Headlines

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು – Kannada News | Gilli Nata friend Kavya Shaiva says Rakshitha Shetty has over confidence in BBK 12

ಈ ಬಾರಿ ಬಿಗ್ ಬಾಸ್ ಗೆಲ್ಲೋದು ಯಾರು ಎಂಬ ಚರ್ಚೆ ಜೋರಾಗಿದೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ವಿನ್ ಆಗುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಕಾಮಿಡಿ ಮೂಲಕ ಅವರು ಎಲ್ಲರನ್ನೂ ರಂಜಿಸುತ್ತಿದ್ದಾರೆ. ವೀಕ್ಷಕರಿಗೆ ಅವರ ಕಾಮಿಡಿ ಇಷ್ಟ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹತ್ತಿರ ಆಗುತ್ತಿರುವಾಗ ಪೈಪೋಟಿ ಹೆಚ್ಚಿದೆ. ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ಅವರಿಗೆ…

Read More

ದಾಖಲೆಯ ಶತಕದೊಂದಿಗೆ ವಿಶ್ವ ದಾಖಲೆಯತ್ತ ಮುನ್ನುಗ್ಗಿದ ಜೋ ರೂಟ್ – Kannada News | Joe Root goes level with Ricky Ponting on 41 Test hundreds

ಆ್ಯಶಸ್ ಸರಣಿಯ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 57 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟರ್ ಗಳು ಪೆವಿಲಿಯನ್ ಗೆ ಮರಳಿದ್ದರು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಬೆಂಗಳೂರು, ಏಪ್ರಿಲ್​​ 13: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ….

Read More

ಗುಡ್​​ನ್ಯೂಸ್: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL – Kannada News | Bengaluru: Relief for Metro commuters as BMRCL drops ticket fare hike following Central government order

ಬೆಂಗಳೂರು, ಫೆಬ್ರವರಿ 08: ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದ್ದ ಮೆಟ್ರೋ (Metro) ಟಿಕೆಟ್ ದರ ಏರಿಕೆ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಳೆಯಿಂದ ಅಂದರೆ ಫೆಬ್ರವರಿ 09ರಿಂದ ಮೆಟ್ರೋ ಟಿಕೆಟ್​​​​ ದರ ಏರಿಸಲು ಮುಂದಾಗಿದ್ದ ಬಿಎಂಆರ್​ಸಿಎಲ್​ (BMRCL) ಇದೀಗ ಆ ನಿರ್ಧಾರವನ್ನು ಕೈಬಿಟ್ಟಿದೆ. ದರ ಏರಿಕೆ ಮಾಡದಂತೆ ಬಿಎಂಆರ್​ಸಿಎಲ್​ ಎಂಡಿಗೆ ಕೇಂದ್ರದಿಂದ ಇ-ಮೇಲ್ ರವಾನೆ ಬೆನ್ನಲ್ಲೇ​ ದರ ಏರಿಕೆಗೆ ಬ್ರೇಕ್ ಬಿದ್ದಿದೆ. ಮುಂದಿನ ಆದೇಶದವರೆಗೆ ದರ ಏರಿಕೆ ತಾತ್ಕಾಲಿಕ ಸ್ಥಗಿತವಾಗಿದೆ. ಹಾಗಾಗಿ…

Read More

ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ – Kannada News | Indira Canteens and Bengaluru Parks Face Neglect: A TV9 Reality Check Reveals GBAs Failures

ಬೆಂಗಳೂರು, ಫೆಬ್ರವರಿ 22: ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್‌ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಬೆಂಗಳೂರಿನ ಸಂಪಂಗಿರಾಮನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನು ಪ್ರಕಾರ ತಿಂಡಿ ನೀಡಲಾಗುತ್ತಿಲ್ಲ. ಶನಿವಾರ ವಾಂಗೀಬಾತ್ ಮತ್ತು ಇಡ್ಲಿ ನೀಡಬೇಕಿದ್ದರೂ, ಕೇವಲ ಇಡ್ಲಿ ಮತ್ತು ಸಾಂಬಾರ್ ಮಾತ್ರ ಒದಗಿಸಲಾಗುತ್ತಿದೆ. ಚಟ್ನಿ ನೀಡದೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬೆಲ್ಲಾ ಆರೋಪಗಳು ಕೇಳಿಬಂದಿದ್ದು, ಗ್ರಾಹಕರು ಈ ಬಗ್ಗೆ ಆಕ್ರೋಶ…

Read More

Video: 3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ – Kannada News | Muzaffarnagar Monkey’s Viral ‘Mother’s Love’: Monkey Hugs Baby for Two Hours

ಉತ್ತರ ಪ್ರದೇಶದ ಮುಜಫರ್ ನಗರದ ಚರಥವಾಲ್ ಪಟ್ಟಣದಲ್ಲಿ ಪ್ರಾಣಿ ಮತ್ತು ಮನುಷ್ಯರ ನಡುವಿನ ವಿಶಿಷ್ಟ ಬಂಧವನ್ನು ಸಾರುವ ಅಪರೂಪದ ಘಟನೆಯೊಂದು ನಡೆದಿದೆ. ಸ್ಥಳೀಯ ನಿವಾಸಿ ತಹ್ಸೀನ್ ಎಂಬುವವರ ಮನೆಗೆ ನುಗ್ಗಿದ ಮಂಗವೊಂದು, ಅಲ್ಲಿನ ಮೂರು ತಿಂಗಳ ಪುಟ್ಟ ಕಂದಮ್ಮನನ್ನು ಎತ್ತಿಕೊಂಡು ತನ್ನದೇ ಮಗು ಎಂಬಂತೆ ಸುಮಾರು ಎರಡು ಗಂಟೆಗಳ ಕಾಲ ಗಾಢವಾಗಿ ಅಪ್ಪಿಕೊಂಡಿದೆ. ಮಗುವನ್ನು ಯಾರಿಗೂ ಕೊಡದಂತೆ ಬಿಗಿಯಾಗಿ ಹಿಡಿದುಕೊಂಡ ಮಂಗನ ನಡವಳಿಕೆಯಿಂದ ಮನೆಯವರು ಮತ್ತು ನೆರೆಹೊರೆಯವರಲ್ಲಿ ಮಗುವಿನ ಸುರಕ್ಷತೆಯ ಬಗ್ಗೆ ತೀವ್ರ ಭಯ ವ್ಯಕ್ತವಾಗಿತ್ತು. ಆದರೆ,…

Read More

SRH vs RCB IPL 2026 Live Score: ಟಾಸ್ ಗೆದ್ದ ಸನ್​​ರೈಸರ್ಸ್​ ಬ್ಯಾಟಿಂಗ್ ಆಯ್ಕೆ

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಅಗ್ರ ಎರಡು ಸ್ಥಾನಗಳಿಸುವ ಗುರಿಯನ್ನು ಹೊಂದಿವೆ. ಆರ್‌ಸಿಬಿ ಪ್ರಸ್ತುತ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಸನ್‌ರೈಸರ್ಸ್ ವಿರುದ್ಧದ ಗೆಲುವು ಆರ್​ಸಿಬಿಗೆ ಮೊದಲ ಸ್ಥಾನ ಮತ್ತು ಫೈನಲ್ ತಲುಪಲು ಎರಡು ಅವಕಾಶಗಳನ್ನು ನೀಡುತ್ತದೆ. ಇತ್ತ ಸನ್‌ರೈಸರ್ಸ್ ಕೂಡ ಆಡಿರುವ 13 ಪಂದ್ಯಗಳಿಂದ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ…

Read More

ತ್ರಿವೇಣಿ ಕಾದಂಬರಿ ಆಧಾರಿತ ‘ಸರಳ ಸುಬ್ಬರಾವ್’ ಸಿನಿಮಾ ಫೆ.20ಕ್ಕೆ ರಿಲೀಸ್

1971ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಸಿನಿಮಾ ‘ಸರಳ ಸುಬ್ಬರಾವ್’. ಇದು ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿತ ಸಿನಿಮಾ ಎಂಬುದು ವಿಶೇಷ. ‘ಸರಳ ಸುಬ್ಬರಾವ್’ ಸಿನಿಮಾವನ್ನು ‘ರಿಯಾನ್ ಕ್ರಿಯೇಷನ್ಸ್’ ಲಾಂಛನದ ಮೂಲಕ ಲೋಹಿತ್ ನಂಜುಂಡಯ್ಯ ಅವರು ನಿರ್ಮಿಸಿದ್ದಾರೆ. ಮಂಜು ಸ್ವರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅಜಯ್ ರಾವ್, ಮಿಶಾ ನಾರಂಗ್ ನಟಿಸಿರುವ ‘ಸರಳ ಸುಬ್ಬರಾವ್’ ಸಿನಿಮಾ ಫೆಬ್ರವರಿ 20ರಂದು ತೆರೆಗೆ ಬರುತ್ತಿದೆ. ಈಗಾಗಲೇ ಈ ಸಿನಿಮಾದ ಟೀಸರ್, ಟ್ರೇಲರ್ ಮತ್ತು…

Read More

ನಿಮಗೆ ಸಾಬರಷ್ಟೇ ಓಟ್ ಹಾಕಿದ್ದಾರಾ ಸಿದ್ದರಾಮಯ್ಯ? ಬಾಗಲಕೋಟೆಯಲ್ಲಿ ಗುಡುಗಿದ ಯತ್ನಾಳ್

ಬಾಗಲಕೋಟೆ, ಏಪ್ರಿಲ್ 3: ಬಾಗಲಕೋಟೆಯಲ್ಲಿ ಉಪಚುನಾವಣೆಯ ಕಣ ರಂಗೇರಿದ್ದು, ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಹಿಂದೂಗಳೆಲ್ಲರೂ ಒಂದಾಗುವಂತೆ ಕರೆ ನೀಡಿದರು. ಶಿವಾಜಿ ಮಹಾರಾಜರು ಇಲ್ಲದಿದ್ದರೆ ಸನಾತನ ಧರ್ಮದ ರಕ್ಷಣೆ ಸಾಧ್ಯವಾಗುತ್ತಿರಲಿಲ್ಲ. ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೆ ಜೆಸಿಬಿ ಪ್ರಯೋಗ ಮಾಡಬೇಕು ಎಂದು ಗುಡುಗಿದರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ…

Read More

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ – Kannada News | Employee quits job by writing resignation letter on toilet paper

ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ವೋಟ್ಪಿಸ್ಮಿಕ್‌ (Whotfismick) ಹೆಸರಿನ…

Read More