Headlines

ರಾಯಚೂರಿನಲ್ಲಿ ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, ಡಿಸಿ ಪೂವಿತಾ ಖಡಕ್ ಸೂಚನೆ

ರಾಯಚೂರು, ಮೇ 29: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಸಿಗದೆ ರೈತರು ಕ್ಯಾನ್ ಹಿಡಿದು ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಟಿವಿ9 ನಿರಂತರವಾಗಿ ಬಿತ್ತರಿಸಿದ ವರದಿಗೆ ಬಿಗ್ ಇಂಪ್ಯಾಕ್ಟ್ ಆಗಿದ್ದು, ಜಿಲ್ಲಾಡಳಿತ ತಕ್ಷಣವೇ ಅಲರ್ಟ್ ಆಗಿದೆ. ಜಿಲ್ಲಾಧಿಕಾರಿ ಪೂವಿತಾ.ಎಸ್ ಅವರು ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ, ರೈತರಿಗೆ ಸಮರ್ಪಕವಾಗಿ ಡೀಸೆಲ್ ಪೂರೈಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ ಒಂದು ಬಂಕ್ ವಿರುದ್ಧ ಈಗಾಗಲೇ…

Read More

Video: ನಿನ್ನಂಥ ಅಪ್ಪ ಇಲ್ಲ; ತನ್ನ ಕೈಯಾರೆ ಸ್ಪೆಷಲ್ ಅಡುಗೆ ಮಾಡಿ ಮಗನ ಮುಂದೆ ತಂದಿಟ್ಟ ತಂದೆ

ತಂದೆ ತಾಯಿಯ ನಿಷ್ಕಲ್ಮಶ ಪ್ರೀತಿಗೆ ಸರಿಸಾಟಿ ಯಾವುದಿಲ್ಲ. ತಾನು ಎಷ್ಟೇ ಕಷ್ಟ ಎದುರಿಸಿದರೂ ಪರವಾಗಿಲ್ಲ ಮಕ್ಕಳು ಸುಖವಾಗಿರಬೇಕೆಂದು ಬಯಸುವ ನಿಸ್ವಾರ್ಥ ಜೀವ ಎಂದರೆ ಅದು ತಂದೆ (father). ಮಕ್ಕಳಿಗಾಗಿ ಏನನ್ನೂ ಬೇಕಾದರೂ ಮಾಡಲು ಸಿದ್ಧವಿರುವ ಅಪ್ಪನ ಪ್ರೀತಿ ಮುಂದೆ ಯಾವುದು ಇಲ್ಲ. ಇದೀಗ ತಂದೆಯೊಬ್ಬ ತನ್ನ ಮುದ್ದಿನ ಮಗನಿಗಾಗಿ ತನ್ನ ಕೈಯಾರೆ ಸ್ಪೆಷಲ್ ಖಾದ್ಯ ಮಾಡಿ ಅಚ್ಚರಿ ಮೂಡಿಸಿರುವ ವೈರಲ್ ಆಗಿದೆ. ಈ ತಂದೆ ಮಗನ ಬಾಂಧವ್ಯ ಸಾರುವ ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. @jaideep_kochhar…

Read More

ಭಾರತಕ್ಕೆ ಬರಲಿದೆ ಅತ್ಯಾಧುನಿಕ ಸಬ್‌ಸ್ಟ್ರೇಟ್ ತಂತ್ರಜ್ಞಾನ: ಒಡಿಶಾ ಸರ್ಕಾರ, ಇಂಟೆಲ್ ಮತ್ತು 3DGS ಒಪ್ಪಂದಕ್ಕೆ ಅಶ್ವಿನಿ ವೈಷ್ಣವ್ ಶ್ಲಾಘನೆ

ನವದೆಹಲಿ, ಮೇ 29: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ತಯಾರಿಕೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದೇಶದ ತಂತ್ರಜ್ಞಾನ ವಲಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಒಡಿಶಾ ಸರ್ಕಾರ, ಜಾಗತಿಕ ತಂತ್ರಜ್ಞಾನ ದೈತ್ಯ ಇಂಟೆಲ್ (Intel) ಮತ್ತು ಯುಎಸ್ ಮೂಲದ 3D ಗ್ಲಾಸ್ ಸಲ್ಯೂಷನ್ಸ್ (3DGS) ಸಂಸ್ಥೆಗಳು ಅತ್ಯಾಧುನಿಕ ‘ಸಬ್‌ಸ್ಟ್ರೇಟ್ ತಂತ್ರಜ್ಞಾನ’ವನ್ನು (Substrate Manufacturing Technology) ಭಾರತಕ್ಕೆ ತರುವ ನಿಟ್ಟಿನಲ್ಲಿ ಐತಿಹಾಸಿಕ ತಿಳುವಳಿಕಾ ಒಪ್ಪಂದಕ್ಕೆ (MoU) ಸಹಿ ಹಾಕಿವೆ. ಈ ಐತಿಹಾಸಿಕ ಸಾಧನೆಗಾಗಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ…

Read More

Tirumala: ತಿರುಮಲದಲ್ಲಿ ‘ಕಪ್ಪು ಬಂಗಾರ’ದ ಹೊಸ ದಾಖಲೆ: ಕೇವಲ ಒಂದೇ ತಿಂಗಳಲ್ಲಿ ಮುಡಿ ಕೊಟ್ಟ ಭಕ್ತರೆಷ್ಟು ಗೊತ್ತಾ?

ತಿರುಮಲದಲ್ಲಿ ‘ಕಪ್ಪು ಬಂಗಾರ’ದ ಹೊಸ ದಾಖಲೆImage Credit source: Pinterest ಕಲಿಯುಗದ ದೈವ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ತಿರುಮಲಕ್ಕೆ ಹರಿದುಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. ಇದರೊಂದಿಗೆ, ಸ್ವಾಮಿಗೆ ಭಕ್ತರು ಅರ್ಪಿಸುವ ತಲೆಗೂದಲಿನ (ಮುಡಿಪು) ಪ್ರಮಾಣವೂ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಟಿಟಿಡಿ (TTD) ಇತಿಹಾಸದಲ್ಲಿಯೇ ಅತ್ಯಂತ ಪ್ರಮುಖ ಆದಾಯದ ಮೂಲಗಳಲ್ಲಿ ಒಂದಾಗಿರುವ ಹಾಗೂ ‘ಕಪ್ಪು ಬಂಗಾರ’ (Black Gold) ಎಂದೇ ಕರೆಯಲ್ಪಡುವ ಈ ತಲೆಗೂದಲಿನ ಸಂಗ್ರಹ ಈ ವರ್ಷದ ಮೇ ತಿಂಗಳಲ್ಲಿ ಹಿಂದೆಂದೂ…

Read More

ತಮಿಳು ಸ್ಟಾರ್ ನಟನ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ

ಕನ್ನಡದ ನಟಿಯರು ತಮ್ಮ ಪ್ರತಿಭೆ, ಸೌಂದರ್ಯದಿಂದಾಗಿ ಪರಭಾಷೆಗಳಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಈಗಾಗಲೇ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಕನ್ನಡತಿ ಶ್ರೀಲೀಲಾ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಶ್ರದ್ಧಾ ಶ್ರೀನಾಥ್, ಶ್ರೀನಿಧಿ ಶೆಟ್ಟಿ ಇನ್ನೂ ಕೆಲವರು ಸಹ ಪರಭಾಷೆಗಳಲ್ಲಿ ಬಹಳ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದು, ಗಮನ ಸೆಳೆಯುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ತಮ್ಮ ಪ್ರತಿಭೆಯ ಅನಾವರಣ ಮಾಡಿದ ರುಕ್ಮಿಣಿ ವಸಂತ್ ಸಹ ಇದೀಗ ಪ್ಯಾನ್…

Read More

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್​ ಕಣ್ಣೀರು

ದಾವಣಗೆರೆ, ಮೇ 29: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ ದಾವಣಗೆರೆಯಲ್ಲಿ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್​ ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯರನ್ನು ಕಳೆದ 2-3 ದಿನಗಳಿಂದ ನೋಡಲು ಆಗುತ್ತಿಲ್ಲ. ಅವರು ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋದ ನಾಯಕರಾಗಿದ್ದು, ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ. ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ ಹಿನ್ನೆಲೆ ಸಂಪುಟ ವಿಸರ್ಜನೆಗೊಂಡಿದ್ದು, ಡಿ.ಕೆ.ಶಿವಕುಮಾರ್ ನೂತನ​ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಈ ವೇಳೆ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ರೇಸ್ ಕೋರ್ಸ್ ರಸ್ತೆ ಕಾಮಗಾರಿ: 8 ತಿಂಗಳಾದರೂ ಮುಗಿಯದ ಕೆಲಸಕ್ಕೆ ಸಾರ್ವಜನಿಕರ ಹಿಡಿಶಾಪ!

ರೇಸ್ ಕೋರ್ಸ್ ರಸ್ತೆಯಲ್ಲಿ ಕಾಮಗಾರಿ ಬೆಂಗಳೂರು, ಮೇ 29: ನಗರದ ರಸ್ತೆ ಕಾಮಗಾರಿಗಳು ಸಾರ್ವಜನಿಕರ ತಾಳ್ಮೆ ಪರೀಕ್ಷೆ ಮಾಡುವುದು ಹೊಸದೇನಲ್ಲ. ಇದಕ್ಕೆ ಮತ್ತೊಂದು ತಾಜಾ ಸಾಕ್ಷಿ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ರಸ್ತೆ. ಜಿಬಿಎ (GBA) ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಇಲ್ಲಿನ ರಸ್ತೆ ಕಾಮಗಾರಿ ಆರಂಭವಾಗಿ ಬರೋಬ್ಬರಿ 8 ತಿಂಗಳು ಕಳೆದರೂ ಇನ್ನು ಪೂರ್ಣಗೊಂಡಿಲ್ಲ. ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯಾಂಶಗಳು ರೇಸ್ ಕೋರ್ಸ್ ರಸ್ತೆ…

Read More

ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಬೆಂಗಳೂರು, ಮೇ.29: ಸತೀಶ್ ಜಾರಕಿಹೊಳಿ ಅವರ ಹೇಳಿಕೆಯ ಪ್ರಕಾರ, ಹೈಕಮಾಂಡ್ ತೀರ್ಮಾನದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ರಾಜಕೀಯದಲ್ಲಿ ಅಧಿಕಾರದಿಂದ ಕೆಳಗಿಳಿಯುವುದು ಸಹಜ ಪ್ರಕ್ರಿಯೆ. ಹೈಕಮಾಂಡ್‌ನೊಂದಿಗೆ ಮಾಡಿಕೊಂಡ ಒಪ್ಪಂದದ ಪ್ರಕಾರವೇ ಸಿದ್ದರಾಮಯ್ಯ ತಮ್ಮ ಕರ್ತವ್ಯವನ್ನು ಪೂರೈಸಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಜಾಗದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜಕೀಯದಲ್ಲಿ ಒಬ್ಬರು ಹೋಗುತ್ತಾರೆ, ಮತ್ತೊಬ್ಬರು ಬರುತ್ತಾರೆ ಎಂಬುದು…

Read More

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಬಿಜೆಪಿ ಬಾಗಿಲು ತಟ್ಟಿದ್ದ ಕೆಲ ಕಾಂಗ್ರೆಸಿಗರು!

ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ವರಿಷ್ಠರಿಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಬಂಡಾಯದ ಭೀತಿ ಕಾಡಿತ್ತು. ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಾಯಕರ ಸಂಪರ್ಕಿಸಲು ಕೆಲ ಕಾಂಗ್ರೆಸಿಗರು ಯತ್ನಿಸಿದ್ದ ಸುದ್ದಿ ತಿಳಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯನ್ನು ಕಾಂಗ್ರೆಸ್​​ ಹೈಕಮಾಂಡ್​​ ಸೂಕ್ಷ್ಮವಾಗಿ ಗಮನಿಸಿತ್ತು. ಮಂಗಳವಾರದ ರಾತ್ರಿಯಿಂದ ಒತ್ತಡದಲ್ಲಿದ್ದ ಹೈಕಮಾಂಡ್ ನಾಯಕರು ಅದಕ್ಕಾಗಿಯೇ ರಣದೀಪ್​ ಸುರ್ಜೇವಾಲ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಕಾಂಗ್ರೆಸ್ ಶಾಸಕರ ಚಲನವಲನದ ಮೇಲೆ ಕಣ್ಣಿಟ್ಟಿಡುವ ಜೊತೆಗೆ ರಾಜೀನಾಮೆ ಬಳಿಕ ಸಿದ್ದರಾಮಯ್ಯರನ್ನು ದೆಹಲಿಗೆ…

Read More

ಮಾಧುರಿ ದೀಕ್ಷಿತ್​​ಗೂ ಕಾಡಿತು ಎಐ ವಿಡಿಯೋ ಕಾಟ

ಬಾಲಿವುಡ್‌ನ ಧಕ್ ಧಕ್ ಗರ್ಲ್ ಮಾಧುರಿ ದೀಕ್ಷಿತ್ ಅವರದ್ದೇ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾಧುರಿ ಅವರು ಅತ್ಯಂತ ಗ್ಲಾಮರಸ್ ಹಾಗೂ ಬೋಲ್ಡ್ ಆದ ಕಪ್ಪು ಬಣ್ಣದ ಸ್ಲಿಟ್ ಗೌನ್ ಧರಿಸಿ ಕುಳಿತಿರುವಂತೆ ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ. ಇದನ್ನು ನೋಡಿದ ಅನೇಕ ಅಭಿಮಾನಿಗಳು ಮತ್ತು ನೆಟ್ಟಿಗರು ಇದು ನಿಜವಾದ ವಿಡಿಯೋ ಎಂದುಕೊಂಡು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ಆದರೆ, ಈ ವಿಡಿಯೋದ ಹಿಂದಿರುವ ಅಸಲಿ ಸತ್ಯವೇ…

Read More