು ಜಿಬಿಎ ಆಯುಕ್ತರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಈ ರೇಸ್ ಬೆಂಗಳೂರಿನ ಹೆಮ್ಮೆ….

Read More

ಬೆಳ್ಳಂ ಬೆಳಿಗ್ಗೆ ಬಿರಿಯಾನಿ ತಿನ್ನಲು ಹೋದವರಿಗೆ ಭರ್ಜರಿ ಶಾಕ್​​: ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ – Kannada News | Gang Robs Students Returning After Eating Hoskote Biryani

ಬೆಂಗಳೂರು, ಡಿಸೆಂಬರ್​​ 23: ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳನ್ನ ದರೋಡೆ ಮಾಡಿದ್ದಲ್ಲದೆ, ಒತ್ತೆಯಾಳಾಗಿ ಇಟ್ಟುಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ವಿದ್ಯಾರ್ಥಿಗಳ ಸ್ನೇಹಿತರಿಂದಲೂ ಹಣ ಪೀಕಿದ ದುಷ್ಕರ್ಮಿಗಳು ಬಾಗಲೂರು ವ್ಯಾಪ್ತಿಯ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಬೈಕ್‌ಗಳಲ್ಲಿ ಭಾನುವಾರ ಮುಂಜಾನೆ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದರು. ಬಿರಿಯಾನಿ ತಿಂದು…

Read More