Headlines

Video: ಮಂಗಳೂರು: ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ದುಷ್ಕರ್ಮಿಗಳು ಪರಾರಿ – Kannada News | Police Constable Attacked During Night Patrol in Kodical Mangaluru

ಮಂಗಳೂರು, ಮೇ 25: ಮಂಗಳೂರಿನ ಕೋಡಿಕಲ್‌ನಲ್ಲಿ ಭಾನುವಾರ ಮುಂಜಾನೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೆಬಲ್ ಹನುಮಂತ್ ಕಾಂತಿ ಅವರ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ತಲೆಗೆ ಹೊಡೆದು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಾರಾಯಣ ಗುರು ಸಹಕಾರಿ ಸಂಘದ ಕಟ್ಟಡದ ಬಳಿ ಕಾನ್‌ಸ್ಟೆಬಲ್ ಹನುಮಂತ್ ಮತ್ತು ಗೃಹರಕ್ಷಕ ಸಿಬ್ಬಂದಿ ಬಸವರಾಜ್ ಕರ್ತವ್ಯದಲ್ಲಿದ್ದರು. ಈ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಸವಾರರು ನಿಲ್ಲಿಸದೆ ತಲೆ ತಪ್ಪಿಸಿಕೊಂಡಿದ್ದಾರೆ. ಆದರೆ, ಕೆಲವು…

Read More

2026 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಶ್ರೇಯಸ್ ಅಯ್ಯರ್ – Kannada News | Shreyas Iyer’s IPL 2026 Heroics: 5th Fifty, Breaks Kohli’s Record for Punjab Kings

ಐಪಿಎಲ್ 2026 (IPL 2026) ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 211 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಪಂಜಾಬ್ ತಂಡ ಇಷ್ಟು ದೊಡ್ಡ ಮೊತ್ತ ಕಲೆಹಾಕುವಲ್ಲಿ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಶ್ರೇಯಸ್ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 59 ರನ್ ಬಾರಿಸಿ…

Read More

ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ! – Kannada News | Bengaluru Crime: Rowdy Nuisance in Peenya, Car Vandalized; Police Negligence Alleged

ಬೆಂಗಳೂರು, ಆಗಸ್ಟ್ 04: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ಪುಡಿ ರೌಡಿಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರು ಭೀತಿಯಲ್ಲಿ ದಿನ ದೂಡುವಂತಾಗಿದೆ. ಗಣಿ ಮತ್ತು ನಂಜುಂಡ ಎಂಬ ಪುಂಡರು ಗಾಂಜಾ ಹಾಗೂ ಡ್ರಗ್ಸ್ ಸೇವಿಸಿ ಏರಿಯಾದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಕಳೆದ 3ನೇ ತಾರೀಖಿನಂದು ರಾತ್ರಿ ಸ್ಥಳೀಯರು ಇವರ ಪುಂಡಾಟವನ್ನು ಪ್ರಶ್ನಿಸಿದ್ದಕ್ಕೆ, ಆಕ್ರೋಶಗೊಂಡ ಆರೋಪಿಗಳು ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಗ್ಲಾಸ್ ಒಡೆದು ದಾಂಧಲೆ ನಡೆಸಿದ್ದಾರೆ. ಈ ಕೃತ್ಯದ ವಿಡಿಯೋ ಹಾಗೂ ವ್ಹೀಲಿಂಗ್…

Read More

ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್ – Kannada News | Sri Lanka vs England, 2nd T20I Highlights

ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಪಲ್ಲೆಕೆಲ್ಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿದ್ದರು. 190 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡದ ಇನಿಂಗ್ಸ್​​ಗೆ ಮಳೆ ಅಡ್ಡಿಯಾಯಿತು. ಹೀಗಾಗಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 17 ಓವರ್​ಗಳಲ್ಲಿ 168 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 16.4…

Read More

ಇಂದು ಮಧ್ಯಾಹ್ನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ‘ಸಿಜೆಪಿ’ ನೀಡಿದ ಡೆಡ್‌ಲೈನ್ ಅಂತ್ಯ – Kannada News | Delhi on High Alert as CJP Intensifies Protest for Dharmendra Pradhans Resignation Over NEET Paper Leak

ದೆಹಲಿ, ಜು.25: NEET ಪರೀಕ್ಷೆ ಪೇಪರ್ ಲೀಕ್ ಹಗರಣ ಖಂಡಿಸಿ ಸಿಜೆಪಿ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಇಂದು ಮಧ್ಯಾಹ್ನ ಅಂತ್ಯಗೊಳ್ಳಲಿದೆ. ಪ್ರಧಾನ್ ರಾಜೀನಾಮೆ ಸೇರಿದಂತೆ ಮೂರು ಬೇಡಿಕೆಗಳನ್ನು ಸಿಜೆಪಿ ಮುಂದಿಟ್ಟಿದ್ದು, ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಈ ಸಂಬಂಧ ಇಂದು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ನೇತೃತ್ವದಲ್ಲಿ ಸಿಜೆಪಿ ಜೊತೆ ಮೂರನೇ ಸುತ್ತಿನ ಸಭೆ ನಡೆಯಲಿದೆ. ಈಗಾಗಲೇ ನಡೆದ…

Read More

ಕರ್ನಾಟಕದಲ್ಲಿ 72,000 ಹುದ್ದೆಗಳ ನೇಮಕಾತಿಗೆ ಕ್ರಮ: ಮಹತ್ವದ ಘೋಷಣೆ ಮಾಡಿದ ಡಿಸಿಎಂ ಪರಮೇಶ್ವರ್​​ – Kannada News | Karnataka Government to Fill 72,000 Vacant Posts: Revenue Minister G Parameshwara

ಬೆಂಗಳೂರು, ಜೂನ್​​ 26: ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬುತ್ತೇವೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿಯೇ ನಾವು ಹೇಳಿದ್ದೆವು. ಆದರೆ ಅನೇಕ ಕಾರಣಗಳಿಂದ ಅದು ವಿಳಂಬವಾಗಿದೆ. ಒಳ ಮೀಸಲಾತಿಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಒಟ್ಟು 72,000 ಹುದ್ದೆಗಳಿಗೆ ನೇಮಕ ಸಂಬಂಧ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್​​ ತಿಳಿಸಿದ್ದಾರೆ. ಈ ಬಗ್ಗೆ ಇಲಾಖೆಗಳಿಗೆ ನೋಟಿಫಿಕೇಶನ್​​ಗೂ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದ್ದು, ಇಬ್ಬರು ಅಧಿಕಾರಿಗಳನ್ನು ಇದಕ್ಕಾಗಿ ನೇಮಕ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು…

Read More

ರಿಸರ್ಚ್ ಅನಾಲಿಸ್ಟ್ ಲೈಸೆನ್ಸ್ ಪಡೆದು, ಯಾರಿಗೋ ಪಾಸ್ವರ್ಡ್ ಕೊಟ್ಟು, ದಿನಸಿ ಅಂಗಡಿ ನಡೆಸುತ್ತಿದ್ದ ವ್ಯಕ್ತಿ – Kannada News | Sebi cancels licence of research analyst after finding he was running a grocery shop

ನವದೆಹಲಿ, ಜನವರಿ 1: ರಿಸರ್ಚ್ ಅನಾಲಿಸ್ಟ್ ಆಗಿ ಸೆಬಿಯಿಂದ ಲೈಸೆನ್ಸ್ (SEBI licence) ಪಡೆದ ವ್ಯಕ್ತಿಯೊಬ್ಬ ತನ್ನ ಇಮೇಲ್, ಪಾಸ್ವರ್ಡ್ ಅನ್ನು ಪರಿಚಿತನೊಬ್ಬನಿಗೆ ಕೊಟ್ಟು ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಈತನ ರಿಜಿಸ್ಟ್ರೇಶನ್ ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಇದರಿಂದ ಬಹಳ ಜನರಿಗೆ ಕೋಟ್ಯಂತರ ರೂ ನಷ್ಟವಾಗಿದೆ. ಸೆಬಿ ಈತನಿಗೆ ನೀಡಿದ್ದ ರಿಸರ್ಚ್ ಅನಾಲಿಸ್ಟ್ ಲೈಸೆನ್ಸ್ ಅನ್ನು ರದ್ದು ಮಾಡಿದೆ. ಕುತೂಹಲ ಎಂದರೆ, ತನ್ನ ರಿಜಿಸ್ಟ್ರೇಶನ್ ನಂಬರ್ ದುರ್ಬಳಕೆಯಾಗಿದ್ದರೂ ಅದರ ಅರಿವೇ ಇಲ್ಲದೆ ಪುರೂಸ್​ಖಾನ್ (Purooskhan) ಯಾವುದೋ ಸಣ್ಣ ದಿನಸಿ…

Read More

ಮತ್ತೆ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಸಾರಿಗೆ ನೌಕರರು: ಏ 8ರಂದು ಬಸ್ ಸಂಚಾರ ಡೌಟ್

ಬೆಂಗಳೂರು, ಏಪ್ರಿಲ್ 06: 38 ತಿಂಗಳ ವೇತನ ಹಿಂಬಾಕಿ ‌ಮತ್ತು ಹೊಸ ವೇತನ (Salary Arrears) ಪರಿಷ್ಕರಣೆಗಾಗಿ ಆಗ್ರಹಿಸಿ ಈಗಾಗಲೇ ಸಾರಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದರು. ಆದರೆ ‌ಸರ್ಕಾರ 26 ತಿಂಗಳ ವೇತನ ಹಿಂಬಾಕಿ 2025 ಏಪ್ರಿಲ್​ನಿಂದ ವೇತನ ಪರಿಷ್ಕರಣೆಗೆ ಒಪ್ಪಿಗೆ ನೀಡಿತ್ತು. ಸದ್ಯ ಇದಕ್ಕೆ ಒಪ್ಪದ ಸಾರಿಗೆ ನೌಕರರ ಕೂಟ ಮತ್ತೆ ಹೋರಾಟಕ್ಕೆ ಮುಂದಾಗಿದೆ. ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​ವರೆಗೆ ಪಾದಯಾತ್ರೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿದ್ದ 38 ವೇತನ ಹಿಂಬಾಕಿ 2024ರಿಂದ ಆಗಬೇಕಿದ್ದ,…

Read More

ಮನೆಯಲ್ಲಿ ಸುಲಭವಾಗಿ ಬೆಳೆಸ್ಬೋದು ತಾಜಾ ಕೊತ್ತಂಬರಿ ಸೊಪ್ಪು; ನಿಮಗಾಗಿ ಇಲ್ಲಿದೆ ಸಲಹೆ – Kannada News | Grow coriander at home with these simple tips

ಅಡುಗೆಯ ಘಮ ಮತ್ತು ರುಚಿಯನ್ನು ಹೆಚ್ಚಿಸುವಲ್ಲಿ ಕೊತ್ತಂಬರಿ ಸೊಪ್ಪು (Coriander leaves) ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ ಇದು ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ. ಉತ್ಕರ್ಷಣ ನಿರೋಧಕಗಳು, ಖನಿಜಗಳು ಮತ್ತು ವಿಟಮಿನ್‌ಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕೊತ್ತಂಬರಿ ಸೊಪ್ಪು  ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಆರೋಗ್ಯ ಪ್ರಯೋಜನ ಮತ್ತು ಅಡುಗೆಯ ರುಚಿ, ಪರಿಮಳವನ್ನು ಹೆಚ್ಚಿಸುವ ಕಾರಣ ಬಹುತೇಕ ಎಲ್ಲರೂ ಸಾಂಬಾರ್‌, ರಸಂ, ಚಟ್ನಿ,…

Read More

LSG vs RCB: ಸತತ ಸೋಲುಗಳಿಂದ ಕಂಗೆಟ್ಟಿದ್ದ ಲಕ್ನೋ ವಿರುದ್ಧವೂ ಸೋತ ಆರ್​ಸಿಬಿ – Kannada News | IPL 2026: LSG Beats RCB by 10 Runs in High Scoring Thriller; Bengaluru’s 3rd Loss

ಐಪಿಎಲ್ 2026 ರ 50 ನೇ ಲೀಗ್ ಪಂದ್ಯವು ಲಕ್ನೋದ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 9 ರನ್​ಗಳಿಂದ ಸೋಲಿಸಿದ ಲಕ್ನೋ ಈ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಇತ್ತ ಆರ್​ಸಿಬಿ ಸತತ 2ನೇ ಸೋಲು ಅನುಭವಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ 213 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 203…

Read More