Headlines

ಹಾರ್ಮುಜ್ ಜಲಸಂಧಿಯಲ್ಲಿ ಮಹಾ ಸುಂಕದ ಸಮರ, ಟ್ರಂಪ್ ಅವರ ಶೇ.20 ಶುಲ್ಕದ ಬೇಡಿಕೆಗೆ ಇರಾನ್ ಕೌಂಟರ್ – Kannada News | Hormuz Strait Tariff War: Trump’s 20 percent Fee Sparks Iran Counter and Global Oil Crisis

ಟೆಹ್ರಾನ್, ಜುಲೈ 14: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ನಿಯಂತ್ರಣ ಮತ್ತು ಸುಂಕದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತು ಇರಾನ್ ನಡುವೆ ತೀವ್ರ ಮಾತಿನ ಚಕಿಮಕಿ ನಡೆದಿದೆ. ಜಲಸಂಧಿಯ ಮೂಲಕ ಹಾದು ಹೋಗುವ ವಿಶ್ವದ ಎಲ್ಲಾ ವಾಣಿಜ್ಯ ಹಡಗುಗಳ ಸರಕುಗಳ ಮೇಲೆ ಬರೋಬ್ಬರಿ ಶೇ.20ರಷ್ಟು ಸುರಕ್ಷತಾ ಶುಲ್ಕ ವಿಧಿಸುವ ಟ್ರಂಪ್ ಯೋಜನೆ ಬಗ್ಗೆ ಇರಾನ್ ತಮಾಷೆ ಮಾಡಿದೆ. ಇದಕ್ಕೆ ಎಕ್ಸ್​​ ಪೋಸ್ಟ್​ ಮೂಲಕ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಸಯ್ಯದ್…

Read More

Trees Cut Down At Bengaluru: ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ! – Kannada News | Development vs Environment: 19,000 Trees Cut Down in Bengaluru Over Last Three Years

ಬೆಂಗಳೂರು, ಜುಲೈ 14: ಬೆಂಗಳೂರು, ಹಿಂದೆ ಗಾರ್ಡನ್ ಸಿಟಿ ಎಂದೇ ಖ್ಯಾತಿ ಪಡೆದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ನಗರದ ಅಭಿವೃದ್ಧಿ ಕಾಮಗಾರಿಗಳ ನಿಟ್ಟಿನಲ್ಲಿ ಹಸಿರು ಪರಿಸರ ನಾಶವಾಗುತ್ತಿದೆ.ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಅಂದಾಜು 19 ಸಾವಿರ ಮರಗಳಿಗೆ ಕೊಡಲಿ ಬಿದ್ದಿದೆ ಎಂದು ವರದಿಯಾಗಿದ್ದು, ಈ ಸಂಖ್ಯೆ ಪರಿಸರ ಪ್ರೇಮಿಗಳು ಮತ್ತು ನಾಗರಿಕರಲ್ಲಿ ತೀವ್ರ ಆತಂಕ ಹುಟ್ಟಿಸಿದೆ. ಹೊಸ ಮೆಟ್ರೋ ಮಾರ್ಗಗಳು, ರಸ್ತೆ ವಿಸ್ತರಣೆಗಳು, ಮೇಲ್ಸೇತುವೆಗಳು ಮತ್ತು ಇತರ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಸಾವಿರಾರು ಮರಗಳನ್ನು ತೆರವುಗೊಳಿಸಲಾಗಿದೆ. ಇದರಲ್ಲಿ…

Read More

Bengaluru Air Quality: ಮಾಲಿನ್ಯ ಮುಕ್ತ ಹಾದಿಯಲ್ಲಿ ಬೆಂಗಳೂರು; ವಾಯುಗುಣಮಟ್ಟದಲ್ಲಿ ಬಾಗಲಕೋಟೆ ಉತ್ತಮ, ಬೇಲೂರು ಕಳಪೆ! – Kannada News | Bengaluru AQI Today: Air Quality Improves Across Karnataka Due to Monsoon Rains

ಬೆಂಗಳೂರು, ಜುಲೈ 14: ಕಳೆದ ಹಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (AQI) ಉತ್ತಮವಾಗಿದೆ. ಇಂದೂ ಸಹ ಬೆಳಗಾವಿ, ಬಾಗಲಕೋಟೆ ಜೊತೆಗೆ ಇನ್ನೂ ಹಲವು ಜಿಲ್ಲೆಗಳಲ್ಲಿ ಏರ್ ಕ್ವಾಲಿಟಿ ಸುಧಾರಿಸಿದೆ. ರಾಜ್ಯದಲ್ಲಿ ಸುರಿದ ಮುಂಗಾರು ಮಳೆಯಿಂದಾಗಿ ಗರಿಷ್ಠ ಮಟ್ಟದಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬಂದಿದ್ದು, ಮಳೆಗಾಲ ಮುಗಿಯುವವರೆಗೂ ವಾಯು ಗುಣಮಟ್ಟ ಉತ್ತಮವಾಗಿಯೇ ಇರಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಾಯು ಗುಣಮಟ್ಟದ ಸ್ಥಿತಿ ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 67ರಷ್ಟಿದ್ದು,…

Read More

ಒಟಿಟಿಗೆ ಬರ್ತಿದೆ ಸಮಂತಾ ನಟನೆಯ ಸೂಪರ್ ಹಿಟ್ ಸಿನಿಮಾ ‘ಮಾ ಇಂಟಿ ಬಂಗಾರಂ’ – Kannada News | Ma Inti Bangaram OTT Release: Samantha’s Blockbuster Telugu Film Streams July 17 on Hotstar

ಎಷ್ಟೇ ದೊಡ್ಡ ಯಶಸ್ಸು ಕಂಡರೂ ಒಟಿಟಿಗೆ ಬರೋದಕ್ಕೆ ಕೆಲವು ಸಿನಿಮಾಗಳು ವಿಳಂಬ ಮಾಡೋದಿಲ್ಲ. ಅದಕ್ಕೆ ಈಗ ‘ಮಾ ಇಂಟಿ ಬಂಗಾರಂ’ ಸಿನಿಮಾ ಹೊಸ ಸೇರ್ಪಡೆ. ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿದೆ. ಸಮಂತಾ (Samantha) ವೃತ್ತಿಜೀವನದಲ್ಲೇ ಇದು ಅತಿ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಮಹಿಳಾ ಪ್ರಧಾನ ತೆಲುಗು ಸಿನಿಮಾಗಳಲ್ಲೇ ಇದು ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರ ಈಗ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ‘ಮಾ ಇಂಟಿ…

Read More

ಇಂದು ಆಷಾಢ ಅಮಾವಾಸ್ಯೆ: ಈ ದಿನದ ವಿಶೇಷ ಸಹಿತ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashadha Amavasya Horoscope 14 July 2026: Daily Rashi Bhavishya for All 12 Zodiac Signs by Dr Basavaraj Guruji

ಇಂದು ಜುಲೈ 14, 2026 ರ ಮಂಗಳವಾರ, ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಕೃಷ್ಣಪಕ್ಷ ಅಮಾವಾಸ್ಯೆ ತಿಥಿ ಮತ್ತು ಪುನರ್ವಸು ನಕ್ಷತ್ರ ಇದ್ದು, ಈ ದಿನದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶೇಷವಾಗಿ ಇದು ಆಷಾಢ ಅಮಾವಾಸ್ಯೆ ದಿನವಾಗಿದ್ದು, ಗೋಪೂಜೆ ಮತ್ತು ದಾನಕ್ಕೆ ಮಹತ್ವ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಅಮಾವಾಸ್ಯೆಯಂದು ಗೋಪೂಜೆ ಮಾಡುವುದು ಕರ್ಮ ಫಲಗಳನ್ನು ಕಡಿಮೆ ಮಾಡುತ್ತದೆ ಎಂದು…

Read More

Horoscope Today 14 July : ನಿಮ್ಮ ರಾಶಿಯ ರಹಸ್ಯಗಳು ಇಂದು ಬಹಿರಂಗ – Kannada News | Daily Horoscope 14 July 2026: What the Stars Foretell for Your Zodiac Sign

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ನಿಜ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯ ಮಂಗಳವಾರದಂದು ಶತ್ರುಗಳ ಜಯ, ದಿನಾಂತ್ಯದಲ್ಲಿ ಶುಭವಾರ್ತೆ, ಪ್ರಯಾಣಕ್ಕೆ ತಯಾರಿ, ಪ್ರತಿಜ್ಞೆ, ಮುಂಗಡದಿಂದ ಪಾವತಿ, ಅಪಘಾತ ಸೂಚನೆ, ಕಾರ್ಯಸಾಧನೆಗೆ ಪ್ರಯತ್ನ, ಪ್ರಭಾವ ಬಳಕೆ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ನಿಜ ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ :…

Read More

ಬಿಡದಿ ಟೌನ್​ಶಿಪ್​ ಯೋಜನೆ ವಿವಾದ: ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದ ಪ್ರಹ್ಲಾದ್​​ ಜೋಶಿ – Kannada News | Bidadi Township Row: Pralhad Joshi Terms Women’s ‘Broom Protest’ as Warning Bell to Karnataka Government

ಪ್ರಹ್ಲಾದ್​​ ಜೋಶಿImage Credit source: PTI and Tv9 Kannada ಬೆಂಗಳೂರು, ಜುಲೈ 13: ಟೌನ್​ಶಿಪ್​ ಯೋಜನೆ ಸಂಬಂಧ ಬಿಡದಿಗೆ ಸರ್ವೆಗೆಂದು ಹೋಗಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಏಟು ನೀಡಿರುವ ಸಂಬಂಧ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇದು ಭೂಮಿತಾಯಿ ಉಳಿಸಿಕೊಳ್ಳಲು ಅನ್ನದಾತರ ಒಡಲ ಆಕ್ರೋಶವಾಗಿದ್ದು, ಬಿಡದಿ ರೈತರ ಹೋರಾಟ ಕೇವಲ…

Read More

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ – Kannada News | Us military releases footage of sea drones attack in combat against iran for the first time

ಟೆಹ್ರಾನ್, ಜುಲೈ 13: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ (Iran War) ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ‘ಸೀ ಡ್ರೋನ್’ ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ. ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ…

Read More

ಕೆಲವೊಮ್ಮೆ ಮಕ್ಕಳು ತಪ್ಪು ಮಾಡುತ್ತಾರೆ; ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರ ಪೇಪರ್ ಎಸೆತ ಘಟನೆಗೆ ಸಿಜೆಐ ಸೂರ್ಯ ಕಾಂತ್ ಪ್ರತಿಕ್ರಿಯೆ – Kannada News | Children sometimes act unexpectedly CJI Surya Kant Breaks Silence After Petitioner Abuses Him and Throws Papers In Supreme Court

ನವದೆಹಲಿ, ಜುಲೈ 13: ಸುಪ್ರೀಂ ಕೋರ್ಟ್ (Supreme Court) ಒಳಗಡೆಯೇ ಅರ್ಜಿದಾರರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಅತ್ಯಂತ ಆಕ್ಷೇಪಾರ್ಹ ಪದಗಳನ್ನು ಬಳಸಿ ನಿಂದಿಸಿದ ಹಾಗೂ ಗಾಳಿಯಲ್ಲಿ ದಾಖಲೆ ಪತ್ರಗಳನ್ನು ತೂರಿದ ಆಘಾತಕಾರಿ ಘಟನೆ ನಡೆದಿತ್ತು. ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಶಿಕ್ಷಿಸುವ ಬದಲು, ದೊಡ್ಡ ಗುಣ ಪ್ರದರ್ಶಿಸಿರುವ ಸಿಜೆಐ ಸೂರ್ಯ ಕಾಂತ್, ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿಹೇಳಿದ್ದಾರೆ. ತಮ್ಮ ವಿರುದ್ಧ ನಡೆದ ನಿಂದನೆಯ ಘಟನೆಯನ್ನು ಹಗುರವಾಗಿ…

Read More

ಸಚಿವ ಭೈರತಿ ಸುರೇಶ್​​ ರಿಯಾಲಿಟಿ ಚೆಕ್ ವೇಳೆ ಉದ್ಧಟತನ: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು – Kannada News | BMTC Bus Conductor Suspended After Rude Behaviour During Minister Byrathi Suresh’s Reality Check

ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತುImage Credit source: tv9 kannada ಬೆಂಗಳೂರು, ಜುಲೈ 13: ಇತ್ತೀಚೆಗೆ ಸಾರಿಗೆ ಸಚಿವ ಭೈರತಿ ಸುರೇಶ್ (Minister Byrathi Suresh)​​ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಬಸ್‌ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಸಂಚರಿಸುವ ಮೂಲಕ ರಿಯಾಲಿಟಿ ಚೆಕ್​ ಮಾಡಿದ್ದರು. ಈ ವೇಳೆ “ಚಿಲ್ಲರೆ ಕೊಡಿ, ಇಲ್ಲದಿದ್ದರೆ ಬಸ್‌ನಿಂದ ಕೆಳಗೆ ಇಳಿಯಿರಿ” ಎಂದಿದ್ದ ಚಾಲಕ ಕಂ ನಿರ್ವಾಹಕನನ್ನು ಬಿಎಂಟಿಸಿ ನಿಗಮ ಇದೀಗ ಅಮಾನತು (suspended) ಮಾಡಿದೆ. ರಾಮಕೃಷ್ಣ ಟಿ.ಜಿ ಅಮಾನತು ಆದ ಬಿಎಂಟಿಸಿ ಸಿಬ್ಬಂದಿ….

Read More