Video: ಮಂಗಳೂರು: ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್ಸ್ಟೆಬಲ್ ತಲೆಗೆ ಹೊಡೆದು ದುಷ್ಕರ್ಮಿಗಳು ಪರಾರಿ – Kannada News | Police Constable Attacked During Night Patrol in Kodical Mangaluru
ಮಂಗಳೂರು, ಮೇ 25: ಮಂಗಳೂರಿನ ಕೋಡಿಕಲ್ನಲ್ಲಿ ಭಾನುವಾರ ಮುಂಜಾನೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ ಹನುಮಂತ್ ಕಾಂತಿ ಅವರ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ತಲೆಗೆ ಹೊಡೆದು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಾರಾಯಣ ಗುರು ಸಹಕಾರಿ ಸಂಘದ ಕಟ್ಟಡದ ಬಳಿ ಕಾನ್ಸ್ಟೆಬಲ್ ಹನುಮಂತ್ ಮತ್ತು ಗೃಹರಕ್ಷಕ ಸಿಬ್ಬಂದಿ ಬಸವರಾಜ್ ಕರ್ತವ್ಯದಲ್ಲಿದ್ದರು. ಈ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಸವಾರರು ನಿಲ್ಲಿಸದೆ ತಲೆ ತಪ್ಪಿಸಿಕೊಂಡಿದ್ದಾರೆ. ಆದರೆ, ಕೆಲವು…