Headlines

Video: ತಂದೆಯ ಅಗಲುವಿಕೆಯ ನೋವಿನಲ್ಲಿದ್ದ ಯುವಕನಿಗೆ ಸಾಂತ್ವನ ನೀಡಿದ ಶ್ವಾನ – Kannada News | A dog showed affection to a young man grieving the loss of his father

ಸ್ವಾಮಿ ನಿಷ್ಠೆಗೆ ಮತ್ತೊಂದು ಹೆಸರೇ ಈ ಶ್ವಾನ (Dog). ಈ ಶ್ವಾನಗಳ ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತ ಅಂತಾನೇ ಹೇಳಬಹುದು. ಮನೆ ಮಾಲೀಕ ದುಃಖದಲ್ಲಿದ್ದರೆ ತನ್ನದೇ ರೀತಿ ಕಾಳಜಿ ವಹಿಸುತ್ತದೆ, ಸಮಾಧಾನ ಮಾಡುತ್ತದೆ. ಇದೀಗ ಇಂತಹದ್ದೇ ಕ್ಷಣದ ವಿಡಿಯೋ ವೈರಲ್ ಆಗಿದೆ. ಶ್ವಾನವೊಂದು ಯುವಕನಿಗೆ ಸಮಾಧಾನ ಮಾಡಿದೆ. ತಂದೆಯನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದ ಯುವಕನಿಗೆ ಧೈರ್ಯ ತುಂಬಿದೆ. ಈ ವಿಡಿಯೋ ಸದ್ಯ ನೆಟ್ಟಿಗರ ಗಮನ ಸೆಳೆದಿದೆ. ಲಕ್ಕಿ…

Read More

‘ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು? – Kannada News | Jodi No 1 Season 3: Kote Prabhakar and Malathi Crowned as Winners

ಜೀ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಜೋಡಿ ನಂ 1 ಸೀಸನ್ 3’ ರ ರೋಮಾಂಚಕ ಗ್ರ್ಯಾಂಡ್ ಫಿನಾಲೆ ಮುಕ್ತಾಯಗೊಂಡಿದ್ದು, ಕೋಟೆ ಪ್ರಭಾಕರ್ ಮತ್ತು ಮಾಲತಿ ದಂಪತಿ ವಿನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ. ವೇದಿಕೆಯ ಮೇಲಿದ್ದ ಪ್ರಬಲ ಎಂಟು ಜೋಡಿಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಲವ್ಲಿ ಸ್ಟಾರ್ ಪ್ರೇಮ್ ಮತ್ತು ಮಾಳವಿಕಾ ಅವರು ವಿಜೇತರ ಹೆಸರನ್ನು ಘೋಷಿಸುತ್ತಿದ್ದಂತೆ ಇಡೀ ವೇದಿಕೆಯಲ್ಲಿ ಸಂಭ್ರಮ ಮನೆಮಾಡಿತು. ವಿಜೇತ ಜೋಡಿಗೆ ಜೀ ಕನ್ನಡ ವಾಹಿನಿಯ ವತಿಯಿಂದ ಆಕರ್ಷಕ…

Read More

ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್ – Kannada News | Kalaburagi Jail Escape: Three Convicted Prisoners Flee Central Prison by Scaling Compound Wall

ಕಲಬುರಗಿ ಜೈಲಿನಿಂದ ಪರಾರಿಯಾಗಿರುವ ಸಜಾ ಕೈದಿಗಳುImage Credit source: tv9 ಕಲಬುರಗಿ, ಜುಲೈ 14: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದು, ಈ ಘಟನೆ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಜೈಲಿನ ಸುಮಾರು 15 ರಿಂದ 20 ಅಡಿ ಎತ್ತರದ ಕಾಂಪೌಂಡ್ ಗೋಡೆ ಹಾರಿ ಕೈದಿಗಳು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಹಾಗೂ ಸಾಗರ್ ಎಂದು ಗುರುತಿಸಲಾಗಿದೆ. ಇವರು ಬೀದರ್ ಜಿಲ್ಲೆಯ…

Read More

ವಿಜಯಕ್ ತ್ರಿಷಾ ಹೆಸರಲ್ಲಿ ಇದೆ ಹಳ್ಳಿ; ಫೋಟೋ ವೈರಲ್ – Kannada News | Trisha Krishnan: Ladakh Village Named Trisha Fans Thrilled

ನಟಿ ತ್ರಿಶಾ ಕೃಷ್ಣನ್ ಹೆಸರನ್ನು ಹಳ್ಳಿಗೆ ಇಡಲಾಗಿದೆ ಎಂದರೆ ನೀವು ನಂಬಲೇಬೇಕು. ಹೌದು, ನಟಿ ತ್ರಿಶಾ ಕಳೆದ ಎರಡು ದಶಕಗಳಿಂದ ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಹಿರೋಯಿನ್ ಆಗಿ ಮಿಂಚುತ್ತಿದ್ದಾರೆ. ಪ್ರಸ್ತುತ 40 ವರ್ಷ ವಯಸ್ಸು ದಾಟಿದ್ದರೂ ಸಹ, ಅವರು ಇಂದಿನ ಯುವ ನಾಯಕಿಯರಿಗೆ ಕಠಿಣ ಪೈಪೋಟಿ ನೀಡುತ್ತಾ ಸಖತ್ ಬ್ಯುಸಿಯಾಗಿದ್ದಾರೆ. ಅವರು ಈಗ ಪ್ರತಿ ಸಿನಿಮಾಗೆ ಬರೋಬ್ಬರಿ 12 ಕೋಟಿ ರೂಪಾಯಿವರೆಗೆ ಸಂಭಾವನೆ ಪಡೆಯುವ ಮೂಲಕ ದಕ್ಷಿಣ ಭಾರತದ ಅತಿ ಹೆಚ್ಚು ಬೇಡಿಕೆಯ ನಟಿಯರಲ್ಲಿ…

Read More

ಸಮಂತಾರನ್ನು ಹಿಂದಿಕ್ಕಿ ‘ತುಂಬಾಡ್’ ಪ್ರಪಂಚ ಪ್ರವೇಶಿಸಿದ ಆಲಿಯಾ ಭಟ್ – Kannada News | Alia Bhatt officially joined Tumbbad 2 movie

‘ತುಂಬಾಡ್’ (Tumbbad) ಭಾರತೀಯ ಚಿತ್ರರಂಗದ ಕಲ್ಟ್ ಕ್ಲಾಸಿಕ್ ಸಿನಿಮಾ. ನಾನಾ ಅಡೆತಡೆಗಳು, ಸಮಸ್ಯೆಗಳ ಬಳಿಕ 2018 ರಲ್ಲಿ ಬಿಡುಗಡೆ ಆದ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಒಳ್ಳೆಯ ಪ್ರದರ್ಶನ ಕಾಣಲಿಲ್ಲ, ಆದರೆ ಕಾಲ ಸರಿದಂತೆ ಸಿನಿಮಾ ತಮ್ಮ ನಿಜವಾದ ಪ್ರೇಕ್ಷಕರನ್ನು ಹುಡುಕಿಕೊಂಡಿತು. ಒಟಿಟಿಗಳಲ್ಲಿ, ಪೈರಸಿ ಸೈಟ್​​ಗಳ ಮೂಲಕ ಹೆಚ್ಚು-ಹೆಚ್ಚು ಜನರಿಗೆ ತಲುಪಿ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು. ಇತ್ತೀಚೆಗಷ್ಟೆ ಸಿನಿಮಾ ಮರು ಬಿಡುಗಡೆ ಆಗಿ, ದಾಖಲೆ ಮೊತ್ತದ ಗಳಿಕೆ ಮಾಡಿತು. ಇದೀಗ ಸಿನಿಮಾದ ಸೀಕ್ವೆಲ್ ನಿರ್ಮಾಣ ಆಗುತ್ತಿದ್ದು, ನಟಿ ಆಲಿಯಾ…

Read More

Shani Retrograde 2026: ಶನಿ ವಕ್ರ ಚಲನೆ ಆರಂಭ; ಜುಲೈ 27 ರಿಂದ ಈ 2 ರಾಶಿಗೆ ಶುರುವಾಗಲಿದೆ ಕಷ್ಟದ ಕಾಲ! – Kannada News | Shani Retrograde 2026: Major Impact on Zodiac Signs for 138 Days

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನಿಗೆ ವಿಶೇಷ ಸ್ಥಾನವಿದೆ. ಶನಿಯನ್ನು ‘ಕರ್ಮಫಲ ದಾತ’ ಮತ್ತು ‘ನ್ಯಾಯಾಧೀಶ’ ಎಂದು ಕರೆಯಲಾಗುತ್ತದೆ. ಅಂದರೆ, ವ್ಯಕ್ತಿಯು ಮಾಡುವ ಒಳ್ಳೆಯ ಮತ್ತು ಕೆಟ್ಟ ಕರ್ಮಗಳಿಗೆ ಅನುಗುಣವಾಗಿ ಶನಿಯು ಫಲವನ್ನು ನೀಡುತ್ತಾನೆ. ಇದೀಗ 2026 ರ ಜುಲೈ ತಿಂಗಳಿನಲ್ಲಿ ಶನಿ ಗ್ರಹದ ಚಲನೆಯಲ್ಲಿ ದೊಡ್ಡ ಬದಲಾವಣೆಯಾಗುತ್ತಿದ್ದು, ಇದು ಕೆಲವು ರಾಶಿಗಳ ಮೇಲೆ ತೀವ್ರ ಪ್ರಭಾವ ಬೀರಲಿದೆ. 138 ದಿನಗಳ ಕಾಲ ಶನಿಯ ವಕ್ರ ನಡೆ: ವಿದ್ವಾಂಸರ ಪ್ರಕಾರ, ಜುಲೈ 27 ರಿಂದ ಡಿಸೆಂಬರ್ ರವರೆಗೆ ಶನಿಯು…

Read More

ಅತ್ತೆ ಮಾತು ಕೇಳಿ ಅಮ್ಮನಿಗೆ ವಿಷವುಣಿಸಿದ ಮಗ, ಏನಿದು ಘಟನೆ? – Kannada News | Agra Son Poisons Mother for Wife UP Domestic Violence and Legal Action

ಆಗ್ರಾ, ಜುಲೈ 14: ಸಂಸಾರದ ಒಳಗಿನ ಜಗಳಗಳಿಂದಾಗಿ, ಮನೆ ಬಿಟ್ಟು ಹೋಗಿದ್ದ ಹೆಂಡತಿ(Wife) ವಾಪಸ್ ಬರಬೇಕಾದರೆ “ಹೆತ್ತ ತಾಯಿಯನ್ನೇ ಕೊಲ್ಲಬೇಕು” ಎಂಬ ಅತ್ತೆಯ ಮಾತನ್ನು ಕೇಳಿ ಮಗನೊಬ್ಬ ತನ್ನ ತಾಯಿಗೆ ವಿಷವುಣಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ತಾಯಿಗೆ ವಿಷವಿಕ್ಕಿ ಕೊಲ್ಲಲು ಯತ್ನಿಸಿರುವ ಅತ್ಯಂತ ಅಮಾನವೀಯ ಘಟನೆ ಆಗ್ರಾದ ಬಾರ್ಪುರ ಗ್ರಾಮದಲ್ಲಿ ನಡೆದಿದೆ. ಮಹಿಳೆ ಈಗ ರಾಮಮೂರ್ತಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯ ಹಿನ್ನೆಲೆ ಆರೋಪಿ ರವೀಂದ್ರ ತನ್ನ ಸಹೋದರ ಮುಖೇಶ್…

Read More

ಐಪಿಎಲ್​ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೈ ಜೋಡಿಸಿ: ECB ಬಿಗ್ ಆಫರ್ – Kannada News | New England Coach Can Job Share With IPL, Confirms ECB

ಬ್ರೆಂಡನ್ ಮೆಕಲಮ್ ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಳಿಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB), ಇದೀಗ ಹೊಸ ಮುಖ್ಯ ತರಬೇತುದಾರರ ಹುಡುಕಾಟ ಆರಂಭಿಸಿದೆ. ಈ ಹುಡುಕಾಟದ ಬೆನ್ನಲ್ಲೇ ಇಸಿಬಿ, ಹೊಸ ಕೋಚ್ ಆಗಲಿರುವವರಿಗೆ ಬಿಗ್ ಆಫರ್ ಒಂದನ್ನು ಮುಂದಿಟ್ಟಿದೆ. ಆ ಆಫರ್ ಏನೆಂದರೆ ಐಪಿಎಲ್​ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೆಲಸ ಮಾಡಿ ಎಂಬುದು. ಇಸಿಬಿ ಬಿಗ್ ಆಫರ್: ಇಂಗ್ಲೆಂಡ್ ಟೆಸ್ಟ್​ ತಂಡದ ಹೊಸ ಕೋಚ್ ಆಗುವವರು, ಐಪಿಎಲ್‌ನಲ್ಲೂ ಮುಕ್ತವಾಗಿ ಕಾರ್ಯನಿರ್ವಹಿಸಬಹುದು ಎಂದು…

Read More

ದೀಪಿಕಾ ನನಗೆ ಪ್ರಪೋಸ್ ಮಾಡಿದ್ರು ಎಂದು ಹೇಳಿ ಈಗ ಉಲ್ಟಾ ಹೊಡೆದ ನಟ – Kannada News | Deepika Padukone Controversy: Muzammil Ibrahim Clarifies Viral Proposal Video

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ರಿಲೇಶನ್​​ಶಿಪ್​ ವಿಷಯಕ್ಕೆ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ರಣವೀರ್​ ಸಿಂಗ್ ಪ್ರೀತಿಸುವುದಕ್ಕೂ ಮೊದಲು ಕೆಲವರ ಜೊತೆ ಡೇಟ್ ಮಾಡಿದ್ದರು ಎಂಬ ಆರೋಪ ಇದೆ. ಇದಕ್ಕೆ ಪೂರಕವಾಗಿ ನಟ ಮುಜಮ್ಮಿಲ್ ಇಬ್ರಾಹಿಂ ಹೇಳಿಕೆ ನೀಡಿದ್ದರು. ವರ್ಷದ ಬಳಿಕ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. 2025ರಲ್ಲಿ ಸಿದ್ಧಾರ್ಥ್ ಕಣ್ಣನ್ ಜೊತೆ ಅವರು ನಡೆಸಿದ್ದ ಸಂದರ್ಶನದ ತುಣುಕುಗಳು ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಒಳಗಾಗಿದ್ದವು. ಆ…

Read More

ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ ‘ಕೈ, ಕಾಲು, ಬಾಯಿ’ ಸೋಂಕು! – Kannada News | Hand, Foot, and Mouth Disease Spreads Among Children in Hubballi Dharwad; Doctors Issue Advisory

ಮಕ್ಕಳಲ್ಲಿ ಹೆಚ್ಚಾದ ಕೈ, ಕಾಲು, ಬಾಯಿ ರೋಗ ಹುಬ್ಬಳ್ಳಿ, ಜುಲೈ 14: ರಾಜ್ಯದಲ್ಲಿ ಹವಾಮಾನ ವೈಪರೀತ್ಯಕ್ಕೆ ಇತ್ತೀಚೆಗೆ ಹಲವು ರೋಗಗಳು ಬರುತ್ತಿವೆ. ಮಲೆನಾಡು, ಕರಾವಳಿಯಲ್ಲಿ ಮುಂಗಾರು ಮಳೆಯ ಆರ್ಭಟವಿದ್ದರೆ, ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳು ಮಳೆ-ಬೆಳೆ ಇಲ್ಲದೆ ತತ್ತರಿಸುತ್ತಿವೆ. ಇದರ ಪರಿಣಾಮವಾಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಮುಖವಾಗಿ ಐದು ವರ್ಷದೊಳಗಿನ ಮಕ್ಕಳಲ್ಲಿ ತೀವ್ರವಾಗಿ ಹರಡುತ್ತಿರುವಕೈ, ಕಾಲು ಮತ್ತು ಬಾಯಿ ರೋಗ (HFMD) ಈಗ ಪಾಲಕರಲ್ಲಿ ಭೀತಿ ಮೂಡಿಸಿದೆ. ಚಿಕನ್ ಪಾಕ್ಸ್ ಅಲ್ಲ, ಇದು HFMD! ಸಾಮಾನ್ಯವಾಗಿ ಈ…

Read More