Headlines

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, 40-50 ಶಾಸಕರು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ – Kannada News | Power sharing deal exists, 40 50 MLAs ready to sacrifice for DK Shivakumar: Basavaraj Shivaganga’s explosive statement

ದಾವಣಗೆರೆ, ಫೆಬ್ರವರಿ 7: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ನಾಯಕತ್ವ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ, ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಅಧಿಕಾರ ಹಂಚಿಕೆ ಕುರಿತ ಒಪ್ಪಂದ ಈಗಾಗಲೇ ಆಗಿದೆ ಎಂಬ ಮಾಹಿತಿ ನನಗೆ ಇದೆ ಎಂದು ಅವರು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್‌ನ ಎಲ್ಲ 139 ಬಹುತೇಕ ಶಾಸಕರ ಬೆಂಬಲವಿದೆ. ಇದಕ್ಕೂ…

Read More

‘ಟಾಕ್ಸಿಕ್’ ಸಿನಿಮಾ ಪ್ರಚಾರಕ್ಕೆ ಯಶ್ ಭರ್ಜರಿ ಯೋಜನೆ – Kannada News | Toxic movie promotion Yash made major plans

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಎರಡು ಬಾರಿ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಇದೀಗ ಕೊನೆಗೂ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೇಶದಾದ್ಯಂತ ಅಭಿಮಾನಿಗಳು ಸಿನಿಮಾದ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾದ ಆನ್​​ಲೈನ್ ಪ್ರಚಾರ ಈಗಾಗಲೇ ಆರಂಭವಾಗಿದೆ. ಟೀಸರ್, ಪೋಸ್ಟರ್, ಹಾಡು ಬಿಡುಗಡೆ ಒಂದರ ಹಿಂದೆ ಒಂದು ನಡೆಯುತ್ತಲೇ ಇದೆ. ಇದೀಗ ಯಶ್ ಖುದ್ದು ಫೀಲ್ಡಿಗಿಳಿದು ಸಿನಿಮಾದ ಆಫ್​​ಲೈನ್ ಪ್ರಚಾರಕ್ಕೆ ಮುಂದಾಗಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಭರ್ಜರಿ ಯೋಜನೆಯನ್ನೇ ಯಶ್ ಹಾಕಿಕೊಂಡಿದ್ದಾರೆ….

Read More

ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯ – Kannada News | Siddaramananda Swamiji of Tinthani Kaginele Kanaka Gurupeetha Passes Away Due to Heart Attack

ರಾಯಚೂರು, ಜನವರಿ 15: ರಾಯಚೂರಿನ (Raichur) ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49) (Siddaramananda Swamiji) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ. ಮಂಗಳವಾರ ಮುಂಜಾನೆ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾದರು. ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ…

Read More

ಪಿಎಂ ಎಸ್​ವೈಎಂ ಸ್ಕೀಮ್; ತಿಂಗಳಿಗೆ ಕೇವಲ 55 ರೂ ಹೂಡಿಕೆ; ಉತ್ತಮ ಮಾಸಿಕ ವರಮಾನ ಸೃಷ್ಟಿ

ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆಂದು ಸರ್ಕಾರ ವಿವಿಧ ನಿವೃತ್ತಿ ಸ್ಕೀಮ್​ಗಳನ್ನು ನಡೆಸುತ್ತಿದೆ. ಇದರಲ್ಲಿ ಪಿಎಂ ಎಸ್​ವೈಎಂ ಸ್ಕೀಮ್ ಕೂಡ ಒಂದು. ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಲ್ಲಿ ಬಹಳ ಅಲ್ಪ ಹೂಡಿಕೆಯಲ್ಲಿ 3,000 ರೂಗಳ ಮಾಸಿಕ ಖಾತ್ರಿ ಪಿಂಚಣಿ ಸೃಷ್ಟಿಸಲು ಸಾಧ್ಯ. 2019ರಲ್ಲೇ ಈ ಸ್ಕೀಮ್ ಆರಂಭವಾಗಿದೆ. ಇಪಿಎಫ್, ಎನ್​ಪಿಎಸ್ ಇತ್ಯಾದಿ ಸೌಲಭ್ಯ ಇಲ್ಲದ ಕೆಲಸಗಾರರು, ಉದ್ಯೋಗಿಗಳಿಗೆಂದು ಈ ಯೋಜನೆ ಇರುವುದು. ಬೀದಿಬದಿ ವ್ಯಾಪಾರಿಗಳು, ಕಟ್ಟಡ ನಿರ್ಮಾಣದ ಕೂಲಿಕಾರ್ಮಿಕರು, ಮನೆಗೆಲಸದವರು, ಸಣ್ಣ ವರ್ತಕರು ಇತ್ಯಾದಿ…

Read More

ಕೈಯಲ್ಲಿ ಡಮರು, ತ್ರಿಶೂಲ ಹಿಡಿದ ಮೋದಿ! ಅಸ್ಸಾಂನಲ್ಲಿ ಬಿಜೆಪಿಯ ಭರ್ಜರಿ ಮುನ್ನಡೆಗೆ ಎಐ ವೀಡಿಯೋ ಹಂಚಿಕೊಂಡು ಸಂಭ್ರಮ – Kannada News | Assam Election Results 2026: BJP Led NDA Set for Historic Hat trick; PM Modi’s AI Video Goes Viral

ಬೆಂಗಳೂರು, ಮೇ 04: ಅಸ್ಸಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು ಹಾಕಿದೆ. ಒಟ್ಟು 126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದ್ದು, ಮಧ್ಯಾಹ್ನ 11.45ರ ಸುಮಾರಿಗೆ ಬಿಜೆಪಿ ಬರೊಬ್ಬರಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ವಿರೋಧ ಪಕ್ಷಗಳನ್ನು ಧೂಳೀಪಟ ಮಾಡಿದೆ. ಈ ಅಭೂತಪೂರ್ವ ಹ್ಯಾಟ್ರಿಕ್ ಗೆಲುವಿನ ಮುನ್ಸೂಚನೆಯಿಂದ ಅಸ್ಸಾಂ ಬಿಜೆಪಿ ಘಟಕವು ಸಖತ್ ಖುಷಿಯಲ್ಲಿದೆ. ಈ ಸಂಭ್ರಮವನ್ನು…

Read More

Tortoise Ring: ಈ ನಾಲ್ಕು ರಾಶಿಯವರು ತಪ್ಪಿಯೂ ಆಮೆ ಉಂಗುರ ಧರಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Tortoise Ring Astrology: Benefits, Wearing Rules and Zodiac Signs Who Should Avoid It

ಆಮೆ ಉಂಗುರವು (Tortoise Ring) ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ಮಂಗಳಕರವೆಂದು ಪರಿಗಣಿಸಲ್ಪಟ್ಟಿದ್ದು, ಸಂಪತ್ತು, ಸಮೃದ್ಧಿ, ಶಾಂತಿ ಮತ್ತು ಅದೃಷ್ಟವನ್ನು ತರುತ್ತದೆ ಎಂಬ ನಂಬಿಕೆಯಿದೆ, ಇದು ವಿಷ್ಣುವಿನ ಕೂರ್ಮಾವತಾರದ ಸಂಕೇತವಾಗಿದೆ. ಆಮೆ ಉಂಗುರವನ್ನು ಧರಿಸುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ, ಇದು ಜೀವನದ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಆಮೆ ಉಂಗುರವನ್ನು ಧರಿಸಲು ಕೆಲವು ನಿಯಮಗಳಿವೆ. ಈ ನಿಯಮಗಳನ್ನು ನಿರ್ಲಕ್ಷಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ತೊಂದರೆಗಳು ಉಂಟಾಗಬಹುದು. ರತ್ನಶಾಸ್ತ್ರದ ಪ್ರಕಾರ, ಆಮೆ ಉಂಗುರಗಳು ಕೆಲವು ರಾಶಿಗಳಿಗೆ ಶುಭವಲ್ಲ….

Read More

ತಮಿಳುನಾಡಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಚೆನ್ನೈ, ಏಪ್ರಿಲ್ 9: ಜಾತ್ಯತೀತ ರಚನೆಯನ್ನು ಉಳಿಸಲು ಶ್ರಮಿಸುತ್ತಿರುವ ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ನೀಡಿದ್ದ ಹೇಳಿಕೆ ತಮಿಳುನಾಡಿನಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಡಿಎಂಕೆಯೊಂದಿಗೆ ದೃಢವಾಗಿ ನಿಂತಿದೆ. ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಟಿವಿಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ವಿಜಯ್ ಹೇಳಿಕೆ ಸಂಪೂರ್ಣ ಸುಳ್ಳು ಎಂದಿದ್ದಾರೆ. “ವಿಜಯ್ ಒಬ್ಬ ಅಪ್ರಬುದ್ಧ…

Read More

3 ಮಕ್ಕಳ ತಾಯಿ ಜತೆ ಲವ್ವಿಡವ್ವಿ: ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು – Kannada News | Woman Family assaults On Youth Who illicit relationship with 3 Children Mother at Belagavi

ಬೆಳಗಾವಿ, (ಜನವರಿ 02): 3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷಯ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ನಿನ್ನೆ (ಜನವರಿ 02) ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ, ಅಕ್ಷಯ್​ನನ್ನು ಕರೆದಿದ್ದಳು. ಅದರಂತೆ ಆಂಟಿ ಮನೆಗೆ ತೆರಳುತ್ತಿದ್ದ ಅಕ್ಷಯ್​ ನನ್ನು ಮಹಿಳೆಯ ಪತಿ…

Read More

‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’: ಮಾಧ್ಯಮ ವರದಿಗೆ ಪ್ರಧಾನಿ ಮೋದಿ ಖಡಕ್ ಪ್ರತಿಕ್ರಿಯೆ! ಕಾರಣ ಇಲ್ಲಿದೆ – Kannada News | “Not An Iota Of Truth”: PM Narendra Modi Rejects Reports Of Tax On Foreign Travel

ಪ್ರಧಾನಿ ನರೇಂದ್ರ ಮೋದಿImage Credit source: TV9 Network ನವದೆಹಲಿ, ಮೇ 16: ವಿದೇಶಿ ಪ್ರವಾಸ ಕೈಗೊಳ್ಳುವವರ ಮೇಲೆ ಸರ್ಕಾರವು ಹೊಸದಾಗಿ ಸೆಸ್ ಅಥವಾ ಹೆಚ್ಚುವರಿ ತೆರಿಗೆ ವಿಧಿಸಲು ಚಿಂತನೆ ನಡೆಸುತ್ತಿದೆ ಎಂಬ ಮಾಧ್ಯಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಬಲವಾಗಿ ತಳ್ಳಿಹಾಕಿದ್ದಾರೆ. ಮಾಧ್ಯಮವೊಂದರ ವರದಿಗೆ ಸಾಮಾಜಿಕ ಜಾಲತಾಣ ಎಕ್ಸ್​​ನನಲ್ಲಿ ಖುದ್ದಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ, ಈ ಸುದ್ದಿಯಲ್ಲಿ ‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ, ಮಾಧ್ಯಮ ಸಂಸ್ಥೆಯು ವರದಿಯನ್ನು ಅಳಿಸಿಹಾಕಿದೆ. ಮುಖ್ಯಾಂಶಗಳು…

Read More

Budhaditya Yoga: ಮಕರದಲ್ಲಿ ಬುಧಾದಿತ್ಯಯೋಗ; ಈ 5 ರಾಶಿಯವರು ಮುಟ್ಟಿದೆಲ್ಲ ಚಿನ್ನ!

ಬುಧ ಮತ್ತು ಆದಿತ್ಯರು ಖಗೋಳದಲ್ಲಿ ಆಗಾಗ ಸಂಧಿಸುತ್ತಿರುತ್ತಾರೆ. ಇವರ ಸಂಯೋಗದಿಂದ ಬೌದ್ಧಿಕ, ಮಾನಸಿಕ ಹಾಗೂ ಕೌಶಲಗಳ ಆಧಿಕ್ಯವಿರಲಿದೆ. ಆದರೆ ಅವುಗಳ ಸ್ಥಿತಿಯ ಮೇಲೆ ಪರಿಣಾಮದ ವ್ಯತ್ಯಾಸ ಆಗುವುದು. ಬುಧಾದಿತ್ಯಯೋಗವು ಜನವರಿ ಹದಿನೇಳರಿಂದ ಫೆಬ್ರವರಿ ನಾಲ್ಕರ ವರೆಗೆ ಮಕದರಲ್ಲಿ ಇರಲಿದ್ದು ಬುದ್ಧಿ, ವಾಕ್‌ಶಕ್ತಿ, ಆಡಳಿತ ಸಾಮರ್ಥ್ಯ, ಲೆಕ್ಕಾಚಾರ ಮತ್ತು ನಿರ್ಣಯ ಶಕ್ತಿಗೆ ಕಾರಣವಾಗುತ್ತದೆ. ಈ ಯೋಗ ಮಕರ ರಾಶಿಯಲ್ಲಿ ನಿರ್ಮಾಣವಾಗಿದ್ದು, ಶನಿ ಅಧಿಪತ್ಯದ ಕಾರಣ ಫಲಗಳು ತಕ್ಷಣ ವ್ಯಕ್ತವಾಗದೆ ಕಾಲಾನಂತರದಲ್ಲಿ ಶ್ರಮ, ಶಿಸ್ತು ಮತ್ತು ಸಹನೆಯ ಮೂಲಕ ಫಲ…

Read More