Headlines

ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ? ಇಲ್ಲಿದೆ ವಿವರಣೆ

ಹಿಂದೂ ಸನಾತನ ಧರ್ಮದಲ್ಲಿ ಪಾಪ ಕರ್ಮಗಳನ್ನು ಕಳೆಯಲು, ಕಷ್ಟಗಳನ್ನು ನಿವಾರಿಸಲು ಮತ್ತು ಭಗವಂತನ ಸಂತೃಪ್ತಿಗಾಗಿ ಯಜ್ಞ, ಯಾಗಾದಿ ಹೋಮ ಹವನಗಳನ್ನು ನಡೆಸುವ ಪದ್ಧತಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಈ ಹೋಮಗಳಿಗೆ ನಿರ್ದಿಷ್ಟ ಸಮಿಧೆ ಅಥವಾ ಸಮಿತ್ತುಗಳನ್ನು (ಪವಿತ್ರ ಮರದ ತುಂಡುಗಳು) ಬಳಸಲಾಗುತ್ತದೆ. ಹೋಮ ಹವನಗಳ ಸಂಪೂರ್ಣ ಫಲ ಪ್ರಾಪ್ತಿಗಾಗಿ, ಯಜ್ಞವನ್ನು ನಡೆಸುವ ಕರ್ತನು ಕನಿಷ್ಠ ಒಂದೆರಡು ಸಮಿತ್ತುಗಳನ್ನಾದರೂ ಸ್ವತಃ ತನ್ನ ಕೈಯಾರೆ ಸಂಗ್ರಹಿಸಿ ಅರ್ಪಿಸಬೇಕು ಎಂದು ಶಾಸ್ತ್ರಗಳು ತಿಳಿಸುತ್ತವೆ ಎಂಬುದಾಗಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು…

Read More

‘ಸಿಟಾಡೆಲ್’ ಮೂಲಕ ಮತ್ತೆ ಬಂದ ಪ್ರಿಯಾಂಕಾ ಚೋಪ್ರಾ: ಹೇಗಿದೆ ಟ್ರೈಲರ್? – Kannada News | Priyanka Chopra starrer Citadel season 2 trailer released

ಪ್ರಿಯಾಂಕಾ ಚೋಪ್ರಾ (Priyanka Chopra) ಈಗ ಹಾಲಿವುಡ್​​ನಲ್ಲಿ ಮಿಂಚುತ್ತಿರುವ ಭಾರತದ ನಟಿ. ಹಲವು ವರ್ಷಗಳ ಬಳಿಕ ರಾಜಮೌಳಿಯವರ ‘ವಾರಣಾಸಿ’ ಸಿನಿಮಾಕ್ಕಾಗಿ ಭಾರತ ಚಿತ್ರರಂಗಕ್ಕೆ ಮರಳಿದ್ದಾರಾದರೂ ಈಗಲೂ ಅವರು ಹಾಲಿವುಡ್​ನ ಕೆಲವಾರು ಪ್ರಾಜೆಕ್ಟ್​​ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಾಲಿವುಡ್​ನ ಸಿನಿಮಾಗಳು ಮಾತ್ರವಲ್ಲದೆ ಟಿವಿ ಸರಣಿ ಅಥವಾ ವೆಬ್ ಸರಣಿಗಳಲ್ಲಿಯೂ ಸಹ ಪ್ರಿಯಾಂಕಾ ಚೋಪ್ರಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2023ರಲ್ಲಿ ‘ಸಿಟಾಡೆಲ್’ ಹೆಸರಿನ ಆಕ್ಷನ್ ಭರಿತ ವೆಬ್ ಸರಣಿಯಲ್ಲಿ ಪ್ರಿಯಾಂಕಾ ನಟಿಸಿದ್ದರು. ಇದೀಗ ಅದೇ ಸರಣಿಯ ಎರಡನೇ ಸೀಸನ್ ಬರುತ್ತಿದ್ದು, ಹೊಸ…

Read More

T20 World Cup 2026: ಟಿ20 ವಿಶ್ವಕಪ್​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ – Kannada News | T20 World Cup 2026: Australia Squad Announced, Shock Selections and Captain

ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ. ನಾಯಕ ಮಿಚೆಲ್ ಮಾರ್ಷ್ (Mitchell Marsh) ನಾಯಕತ್ವದ 15 ಸದಸ್ಯರ ತಂಡವನ್ನು ಮಿನಿ ವಿಶ್ವಸಮರಕ್ಕೆ ಆಯ್ಕೆ ಮಾಡಲಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, 2025 ರಲ್ಲಿ ಟಿ20 ಮಾದರಿಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ಆಟಗಾರನನ್ನು ಆಯ್ಕೆ ಮಂಡಳಿ ಕೈಬಿಟ್ಟಿದ್ದರೆ, ಇತ್ತ ಕಳೆದ 12 ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಹೊರಗುಳಿದ ಆಟಗಾರನನ್ನು ಆಯ್ಕೆ ಮಾಡುವ ಮೂಲಕ…

Read More

ಬಂಡಾಯ ಸಂಸದರ ವಿರುದ್ಧ ಕಾನೂನು ಸಮರಕ್ಕಿಳಿದ ಟಿಎಂಸಿ; 20 ರೆಬೆಲ್​ಗಳ ಅನರ್ಹತೆಗೆ ಸ್ಪೀಕರ್​ಗೆ ಮನವಿ – Kannada News | Abhishek Banerjee meets Speaker Om Birla demands disqualification of 20 rebel TMC MPs

ನವದೆಹಲಿ, ಜೂನ್ 19: ಪಶ್ಚಿಮ ಬಂಗಾಳದ ಸಾರ್ವತ್ರಿಕ ಚುನಾವಣೆಗಳ ಬೆನ್ನಲ್ಲೇ ಟಿಎಂಸಿ (TMC) ಪಕ್ಷದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಕ್ಷದ ನಿಲುವಿಗೆ ವಿರುದ್ಧವಾಗಿ ಬಂಡಾಯ ಎದ್ದು, ಬೇರೆ ಪಕ್ಷದೊಂದಿಗೆ ವಿಲೀನ ಪ್ರಕ್ರಿಯೆಗೆ ಮುಂದಾಗಿರುವ 20 ಸಂಸದರ ವಿರುದ್ಧ ಟಿಎಂಸಿ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ನವದೆಹಲಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಆ ಎಲ್ಲಾ 20 ಬಂಡಾಯ ಸಂಸದರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಲಿಖಿತ ಮನವಿ…

Read More

ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್ – Kannada News | Gilli Nata Wins Bigg Boss Kannada 12 Record 47 Crore Votes Crown Him Champion

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು.  ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ ಸೆಳೆದರು. ಎಲ್ಲಾ ಶೋಗಲ್ಲಿ…

Read More

ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​! – Kannada News | Belagavi: Seven Have Narrow Escape After House Wall Collapses in Heavy Rain

ಬೆಳಗಾವಿ, ಜುಲೈ 04: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಳೆರಾಯ ಅಕ್ಷರಶಃ ರೌದ್ರಾವತಾರ ತಾಳಿದೆ. ಒಂದು ಕಡೆ ವರುಣಾರ್ಭಟಕ್ಕೆ ಮನೆ ಒಳಗೆ ನೀರು ನುಗ್ಗಿದ್ದರೆ, ಮತ್ತೊಂದು ಕಡೆ ಮನೆ ಗೋಡೆ ಕುಸಿದು ಬಿದ್ದಿದೆ. ಚಿಕ್ಕೋಡಿ ತಾಲೂಕಿನ ಜೋಡರಕುರುಳಿ ಗ್ರಾಮದಲ್ಲಿ ಗಂಗವ್ವ ವರಾಳೆ ಎಂಬುವವರಿಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದಿದೆ. ಗೋಡೆ ಕುಸಿಯುವ ಭೀಕರ ಶಬ್ದ ಕೇಳಿ ಮನೆಯಲ್ಲಿದ್ದ 7 ಜನರು ತಕ್ಷಣ ಹೊರಗೆ ಓಡಿ ಬಂದಿದ್ದರಿಂದ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಸದ್ಯ ಮನೆ ಕಳೆದುಕೊಂಡು ಇಡೀ…

Read More

ಬರ್ತ್ ಡೇ ಪಾರ್ಟಿ ಆಚರಿಸುತ್ತಿದ್ದಾಗಲೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ 15 ಯುವಕರು – Kannada News

ಬೆಳಗಾವಿ, ಜೂನ್ 6: ಧಾರಾಕಾರ ಮಳೆಗೆ ಹಳೆಯ ಕಟ್ಟಡವೊಂದು ದಿಢೀರನೆ ಕುಸಿದು ಬಿದ್ದಿದ್ದು, 15 ಯುವಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ರೋಮಾಂಚಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಅಂದಹಾಗೆ, ಘಟನೆ ವೇಳೆ ಯುವಕರು ಸ್ನೇಹಿತನ ಬರ್ತ್​​ ಡೇ ಪಾರ್ಟಿ ಆಚರಿಸುತ್ತಿದ್ದರು. ಅಥಣಿ ಪಟ್ಟಣದ ಹಳದಿ ಕಟ್ಟಡವೊಂದರಲ್ಲಿ ಯುವಕರ ತಂಡವೊಂದು ತಮ್ಮ ಸ್ನೇಹಿತನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿತ್ತು. ಈ ವೇಳೆ ಕಟ್ಟಡದಿಂದ ವಿಚಿತ್ರವಾದ ಶಬ್ದ ಕೇಳಿಬಂದಿದೆ. ಅಪಾಯದ ಮುನ್ಸೂಚನೆ ಅರಿತ ಯುವಕರು ತಕ್ಷಣವೇ ಜಾಗರೂಕರಾಗಿ…

Read More

T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ! – Kannada News | T20 World Cup 2026 Semi final have Extra 90 Minutes

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ನಾಳೆ (ಮಾ.5) ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ. ಈ ನಿರ್ಣಾಯಕ ಪಂದ್ಯಗಳಿಗೆ ಮೀಸಲು ದಿನವನ್ನು ಘೋಷಿಸಲಾಗಿದೆ. ಅಂದರೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಈ ಮ್ಯಾಚ್​ ಅನ್ನು ಮರು ದಿನ ಮುಂದುವರೆಸಲಾಗುತ್ತದೆ. ಆದರೆ ಅದಕ್ಕೂ ಮುನ್ನ ನಿಗದಿತ ದಿನದಂದೇ ಪಂದ್ಯವನ್ನು…

Read More

Karnataka Weather Forecast: ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heavy Rainfall Alert for Coastal and North Interior Districts

ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ ಬೆಂಗಳೂರು, ಜೂನ್ 27: ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ. ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ ಕರಾವಳಿಯ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ….

Read More

ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ – Kannada News | DK Shivakumar become a Karnataka CM Predicted By Nonavinakere Swamiji

ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು…

Read More