Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಯೋಗ ಇದೆ. ಬಹಳ ಸಮಯದಿಂದ ನೀವು ಹೇಳಬೇಕು ಅಂದುಕೊಳ್ಳುತ್ತಾ ಇದ್ದ ಕೆಲವು ವಿಚಾರಗಳನ್ನು ಸಂಬಂಧ ಪಟ್ಟವರಿಗೆ ಹೇಳಲಿದ್ದೀರಿ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ನೀವು ಕೈಯಿಂದ ಹಣ ಹಾಕಿ, ಮಾಡಿಕೊಟ್ಟ ಕೆಲಸದ ಬಾಕಿ ವಸೂಲಿ ಮಾಡುವುದು ಈ ದಿನ ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕುದುರುವುದು ಕಷ್ಟ ಆಗಲಿದೆ. ಸ್ನೇಹಿತರ ಜೊತೆಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ಲಾನ್ ಬಿ ಮಾಡಿಕೊಳ್ಳುವ ವಿಧಾನದಿಂದ ಅನುಕೂಲ ಆಗಲಿದೆ. ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ ಅಂದುಕೊಂಡ ರೀತಿಯಲ್ಲಿಯೇ ಕೆಲಸ ಮುಗಿಯುತ್ತದೆ. ಉದ್ಯೋಗ ಬಿಟ್ಟು ಹೊಸ ವ್ಯವಹಾರ- ವ್ಯಾಪಾರ ಆರಂಭಿಸುವ ನಿರ್ಧಾರದ ಬಗ್ಗೆ ನಿಮ್ಮಲ್ಲಿ ಕೆಲವರು ಸ್ನೇಹಿತರ…

Read More

Horoscope Today 26 January : ಇಂದು ಈ ರಾಶಿಯವರು ಯಾವ ಸವಾಲನ್ನು ಒಪ್ಪುಕೊಳ್ಳರು – Kannada News | Horoscope Today: January 26, Monday 2026 Daily Zodiac Predictions and Lucky Signs

ಮೇಷ ರಾಶಿ: ಇನ್ನೊಬ್ಬರಿಂದ ಮತ್ತೆ ಮತ್ತೆ ಹೇಳಿಸಿಕೊಳ್ಳಬೇಕಾಗುವುದು. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗುವ ಮಾತುಗಳು ಬರಬಹುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಭವಿಷ್ಯದ ವಿದ್ಯಾಭ್ಯಾಸದ ಬಗ್ಗೆ ಆತಂಕ ಕಾಣಿಸುವುದು. ವೃಷಭ ರಾಶಿ: ನಿಮ್ಮ ಬಗ್ಗೆ ಅನಗತ್ಯ ಮಾತುಗಳು ಬರುವುದು. ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಕೆಲವರು ದೂರವಾದಷ್ಟು ನಿಮಗೆ…

Read More

ಸೋಲಿನ ಸುಳಿಯಿಂದ ಹೊರತಂದ ನಿರ್ದೇಶಕನಿಗೆ ಭಾರಿ ಉಡುಗೊರೆ ಕೊಟ್ಟ ಮೆಗಾಸ್ಟಾರ್ – Kannada News | Megastar Chiranjeevi gifts luxury car to director Anil Ravipudi

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಲೆಜೆಂಡರಿ ನಟ. ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆದಿದ್ದಾರೆ ಚಿರಂಜೀವಿ. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್ ಅವರಿಗಿಂತಲೂ ದೊಡ್ಡ ಸ್ಟಾರ್ ಆಗಿದ್ದ ಚಿರಂಜೀವಿ, ಬಚ್ಚನ್ ಅವರಿಗಿಂತಲೂ ಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ತೀರ ಇತ್ತೀಚೆಗಿನ ವರೆಗೂ ಸಹ ಮೆಗಾಸ್ಟಾರ್ ಅನ್ನು ಬಾಕ್ಸ್ ಆಫೀಸ್​​ ಕಲೆಕ್ಷನ್​​ನಲ್ಲಿ ಹಿಂದಿಕ್ಕುವವರಿರಲಿಲ್ಲ. ಆದರೆ ರಾಜಕೀಯಕ್ಕೆ ಹೋಗಿ ಮರಳಿದ ಬಳಿಕ ಚಿರಂಜೀವಿ ಸತತ ಸೋಲುಗಳನ್ನೇ ಕಂಡಿದ್ದರು. ಯಾವ ಸಿನಿಮಾ ಸಹ ದೊಡ್ಡ ಹಿಟ್ ಆಗಿರಲಿಲ್ಲ….

Read More

IND vs NZ: ಗುರುವಿಗೆ ತಕ್ಕ ಶಿಷ್ಯ; 2ನೇ ಅತಿ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Record 14 Ball Fifty Powers India to 13th Consecutive T20I Series Win vs NZ

ಇನ್ನು ವಿಶ್ವ ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯ ತಂಡಗಳನ್ನು ನೋಡಿದರೆ, ಅಭಿಷೇಕ್ ಶರ್ಮಾ ಜಂಟಿಯಾಗಿ ಮೂರನೇ ಅತಿ ವೇಗದ ಅರ್ಧಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಯುವರಾಜ್ ಸಿಂಗ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಜಿಂಬಾಬ್ವೆ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ನಮೀಬಿಯಾದ ಆಟಗಾರ ಜಾನ್ ಫ್ರೈಲಿಂಕ್ ಎರಡನೇ ಸ್ಥಾನದಲ್ಲಿದ್ದಾರೆ. 2016 ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಕಾಲಿನ್ ಮುನ್ರೋ ಅವರೊಂದಿಗೆ ಅಭಿಷೇಕ್ ಶರ್ಮಾ ಅವರ ಹೆಸರು ಈಗ…

Read More

‘ಜನ ನಾಯಗನ್’ ಸಿನಿಮಾಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ: ನೂರಾರು ಕೋಟಿ ನಷ್ಟದ ಭೀತಿ – Kannada News | Amazon Prime warned Jana Nayagan producer sue over release date chaos

ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಕಾರಣಕ್ಕೆ ತೀವ್ರ ಹಿನ್ನಡೆ ಆಗಿದ್ದು, ಈಗಾಗಲೇ ಬಿಡುಗಡೆ ದಿನಾಂಕ ಮುಂದೆ ಹೋಗಿ ನಿರ್ಮಾಪಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಎಂತೆಂಥ ಸಿನಿಮಾಗಳಿಗೆ ಸುಲಭವಾಗಿ ಪ್ರಮಾಣ ಪತ್ರ ನೀಡಿರುವ ಸೆನ್ಸಾರ್ ಮಂಡಳಿ, ರೀಮೇಕ್ ಸಿನಿಮಾ ಆಗಿರುವ ‘ಜನ ನಾಯಗನ್’ಗೆ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಪ್ರಕರಣ ಇದೀಗ ಮದ್ರಾಸ್ ಹೈಕೋರ್ಟ್​​ನಲ್ಲಿದೆ. ಹೀಗಿರುವಾಗ ಸಿನಿಮಾದ ನಿರ್ಮಾಪಕರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಪ್ಪಂದದಂತೆ ಸಿನಿಮಾ ಬಿಡುಗಡೆ…

Read More

ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ; ಇಲ್ಲಿದೆ 70 ಶೌರ್ಯ ಪ್ರಶಸ್ತಿ ವಿಜೇತರ ಪಟ್ಟಿ – Kannada News | Shubhanshu Shukla gets Ashoka Chakra, as president selects 70 army personnel for gallantry awards

ನವದೆಹಲಿ, ಜನವರಿ 25: ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಷನ್​ಗೆ ಪೈಲಟ್ ಆಗಿ ಹೋಗಿ ಬಂದ ಭಾರತದ ಮೊದಲ ಗಗನಯಾತ್ರಿ ಎನಿಸಿರುವ ಶುಭಾಂಶು ಶುಕ್ಲಾ ಅವರಿಗೆ ಸರ್ಕಾರ ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಅಶೋಕ ಚಕ್ರವು ಶಾಂತಿಕಾಲದ ಅತ್ಯುನ್ನತ ಶೌರ್ಯ ಪ್ರಶಸ್ತಿ ಎನಿಸಿದೆ. ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ಶುಭಾಂಶು ಅವರು ಇಸ್ರೋ ವತಿಯಿಂದ ಗಗನಯಾತ್ರಿಯಾಗಿ ಸ್ಪೇಸ್​ಎಕ್ಸ್​ನ ಡ್ರಾಗಾನ್ ಗಗನನೌಕೆ ಮೂಲಕ ಐಎಸ್​ಎಸ್ ತಲುಪಿದ್ದರು. ಶುಭಾಂಶು ಶುಕ್ಲಾ ಅವರಿಗೆ ನಾಳೆ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ದ್ರೌಪದಿ…

Read More

ಸ್ನೇಹಿತರಿಂದಲೇ ರೌಡಿಶೀಟರ್ನ ಡೆಡ್ಲಿ ಮರ್ಡರ್​: ಹಣದ ವಿಷಯಕ್ಕೆ ಹರಿದಿದ್ದು ನೆತ್ತರು – Kannada News | Rowdy Sheeter Auto Naga Killed by Friends Over Money Dispute in Nelamangala

ನೆಲಮಂಗಲ, ಜನವರಿ 25: ಮಾರಕಾಸ್ತ್ರಗಳಿಂದ ಇರಿದು ಸ್ನೇಹಿತರೇ ರೌಡಿಶೀಟರ್​​ನೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲ ಬಳಿಯ ಬಾಲಾಜಿ ಫಾರ್ಮ್ ಹೌಸ್​ನಲ್ಲಿ ನಡೆದಿದೆ. ಲಗ್ಗೆರೆ ಮತ್ತು ಹುಲಿಯೂರುದುರ್ಗ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಟೋ ನಾಗ ಕೊಲೆಯಾದ ವ್ಯಕ್ತಿಯಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣದ ವಿಚಾರಕ್ಕೆ ಮರ್ಡರ್​​ ನಡೆದಿದೆ ಎನ್ನಲಾಗಿದೆ. ಮೊದಲು ಪಾರ್ಟಿ, ಆಮೇಲೆ ಮರ್ಡರ್​! ಗಂಗೊಂಡಹಳ್ಳಿಯಲ್ಲಿದ್ದ ನಾಗ ಇಂದು ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಮುಂದಾಗಿದ್ದ. ಹೀಗಾಗಿ ಮಧ್ಯಾಹ್ನ 2.30ರ ವೇಳೆಗೆ ಬಾಲಾಜಿ…

Read More

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ – Kannada News | Kogilu Layout Demolition: 80 Rehabilitation Applications Rejected

ಬೆಂಗಳೂರು, ಜನವರಿ 25: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಮನೆ ಹಂಚಿಕೆಗಾಗಿ ಸಲ್ಲಿಕೆಯಾಗಿದ್ದ 167 ಅರ್ಜಿಗಳ ಪೈಕಿ ಮೊದಲ ಹಂತದಲ್ಲಿ 80 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮನೆ ಒದಗಿಸುವ ಭರವಸೆ ನೀಡಲಾಗಿದ್ದ 26 ಜನರ ಅರ್ಜಿಗಳೂ ಕೂಡ ರಿಜೆಕ್ಟ್​​ ಆಗಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಳಿದ 87 ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಡಿಸೆಂಬರ್ 20ರಂದು ಕೋಗಿಲು ಲೇಔಟ್‍ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಲಾಗಿತ್ತು. ವಿಚಾರ ದೇಶಾದ್ಯಂತ ಚರ್ಚೆಯಾದ ಬಳಿಕ ಕೆಲವೇ ದಿನಗಳಲ್ಲಿ ಮನೆ ಹಂಚಿಕೆ…

Read More

IND vs NZ: ಅಭಿ, ಸೂರ್ಯ ಸಿಡಿಲಬ್ಬರದ ಅರ್ಧಶತಕ; ಟಿ20 ಸರಣಿ ಗೆದ್ದ ಟೀಂ ಇಂಡಿಯಾ – Kannada News | India Dominates NZ in Guwahati T20, Clinches Series 3 0, Breaks 13 Series Record

ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವನ್ನೂ ಸಹ ಆತಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಈ ಮೂಲಕ 3-0 ಅಂತರದಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಮಾತ್ರವಲ್ಲದೆ ಸತತ 13ನೇ ಟಿ20 ಸರಣಿಯನ್ನು ಗೆಲ್ಲುವ ಮೂಲಕ ತನ್ನದೇ ಹಳೆದ ದಾಖಲೆಯನ್ನು ಮುರಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 153 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ…

Read More