Headlines

ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ – Kannada News | Mangoes Are Healthy, But Not For Everyone: Know Who Should Be Careful

ಮಾವಿನಹಣ್ಣು ತಿನ್ನುವಾಗ ಈ ಅಂಶಗಳನ್ನು ನೆನಪಿಟ್ಟುಕೊಳ್ಳಿImage Credit source: Getty Images ಮಳೆಗಾಲವಾದರೂ ಮಾವಿನ ಹಣ್ಣಿನ ಸೀಸನ್ ಇನ್ನೂ ಮುಗಿದಿಲ್ಲ. ರುಚಿ, ಸುವಾಸನೆ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮಾವು ಬಹುತೇಕರ ನೆಚ್ಚಿನ ಹಣ್ಣು. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಫೈಬರ್, ಪೊಟ್ಯಾಸಿಯಂ, ಫೋಲೇಟ್ ಹಾಗೂ ಹಲವು ಆಂಟಿಆಕ್ಸಿಡೆಂಟ್‌ಗಳು ಇರುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ ಮಾವು ಆರೋಗ್ಯಕರವಾದರೂ ಎಲ್ಲರೂ ಸೇವನೆ ಮಾಡಬಹುದೇ ಎಂಬ ಪ್ರಶ್ನೆಗೆ ಹುಟ್ಟುಕೊಳ್ಳುತ್ತದೆ. ಆರೋಗ್ಯ ತಜ್ಞರ ಪ್ರಕಾರ ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ…

Read More

‘ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’; ಚುನಾವಣಾ ಆಯುಕ್ತರೆದುರು ಹೀಗಂದಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ – Kannada News | Will commit suicide; What EX PM Manmohan Singh told former CEC Quraishi during 2012 elections

ನವದೆಹಲಿ, ಜುಲೈ 13: ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಅವರು ತಮ್ಮ ಹೊಸ ಪುಸ್ತಕದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ಅವರಿಗೆ ಸಂಬಂಧಿಸಿದ ಕೆಲವು ಕುತೂಹಲಕಾರಿ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. 2012ರ ಉತ್ತರ ಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ತಮ್ಮದೇ ಸರ್ಕಾರದ ಸಚಿವರು ಚುನಾವಣಾ ಆಯೋಗದ ವಿರುದ್ಧ ಆಡುತ್ತಿದ್ದ ಹಗುರವಾದ ಮಾತುಗಳಿಂದ ಬೇಸತ್ತಿದ್ದ ಮನಮೋಹನ್ ಸಿಂಗ್, “ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಕೂಡ ಹೇಳಿದ್ದರು ಎಂದು ಖುರೇಷಿ ನೆನಪಿಸಿಕೊಂಡಿದ್ದಾರೆ. ಖುರೇಷಿ ಅವರ…

Read More

ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ – Kannada News | Karnataka Govt Issues Official Order to Setup 10,000 ‘Bharat Jodo Youth Bharat Jodo Yuva Sanghas’ with Rs 1,010 Crore Budget

ಸಿಎಂ ಡಿಕೆ ಶಿವಕುಮಾರ್​​ ಮತ್ತು ಡಿಸಿಎಂ ಡಾ. ಪರಮೇಶ್ವರ್​Image Credit source: G. Parameshwar X Account ಬೆಂಗಳೂರು, ಜುಲೈ 13: ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆ ಸಂಬಂಧ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಮಾಡಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದಾರೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 10 ಸಾವಿರ…

Read More

IND vs ENG: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ಪ್ಲೇಯಿಂಗ್ 11 ಪ್ರಕಟ – Kannada News | England’s Squad for 1st ODI vs India: Bethell and Duckett Open, Archer Returns

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಹೀನಾಯವಾಗಿ ಮಣಿಸಿದ್ದ ಆತಿಥೇಯ ಇಂಗ್ಲೆಂಡ್‌ ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 14 ರಂದು ಬರ್ಮಿಂಗ್ಹ್ಯಾಮ್‌ನ ಐತಿಹಾಸಿಕ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯಲಿದೆ. ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಇನ್ನು ಒಂದು ದಿನ ಬಾಕಿ ಇರುವಂತೆಯೇ ಆತಿಥೇಯ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತನ್ಮ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ನಾಯಕ ಹ್ಯಾರಿ ಬ್ರೂಕ್ ನೇತೃತ್ವದ…

Read More

ಹೊಳೆಯುವ ತ್ವಚೆ ನಿಮ್ಮದಾಗಲು ಬೆಳಗಿನ ದಿನಚರಿಯಲ್ಲಿ ತಪ್ಪದೇ ಈ ಕಾರ್ಯಗಳನ್ನು ಮಾಡಿ – Kannada News | Do these things in your morning routine to get glowing skin

ಮೇಕಪ್ ಇಲ್ಲದಿದ್ದರೂ ಸಹ, ಚರ್ಮ ಕಾಂತಿಯುತವಾಗಿ ಹೊಳೆಯಬೇಕು, ತ್ವಚೆಯು ಆರೋಗ್ಯಕರವಾಗಿರಬೇಕು ಎಂದು ಬಯಸುತ್ತಾರೆ. ಹೀಗೆ ಮುಖದ ಗ್ಲೋ (glowing skin) ಹೆಚ್ಚಿಸಲು ದುಬಾರಿ ಉತ್ಪನ್ನಗಳ ಅಗತ್ಯವಿದೆ ಎಂದು ಭಾವಿಸುತ್ತಾರೆ. ಆದ್ರೆ ಏನು ಗೊತ್ತಾ ಸಾಕಷ್ಟು ನೀರು ಕುಡಿಯುವ ಮೂಲಕ, ಜಂಕ್‌ಫುಡ್‌ಗಳನ್ನು ತ್ಯಜಿಸಿ ಆರೋಗ್ಯಕರ ಆಹಾರ ಸೇವನೆ ಮಾಡುವ ಮೂಲಕ ಜೊತೆಗೆ ಬೆಳಗಿನ ದಿನಚರಿಯಲ್ಲಿ ಈ ಕೆಲವೊಂದು ಸರಳ ಅಭ್ಯಾಸಗಳನ್ನು ಪಾಲಿಸುವ ಮೂಲಕ ತ್ವಚೆಯ ಕಾಂತಿ, ಆರೋಗ್ಯ ಎರಡನ್ನೂ ಹೆಚ್ಚಿಸಬಬಹುದು. ಮುಖದ ಹೊಳಪನ್ನು ಹೆಚ್ಚಿಸಲು ಸಹಕಾರಿಯಾದ ಬೆಳಗಿನ ಆ…

Read More

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs England ODI Series 2026: Match Details, Free Live Stream and Squads

ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ (India vs England ODI) ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ, ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಸರಣಿಯ ಇನ್ನೊಂದು ವಿಶೇಷವೆಂದರೆ ಬಹಳ ದಿನಗಳ ಬಳಿಕ ರೋಹಿತ್ ಶರ್ಮಾ,…

Read More

ನೇಪಾಳದಲ್ಲಿ ಮತ್ತೆ ಭುಗಿಲೆದ್ದ ಜೆನ್-ಝಡ್ ಪ್ರತಿಭಟನೆ; ಪ್ರಧಾನಿ ಬಾಲೆನ್ ಶಾ ವಿರುದ್ಧ ಆಕ್ರೋಶಕ್ಕೆ ಕಾರಣವೇನು? – Kannada News | Nepal’s Gen Z protests return Why Nepal Youths and Public angry on PM Balen Shah

ಕಠ್ಮಂಡು, ಜುಲೈ 13: ನೇಪಾಳದಲ್ಲಿ ಮತ್ತೊಮ್ಮೆ ಯುವಪೀಳಿಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದೆ. ಯಾವುದೇ ಪರ್ಯಾಯ ಪುನರ್ವಸತಿ ಯೋಜನೆ ಇಲ್ಲದೆ ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸುತ್ತಿರುವ ಸರ್ಕಾರದ ನೀತಿಯನ್ನು ವಿರೋಧಿಸಿ ಭಾನುವಾರ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ನೂರಾರು ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕೆಲವೇ ತಿಂಗಳುಗಳ ಹಿಂದೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ಬಾಲೇಂದ್ರ ಶಾ (ಬಾಲೆನ್ ಶಾ) ನೇತೃತ್ವದ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಭೂಮಿಹೀನರು ಮತ್ತು ಕೊಳೆಗೇರಿ ನಿವಾಸಿಗಳ ಒಕ್ಕಲೆಬ್ಬಿಸುವುದು ಯುವ ಪೀಳಿಗೆಯ ತೀವ್ರ ಆಕ್ರೋಶಕ್ಕೆ…

Read More

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಯುವತಿಯರಿಂದ ಆಚಾರ್ಯ ಶಂಕರರ ನಿಂದನೆ ಆರೋಪ: ವಿಡಿಯೋ ವೈರಲ್​​ – Kannada News | Controversy in Udupi: Viral Video of Girls Allegedly Insulting Adi Shankaracharya at Sri Krishna Mutt Sparks Outrage

ಶ್ರೀ ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನ ಆರೋಪ ಉಡುಪಿ, ಜುಲೈ 13: ಶ್ರೀಕೃಷ್ಣ ಮಠದಲ್ಲಿ ಶ್ರೀ ಆದಿ ಶಂಕರಾಚಾರ್ಯರ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಮಠದ ರಾಜಾಂಗಣದಲ್ಲಿ ನಡೆದಿದ್ದ ಹರಿಕಥೆ ಕಾರ್ಯಕ್ರಮದ ವೇಳೆ ಆಚಾರ್ಯ ಮಧ್ವರ ಕಥೆ ಹೇಳುವ ಸಂದರ್ಭದಲ್ಲಿ ಯುವತಿಯರು ಶಂಕರಾಚಾರ್ಯರನ್ನು ಏಕವಚನದಲ್ಲಿ ಸಂಬೋಧಿಸಿ ಮಾತನಾಡಿದ್ದಾರೆ. ಅಲ್ಲದೆ ಕೆಲವು ಕಟ್ಟು ಕತೆಗಳನ್ನು ಪ್ರಸ್ತಾಪಿಸಿ ಕೀಳು ಮಟ್ಟದಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​​ ಯುವತಿಯರು ಶಂಕರಾಚಾರ್ಯರ ಬಗ್ಗೆ ಮಾತನಾಡಿರುವ ವಿಡಿಯೋ ಸಾಮಾಜಿಕ…

Read More

ಅನ್ನಭಾಗ್ಯ ಯೋಜನೆಗೆ ಗ್ರಹಣ: ರಾಜ್ಯಾದ್ಯಂತ ಪಡಿತರ ಅಕ್ಕಿ ವಿತರಣೆ ವಿಳಂಬ; ಜನರು ಪರದಾಟ – Kannada News | Anna Bhagya Scheme: Delay in Ration Rice Distribution Across Karnataka Leaves Beneficiaries Struggling

ಬೆಂಗಳೂರು, ಜುಲೈ 13: ಅನ್ನಭಾಗ್ಯ (Anna Bhagya) ಯೋಜನೆಗೆ ಇದೀಗ ದೊಡ್ಡ ಗ್ರಹಣ ಹಿಡಿದಂತಾಗಿದೆ. ಬಡವರ ಹೊಟ್ಟೆ ತುಂಬಿಸಬೇಕಾದ ಪಡಿತರ ಅಕ್ಕಿ ವಿತರಣೆ ರಾಜ್ಯದಲ್ಲಿ ಸಂಪೂರ್ಣವಾಗಿ ವಿಳಂಬವಾಗುತ್ತಿದೆ. ಕಳೆದ ಮೂರು ತಿಂಗಳಿಂದ ಅಕ್ಕಿ ವಿತರಣೆಯಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿದ್ದು, ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ಅಷ್ಟಕ್ಕೂ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲವಾ ಎನ್ನುವ ಅನುಮಾನ ದಟ್ಟವಾಗಿದೆ. ರಾಜ್ಯ ಸರ್ಕಾರದ ಬಳಿ ಅಕ್ಕಿ ಖರೀದಿಸಲು ಹಣದ ಕೊರತೆ? ಕಳೆದ ಮೂರು ತಿಂಗಳಿಂದ ರಾಜ್ಯಾದ್ಯಂತ ಪಡಿತರ ಅಕ್ಕಿ ವಿತರಣೆಯಲ್ಲಿ…

Read More

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು – Kannada News | Singer S Janaki funeral in Mysore and Ashes immersed in Cauvery river Srirangapatna

ಮೈಸೂರಿನಲ್ಲಿ ಭಾನುವಾರ (ಜುಲೈ 12) ಹಿರಿಯ ಗಾಯಕಿ ಎಸ್. ಜಾನಕಿ (S Janaki) ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಇಂದು (ಜುಲೈ 13) ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿ‌ನ ಗೋಸಾಯ್ ಘಾಟ್​ನಲ್ಲಿ ಜಾನಕಿ ಅವರ ಕುಟುಂಬಸ್ಥರು ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಜಾನಕಿ ಮೊಮ್ಮಗಳು ಅಪ್ಸರಾ ಅವರು ವಿಧಿವಿಧಾನ ಪೂಜೆ ನೆರವೇರಿಸಿದರು. ಅರ್ಚಕ ರಮೇಶ್ ಶರ್ಮಾ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯ ಮಾಡಲಾಗಿದೆ. ಹಲವು ಭಾಷೆಗಳಲ್ಲಿ ಹಾಡಿದ್ದರೂ ಕೂಡ ಜಾನಕಿ ಅವರು ಕರ್ನಾಟಕದ ಬಗ್ಗೆ…

Read More