Headlines

ದೇವರು ವರ-ಶಾಪ ನೀಡಲ್ಲ, ಅವಕಾಶ ಕೊಡ್ತಾನೆ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಭಾವುಕ ಪೋಸ್ಟ್

ಡಿಕೆ ಶಿವಕುಮಾರ್ & ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮೇ 29: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅತ್ಯಂತ ಭಾವುಕ ಮತ್ತು ಗೌರವಪೂರ್ವಕ ಸಂದೇಶ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಐದು ದಶಕಗಳ ರಾಜಕೀಯ ಸೌಹಾರ್ದತೆ, ಹೋರಾಟದ ಹಾದಿ ಮತ್ತು ಜನಪರ ಆಡಳಿತವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಡಿಕೆ ಶಿವಕುಮಾರ್, ‘ವೇಗವಾಗಿ ನಡೆಯಬೇಕೆಂದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕೆಂದರೆ ಜೊತೆಯಾಗಿ ನಡೆಯಬೇಕು’…

Read More

ಬರುತ್ತಿದೆ ಸಿಎಂ ವಿಜಯ್ ಪುತ್ರನ ಮೊದಲ ಸಿನಿಮಾ, ಬಿಡುಗಡೆ ದಿನಾಂಕ ಘೋಷಣೆ

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಈಗ ಸಿಎಂ ಆಗಿದ್ದಾರೆ. ಚಿತ್ರರಂಗಕ್ಕೆ ವಿದಾಯ ಹೇಳಿದ್ದಾರೆ. ವಿಜಯ್ ಅವರ ಸ್ಥಾನವನ್ನು ತುಂಬಬಲ್ಲ ನಟ ಯಾರು ಎಂಬ ಚರ್ಚೆ ಶುರುವಾಗಿದೆ. ಇದೆಲ್ಲದರ ನಡುವೆ ಸಿಎಂ ವಿಜಯ್ ಅವರ ಪುತ್ರನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಕೂಡಲೇ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಲಿದೆ. ವಿಜಯ್ ಅವರ ಪುತ್ರ ಜೇಸನ್ ಸಂಜಯ್ ತಮಿಳು ಚಿತ್ರರಂಗದ ಪ್ರವೇಶಿಸಿದ್ದಾರೆ ಆದರೆ ನಟನಾಗಿ ಅಲ್ಲ…

Read More

ಸಿಲ್ಕ್ ಬೋರ್ಡ್ ಜಂಕ್ಷನ್ ಈಗ ‘ಸ್ವಿಮ್ಮಿಂಗ್ ಪೂಲ್’!: ಕೋಟಿ ಕೋಟಿ ಖರ್ಚು ಮಾಡಿದ್ರೂ ಸುಧಾರಿಸದ ಸಿಲಿಕಾನ್ ಸಿಟಿ

ಬೆಂಗಳೂರು ಮೇ,29: ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆಗೆ (Traffic) ಸದಾ ಪ್ರಸಿದ್ಧಿ ಪಡೆದಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್, ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇಡೀ ರಸ್ತೆ ಯಾವ ಮಟ್ಟಿಗೆ ಮುಳುಗಡೆಯಾಗಿದೆ ಎಂದರೆ, ಇದು ಬೆಂಗಳೂರಿನ ಅತ್ಯಂತ ಬ್ಯುಸಿ ರಸ್ತೆಯೋ ಅಥವಾ ಯಾವುದಾದರೂ ಈಜುಕೊಳವೋ (Swimming Pool) ಎಂದು ಸಾರ್ವಜನಿಕರು ಮೂಗಿನ ಮೇಲೆ ಬೆರಳಿಡುವಂತಾಗಿದೆ. ಈ ಅವ್ಯವಸ್ಥೆ ಬಗ್ಗೆ @Karnataka Portfolio ಎಂಬ ಎಕ್ಸ್​​ ಖಾತೆ ವಿಡಿಯೋವೊಂದನ್ನು ಹಂಚಿಕೊಂಡಿದೆ. ಇಲ್ಲಿ ಅತ್ಯಂತ ಅಘಾತಕಾರಿ…

Read More

ಡಿ.ಕೆ. ಶಿವಕುಮಾರ್​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿ ನೀಡಿದ್ದ ಶುಭ ಸೂಚನೆ!

ಕಾರವಾರ, ಮೇ 29: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಆಂದ್ಲೆ ಶ್ರೀ ಜಗದೀಶ್ವರಿ ದೇವಸ್ಥಾನಕ್ಕೆ ಈ ಹಿಂದೆ ಭೇಟಿ ನೀಡಿದ್ದ ಡಿ.ಕೆ. ಶಿವಕುಮಾರ್​​ ಭೇಟಿ ನೀಡಿದ್ದರು. ದೇವಿಯ ಅನುಗ್ರಹದಿಂದಲೇ ಅವರೀಗ ಕರ್ನಾಟಕದ ನೂತನ ಸಿಎಂ ಆಗುವುದು ಬಹುತೇಕ ಖಚಿತ ಎಂಬ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೇವಸ್ಥಾನದ ಅರ್ಚಕ ಗಣೇಶ್ ನಾಯ್ಕ್, ಡಿಸೆಂಬರ್ ತಿಂಗಳಲ್ಲಿ ಡಿ‌.ಕೆ‌.ಶಿವಕುಮಾರ್ ದೇಗುಲಕ್ಕೆ ಬಂದಿದ್ದರು. ಅಂದು ಅವರು ಕೇಳಿದ್ದಕ್ಕೆ ದೇವಿ ಒಳ್ಳೆಯ ಸೂಚನೆ ಕೊಟ್ಟಿದ್ದಳು. ಎರಡು ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದ ಮುನ್ಸೂಚನೆಯೂ…

Read More

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್: ಇಲ್ಲಿದೆ ದಿನಾಂಕ, ಸಮಯದ ವಿವರ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದೆ. ಈ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಹೈಕಮಾಂಡ್ ನಾಯಕರಿಂದ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು…

Read More

ಜೀ5ನಲ್ಲಿ ಪ್ರಸಾರ ಕಾಣಲಿದೆ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ; ಇಲ್ಲಿದೆ ಮಾಹಿತಿ

ನಿರ್ದೇಶಕ ಪ್ರೇಮ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಷನ್‌ನ ಬಹುನಿರೀಕ್ಷಿತ ‘KD-ದಿ ಡೆವಿಲ್’ (KD Movie) ಸಿನಿಮಾ ಥಿಯೇಟರ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಈಗ ಸಿನಿಮಾ ಡಿಜಿಟಲ್ ಪರದೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ್ದ ಈ ಚಿತ್ರ ಜೂನ್ 5 ರಂದು ಜೀ5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಅಧಿಕೃತವಾಗಿ ಸ್ಟ್ರೀಮಿಂಗ್ ಆರಂಭಿಸಲಿದೆ. ವಿಶೇಷವೆಂದರೆ, ಕನ್ನಡದ ಜೊತೆಗೆ ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತೆಲುಗು, ತಮಿಳು ಹಾಗೂ ಮಲಯಾಳಂನಲ್ಲೂ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ನಿರ್ದೇಶಕ ಪ್ರೇಮ್…

Read More

Video: ನನ್ನ ಅಜ್ಜಿ ಪಿಜ್ಜಾ ಪ್ರಿಯೆ; ಬಾಯಿ ಚಪ್ಪರಿಸಿಕೊಂಡು ಪಿಜ್ಜಾ ತಿಂದ ಅಜ್ಜಿ

ಅಜ್ಜ ಅಜ್ಜಿಯಂದಿರಿಗೆ (grandparents) ಪಿಜ್ಜಾ ಬರ್ಗರ್ ಕೊಟ್ಟರೆ ಅಷ್ಟಾಗಿ ಇಷ್ಟ ಪಡಲ್ಲ. ಈ ಹಿರಿಜೀವಗಳಿಗೆ ಮನೆಯಲ್ಲಿ ತಯಾರಿಸಿದ ರುಚಿಕರ ಆಹಾರಗಳನ್ನು ಸವಿಯುವುದೇ ಇಷ್ಟ. ಆದರೆ ಈ 92 ವರ್ಷದ ಈ ಅಜ್ಜಿ ತುಂಬಾ ಅಪ್ಡೇಟ್ ಆದಂತೆ ಕಾಣುತ್ತಿದ್ದಾರೆ. ಮೊಮ್ಮಗಳು ಅಜ್ಜಿಗೆ ಪಿಜ್ಜಾ ತಂದು ಕೊಟ್ಟಿದ್ದಾಳೆ. ಬಹಳ ಖುಷಿಯಿಂದ ಬಾಯಿ ಚಪ್ಪರಿಸಿಕೊಂಡು ಪಿಜ್ಜಾ ತಿನ್ನುವ ಅಜ್ಜಿಯ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. @viewsandbrewsss ಹೆಸರಿನ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಈ ವಿಡಿಯೋವನ್ನು ಮೊಮ್ಮಗಳು ಹಂಚಿಕೊಂಡಿದ್ದಾಳೆ. ನನ್ನ ಅಜ್ಜಿ ಪಕ್ಕಾ ಪಿಜ್ಜಾ…

Read More

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಸಮಗ್ರತೆ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದಂತೆ ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ಸಿಬ್ಬಂದಿಗಳು ಕ್ರೀಡಾಂಗಣದ ಪ್ರದೇಶಗಳಲ್ಲಿ ಯಾವುದೇ ರೀತಿಯ ಸ್ಮಾರ್ಟ್ ಗ್ಲಾಸ್ ಬಳಸುವಂತಿಲ್ಲ. ಪ್ರಸ್ತುತ ಟೂರ್ನಿಯಿಂದಲೇ ಸ್ಮಾರ್ಟ್ ಗ್ಲಾಸ್  ಅಥವಾ  ಹೈ-ಟೆಕ್ ಗ್ಲಾಸ್ ಧರಿಸದಂತೆ ಆಟಗಾರರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಹೀಗಾಗಿ ಇನ್ಮುಂದೆ ಐಪಿಎಲ್​ ವೇಳೆ ಸ್ಮಾರ್ಟ್ ಗ್ಲಾಸ್ ಧರಿಸಲು ಅವಕಾಶ ಇರುವುದಿಲ್ಲ. ಈ ನಿಷೇಧಕ್ಕೆ ಕಾರಣವೇನು? ಸ್ಮಾರ್ಟ್…

Read More

ಬಿಎಂಟಿಸಿ ಹೊಸ ಪ್ಲಾನ್: ಇನ್ಮುಂದೆ ಬಸ್ ಟಿಕೆಟ್‌ಗಳ ಮೇಲೂ ಬರಲಿದೆ ಜಾಹೀರಾತು!

ಇನ್ಮುಂದೆ ಬಸ್ ಟಿಕೆಟ್‌ಗಳ ಮೇಲೂ ಬರಲಿದೆ ಜಾಹೀರಾತು! Image Credit source: The Hindu ಬೆಂಗಳೂರು, ಮೇ 29: ನೌಕರರ ವೇತನ ಪರಿಷ್ಕರಣೆ ಹಾಗೂ ಬಾಕಿ ಪಾವತಿಸಲು ಹಣವಿಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಿಎಂ‌ಟಿಸಿ (BMTC), ಸಾಲದ ಸುಳಿಯಿಂದ ಹೊರಬರಲು ಇದೀಗ ಹೊಸ ಆದಾಯದ ಮೂಲ ಹುಡುಕಿದೆ. ಈಗಾಗಲೇ ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶಿಸುತ್ತಿರುವ ನಿಗಮ, ಈಗ ಪ್ರಯಾಣಿಕರಿಗೆ ನೀಡುವ ಟಿಕೆಟ್‌ಗಳ ಮೇಲೂ ಜಾಹೀರಾತು ಮುದ್ರಿಸಲು ಟೆಂಡರ್ ಆಹ್ವಾನಿಸಿದೆ. ಮುಖ್ಯಾಂಶಗಳು ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಆದಾಯಕ್ಕಾಗಿ ಬಸ್…

Read More

RailTel Recruitment 2026: ಬೆಂಗಳೂರಿನಲ್ಲಿ ಬಂಪರ್ ಉದ್ಯೋಗವಕಾಶ; ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರಿನಲ್ಲಿ ಬಂಪರ್ ಉದ್ಯೋಗವಕಾಶ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ಸಂಸ್ಥೆಯಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಭರ್ಜರಿ ಸಿಹಿ ಸುದ್ದಿ. ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಒಳಪಡುವ ನವರತ್ನ ಸಾರ್ವಜನಿಕ ವಲಯದ ಉದ್ಯಮವಾದ ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel) ಪ್ರಸಕ್ತ ಸಾಲಿನ ಬೃಹತ್ ನೇಮಕಾತಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ವಲಯದ ಅತ್ಯಂತ ಮಹತ್ವಾಕಾಂಕ್ಷಿ KSWAN ಯೋಜನೆಗಾಗಿ ಅನುಭವ ಹೊಂದಿರುವ ತಾಂತ್ರಿಕ ತಜ್ಞರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ…

Read More