Headlines

ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ; ಇಲ್ಲಿದೆ 70 ಶೌರ್ಯ ಪ್ರಶಸ್ತಿ ವಿಜೇತರ ಪಟ್ಟಿ – Kannada News | Shubhanshu Shukla gets Ashoka Chakra, as president selects 70 army personnel for gallantry awards

ನವದೆಹಲಿ, ಜನವರಿ 25: ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಷನ್​ಗೆ ಪೈಲಟ್ ಆಗಿ ಹೋಗಿ ಬಂದ ಭಾರತದ ಮೊದಲ ಗಗನಯಾತ್ರಿ ಎನಿಸಿರುವ ಶುಭಾಂಶು ಶುಕ್ಲಾ ಅವರಿಗೆ ಸರ್ಕಾರ ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಅಶೋಕ ಚಕ್ರವು ಶಾಂತಿಕಾಲದ ಅತ್ಯುನ್ನತ ಶೌರ್ಯ ಪ್ರಶಸ್ತಿ ಎನಿಸಿದೆ. ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ಶುಭಾಂಶು ಅವರು ಇಸ್ರೋ ವತಿಯಿಂದ ಗಗನಯಾತ್ರಿಯಾಗಿ ಸ್ಪೇಸ್​ಎಕ್ಸ್​ನ ಡ್ರಾಗಾನ್ ಗಗನನೌಕೆ ಮೂಲಕ ಐಎಸ್​ಎಸ್ ತಲುಪಿದ್ದರು. ಶುಭಾಂಶು ಶುಕ್ಲಾ ಅವರಿಗೆ ನಾಳೆ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ದ್ರೌಪದಿ…

Read More

ಸ್ನೇಹಿತರಿಂದಲೇ ರೌಡಿಶೀಟರ್ನ ಡೆಡ್ಲಿ ಮರ್ಡರ್​: ಹಣದ ವಿಷಯಕ್ಕೆ ಹರಿದಿದ್ದು ನೆತ್ತರು – Kannada News | Rowdy Sheeter Auto Naga Killed by Friends Over Money Dispute in Nelamangala

ನೆಲಮಂಗಲ, ಜನವರಿ 25: ಮಾರಕಾಸ್ತ್ರಗಳಿಂದ ಇರಿದು ಸ್ನೇಹಿತರೇ ರೌಡಿಶೀಟರ್​​ನೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲ ಬಳಿಯ ಬಾಲಾಜಿ ಫಾರ್ಮ್ ಹೌಸ್​ನಲ್ಲಿ ನಡೆದಿದೆ. ಲಗ್ಗೆರೆ ಮತ್ತು ಹುಲಿಯೂರುದುರ್ಗ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಟೋ ನಾಗ ಕೊಲೆಯಾದ ವ್ಯಕ್ತಿಯಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣದ ವಿಚಾರಕ್ಕೆ ಮರ್ಡರ್​​ ನಡೆದಿದೆ ಎನ್ನಲಾಗಿದೆ. ಮೊದಲು ಪಾರ್ಟಿ, ಆಮೇಲೆ ಮರ್ಡರ್​! ಗಂಗೊಂಡಹಳ್ಳಿಯಲ್ಲಿದ್ದ ನಾಗ ಇಂದು ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಮುಂದಾಗಿದ್ದ. ಹೀಗಾಗಿ ಮಧ್ಯಾಹ್ನ 2.30ರ ವೇಳೆಗೆ ಬಾಲಾಜಿ…

Read More

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ – Kannada News | Kogilu Layout Demolition: 80 Rehabilitation Applications Rejected

ಬೆಂಗಳೂರು, ಜನವರಿ 25: ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಮನೆ ಹಂಚಿಕೆಗಾಗಿ ಸಲ್ಲಿಕೆಯಾಗಿದ್ದ 167 ಅರ್ಜಿಗಳ ಪೈಕಿ ಮೊದಲ ಹಂತದಲ್ಲಿ 80 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಮನೆ ಒದಗಿಸುವ ಭರವಸೆ ನೀಡಲಾಗಿದ್ದ 26 ಜನರ ಅರ್ಜಿಗಳೂ ಕೂಡ ರಿಜೆಕ್ಟ್​​ ಆಗಿರುವುದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಳಿದ 87 ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಡಿಸೆಂಬರ್ 20ರಂದು ಕೋಗಿಲು ಲೇಔಟ್‍ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಲಾಗಿತ್ತು. ವಿಚಾರ ದೇಶಾದ್ಯಂತ ಚರ್ಚೆಯಾದ ಬಳಿಕ ಕೆಲವೇ ದಿನಗಳಲ್ಲಿ ಮನೆ ಹಂಚಿಕೆ…

Read More

IND vs NZ: ಅಭಿ, ಸೂರ್ಯ ಸಿಡಿಲಬ್ಬರದ ಅರ್ಧಶತಕ; ಟಿ20 ಸರಣಿ ಗೆದ್ದ ಟೀಂ ಇಂಡಿಯಾ – Kannada News | India Dominates NZ in Guwahati T20, Clinches Series 3 0, Breaks 13 Series Record

ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವನ್ನೂ ಸಹ ಆತಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಈ ಮೂಲಕ 3-0 ಅಂತರದಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಮಾತ್ರವಲ್ಲದೆ ಸತತ 13ನೇ ಟಿ20 ಸರಣಿಯನ್ನು ಗೆಲ್ಲುವ ಮೂಲಕ ತನ್ನದೇ ಹಳೆದ ದಾಖಲೆಯನ್ನು ಮುರಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 153 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ…

Read More

ಬೀದಿ ಬದಿ ವ್ಯಾಪಾರಿಯ ಮನೆಗೆ ಕರೆದು ಉಡುಗೊರೆ ಕೊಟ್ಟು ಸನ್ಮಾನಿಸಿದ ರಜನೀಕಾಂತ್: ಕಾರಣ? – Kannada News | Rajinikanth facilitated a street food vendor know why

ರಜನೀಕಾಂತ್ (Rajinikanth) ಕೇವಲ ಸ್ಟಾರ್ ನಟ ಮಾತ್ರವೇ ಅಲ್ಲ, ಅವರೊಬ್ಬ ಅದ್ಭುತ ವ್ಯಕ್ತಿ. ತಾವು ಒಳಿತು ಮಾಡುವ ಜೊತೆಗೆ ಒಳಿತು ಮಾಡುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವನ್ನೂ ಸಹ ಮಾಡುತ್ತಲೇ ಇರುತ್ತಾರೆ. ತಮಗೆ ಹಿಡಿಸಿದ ವ್ಯಕ್ತಿ, ವಿಷಯದ ಬಗ್ಗೆ ಬಹಿರಂಗವಾಗಿ ಹೇಳಿ ಅವರ ಮೌಲ್ಯ ಹೆಚ್ಚು ಮಾಡುತ್ತಾರೆ. ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗ ಸಿನಿಮಾ ನೋಡಿ ಮೆಚ್ಚಿ, ರಿಷಬ್ ಶೆಟ್ಟಿ ಅವರನ್ನು ಮನೆಗೆ ಕರೆಸಿ, ಚಿನ್ನದ ಸರವೊಂದನ್ನು ಉಡುಗೊರೆಯಾಗಿ ನೀಡಿ, ಸನ್ಮಾನ ಮಾಡಿದ್ದರು ರಜನೀಕಾಂತ್. ಇದೀಗ ಬೀದಿ ಬದಿ…

Read More

ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್ – Kannada News | Sai Kumar talks about Telugu and Kannada languages

ಸಾಯಿಕುಮಾರ್ (Sai Kumar), ಕನ್ನಡ ಸಿನಿಮಾ ಪ್ರೇಮಿಗಳಿಗೆ ದಶಕಗಳ ಪರಿಚಯ. ಆಕ್ಷನ್ ಸಿನಿಮಾಗಳ ಹೊಸ ಮಾದರಿಯನ್ನೇ ಸಾಯಿಕುಮಾರ್ ಕನ್ನಡ ಚಿತ್ರರಂಗಕ್ಕೆ ನೀಡಿದ್ದರು. ಪೋಷಕ ನಟನಾಗಿ, ನಾಯಕನಾಗಿ, ವಿಲನ್ ಆಗಿ ಹಲವಾರು ಕನ್ನಡ ಸಿನಿಮಾಗಳಲ್ಲಿ ಸಾಯಿ ಕುಮಾರ್ ನಟಿಸಿದ್ದು, ಕನ್ನಡದವರೇ ಆಗಿಬಿಟ್ಟಿದ್ದಾರೆ. ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಲೇ ಇರುವ ಸಾಯಿ ಕುಮಾರ್, ಇದೀಗ ‘ಘಾರ್ಗಾ’ ಹೆಸರಿನ ಕನ್ನಡ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಇವೆಂಟ್ ಒಂದರಲ್ಲಿ ತಮ್ಮ ಮಾತೃ ಭಾಷೆ ತೆಲುಗು ಆದರೆ ಜೀವನದ ಭಾಷೆ ಕನ್ನಡ ಎಂದಿದ್ದಾರೆ. ವಿಡಿಯೋ…

Read More

SA20 ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಡೆವಾಲ್ಡ್ ಬ್ರೆವಿಸ್ – Kannada News | SA20 Final: Dewald Brevis Century Powers Pretoria Capitals to 158 at Newlands

ಬ್ರೆವಿಸ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಪ್ರಿಟೋರಿಯಾ ತಂಡ 13 ನೇ ಓವರ್‌ನಲ್ಲಿ 100 ರನ್​ಗಳ ಗಡಿ ತಲುಪಲು ಸಹಾಯ ಮಾಡಿದರು. ಮತ್ತೊಂದೆಡೆ ವಿಕೆಟ್‌ಗಳು ಬೀಳುತ್ತಲೇ ಇದ್ದವು, ಇದು ತಂಡದ ಸ್ಕೋರ್ ಮೇಲೆ ಪರಿಣಾಮ ಬೀರಿತು. ಆದಾಗ್ಯೂ, ಬ್ರೆವಿಸ್ ತಮ್ಮ ದಾಳಿಯನ್ನು ಮುಂದುವರೆಸಿ ಕೇವಲ 53 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಕೇಪ್ ಟೌನ್ ಕ್ರೀಡಾಂಗಣದ ಪ್ರೇಕ್ಷಕರನ್ನು ಬೆರಗುಗೊಳಿಸಿದರು. ಆದಾಗ್ಯೂ, ಅವರು 19 ನೇ ಓವರ್‌ನಲ್ಲಿ ಔಟಾದರು. Source link

Read More

ಗಣರಾಜ್ಯೋತ್ಸವ 2026: ಪರಪ್ಪನ ಅಗ್ರಹಾರದ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ – Kannada News | Snacks and Bakery Items Prepared by Prison Inmates Distributed During Republic Day Celebration at Manekshaw Parade Ground

ಬೆಂಗಳೂರು, ಜನವರಿ 25: 77ನೇ ಗಣರಾಜ್ಯೋತ್ಸವಕ್ಕೆ ಮಾಣೆಕ್‌ ಷಾ ಪರೇಡ್‌ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೆಳಗ್ಗ 8.55ಕ್ಕೆ ರಾಜ್ಯಪಾಲರು ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಪೊಲೀಸ್ ಬ್ಯಾಂಡ್ ತಂಡದಿಂದ ರಾಷ್ಟ್ರಗೀತೆ ನಡೆದು, ರಾಜ್ಯಪಾಲರು ತೆರೆದ ಜೀಪಿನಲ್ಲಿ ಪರೇಡ್‌ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ. ಬಳಿಕ ರಾಜ್ಯಪಾಲರ ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಅಂದರೆ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳು ನಾಳೆ ಬೆಳಿಗ್ಗೆ…

Read More

ಕೊನೆಗೂ ಬುದ್ಧಿ ಕಲಿತ ಎಎಂಬಿ: ದರ್ಶನ್ ಫೋಟೊ ನೋಡಿ ಫ್ಯಾನ್ಸ್ ಖುಷ್ – Kannada News | AMB Cinemas finally added Darshan’s photo to wall

ತೆಲುಗು ಚಿತ್ರರಂಗದ ಸ್ಟಾರ್ ನಟ ಮಹೇಶ್ ಬಾಬು (Mahesh Babu), ಸ್ಟಾರ್ ನಟರಾಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಮಹೇಶ್ ಬಾಬು ಅವರು ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದು, ಅವುಗಳಲ್ಲಿ ಚಿತ್ರಮಂದಿರಗಳ ಉದ್ಯಮವೂ ಒಂದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್​ ಉದ್ಯಮ ಹೊಂದಿದ್ದು, ಇತ್ತೀಚೆಗಷ್ಟೆ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ. ಅದೂ ಬೆಂಗಳೂರಿನ ಐಕಾನಿಕ್ ಚಿತ್ರಮಂದಿರವಾದ ಕಪಾಲಿ ಚಿತ್ರಮಂದಿರ ಇದ್ದ ಜಾಗದಲ್ಲಿ. ಅತ್ಯುತ್ತಮ ಗುಣಮಟ್ಟದ ಚಿತ್ರಮಂದಿರ ಇದಾಗಿದೆ ಆದರೆ…

Read More

ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ? – Kannada News | India may reduce tariffs to 40pc on cars from European Union

ನವದೆಹಲಿ, ಜನವರಿ 25: ಐರೋಪ್ಯ ಒಕ್ಕೂಟದ ದೇಶಗಳಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಟ್ಯಾರಿಫ್ ಅನ್ನು ಶೇ. 40ಕ್ಕೆ ಇಳಿಸಲು ಭಾರತ ಯೋಜಿಸಿದೆ ಎಂದು ವರದಿಗಳು ಹೇಳುತ್ತಿವೆ. ಸದ್ಯ ಯಾವುದೇ ಆಮದಿತ ಕಾರುಗಳ ಮೇಲೆ ಭಾರತವು ಶೇ. 110ರಷ್ಟು ಸುಂಕ ವಿಧಿಸುತ್ತಿದೆ. ಯೂರೋಪಿಯನ್ ಯೂನಿಯನ್ ಜೊತೆ ವ್ಯಾಪಾರ ಒಪ್ಪಂದ (India EU trade deal) ಏರ್ಪಟ್ಟಲ್ಲಿ ಕಾರುಗಳ ಮೇಲಿನ ಆಮದು ಸುಂಕವನ್ನು (Tariffs on cars) ಭಾರತ ತಗ್ಗಿಸಬಹುದು ಎನ್ನಲಾಗಿದೆ. ವರದಿಗಳ ಪ್ರಕಾರ ಟ್ಯಾರಿಫ್ ಅನ್ನು ಶೇ…

Read More