Headlines

ಶ್ರೀರಾಮನ ಪಾತ್ರದಲ್ಲಿ ಮಹೇಶ್ ಬಾಬು, ಲೀಕ್ ಆಯ್ತೆ ‘ವಾರಣಾಸಿ’ ಲುಕ್ – Kannada News | Mahesh Babu as SriRam, Did Varanasi movie look leaked

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ. ರಣ್​​ಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಇದೇ ಸಮಯದಲ್ಲಿ ಕೆಲವರು ರಣ್​​ಬೀರ್ ಅವರು ರಾಮನ ಪಾತ್ರಕ್ಕೆ ಸೂಟ್ ಆಗುವುದಿಲ್ಲ, ಮಹೇಶ್ ಬಾಬು ಅವರನ್ನು ಹಾಕಿಕೊಳ್ಳಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ನಡುವೆ ಮಹೇಶ್ ಬಾಬು, ರಾಮನ ಪಾತ್ರದಲ್ಲಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಾಮನ ಲುಕ್​​ನಲ್ಲಿ ಮಹೇಶ್ ಬಾಬು ಅದ್ಭುತವಾಗಿ ಕಾಣುತ್ತಿದ್ದಾರೆ. ಲೀಕ್ ಆಗಿರುವ ಈ…

Read More

Womenʼs Day Wishes: ನಿಮ್ಮ ಜೀವನವನ್ನು ಬೆಳಗಿದ ಸ್ತ್ರೀಶಕ್ತಿಗೆ ಈ ರೀತಿ ಮಹಿಳಾ ದಿನದ ಶುಭಾಶಯಗಳನ್ನು ತಿಳಿಸಿ

ಮಹಿಳೆ (Women) ಎಂದರೆ ಶಕ್ತಿ, ಮಹಿಳೆ ಎಂದರೆ ಧೈರ್ಯ, ಮಹಿಳೆ ಎಂದರೆ ಪ್ರೀತಿ, ಮಹಿಳೆ ಎಂದರೆ ಕಾಳಜಿ. ತಾಯಿಯಾಗಿ, ಸಹೋದರಿಯಾಗಿ, ಗೆಳತಿಯಾಗಿ, ಮಡದಿಯಾಗಿ, ಮಗಳಾಗಿ ಪ್ರತಿಯೊಬ್ಬರ ಬದುಕಿನಲ್ಲೂ ಹೆಣ್ಣು ನಿರ್ವಹಿಸುವ ಪಾತ್ರಗಳು ಹಲವು. ಆಕೆ ಜೀವವನ್ನು ನೀಡುವುದರ ಜೊತೆಗೆ ಜೀವನಕ್ಕೆ ಶಕ್ತಿ ತುಂಬುವವಳು. ಜೀವನದಲ್ಲಿ ಸರಿ ದಾರಿಯಲ್ಲಿ ನಡೆಯುವಂತೆ ಪ್ರೇರೇಪಿಸುವವಳು. ಈ ಸ್ತ್ರೀ ಶಕ್ತಿಗೆ ಧನ್ಯವಾದ ತಿಳಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ಶುಭ ದಿನ ನಿಮ್ಮ ಜೀವನಕ್ಕೂ…

Read More

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಸಿಎಂ ಡಿಕೆ ಶಿವಕುಮಾರ್ – Kannada News | Amid Leadership Buzz, Karnataka DyCM DK Shivakumar Offers Special Puja to Shakti Devate at Andle Jagadeeshwari Temple in Ankola

ಕಾರವಾರ, ಡಿಸೆಂಬರ್ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಆಂಡ್ಲೇ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುರ್ಚಿ ಕಾಳಗದ ನಡುವೆ ಅವರು ಶಕ್ತಿ ದೇವತೆ ಮೊರೆ ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆಂಡ್ಲೇ ದೇವಸ್ಥಾನದ ಗರ್ಭಗುಡಿ ಬಾಗಿಲು ಹಾಕಿ ಡಿಕೆಶಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ನಂತರ, ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿ ಮಹಾಗಣಪತಿ ಮತ್ತು ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಕುರ್ಚಿ ಕದನ ತೀವ್ರಗೊಂಡಿದ್ದ…

Read More

ಜೆನ್ ಜಿ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತ ವಿಶಾಲ್ ದದ್ಲಾನಿ: ಕಂಗನಾ ಮಾತಿಗೆ ತಿರುಗೇಟು – Kannada News | Singer Composer Vishal Dadlani defends CJP Gen Z protester after Kangana Ranaut post

ಇತ್ತೀಚೆಗೆ ನಡೆದ ಜೆನ್ ಜಿ (Gen Z) ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಅವರ ಭಾಷಾ ಶೈಲಿಯನ್ನು ಕಟುವಾಗಿ ಟೀಕಿಸಿದ್ದ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ (Kangana Ranaut) ಹೇಳಿಕೆಗೆ ಬಾಲಿವುಡ್‌ನ ಪ್ರಸಿದ್ಧ ಸಂಗೀತ ನಿರ್ದೇಶಕ, ಗಾಯಕ ವಿಶಾಲ್ ದದ್ಲಾನಿ (Vishal Dadlani) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾನಿರತ ಯುವಜನರ ಪರವಾಗಿ ಧ್ವನಿ ಎತ್ತಿರುವ ವಿಶಾಲ್, ವಿದ್ಯಾರ್ಥಿಗಳ ಮೇಲಾದ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ…

Read More

ಆರೋಗ್ಯಕರ ಜೀವನ ನಡೆಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These small habits of daily life can have big effects on health

ನಮ್ಮ ಅಭ್ಯಾಸಗಳು ಕೂಡ ನಮ್ಮ ಆರೋಗ್ಯದ (health) ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತವೆ.  ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು, ಮೊಬೈಲ್‌ ಫೋನ್‌ನ ಮಿತ ಬಳಕೆ, ರಾತ್ರಿ ಬೇಗ ಮಲಗುವುದು ಈ ಎಲ್ಲಾ ಅಭ್ಯಾಸಗಳು ಆರೋಗ್ಯದ ಮೇಲೆ ಸಕಾರಾತ್ಮಕ ರೀತಿಯಲ್ಲಿ ಪರಿಣಾಮ ಬೀರುವಂತೆ ತಿಳಿದೋ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು, ದೈನಂದಿನ ಅಭ್ಯಾಸಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಕಾಲಾನಂತರದಲ್ಲಿ, ಈ ಅಭ್ಯಾಸಗಳು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಈ ಕೆಲವೊಂದು ದೈನಂದಿನ ಅಭ್ಯಾಸಗಳನ್ನು…

Read More

ನಂಜನಗೂಡು: ಮನೆ ಮಾಲೀಕರು ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಲಕ್ಷಾಂತರ ರೂ. ನಗದು, ಚಿನ್ನ ದೋಚಿದ ಖದೀಮರು – Kannada News | Nanjangud House Burglary: Thieves Steal 300g Gold, 6.5kg Silver, and Cash as Owner Visits Hospital

ಮೈಸೂರು, ಜೂನ್ 22: ಮೈಸೂರು ಜಿಲ್ಲೆಯ ನಂಜನಗೂಡಿನ ಚಾಮುಂಡಿ ಬಡಾವಣೆಯಲ್ಲಿ ಭಾರೀ ಮನೆ ಕಳ್ಳತನ ಪ್ರಕರಣ ವರದಿಯಾಗಿದೆ. ಮೋಹನ್ ಎಂಬುವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಕಳ್ಳರು 300 ಗ್ರಾಂ ಚಿನ್ನ, 6.5 ಕೆಜಿ ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆ ನಡೆದಾಗ ಮನೆ ಮಾಲೀಕರು ಆಸ್ಪತ್ರೆಗೆ ತೆರಳಿದ್ದರು. ಈ ಅವಕಾಶವನ್ನು ಬಳಸಿಕೊಂಡ ಕಳ್ಳರು, ಬೈಕ್‌ನಲ್ಲಿ ಬಂದು ಮನೆಯ ಹಿಂಭಾಗದ ಅಡುಗೆ ಮನೆಯ ಕಿಟಕಿಯ ರಾಡ್ ಅನ್ನು ಮುರಿದು ಒಳನುಗ್ಗಿದ್ದಾರೆ. ಮನೆಯೊಳಗೆ ಪ್ರವೇಶಿಸಿದ…

Read More

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವು ಕಡೆ ಭಾಗಶಃ ಮೋಡ ಕವಿದ ವಾತಾವರಣ, ವಾಹನ ಸವಾರರಿಗೆ ಎಚ್ಚರಿಕೆ – Kannada News | Karnataka Weather Update: Bengaluru Cold, Coastal Warmth, North Shivers

ಬೆಂಗಳೂರು, ಜ.8: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather Update) ವಾತಾವರಣ ಸಾಮಾನ್ಯವಾಗಿ ಶುಷ್ಕ, ಬಿಸಿಲಿನ ವಾತಾವರಣವಿದ್ದು, ತುಂಬಾ ಪ್ರಶಾಂತವಾಗಿರಲಿದೆ. ಇಂದು ರಾತ್ರಿ ಚಳಿಯ ಮಟ್ಟ ಹೆಚ್ಚಾಗಬಹುದು. ತಾಪಮಾನವು ಸ್ವಲ್ಪ ಮಟ್ಟಿಗೆ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ. ಹಗಲು ಬಿಸಿಲಿನಿಂದ ಕೂಡಿದ್ದು, ರಾತ್ರಿ ಗರಿಷ್ಠ ತಾಪಮಾನ 26°C ಮತ್ತು ಕನಿಷ್ಠ ತಾಪಮಾನ 14°C ಇರುತ್ತದೆ. ಇಂದು ಬೆಳಗಿನ ಜಾವ ಮಂಜು ಮತ್ತು ಮಬ್ಬು ಆವರಿಸಿದ್ದು,…

Read More

IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ? – Kannada News | RCB vs GT Qualifier 1 IPL 2026: Date, Venue, Live Stream – All You Need to Know

ಐಪಿಎಲ್ 2026 (IPL 2026) ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರನ್​ಗಳಿಂದ ಸೋತ ಆರ್​ಸಿಬಿ (SRH vs RCB) ಸೋಲಿನೊಂದಿಗೆ ಲೀಗ್ ಹಂತವನ್ನು ಮುಗಿಸಿತು. ಈ ಸೋಲಿನ ಹೊರತಾಗಿಯೂ ರಜತ್ ಪಾಟಿದರ್ ಪಡೆ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರ್​ಸಿಬಿ ಕ್ವಾಲಿಫೈಯರ್ 1 ಆಡುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿತು. ಈ ಮೂಲಕ ಸತತ ಎರಡನೇ ಆವೃತ್ತಿಯಲ್ಲಿ ಆರ್​ಸಿಬಿ ಕ್ವಾಲಿಫೈಯರ್ 1 ಆಡಲಿದೆ. ಕಳೆದ ಆವೃತ್ತಿಯಲ್ಲಿ ಎರಡನೇ ಸ್ಥಾನ ಪಡೆದು ಕ್ವಾಲಿಫೈಯರ್ 1ರಲ್ಲಿ…

Read More

‘ಮಂಜ್ಞುಮೆಲ್ ಬಾಯ್ಸ್’ ನಿರ್ದೇಶಕನ ಜೊತೆ ಕೈಜೋಡಿಸಲಿರುವ ಮೋಹನ್​ಲಾಲ್ – Kannada News | Mohan lal to act in Manjummel Boys movie director’s next movie

‘ಮಂಜ್ಞುಮೆಲ್ ಬಾಯ್ಸ್’ (manjummel boys) ಮಲಯಾಳಂ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಒಂದು. 2024 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ, ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಹಿಟ್ ಆಗುವ ಜೊತೆಗೆ ವಿಮರ್ಶಕರಿಂದಲೂ ಮೆಚ್ಚುಗೆ ಗಳಿಸಿಕೊಂಡಿತ್ತು. ಆ ಸಿನಿಮಾವನ್ನು ಚಿದಂಬರಂ ನಿರ್ದೇಶನ ಮಾಡಿದ್ದರು. ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ಬಳಿಕ ಮತ್ತೊಂದು ಸಿನಿಮಾವನ್ನು ಚಿದಂಬರಂ ನಿರ್ದೇಶಿಸಿದರಾದರೂ ಅದು ಯಶಸ್ವಿ ಆಗಲಿಲ್ಲ. ಇದೀಗ ಈ ನಿರ್ದೇಶನ, ಮಲಯಾಳಂನ ಸ್ಟಾರ್ ನಟ ಮೋಹನ್​​ಲಾಲ್ ಜೊತೆಗೆ ಕೈ ಜೋಡಿಸಿದ್ದಾರೆ ಎನ್ನಲಾಗುತ್ತಿದೆ. ಮೋಹನ್​​ಲಾನ್ ನಟಿಸಿರುವ ‘ದೃಶ್ಯಂ…

Read More