ಹಗರಣದ ಬೆನ್ನಲ್ಲೇ ದೊಡ್ಡ ನಿರ್ಧಾರ: ರಾಮ ಮಂದಿರ ‘CEO’ ಹುದ್ದೆಗೆ ಅರ್ಜಿ ಆಹ್ವಾನಿಸಿದ ಟ್ರಸ್ಟ್ – Kannada News | Ram Mandir CEO: Ayodhya Trust Hires Chief for Transparency and Security Reforms
ಅಯೋಧ್ಯೆ, ಜುಲೈ 14: ಇತ್ತೀಚೆಗಷ್ಟೇ ರಾಮ ಮಂದಿರ(Ram Mandir)ದಲ್ಲಿ ಭಕ್ತರು ಅರ್ಪಿಸಿದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ನೌಕರರೇ ವ್ಯವಸ್ಥಿತವಾಗಿ ಲೂಟಿ ಮಾಡಿದ ಘಟನೆ ಬಯಲಿಗೆ ಬಂದ ತಕ್ಷಣ ಎಚ್ಚೆತ್ತುಕೊಂಡ ರಾಮ ಜನ್ಮಭೂಮಿ ಟ್ರಸ್ಟ್ ಮಂದಿರದ ಇಡೀ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಮುಂದಾಗಿದೆ. ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಟ್ರಸ್ಟ್ ಅಧಿಕೃತ ಅಧಿಸೂಚನೆ ಹೊರಡಿಸಿದೆ. ವಿಶೇಷ ತನಿಖಾ ತಂಡ ಕಳ್ಳತನದ ತನಿಖೆ ನಡೆಸಿ ಈಗಾಗಲೇ…