Headlines

Video: ಸುಪ್ರೀಂ ಕೋರ್ಟ್ ಖಡಕ್ ಸೂಚನೆ; ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ! – Kannada News | Supreme Court Takes Serious Note of Ayodhya Ram Mandir Donation Theft Case, Issues Notices

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣವು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಸಿಬಿಐ ತನಿಖೆಗೆ ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದ್ದು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು, ಅಯೋಧ್ಯೆ ಕಾಣಿಕೆ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಸ್ತುತ ತನಿಖೆ ನಡೆಸುತ್ತಿರುವ ಎಸ್ಐಟಿಗೆ, ಪ್ರಕರಣದ ಪ್ರಗತಿ ವರದಿಯನ್ನು ಒಂದು…

Read More

ಚಂದ್ರದ್ರೋಣ ಪರ್ವತ ಚಾರಣ ದುರಂತದ ಎಫೆಕ್ಟ್: ಇನ್ನೂ ಆರಂಭವಾಗದ ಟ್ರೆಕಿಂಗ್, ಚಾರಣ ಪ್ರಿಯರ ಪರದಾಟ! – Kannada News | Trekking Ban in Karnataka: Bengaluru Trekking Spots Closed Awaiting New SOP Rules

ಬೆಂಗಳೂರು, ಜುಲೈ 14: ಮಡಿಕೇರಿ ಹಾಗೂ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಡೆದ ಚಾರಣ (Trekking) ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯದಾದ್ಯಂತ ಟ್ರೆಕಿಂಗ್ ಚಟುವಟಿಕೆಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಿತ್ತು. ಚಾರಣಿಗರ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಹೊಸ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಜಾರಿಗೆ ತರುವವರೆಗೆ ನಿರ್ಬಂಧ ಹೇರಲಾಗಿತ್ತು. ಆದರೆ, ಇಷ್ಟು ದಿನ ಕಳೆದರೂ ಎಸ್‌ಒಪಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸದ ಕಾರಣ ರಾಜ್ಯದ ಹಲವೆಡೆ ಟ್ರೆಕಿಂಗ್ ಇನ್ನೂ ಆರಂಭವಾಗಿಲ್ಲ. ಇದು ಚಾರಣ ಪ್ರಿಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ….

Read More

ಭಾರತದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ 1ನೇ ಸ್ಥಾನ – Kannada News | Yash starrer Toxic Tops IMDb Most Anticipated Films List, Setting New Records

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic) ಸದ್ಯ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಈ ಚಿತ್ರದ ವಿರುದ್ಧ ಎಷ್ಟೇ ನೆಗೆಟಿವ್ ಸುದ್ದಿಗಳು ಹರಿದಾಡುತ್ತಿದ್ದರೂ, ಯಾವುದೂ ಚಿತ್ರದ ಕ್ರೇಜ್‌ಗೆ ಧಕ್ಕೆ ತರಲು ಸಾಧ್ಯವಾಗಿಲ್ಲ. ಸಿನಿಮಾ ರಿಲೀಸ್ ವಿಳಂಬ ಆದರೂ ಚಿತ್ರದ ಮೇಲಿರುವ ನಿರೀಕ್ಷೆ ಒಂದುಚೂರು ಕಮ್ಮಿ ಆಗಿಲ್ಲ ಎಂಬುದಕ್ಕೆ ಐಎಂಡಿಬಿ ಬಿಡುಗಡೆ ಮಾಡಿರುವ ಹೊಸ ಪಟ್ಟಿಯೇ ಸಾಕ್ಷಿ. ಭಾರತದ ಅತ್ಯಂತ ನಿರೀಕ್ಷಿತ ಹೊಸ ಚಿತ್ರಗಳ…

Read More

ನಾವು ಹೆದರಲ್ಲ… ಕೊಹ್ಲಿ, ರೋಹಿತ್​​ಗೆ ಡಕೆಟ್ ಸವಾಲು! – Kannada News | IND vs ENG: Ben Duckett issues bold warning to Virat Kohli, Rohit Sharma

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇದ್ದರೇನಂತೆ, ನಾವು ಯಾರಿಗೂ ಹೆದರುವುದಿಲ್ಲ… ಹೀಗಂದಿರುವುದು ಮತ್ಯಾರೂ ಅಲ್ಲ, ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್. ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಕೆಟ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್​ಪ್ರೀತ್ ಬುಮ್ರಾ ಅವರಂತಹ ದಿಗ್ಗಜ ಆಟಗಾರರು ಭಾರತ ತಂಡಕ್ಕೆ ಮರಳಿರುವುದು ದೊಡ್ಡ ಸವಾಲೇ ಸರಿ. ಆದರೆ ಇದಕ್ಕೆ ಹೆದರಿ ಇಂಗ್ಲೆಂಡ್ ತನ್ನ ಆಕ್ರಮಣಕಾರಿ ಶೈಲಿಯನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ …

Read More

ದಿಗ್ಗಜರ ಪುನರ್ಮಿಲನ: ಇದುವೇ ಟೀಮ್ ಇಂಡಿಯಾದ ನೈಜ ಬಲ – Kannada News | Jasprit Bumrah return to ODI cricket after 968 days

ಬರೋಬ್ಬರಿ 968 ದಿನಗಳ ಬಳಿಕ ಮೂವರು ದಿಗ್ಗಜರ ಪುನರ್ಮಿಲನ. ಅಚ್ಚರಿ ಎನಿಸಿದರೂ ಇದುವೇ ಸತ್ಯ. ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್​ಪ್ರೀತ್ ಬುಮ್ರಾ ಜೊತೆಯಾಗಿ ಕಣಕ್ಕಿಳಿದು ಬರೋಬ್ಬರಿ 968 ದಿನಗಳು ಕಳೆದಿವೆ. ಅಂದರೆ ಈ ಮೂವರು ಮೂರು ವರ್ಷಗಳ ಹಿಂದೆ ಜೊತೆಯಾಗಿ ಏಕದಿನ ಪಂದ್ಯವಾಡಿದ್ದರು. ಇದಾದ ಬಳಿಕ ಬುಮ್ರಾ ಭಾರತದ ಪರ ಒಂದೇ ಒಂದು ಏಕದಿನ ಪಂದ್ಯವಾಡಿಲ್ಲ. ಕೊನೆಯ ಬಾರಿ ಮೂವರು ಕಣಕ್ಕಿಳಿದದ್ದು ಯಾವಾಗ? ನವೆಂಬರ್ 19, 2023 ರಂದು ಅಹಮದಾಬಾದ್‌ನಲ್ಲಿ ನಡೆದ…

Read More

ಟೀಮ್ ಇಂಡಿಯಾ ವಿರುದ್ಧ ‘ಬೆಥೆಲ್’ ಪ್ರಯೋಗ! – Kannada News | IND vs ENG: Jacob Bethell will open with Ben Duckett

ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ 4-0 ಅಂತರದ ಭರ್ಜರಿ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡ, ಇದೀಗ ಏಕದಿನ ಸಮರಕ್ಕೆ ಸಜ್ಜಾಗಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಇಂದಿನಿಂದ (ಜುಲೈ 14) ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದ್ದು, ಈ ಪಂದ್ಯಕ್ಕಾಗಿ ಆತಿಥೇಯ ಇಂಗ್ಲೆಂಡ್ ತನ್ನ ಪ್ಲೇಯಿಂಗ್ ಇಲೆವೆನ್​ ಪ್ರಕಟಿಸಿದೆ. ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿರುವುದು ಯುವ ದಾಂಡಿಗ ಜೇಕಬ್ ಬೆಥೆಲ್ ಹಾಗೂ ಬೆನ್ ಡಕೆಟ್. ಅಂದರೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ಮೂಲಕ ಇಂಗ್ಲೆಂಡ್…

Read More

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಬೇಕು: 40 ಓವರ್​ಗೆ ಗಿಲ್ ವಿರೋಧ! – Kannada News | IND vs ENG: Shubman Gill press conference Highlights

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯು ಇಂದಿನಿಂದ (ಜು.14) ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯಲಿರುವ ಈ ಸರಣಿಯ ಆರಂಭಕ್ಕೂ ಮುನ್ನ, ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಭವಿಷ್ಯದ ಬ್ಲೂಪ್ರಿಂಟ್ ಅನ್ನು ಬಹಿರಂಗಪಡಿಸಿದ್ದಾರೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ನಿವೃತ್ತಿಯ ಕುರಿತಾದ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ಈ ಇಬ್ಬರೂ ದಿಗ್ಗಜರು 2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ಭಾರತದ ಪ್ರಮುಖ ಯೋಜನೆಗಳ ಭಾಗವಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿ ಜೊತೆಗಿನ ಚರ್ಚೆ! ಸುದ್ದಿಗೋಷ್ಠಿಯಲ್ಲಿ…

Read More

Ashadha Amavasya 2026: ಇಂದು ಆಷಾಢ ಅಮಾವಾಸ್ಯೆ; ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Ashadha Amavasya 2026: Bhaumavati Yoga, Significance and Rituals for Prosperity

ಸನಾತನ ಧರ್ಮದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆಗೂ ತನ್ನದೇ ಆದ ಆಧ್ಯಾತ್ಮಿಕ ಮತ್ತು ಧಾರ್ಮಿಕ ಮಹತ್ವವಿದೆ. ಆದರೆ, ಆಷಾಢ ಮಾಸದ ಅಮಾವಾಸ್ಯೆಯನ್ನು ಅತ್ಯಂತ ಶಕ್ತಿಶಾಲಿ ಮತ್ತು ಪವಿತ್ರ ಪರ್ವಕಾಲ ಎಂದು ಪರಿಗಣಿಸಲಾಗುತ್ತದೆ. ಈ ವರ್ಷ ಆಷಾಢ ಅಮಾವಾಸ್ಯೆಯು ಜುಲೈ 14 ರಂದು ಬಂದಿದ್ದು, ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಲ್ಲಿ ಅತ್ಯಂತ ಅಪರೂಪದ ಯೋಗವನ್ನು ಹೊತ್ತು ತಂದಿದೆ. ಈ ಪವಿತ್ರ ದಿನದ ಮಹತ್ವ, ಆಚರಣೆಗಳು ಮತ್ತು ಆಹಾರ ನಿಯಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಭೌಮವತಿ ಅಮಾವಾಸ್ಯೆಯ ಅಪರೂಪದ ಕಾಕತಾಳೀಯ: ಅಮಾವಾಸ್ಯೆಯು ವಾರದ…

Read More

TV9 Kannada News Live: ರಾಜ್ಯಕ್ಕೆ ಮತ್ತೆ ವಾಪಸಾಯ್ತಾ ಮಹಾಮಾರಿ ಕೊರೊನಾ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 14 July 2026 Latest Updates on Politics, Weather, Rain, SIR, Cinema Online

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ Breaking News Today Live Updates in Kannada: ನೆರೆರಾಜ್ಯ ಆಂಧ್ರಪ್ರದೇಶದ ಕಡಪಾದಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದು, ಕರ್ನಾಟಕದಲ್ಲೂ ಜುಲೈನಲ್ಲಿ ಪ್ರಕರಣಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಸೋಂಕಿನ ಗಂಭೀರತೆ ಕಡಿಮೆ ಇದ್ದರೂ ರಾಜ್ಯದಲ್ಲಿ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. ಮಂಗಳೂರಿನ ಉರ್ವಾ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿ 11 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇತ್ತ ಅಮೆರಿಕ ಅಧ್ಯಕ್ಷ ಟ್ರಂಪ್ ಹಾರ್ಮುಜ್ ಜಲಸಂಧಿಯಲ್ಲಿ…

Read More

‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ – Kannada News | Sri Muralis PARAAK Teaser Launch: Actor Addresses Film Concept

ನಟ ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಪರಾಕ್ ಚಿತ್ರದ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಹಾಲೇಶ್ ಕೋಗುಂಡಿ ನಿರ್ದೇಶನದ ಈ ಚಿತ್ರವು ಕಮರ್ಷಿಯಲ್ ಅಂಶಗಳ ಜೊತೆಗೆ ವಿಭಿನ್ನ ಕಥಾವಸ್ತುವನ್ನು ಹೊಂದಿದೆ ಎಂದು ಶ್ರೀಮುರಳಿ ತಿಳಿಸಿದ್ದಾರೆ. ಇದು ಕಳೆದ ಎರಡೂವರೆ-ಮೂರು ವರ್ಷಗಳಿಂದ ಚರ್ಚೆಯಲ್ಲಿದ್ದ ಹೊಸ ಪರಿಕಲ್ಪನೆಯ ಸಿನಿಮಾ ಎಂದು ಅವರು ಹೇಳಿದರು. ಚಿತ್ರವು ಕಂಟೆಂಟ್-ಡ್ರಿವನ್ ಆಗಿದ್ದು, ಒಬ್ಬ ವ್ಯಕ್ತಿಯ ಹಿನ್ನೆಲೆ, ಘಟನೆಗಳು ಹಾಗೂ ನ್ಯಾಯದ ಕುರಿತು ಮಹತ್ವದ ವಿಚಾರಗಳನ್ನು ಒಳಗೊಂಡಿದೆ ಎಂದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More