Headlines

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ. ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ…

Read More

ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಮಕ್ಕಳು ಸೇರಿ ಒಂದೇ ಕುಟುಂಬದ 6 ಜನರ ರಕ್ಷಣೆ! – Kannada News | Car Trapped in Malathi River Flood: Six Family Members, Including Children, Rescued

ಚಿಕ್ಕಮಗಳೂರು, ಆಗಸ್ಟ್​ 01: ಜಿಲ್ಲೆಯ ಹೆಬ್ಬೂರು ಸಮೀಪದ ಹೊಳೆಯಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ಕಾರೊಂದು ಮುಳುಗಡೆಯಾಗಿದೆ. ಕಾರಿನಲ್ಲಿ ಸಿಲುಕಿದ್ದ ಹೊನ್ನಾವರ ಮೂಲದ ಕುಟುಂಬವನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ನಾಬ್ಳ-ಬೆಳ್ಳೂರು-ಶೃಂಗೇರಿ ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಪ್ರಯತ್ನಿಸಿದಾಗ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಭಾಗದಲ್ಲಿ ಭಾರಿ…

Read More

IND vs AFG: ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆ? – Kannada News | India vs Afghanistan: Test and ODI Squads Revealed, IPL Teams’ Player Contributions Analyzed

ಭಾರತ ತಂಡವು ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ (IND vs AFG) ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಅದರ ನಂತರ, ಭಾರತ ತಂಡವು ಜೂನ್ 14 ರಿಂದ ಇದೇ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಎರಡೂ ಸರಣಿಗಳಿಗೆ ಮಂಗಳವಾರ, ಮೇ 19 ರಂದು ಭಾರತ ತಂಡಗಳನ್ನು ಸಹ ಬಿಸಿಸಿಐ (BCCI) ಘೋಷಿಸಿದೆ. ಈ ಎರಡೂ ಸರಣಿಗಳಿಗೆ ಅನೇಕ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಅನೇಕ…

Read More

ಬೆಂಗಳೂರು: ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆತಂಕದಲ್ಲಿ ಟೆಕ್ಕಿ! – Kannada News | Bengaluru Privacy Breach: Engineer’s Bath Videoed in Mahadevapura, Police Investigate.

ಬೆಂಗಳೂರು, ಮೇ.6 : ಸಿಲಿಕಾನ್ ಸಿಟಿಯ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಡಿಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಅವರ ವಿಡಿಯೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಚಿತ್ರೀಕರಿಸಿರುವ ಬಗ್ಗೆ ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಯುವತಿಯು ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಬುಧವಾರ ಬೆಳಿಗ್ಗೆ ಸುಮಾರು 9.30ರ ಸುಮಾರಿಗೆ ಅವರು ಸ್ನಾನ…

Read More

ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್ – Kannada News | Viral Video: Couple Caught Behaving Indecently on Public Road in Manipal; Locals Lash Out

ಉಡುಪಿ, ಏಪ್ರಿಲ್ 25: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವ ಮೂಲಕ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ತಡರಾತ್ರಿ ನಡೆದ ಈ ಹೈಡ್ರಾಮಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗುಣಮಟ್ಟದ ಶಿಕ್ಷಣ ಪಡೆಯಲು ದೇಶದ ವಿವಿಧ ಮೂಲೆಗಳಿಂದ ವಿದ್ಯಾರ್ಥಿಗಳು ಮಣಿಪಾಲಕ್ಕೆ ಆಗಮಿಸುತ್ತಾರೆ. ಆದರೆ, ಇಲ್ಲಿನ ಹೈಟೆಕ್ ವ್ಯವಸ್ಥೆ ಮತ್ತು ಪಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕೆಲವು ಯುವಕ-ಯುವತಿಯರು ಸಾರ್ವಜನಿಕ ಸ್ಥಳ ಎಂಬ ಅರಿವಿಲ್ಲದೆ ವಿದೇಶಿ ಪ್ರೇಮಿಗಳಂತೆ ವರ್ತಿಸುತ್ತಿದ್ದಾರೆ. ಸಾರ್ವಜನಿಕ…

Read More

GT vs MI: W,W,W.. ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ – Kannada News | IPL 2026: Rabada’s Fiery Spell Decimates Mumbai Indians’ Top Order vs Gujarat Titans

ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಎಂದಿನಂತೆ ಕಳಪೆ ಆರಂಭ ಸಿಕ್ಕಿತು. ಪವರ್‌ಪ್ಲೇನಲ್ಲಿಯೇ ತಂಡದ ಪ್ರಮುಖ 3 ವಿಕೆಟ್​ಗಳು ಪತನವಾದವು. ರಬಾಡ ಅವರ ಮಾರಕ ದಾಳಿಗೆ ತತ್ತರಿಸಿದ ಮುಂಬೈ ಟಾಪ್ ಆರ್ಡರ್ ಬಹುಬೇಗನೇ ಪೆವಿಲಿಯನ್ ಸೇರಿಕೊಂಡಿತು. ವಾಸ್ತವವಾಗಿ ಈ ಪಂದ್ಯಕ್ಕೆ ಮುಂಬೈ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿತ್ತು. ಅದರಂತೆ ರಿಯಾನ್ ರಿಕಲ್ಟನ್ ಬದಲಿಗೆ…

Read More

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ವೀಕೆಂಡ್ ಕೂಲ್ ಕೂಲ್ – Kannada News | Karnataka Rain Alert: Monsoon Intensifies, Bangalore to See Heavy Rain and Wind Today

ಬೆಂಳೂಗರಿನಲ್ಲಿ ಇಂದು ಮಳೆ Image Credit source: Tv9 kannada ಬೆಂಗಳೂರು, ಜೂ.20: ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾರಾಂತ್ಯದ ಮಜಾವನ್ನು ಹೆಚ್ಚಿಸುವಂತಹ ತಂಪಾದ ವಾತಾವರಣವಿರಲಿದೆ. ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ನಗರದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ಜತೆಗೆ ಇಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಅದೇ ರೀತಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ…

Read More

ಜನ ನಾಯಗನ್ ಬಳಿಕ ಮತ್ತೊಂದು ಚಿತ್ರದ ರಿಲೀಸ್​​​ಗೆ ತಡೆ; ದೊಡ್ಡ ಪ್ಲ್ಯಾನ್ ಮಾಡಿದ ತಂಡ – Kannada News | Ghuskor Pandat Title Row: Netflix Changes Name for Release Amidst Brahmin Protest

‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳು ಕಳೆದಿರಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ಸಿಗದೆ ಇರುವುದೇ ಸಿನಿಮಾ ರಿಲೀಸ್ ವಿಳಂಬ ಆಗಲು ಕಾರಣ. ಹೀಗಾಗಿ, ಈವರೆಗೆ ಸಿನಿಮಾ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಮತ್ತೊಂದು ಸಿನಿಮಾಗೆ ರಿಲೀಸ್​ಗೆ ಬ್ರೇಕ್ ಬೀಳುವ ಲಕ್ಷಣ ಇತ್ತು. ಆದರೆ, ತಕ್ಷಣ ತೆಗೆದುಕೊಂಡ ನಿರ್ಧಾರದಿಂದ ಸಿನಿಮಾ ರಿಲೀಸ್​​ಗೆ ಅನುವು ಮಾಡಿಕೊಡಲಾಗುತ್ತಿದೆ. ಅದು ಬಾಲಿವುಡ್​​ನ ‘ಘುಸ್ಕೋರ್ ಪಂಡತ್’. ಮನೋಜ್ ಬಾಜ್​​ಪಾಯಿ ನಟನೆಯ ‘ಘುಸ್ಕೋರ್ ಪಂಡತ್’ ಸುತ್ತ ವಿವಾದದ ಹುತ್ತ ಬೆಳೆದಿದೆ. ಈ ಸಿನಿಮಾದ…

Read More

ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲಿಗೆ ಸಿಕ್ತು ಗ್ರೀನ್ ಸಿಗ್ನಲ್!

ಬೆಂಗಳೂರು, ಏಪ್ರಿಲ್ 11: ದೇಶದ ಪ್ರಮುಖ ನಗರಗಳಾದ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಸಂಪರ್ಕಕ್ಕೆ ಮಹತ್ವದ ಉತ್ತೇಜನ ದೊರೆತಿದ್ದು, ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು (Vande Bharath Sleeper train) ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಚಲಿಸಲಿದೆ. ಪಿ ಸಿ ಮೋಹನ್ ನಿರಂತರ ಪ್ರಯತ್ನ ಈ ಹಿಂದೆ ಈ ವಿಷಯವನ್ನು ಮುನ್ನೆಲೆಗೆ ತಂದಿದ್ದ…

Read More

ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ – Kannada News | PM Modi joins world leaders for G7 group photo at France with Trump and Macron

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್‌ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಾದ ಬಳಿಕ ಜಿ7 ಶೃಂಗಸಭೆಗೆ ಆಗಮಿಸಿದ್ದ ಜಾಗತಿಕ ನಾಯಕರೆಲ್ಲ ಒಟ್ಟಿಗೇ ಗ್ರೂಪ್ ಫೋಟೋಗೆ ನಿಂತರು. ವಿಶೇಷವೆಂದರೆ, ಈ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಅಕ್ಕಪಕ್ಕದಲ್ಲೇ ನಿಂತಿದ್ದರೂ ಮಾತನಾಡದೆ ಮೌನವಾಗಿಯೇ ಇದ್ದರು. ಪ್ರಧಾನಿ ಮೋದಿ ಬೇರೆ ದೇಶಗಳ…

Read More