Headlines

Hindu Rituals: ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಶಾಲು ಧರಿಸುವುದೇಕೆ? ಇದರ ಹಿಂದಿನ ಆಧ್ಯಾತ್ಮಿಕ ರಹಸ್ಯ ಇಲ್ಲಿದೆ

ಅನಾದಿಕಾಲದಿಂದಲೂ ಪೂಜಾ ಸಮಯ, ಹೋಮ, ಹವನ, ವಿವಾಹ ಹಾಗೂ ಇತರ ಶುಭಕಾರ್ಯಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರ(ಶಾಲು) ವನ್ನು ಧರಿಸುತ್ತಾ ಬಂದಿದ್ದಾರೆ. ಇದು ಪ್ರಾಚೀನ ಕಾಲದಿಂದಲೂ ಆಚರಣೆಯಲ್ಲಿರುವ ಒಂದು ಸಾಂಸ್ಕೃತಿಕ ಸಂಪ್ರದಾಯವಾಗಿದೆ. ಶುಭಕಾರ್ಯಕ್ಕೆ ಸಿದ್ಧರಾಗಿದ್ದೇವೆ ಎಂಬುದರ ಸಂಕೇತವಾಗಿ ಈ ವಸ್ತ್ರವನ್ನು ಧರಿಸಲಾಗುತ್ತದೆ. ಇದು ನಾವು ಒಂದು ಸಂಕಲ್ಪವನ್ನು ತೊಟ್ಟಿದ್ದೇವೆ, ವ್ರತಧಾರಿಗಳಾಗಿದ್ದೇವೆ ಮತ್ತು ಒಂದು ನಿರ್ದಿಷ್ಟ ಗುರಿಯನ್ನು ಹೊಂದಿದ್ದೇವೆ ಎಂಬುದರ ಸೂಚಕವಾಗಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಮೆಟಾ, ಮೈಕ್ರೋಸಾಫ್ಟ್​ನಲ್ಲಿ ಎಐ ಸಂಚಲನ; 23,000 ಉದ್ಯೋಗಗಳಿಗೆ ಕುತ್ತು – Kannada News | AI effect, Meta and Microsoft take steps that can affect 23,000 jobs

ನವದೆಹಲಿ, ಏಪ್ರಿಲ್ 24: ಟೆಕ್ ದೈತ್ಯ ಸಂಸ್ಥೆಗಳಾದ ಮೆಟಾ (ಫೇಸ್‌ಬುಕ್‌ನ ಮಾತೃಸಂಸ್ಥೆ) ಮತ್ತು ಮೈಕ್ರೋಸಾಫ್ಟ್ ಜಾಗತಿಕವಾಗಿ ಸುಮಾರು 23,000 ಉದ್ಯೋಗಗಳ ಮೇಲೆ ಪರಿಣಾಮ ಬೀರಬಲ್ಲ ಬೃಹತ್ ಉದ್ಯೋಗ ಕಡಿತ ಮತ್ತು ಬೈಔಟ್ (Buyout) ಯೋಜನೆಗಳನ್ನು ಪ್ರಕಟಿಸಿವೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ವೆಚ್ಚ ಕಡಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮೆಟಾ ತನ್ನ ಒಟ್ಟು ಉದ್ಯೋಗಿಬಳಗದ ಶೇಕಡಾ 10 ರಷ್ಟು, ಅಂದರೆ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಮೇ 20 ರಿಂದ…

Read More

Makara Sankranti 2026: ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲೇ ಮಾಡಿ ಆರೋಗ್ಯಕರ ಶೇಂಗಾ-ಎಳ್ಳು ಉಂಡೆ – Kannada News | Makara Sankranti 2026: Sankranti special peanut sesame laddu; here is the recipe

ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ (Makara Sankranti) ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಗ್ಗಿ ಹಬ್ಬವಾದ ಇದನ್ನು ಉತ್ತರ ಭಾರತದಲ್ಲಿ ಲೋಹ್ರಿ ಎಂದು ಕರೆದರೆ, ತಮಿಳುನಾಡಿನಲ್ಲಿ ಪೊಂಗಲ್‌ ಎಂದೂ ಹಾಗೂ ಕರ್ನಾಟಕ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಎಳ್ಳು ಬೆಲ್ಲವನ್ನು ಸೇವಿಸುವ ಸಂಪ್ರದಾಯವಿದೆ. ಜೊತೆಗೆ ಎಳ್ಳು ಮತ್ತು ಬೆಲ್ಲವನ್ನು ಬಳಸಿ ವಿವಿಧ ಖಾದ್ಯಗಳನ್ನು ಸಹ ತಯಾರಿಸಲಾಗುತ್ತದೆ. ಹೀಗಿರುವಾಗ ಈ ಬಾರಿಯ ಹಬ್ಬಕ್ಕೆ ಶೇಂಗಾ ಎಳ್ಳಿನ ಉಂಡೆಯನ್ನು ಮಾಡಿ. ಈ…

Read More

‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್​ಜಿವಿ

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವನ್ನು ನೋಡಿ ದಂಗಾಗಿದ್ದಾರೆ. ಈ ಚಿತ್ರದ ದೃಶ್ಯ ವೈಭವ ಮತ್ತು ಪ್ರಭಾವಕ್ಕೆ ಮನಸೋತಿರುವ ಅವರು, ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಒಂದು ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಚಿತ್ರದ ಪ್ರಿವ್ಯೂ ನೋಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು, ‘ಧುರಂಧರ್ 2 ಚಿತ್ರದ ಪ್ರಭಾವವು ಶೋಲೆ ಚಿತ್ರಕ್ಕಿಂತ…

Read More

RCB ಫ್ಯಾನ್ಸ್ ಗೆ ಶುಭ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂಗೆ ಅಂಟಿದ್ದ ಸೂತಕ ಕೊನೆಗೂ ನಿವಾರಣೆ

ಮಾರ್ಚ್ 28ರಿಂದಲೇ ಐಪಿಎಲ್-2026 (IPL 2026)​ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಉದ್ಘಾಟನಾ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್​​ ಹೈದರಾಬಾದ್ ನಡುವೆ ಓಪನಿಂಗ್ ಮ್ಯಾಚ್ ನಡೆಯಲಿದೆ. ಆದ್ರೆ ಇದು ಕನ್ಫರ್ಮ್ ಆಗಿರಲಿಲ್ಲ. ಯಾಕಂದ್ರೆ ರಾಜ್ಯ ಸರ್ಕಾರ ಇದೂವರೆಗೂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಗೆ ಅನುಮತಿ ನೀಡಿರಲಿಲ್ಲ. ಆದ್ರೆ, ಇಂದು (ಮಾರ್ಚ್ 16) ಬರೋಬ್ಬರಿ 10 ತಿಂಗಳ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಆಡುವುದಕ್ಕೆ ಸರ್ಕಾರ (Karnataka government…

Read More

ಪ್ರೇಮಿಗಳೇ ಹಿಂದೂ ಸಂಘಟನೆಗೆ ಭಯಪಡಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ ಎಂದ ಯುವ ಕಾಂಗ್ರೆಸ್ – Kannada News | Yuva Congress to Protect Lovers from Moral Policing on Valentine’s Day in Karnataka

ಬೆಂಗಳೂರು ಫೆ.13: ಫೆಬ್ರವರಿ 14ರ ಪ್ರೇಮಿಗಳ ದಿನದಂದು (Valentine’s Day) ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಸನ್ನದ್ಧವಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗ ದಳದಂತಹ ಸಂಘಟನೆಗಳ ಪುಂಡಾಟಿಕೆಗೆ ಹೆದರಬೇಕಿಲ್ಲ, ಪ್ರೇಮಿಗಳ ರಕ್ಷಣೆಗೆ ನಾವು ‘ಪ್ರೀತಿಯ ಸೈನಿಕರಾಗಿ’ ನಿಲ್ಲಲಿದ್ದೇವೆ ಎಂದು ಯುವ ಕಾಂಗ್ರೆಸ್‌ ರಾಜ್ಯ ಅಧ್ಯಕ್ಷ ಎಚ್.ಎಸ್‌. ಮಂಜುನಾಥ್‌ ಗೌಡ ಘೋಷಿಸಿದ್ದಾರೆ. ಪ್ರತಿ ವರ್ಷ ಪ್ರೇಮಿಗಳ ದಿನದಂದು ಹಿಂದೂ ಪರ ಸಂಘಟನೆಗಳು ಪಾರ್ಕ್‌ಗಳು, ಮಾಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ…

Read More

‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಡಕಾಯತ್’ ಸಿನಿಮಾದಲ್ಲಿ ಟಾಲಿವುಡ್‌ನ ಯುವ ಮತ್ತು ಪ್ರತಿಭಾನ್ವಿತ ನಾಯಕ ಅಡಿವಿ ಶೇಷ್ ನಟಿಸಿದ್ದಾರೆ. ಶನಿಲ್ ಡಿಯೋ ನಿರ್ದೇಶನದ ಈ ಲವ್ ಮತ್ತು ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಮೃಣಾಲ್ ಠಾಕೂರ್ ನಾಯಕಿ. ಬಾಲಿವುಡ್ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೂಡ ಈ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಶಕ್ತಿಶಾಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಇಂದು (ಏಪ್ರಿಲ್ 10) ರಿಲೀಸ್ ಆಗಿದೆ. ಈ ಸಿನಿಮಾದ ಆಫರ್ ಹೋಗಿದ್ದು ಮೊದಲು ಯುವ ಹೀರೋಗೆ….

Read More

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ – Kannada News | Rashmika Mandanna invites a few people from Kannada Film Industry

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಈಗ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಆಹ್ವಾನವನ್ನು ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್…

Read More

ಇತಿಹಾಸ ಬರೆದ ‘ಬ್ರಮಯುಗಂ’ ಆಸ್ಕರ್​​ನಿಂದ ವಿಶೇಷ ಗೌರವ – Kannada News | Mammootty starrer Bramayugam movie to premier in Oscars special screening

ಭಾರತೀಯ ಚಿತ್ರರಂಗದಲ್ಲಿಯೇ ಅತ್ಯಂತ ಭಿನ್ನವಾದ ಚಿತ್ರರಂಗವೆಂದರೆ ಅದು ಮಲಯಾಳಂ (Malayalam) ಚಿತ್ರರಂಗ. ಇತರೆ ಕೆಲ ಜನಪ್ರಿಯ ಮತ್ತು ದೊಡ್ಡ ಚಿತ್ರರಂಗಗಳು ಕಮರ್ಶಿಯಲ್, ಮಾಸ್ ಸಿನಿಮಾಗಳು, ಪ್ಯಾನ್ ಇಂಡಿಯಾ ರೀಚ್, ಭರ್ಜರಿ ಮಾರ್ಕೆಟಿಂಗ್​​ಗಳ ಕಡೆ ಗಮನ ವಹಿಸಿದ್ದರೆ ಮಲಯಾಳಂ ಸಿನಿಮಾಗಳು ಇದೆಲ್ಲವನ್ನೂ ಬದಿಗೆ ಸರಿಸಿ ಕೇವಲ ಭಿನ್ನ ಕತೆ, ಮಾನವೀಯ ಮೌಲ್ಯಗಳು, ಸ್ವಚ್ಛ ಮನರಂಜನೆಗೆ ಒತ್ತು ನೀಡಿ ಸಿನಿಮಾಗಳನ್ನು ನಿರ್ಮಿಸುತ್ತಿದೆ. ಹಲವು ಅತ್ಯದ್ಭುತ ಸಿನಿಮಾಗಳನ್ನು ಮಲಯಾಳಂ ಚಿತ್ರರಂಗ ನೀಡುತ್ತಾ ಬಂದಿದೆ. ಅವುಗಳಲ್ಲಿ ಇತ್ತೀಚೆಗಿನ ‘ಬ್ರಮಯುಗಂ’ ಸಹ ಒಂದು. ಇದೀಗ…

Read More

ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

ಗದಗ, ಮಾರ್ಚ್​ 23: ಬಡತನದ ಕಾರಣದಿಂದ ಹಲವಡೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳನ್ನು ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಾರೆ. ಓದಿ, ಪರೀಕ್ಷೆ ಬರೆದು ವಿದ್ಯಾವಂತರಾಗಬೇಕಾದ ಸಮಯದಲ್ಲಿ ಕುಟುಂಬಕ್ಕೆ ನೆರವಾಗಿ ಶಿಕ್ಷಣದಿಂದ (Education) ವಂಚಿತರಾಗುತ್ತಾರೆ. ಇದೇ ರೀತಿಯ ಘಟನೆ ಗದಗದಲ್ಲೂ ನಡೆದಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆಗೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿನಿ ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದಲ್ಲಿ ಬಡತನದ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು…

Read More