Headlines

ವೈಕುಂಠ ಏಕಾದಶಿ ಕಾರ್ಯಕ್ರಮದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ವ್ಯಕ್ತಿ – Kannada News | Knife Wielding Man Lunges at Policeman in Tamil Nadu, Incident Caught on Camera

ತಿರುಪುರ, ಡಿಸೆಂಬರ್ 31: ವೈಕುಂಠ ಏಕಾದಶಿ(Vaikunta Ekadashi) ಕಾರ್ಯಕ್ರಮದ ವೇಳೆ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ತಿರುಪುರದಲ್ಲಿ ಡಿ.30ರಂದು ನಡೆದಿದೆ. ಧಾರ್ಮಿಕ ಕಾರ್ಯಕ್ರಮ ಸಮಯದಲ್ಲಿ ಈ ಘಟನೆ ನಡೆದಿದ್ದು, ಜನರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಪೊಲೀಸ್ ಕಾನ್​ಸ್ಟೆಬಲ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ, ಪೊಲೀಸರ ಪ್ರಕಾರ ಡಿಸೆಂಬರ್ 30ರಂದು ವೀರರಾಘವ ಪೆರುಮಾಳ್ ದೇವಸ್ಥಾನದ ಹೊರಗೆ ಈ ಘಟನೆ ನಡೆದಿದ್ದು, ಅಲ್ಲಿ ಉತ್ಸವವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ…

Read More

ಇನ್ಷೂರೆನ್ಸ್ ಹೆಚ್ಚು ಜನರನ್ನು ಯಾಕೆ ತಲುಪುತ್ತಿಲ್ಲ? ಪ್ರಶ್ನೆ ಮಾಡುತ್ತಿರುವ ಆರ್ಥಿಕ ಸಮೀಕ್ಷೆ – Kannada News | Economic Survey 2026 points out reasons for low insurance penetration rate

ನವದೆಹಲಿ, ಜನವರಿ 29: ವಿಮಾ ಕ್ಷೇತ್ರದಲ್ಲಿ ಕಂಪನಿಗಳಿಗೆ ಆದಾಯ ಹೆಚ್ಚುತ್ತಿದೆ. ಆದರೆ, ಹೆಚ್ಚು ಜನರನ್ನು ಇದು ತಲುಪುತ್ತಿಲ್ಲ. ಇಂಥದ್ದೊಂದು ಪರಿಸ್ಥಿತಿಯನ್ನು ಆರ್ಥಿಕ ಸಮೀಕ್ಷೆಯಲ್ಲಿ (Economic Survey) ಎತ್ತಿ ತೋರಿಸಲಾಗಿದೆ. ಹಾಗೆಯೇ ಅದಕ್ಕೆ ಕಾರಣವೇನಿರಬಹುದು ಎಂದೂ ಅಂದಾಜಿಸಿದೆ. ಸಮೀಕ್ಷೆ ವರದಿ ಪ್ರಕಾರ ಭಾರತದಲ್ಲಿ ಇನ್ಷೂರೆನ್ಸ್ ಡಿಸ್ಟ್ರಿಬ್ಯೂಶನ್ ವೆಚ್ಚ ಬಹಳ ಅಧಿಕ ಇದೆ. ಇದರಿಂದಾಗಿ ಈ ಕ್ಷೇತ್ರದ ಬೆಳವಣಿಗೆ ತಡೆ ಎದುರಿಸುತ್ತಿದೆ. ಭಾರತದಲ್ಲಿ ಇನ್ಷೂರೆನ್ಸ್ ಉದ್ಯಮ ಬೆಳೆಯುತ್ತಿದೆ. ಆದಾಯವೂ ಹೆಚ್ಚುತ್ತಿದೆ. ಆದರೆ, ಈಗಿರುವ ಗ್ರಾಹಕರಿಂದಲೇ ಹೆಚ್ಚಾಗಿ ಆದಾಯ ಬರುತ್ತಿರುವುದು. 2024-25ರಲ್ಲಿ…

Read More

ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್ – Kannada News | Ramanagara: Drunk Man stone pelted BMTC Bus in Bidadi Over Alleged Rash Driving

ರಾಮನಗರ, ಏಪ್ರಿಲ್​ 20: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ಗೆ ಓರ್ವ ವ್ಯಕ್ತಿ ಕಲ್ಲು ತೂರಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಬಸ್ ಚಾಲಕ ರ‍್ಯಾಶ್ ಡ್ರೈವಿಂಗ್ ಮಾಡಿದ ಎಂದು ಬಸ್ ಮುಂಭಾಗದ ಗ್ಲಾಸ್​​ಗೆ ಕಲ್ಲು ತೂರಿದ್ದಾನೆ. ಕುಡಿದ ಮತ್ತಿನಲ್ಲಿ ಬೆಂಗಳೂರಿನಿಂದ ಬಿಡದಿಗೆ ಬಿಎಂಟಿಸಿ ಬಸ್‌ನಲ್ಲಿ ಬಂದಿದ್ದ ವ್ಯಕ್ತಿ, ಬಸ್ ಚಾಲಕ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಗಾಡಿ ಓಡಿಸಿದ್ದರಿಂದ ಬಸ್ ಒಳಗಿದ್ದ ತನಗೆ ಪೆಟ್ಟಾಗಿ, ಮೂಗಿನಿಂದ ರಕ್ತ ಬಂದಿದೆ…

Read More

ಚಿತ್ರರಂಗಕ್ಕೆ ಬರಲು ಸಜ್ಜಾದ ಹೃತಿಕ್ ರೋಷನ್ ಮಗ ಹೃದಾನ್ ರೋಷನ್

ಬಾಲಿವುಡ್‌ನ ಖ್ಯಾತ ರೋಶನ್ ಕುಟುಂಬದಿಂದ ಮತ್ತೊಬ್ಬ ಪ್ರತಿಭೆ ಚಿತ್ರರಂಗಕ್ಕೆ ಬರಲು ಸಿದ್ಧವಾಗುತ್ತಿದೆ. ಹೃತಿಕ್ ರೋಷನ್ ಮತ್ತು ಸುಸೇನ್ ಖಾನ್ ಅವರ ಕಿರಿಯ ಪುತ್ರ, 17ರ ಪ್ರಾಯದ ಹೃದಾನ್ ರೋಷನ್ (Hridaan Roshan) ಅವರು ಸಿನಿಮಾ ನಿರ್ಮಾಣದಲ್ಲಿ ಉನ್ನತ ಶಿಕ್ಷಣ ಪಡೆಯಲು ಅಮೆರಿಕಕ್ಕೆ ಹಾರುತ್ತಿದ್ದಾರೆ. ಅಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಮೇಕಿಂಗ್ ಕಲಿಯುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕಿದೆ. ಶಿಕ್ಷಣ ಮುಗಿಸಿದ ಬಳಿಕ ಅವರು ಕೂಡ ತಂದೆ ಹೃತಿಕ್ ರೋಷನ್ (Hrithik Roshan) ರೀತಿಯೇ ಚಿತ್ರರಂಗದಲ್ಲಿ ಭವಿಷ್ಯ ಕಟ್ಟಿಕೊಳ್ಳಲಿದ್ದಾರೆ….

Read More

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ! – Kannada News | Customer Unique Protest Continues in Tumakuru after Locking Tata Hitachi Showroom After Machine Breakdown

ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9 ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಡ್ರೈಫ್ರೂಟ್ಸ್, ಹೆಲ್ತಿ ಫುಡ್ ಇಂಥವುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ಕಿವಿಗೆ ಸಂಬಂಧಿಸಿದ ತೊಂದರೆಗಳು ಎದುರಾಗಲಿವೆ. ಅಂಥ ಸಂದರ್ಭ ಕೂಡಲೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಂದೂಡುವುದಕ್ಕೆ ಹೋಗಬೇಡಿ. ಇನ್ನು ಕಾರಣವೇ ಇಲ್ಲದೆ ನಿಮ್ಮ ಮೇಲೆ ಹಗೆ ಸಾಧಿಸುವುದಕ್ಕೆ ಪ್ರಯತ್ನ ಮಾಡುತ್ತಾ ಇರುವವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ತಮ್ಮ ತಪ್ಪಿಗೆ ಕ್ಷಮೆ…

Read More

PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ – Kannada News | Parliament Budget Session: PM Narendra Modi Speech In Rajya Sabha, here Is Live streaming

ನವದೆಹಲಿ, (ಫೆಬ್ರವರಿ 05): ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣ ವಿರೋಧ ಪಕ್ಷಗಳ ಸಂಸದರು ಗಲಾಟೆ ಮಾಡಿದ್ದರು. ಹೀಗಾಗಿ ಲೋಕಸಭೆಯಲ್ಲಿ ಮೋದಿ ಮಾಡಬೇಕಿದ್ದ…

Read More

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: six point plan to propel India’s next growth phase

ನವದೆಹಲಿ, ಫೆಬ್ರುವರಿ 1: ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಂಡು ಹೋಗಲು ಮತ್ತು ಹೆಚ್ಚಿಸಲು ಬಜೆಟ್​ನಲ್ಲಿ ಆರಂಶಗಳ ನಕ್ಷೆ ವಿವರಿಸಲಾಗಿದೆ. ಮ್ಯಾನುಫ್ಯಾಕ್ಚರಿಂಗ್, ಇನ್​ಫ್ರಾಸ್ಟ್ರಕ್ಚರ್, ಎಂಎಸ್​ಎಂಇ, ನಗರಾಭಿವೃದ್ಧಿ ಸೆಕ್ಟರ್​ಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆರು ಕ್ಷೇತ್ರಗಳಲ್ಲಿ ಸರ್ಕಾರ ಒತ್ತುಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಹೇಳಿದ ಆರು ಅಂಶಗಳು ಈ ಕೆಳಕಂಡಂತಿವೆ: ಹಲವಾರು ಪ್ರಮುಖ ಸೆಕ್ಟರ್​ಗಳಲ್ಲಿ ಮ್ಯಾನುಫ್ಯಾಕ್ಚರಿಂಗ್ ಅನ್ನು ಬಲಪಡಿಸುವುದು ಪ್ರಮುಖ ಕೈಗಾರಿಕಾ ಸೆಕ್ಟರ್​ಗಳಿಗೆ ಪುಷ್ಟಿ ಕೊಡುವುದು ಪ್ರಬಲ ಎಂಎಸ್​ಎಂಇಗಳನ್ನು ಸೃಷ್ಟಿಸುವುದು ಇನ್​ಫ್ರಾಸ್ಟ್ರಕ್ಚರ್​ಗೆ…

Read More

ತೆಲುಗು ಖಾಕಿ ಸಿನೆಮಾ ಸ್ಟೈಲ್​ನಲ್ಲಿ ರಾಯಚೂರು ಪೊಲೀಸರ ಆಪರೇಷನ್: ನಕಲಿ ಡಿಸಿ ಫೇಸ್‌ಬುಕ್ ಖಾತೆ ಪ್ರಕರಣದಲ್ಲಿ ಸೈಬರ್ ವಂಚಕ ಅರೆಸ್ಟ್! – Kannada News | Raichur Cyber Police Arrest Notorious Fake Profile Fraudster in Rajasthan

ರಾಯಚೂರು, ಜನವರಿ 10: ತೆಲುಗು ಖಾಕಿ ಸಿನೆಮಾ ಶೈಲಿಯನ್ನು ನೆನಪಿಸುವಂತೆ ರಾಯಚೂರು ಸೈಬರ್ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕುಖ್ಯಾತ ಸೈಬರ್ ವಂಚಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತತ ಎರಡು ತಿಂಗಳ ಕಾಲ ರಾಜಸ್ಥಾನದಲ್ಲಿ ಗುಪ್ತ ಕಾರ್ಯಾಚರಣೆ ನಡೆಸಿದ ಪೊಲೀಸರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ರಾಜಸ್ಥಾನ ಮೂಲದ ಆರೋಪಿ ಅಂದರ್ ಬಂಧಿತನನ್ನು ಶಕೀಲ್ (19) ಎಂದು ಗುರುತಿಸಲಾಗಿದ್ದು, ಆತ ರಾಜಸ್ಥಾನದ ಆಳ್ವಾರ್ ಜಿಲ್ಲೆಯ…

Read More

Havan Bhasma Power: ಕೈಯಲ್ಲಿ ಹಣ ನಿಲ್ಲುತ್ತಿಲ್ಲವೇ? ನಿಮ್ಮ ಲಾಕರ್‌ನಲ್ಲಿ ಈ ಒಂದು ವಸ್ತುವನ್ನಿಡಿ

ಹಿಂದೂ ಧರ್ಮದಲ್ಲಿ ಹವನ ಅಥವಾ ಯಜ್ಞ ಎನ್ನುವುದು ಕೇವಲ ಒಂದು ಧಾರ್ಮಿಕ ವಿಧಿ ವಿಧಾನವಲ್ಲ, ಅದು ಪರಿಸರ ಮತ್ತು ಅಂತಃಕರಣವನ್ನು ಶುದ್ಧೀಕರಿಸುವ ಒಂದು ವೈಜ್ಞಾನಿಕ ಪ್ರಕ್ರಿಯೆ. ವೇದ ಮಂತ್ರಗಳ ಘೋಷದ ನಡುವೆ, ಪವಿತ್ರ ಅಗ್ನಿಗೆ ಅರ್ಪಿತವಾದ ದ್ರವ್ಯಗಳು ದಹಿಸಿ ಉಳಿಯುವ ‘ಭಸ್ಮ’ (ಬೂದಿ) ಅಗಾಧವಾದ ದೈವಿಕ ಗುಣಗಳನ್ನು ಹೊಂದಿರುತ್ತದೆ. ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮದ ಪ್ರಕಾರ, ಈ ಪವಿತ್ರ ಭಸ್ಮವನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಜೀವನದ ಅನೇಕ ಸಂಕಷ್ಟಗಳಿಂದ ಮುಕ್ತಿ ಪಡೆಯಬಹುದು. ಅದರ ಅದ್ಭುತ ಪ್ರಯೋಜನಗಳು ಇಲ್ಲಿವೆ:…

Read More