Headlines

ಹಗರಣದ ಬೆನ್ನಲ್ಲೇ ದೊಡ್ಡ ನಿರ್ಧಾರ: ರಾಮ ಮಂದಿರ ‘CEO’ ಹುದ್ದೆಗೆ ಅರ್ಜಿ ಆಹ್ವಾನಿಸಿದ ಟ್ರಸ್ಟ್ – Kannada News | Ram Mandir CEO: Ayodhya Trust Hires Chief for Transparency and Security Reforms

ಅಯೋಧ್ಯೆ, ಜುಲೈ 14: ಇತ್ತೀಚೆಗಷ್ಟೇ ರಾಮ ಮಂದಿರ(Ram Mandir)ದಲ್ಲಿ ಭಕ್ತರು ಅರ್ಪಿಸಿದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ನೌಕರರೇ ವ್ಯವಸ್ಥಿತವಾಗಿ ಲೂಟಿ ಮಾಡಿದ ಘಟನೆ ಬಯಲಿಗೆ ಬಂದ ತಕ್ಷಣ ಎಚ್ಚೆತ್ತುಕೊಂಡ ರಾಮ ಜನ್ಮಭೂಮಿ ಟ್ರಸ್ಟ್​ ಮಂದಿರದ ಇಡೀ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಮುಂದಾಗಿದೆ. ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ಟ್ರಸ್ಟ್​​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಟ್ರಸ್ಟ್​ ಅಧಿಕೃತ ಅಧಿಸೂಚನೆ ಹೊರಡಿಸಿದೆ. ವಿಶೇಷ ತನಿಖಾ ತಂಡ ಕಳ್ಳತನದ ತನಿಖೆ ನಡೆಸಿ ಈಗಾಗಲೇ…

Read More

ಯಾದಗಿರಿಯಲ್ಲಿ 16 ಸಾವಿರಕ್ಕೂ ಹೆಚ್ಚು ಗರ್ಭಧಾರಣೆಗಳ ಮುಂದಿನ ಮಾಹಿತಿಯೇ ಇಲ್ಲ! ತಜ್ಞರ ಸಮಿತಿ ವರದಿಯಲ್ಲಿ ಆಘಾತಕಾರಿ ಅಂಶ ಬಯಲು – Kannada News | Yadgir Pregnancy Tracking Gaps Raise Concern: Expert Panel Flags Missing Follow up in Over 16,000 Cases

ಯಾದಗಿರಿ ಜಿಲ್ಲಾಸ್ಪತ್ರೆ (ಸಾಂದರ್ಭಿಕ ಚಿತ್ರ)Image Credit source: tv9 ಯಾದಗಿರಿ, ಜುಲೈ 14: ಯಾದಗಿರಿ (Yadgir) ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 53,595 ಮಹಿಳೆಯರು ಗರ್ಭಧಾರಣೆ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ 35,424 ಮಹಿಳೆಯರಿಗೆ ಹೆರಿಗೆ ಆಗಿದ್ದು, 2,055 ಪ್ರಕರಣಗಳಲ್ಲಿ ಗರ್ಭಪಾತ ದಾಖಲಾಗಿದೆ. ಆದರೆ ಉಳಿದ 16,116 ಗರ್ಭಧಾರಣೆ ಪ್ರಕರಣಗಳ ಅಂತಿಮ ಫಲಿತಾಂಶ ಅಥವಾ ಮುಂದಿನ ಮಾಹಿತಿ ದಾಖಲೆಗಳಲ್ಲಿ ಲಭ್ಯವಾಗಿಲ್ಲ ಎಂಬ ಆಘಾತಕಾರಿ ವಿಚಾರ ಬಯಲಾಗಿದೆ. ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಗರ್ಭಧಾರಣೆ ಮೇಲ್ವಿಚಾರಣೆ ಕುರಿತಂತೆ ಕೇಳಿಬಂದಿದ್ದ ಆರೋಪಗಳ…

Read More

ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾರೆ ಎಂದಿದ್ದ ಆಮಿರ್ ಖಾನ್; ಇಲ್ಲಿದೆ ಅಸಲಿ ಕಥೆ – Kannada News | Aamir Khan Shah Rukh Dog Controversy: The Truth Behind Bollywood Infamous Feud

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಹಿಂದೊಮ್ಮೆ ನೀಡಿದ್ದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿತ್ತು. ‘ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾನೆ. ನಾನು ಅವನಿಗೆ ಬಿಸ್ಕತ್ ಹಾಕುತ್ತಿದ್ದೇನೆ’ ಎಂದು ಆಮಿರ್ ಹೇಳಿದ್ದರು. ಇದನ್ನು ಕೇಳಿ ಶಾರುಖ್ ಖಾನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಅಸಲಿಗೆ ಆಮಿರ್ ಖಾನ್ ಮಾತನಾಡಿದ್ದು ನಟ ಶಾರುಖ್ ಬಗ್ಗೆ ಅಲ್ಲ. ಅದು ಅವರ ಮನೆಯಲ್ಲಿದ್ದ ನಾಯಿಯ ಹೆಸರಾಗಿತ್ತು. 2008ರಲ್ಲಿ ನಡೆದ ಘಟನೆ ಇದು ಆಮಿರ್ ಖಾನ್ 2008ರಲ್ಲಿ ತಮ್ಮ ಬ್ಲಾಗ್‌ನಲ್ಲಿ ಈ…

Read More

Corona Virus Returns: ಆಂಧ್ರಪ್ರದೇಶಗಲ್ಲಿ ಕೊರೊನಾಗೆ ಇಬ್ಬರು ಬಲಿ; ಕರ್ನಾಟಕಕ್ಕೆ ಮತ್ತೆ ಒಕ್ಕರಿಸಲಿದೆಯೇ ಕೋವಿಡ್ ಮಹಾಮಾರಿ? – Kannada News | Covid Fear Returns: Coronavirus Cases Rise to 32 in Karnataka, High Alert After Andhra Deaths

ಬೆಂಗಳೂರು, ಜುಲೈ 14: ನಾಲ್ಕು ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ಹೆಮ್ಮಾರಿ ಕೊರೊನಾ (Corona) ಈಗ ಮತ್ತೆ ಅಬ್ಬರಿಸಲು ಹೊಂಚು ಹಾಕುತ್ತಿದೆ. ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೊವಿಡ್ ಆತಂಕ ಸೃಷ್ಟಿಸಿದ್ದು, ಕರ್ನಾಟಕದ ಗಡಿಯಲ್ಲೂ ಆತಂಕದ ನೆರಳು ಆವರಿಸಿದೆ. ರಾಜ್ಯದಲ್ಲಿ ಈಗಾಗಲೇ 30ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಆಂಧ್ರದ ಕಡಪಾದಲ್ಲಿ ಇಬ್ಬರ ಬಲಿ! ಕಳೆದ ಮೂರು ವರ್ಷಗಳ ಹಿಂದೆ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಚೀನಾದ ವುಹಾನ್ ವೈರಸ್ ರೂಪಾಂತರದ ಭೀತಿ ಈಗ ಮತ್ತೆ…

Read More

ಸೋಮವಾರದ ಪರೀಕ್ಷೆಯಲ್ಲಿ ಗೆದ್ದ ‘ಧಮಾಲ್ 4’; ನಾಲ್ಕು ದಿನಕ್ಕೆ 100 ಕೋಟಿ ಕಲೆಕ್ಷನ್ – Kannada News | Dhamal 4 Box Office: 100 Crore in 4 Days Passes Monday Test, Sets Global Record

ಸಾಮಾನ್ಯವಾಗಿ ವಾರಾಂತ್ಯದ ಭರ್ಜರಿ ಗಳಿಕೆಯ ನಂತರ ದೊಡ್ಡ ಸಿನಿಮಾಗಳಿಗೆ ಸೋಮವಾರದ ದಿನ ಅತ್ಯಂತ ನಿರ್ಣಾಯಕವಾಗಿರುತ್ತದೆ. ಬಾಲಿವುಡ್‌ನ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಚಿತ್ರ ‘ಧಮಾಲ್ 4’ ಸೋಮವಾರವೂ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ವಾರದ ದಿನಗಳಲ್ಲೂ ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಸಿನಿಮಾ ಜಾಗತಿಕವಾಗಿ 100 ಕೋಟಿ ರೂಪಾಯಿ ಗಳಿಕೆಯ ಗಡಿಯನ್ನು ದಾಟಿ ಹೊಸ ದಾಖಲೆ ಬರೆದಿದೆ. ಸೋಮವಾರದ ಗಳಿಕೆ ಎಷ್ಟು? ನಾಲ್ಕನೇ ದಿನವಾದ…

Read More

ಹಾರ್ಮುಜ್ ಜಲಸಂಧಿಯಲ್ಲಿ ಮಹಾ ಸುಂಕದ ಸಮರ, ಟ್ರಂಪ್ ಅವರ ಶೇ.20 ಶುಲ್ಕದ ಬೇಡಿಕೆಗೆ ಇರಾನ್ ಕೌಂಟರ್ – Kannada News | Hormuz Strait Tariff War: Trump’s 20 percent Fee Sparks Iran Counter and Global Oil Crisis

ಟೆಹ್ರಾನ್, ಜುಲೈ 14: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ನಿಯಂತ್ರಣ ಮತ್ತು ಸುಂಕದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತು ಇರಾನ್ ನಡುವೆ ತೀವ್ರ ಮಾತಿನ ಚಕಿಮಕಿ ನಡೆದಿದೆ. ಜಲಸಂಧಿಯ ಮೂಲಕ ಹಾದು ಹೋಗುವ ವಿಶ್ವದ ಎಲ್ಲಾ ವಾಣಿಜ್ಯ ಹಡಗುಗಳ ಸರಕುಗಳ ಮೇಲೆ ಬರೋಬ್ಬರಿ ಶೇ.20ರಷ್ಟು ಸುರಕ್ಷತಾ ಶುಲ್ಕ ವಿಧಿಸುವ ಟ್ರಂಪ್ ಯೋಜನೆ ಬಗ್ಗೆ ಇರಾನ್ ತಮಾಷೆ ಮಾಡಿದೆ. ಇದಕ್ಕೆ ಎಕ್ಸ್​​ ಪೋಸ್ಟ್​ ಮೂಲಕ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಸಯ್ಯದ್…

Read More

Trees Cut Down At Bengaluru: ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ! – Kannada News | Development vs Environment: 19,000 Trees Cut Down in Bengaluru Over Last Three Years

ಬೆಂಗಳೂರು, ಜುಲೈ 14: ಬೆಂಗಳೂರು, ಹಿಂದೆ ಗಾರ್ಡನ್ ಸಿಟಿ ಎಂದೇ ಖ್ಯಾತಿ ಪಡೆದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ನಗರದ ಅಭಿವೃದ್ಧಿ ಕಾಮಗಾರಿಗಳ ನಿಟ್ಟಿನಲ್ಲಿ ಹಸಿರು ಪರಿಸರ ನಾಶವಾಗುತ್ತಿದೆ.ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಅಂದಾಜು 19 ಸಾವಿರ ಮರಗಳಿಗೆ ಕೊಡಲಿ ಬಿದ್ದಿದೆ ಎಂದು ವರದಿಯಾಗಿದ್ದು, ಈ ಸಂಖ್ಯೆ ಪರಿಸರ ಪ್ರೇಮಿಗಳು ಮತ್ತು ನಾಗರಿಕರಲ್ಲಿ ತೀವ್ರ ಆತಂಕ ಹುಟ್ಟಿಸಿದೆ. ಹೊಸ ಮೆಟ್ರೋ ಮಾರ್ಗಗಳು, ರಸ್ತೆ ವಿಸ್ತರಣೆಗಳು, ಮೇಲ್ಸೇತುವೆಗಳು ಮತ್ತು ಇತರ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಸಾವಿರಾರು ಮರಗಳನ್ನು ತೆರವುಗೊಳಿಸಲಾಗಿದೆ. ಇದರಲ್ಲಿ…

Read More

Bengaluru Air Quality: ಮಾಲಿನ್ಯ ಮುಕ್ತ ಹಾದಿಯಲ್ಲಿ ಬೆಂಗಳೂರು; ವಾಯುಗುಣಮಟ್ಟದಲ್ಲಿ ಬಾಗಲಕೋಟೆ ಉತ್ತಮ, ಬೇಲೂರು ಕಳಪೆ! – Kannada News | Bengaluru AQI Today: Air Quality Improves Across Karnataka Due to Monsoon Rains

ಬೆಂಗಳೂರು, ಜುಲೈ 14: ಕಳೆದ ಹಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (AQI) ಉತ್ತಮವಾಗಿದೆ. ಇಂದೂ ಸಹ ಬೆಳಗಾವಿ, ಬಾಗಲಕೋಟೆ ಜೊತೆಗೆ ಇನ್ನೂ ಹಲವು ಜಿಲ್ಲೆಗಳಲ್ಲಿ ಏರ್ ಕ್ವಾಲಿಟಿ ಸುಧಾರಿಸಿದೆ. ರಾಜ್ಯದಲ್ಲಿ ಸುರಿದ ಮುಂಗಾರು ಮಳೆಯಿಂದಾಗಿ ಗರಿಷ್ಠ ಮಟ್ಟದಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬಂದಿದ್ದು, ಮಳೆಗಾಲ ಮುಗಿಯುವವರೆಗೂ ವಾಯು ಗುಣಮಟ್ಟ ಉತ್ತಮವಾಗಿಯೇ ಇರಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಾಯು ಗುಣಮಟ್ಟದ ಸ್ಥಿತಿ ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 67ರಷ್ಟಿದ್ದು,…

Read More

ಒಟಿಟಿಗೆ ಬರ್ತಿದೆ ಸಮಂತಾ ನಟನೆಯ ಸೂಪರ್ ಹಿಟ್ ಸಿನಿಮಾ ‘ಮಾ ಇಂಟಿ ಬಂಗಾರಂ’ – Kannada News | Ma Inti Bangaram OTT Release: Samantha’s Blockbuster Telugu Film Streams July 17 on Hotstar

ಎಷ್ಟೇ ದೊಡ್ಡ ಯಶಸ್ಸು ಕಂಡರೂ ಒಟಿಟಿಗೆ ಬರೋದಕ್ಕೆ ಕೆಲವು ಸಿನಿಮಾಗಳು ವಿಳಂಬ ಮಾಡೋದಿಲ್ಲ. ಅದಕ್ಕೆ ಈಗ ‘ಮಾ ಇಂಟಿ ಬಂಗಾರಂ’ ಸಿನಿಮಾ ಹೊಸ ಸೇರ್ಪಡೆ. ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿದೆ. ಸಮಂತಾ (Samantha) ವೃತ್ತಿಜೀವನದಲ್ಲೇ ಇದು ಅತಿ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಮಹಿಳಾ ಪ್ರಧಾನ ತೆಲುಗು ಸಿನಿಮಾಗಳಲ್ಲೇ ಇದು ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರ ಈಗ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ‘ಮಾ ಇಂಟಿ…

Read More

ಇಂದು ಆಷಾಢ ಅಮಾವಾಸ್ಯೆ: ಈ ದಿನದ ವಿಶೇಷ ಸಹಿತ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashadha Amavasya Horoscope 14 July 2026: Daily Rashi Bhavishya for All 12 Zodiac Signs by Dr Basavaraj Guruji

ಇಂದು ಜುಲೈ 14, 2026 ರ ಮಂಗಳವಾರ, ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಕೃಷ್ಣಪಕ್ಷ ಅಮಾವಾಸ್ಯೆ ತಿಥಿ ಮತ್ತು ಪುನರ್ವಸು ನಕ್ಷತ್ರ ಇದ್ದು, ಈ ದಿನದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶೇಷವಾಗಿ ಇದು ಆಷಾಢ ಅಮಾವಾಸ್ಯೆ ದಿನವಾಗಿದ್ದು, ಗೋಪೂಜೆ ಮತ್ತು ದಾನಕ್ಕೆ ಮಹತ್ವ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಅಮಾವಾಸ್ಯೆಯಂದು ಗೋಪೂಜೆ ಮಾಡುವುದು ಕರ್ಮ ಫಲಗಳನ್ನು ಕಡಿಮೆ ಮಾಡುತ್ತದೆ ಎಂದು…

Read More