Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಒಂದು ಲೋಟ ನೀರು ಇಡಿ. ಹೀಗೆ ಮಾಡುವುದರಿಂದ ಕೆಲಸ- ಕಾರ್ಯದಲ್ಲಿನ ಅಡೆತಡೆಗಳು ನಿವಾರಣೆ ಆಗಲಿದೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಬ್ರಾಂಡೆಡ್ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇದಕ್ಕಾಗಿ ನೀವೇನಾದರೂ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದರೆ ಅಳತೆಗೆ ಮೀರಿ ಖರ್ಚು ಬರಲಿದೆ. ನೀವೇನಾದರೂ ಕಮಿಷನ್ ಆಧಾರದಲ್ಲಿ…

Read More

Gold Rate: ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂಗಳ ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ – Kannada News | Gold Price Today on 21st June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 21: ಮೊನ್ನೆ ಗ್ರಾಮ್​ಗೆ 355 ರೂನಷ್ಟು ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Price) ಈ ವಾರಾಂತ್ಯದಲ್ಲಿ ಅಲ್ಪ ಹೆಚ್ಚಳ ಪಡೆದಿದೆ. ಅಪರಂಜಿ ಚಿನ್ನದ ಬೆಲೆ 14,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಇಳಿಕೆಗೊಂಡಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇದರ ಬೆಲೆ ಗ್ರಾಮ್​ಗೆ 250-260 ರೂ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,900 ರುಪಾಯಿ ಇದೆ….

Read More

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲನ್ನು ಪ್ರಸ್ತುತ…

Read More

Video: ಎರಡನೇ ಆಷಾಢ ಶುಕ್ರವಾರ ಚಾಮುಂಡೇಶ್ವರಿ ತಾಯಿಯ ಅಲಂಕಾರ ಹೇಗಿದೆ ನೋಡಿ – Kannada News | Festive Fervour at Mysurus Chamundeshwari Temple on Second Ashada Friday

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಜೃಂಭಣೆಯ ಪೂಜಾ ಕೈಂಕರ್ಯಗಳು ನೆರವೇರುತ್ತಿದೆ. ದೇವಾಲಯವು ಫಲ-ಪುಷ್ಪಗಳಿಂದ ಕಂಗೊಳಿಸುತ್ತಿದ್ದು, ವಿಶೇಷವಾಗಿ ತೋತಾಪುರಿ ಮಾವು, ಡ್ರ್ಯಾಗನ್ ಫ್ರೂಟ್‌ಗಳು ಹಾಗೂ ವೈವಿಧ್ಯಮಯ ಹೂವುಗಳಿಂದ ಅಲಂಕರಿಸಲಾಗಿದೆ. ಆಷಾಢ ಮಾಸದಲ್ಲಿ ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಪ್ರತಿದಿನ ಸಾವಿರಾರು ಭಕ್ತರು ತಾಯಿಯ ದರ್ಶನಕ್ಕೆ ಆಗಮಿಸುತ್ತಿದ್ದು, ಎರಡನೇ ಶುಕ್ರವಾರದ ಇಂದು ಸರತಿ ಸಾಲಿನಲ್ಲಿ ನಿಂತು ಭಕ್ತರು ಭಕ್ತಿಯಿಂದ ಪ್ರಾರ್ಥಿಸಿರುವುದನ್ನು ಕಾಣಬಹುದು. ಈ ದಿನ ದೇವಾಲಯದಲ್ಲಿ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ…

Read More

SSLC ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್: ಶೈಕ್ಷಣಿಕ ವರ್ಷದ ಆರಂಭದಲ್ಲೇ ಗೊಂದಲ ತಪ್ಪಿಸಲು ಸಿದ್ಧತೆ – Kannada News | Grade for sslc third language karnataka education plan order academic year starting

ಬೆಂಗಳೂರು, (ಜುಲೈ 03):  ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ( SSLC Exams) ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಮತ್ತೆ ಹೊಸ ರೂಪ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಹಿಂದಿ, ಸಂಸ್ಕೃತ, ಉರ್ದು ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕದ ಬದಲು ಗ್ರೇಡ್ ನೀಡುವ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು, ನೂತನ ಶಿಕ್ಷಣ ಸಚಿವರು ಅಧಿಕಾರ ವಹಿಸಿಕೊಂಡ ಬಳಿಕ ಮತ್ತೊಮ್ಮೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಆದರೆ ಇಲಾಖೆಯ ಈ ನಿರ್ಧಾರಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. ತೃತೀಯ…

Read More

ಮಲೇಷ್ಯಾ ಧರ್ಮಗುರುವಿನ ಲಿಂಕ್, ವಾಟ್ಸಾಪ್ ಚಾಟ್; ಕಗ್ಗಂಟಾಗುತ್ತಲೇ ಇದೆ ಟಿಸಿಎಸ್ ಮತಾಂತರ ಪ್ರಕರಣ – Kannada News | WhatsApp Chats, Malaysia Linked Preacher; TCS Nashik conversion case widens

ನವದೆಹಲಿ, ಏಪ್ರಿಲ್ 15: ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಬಿಪಿಒ ಕಚೇರಿಯಲ್ಲಿನ ಮತಾಂತರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದು ಕಾರ್ಪೋರೇಟ್ ಜಿಹಾದ್​ ಎಂದು ಟೀಕೆಗಳು ಕೂಡ ವ್ಯಕ್ತವಾಗುತ್ತಿವೆ. ಈ ಪ್ರಕರಣದ ತನಿಖೆಯಲ್ಲಿ ಅಂತಾರಾಷ್ಟ್ರೀಯ ಸಂಪರ್ಕವಿರುವ ಮತಾಂತರ ಜಾಲವೊಂದು ಬೆಳಕಿಗೆ ಬಂದಿದೆ. ಫೆಬ್ರವರಿಯಲ್ಲಿ ಗುಪ್ತ ಪೊಲೀಸ್ ಕಾರ್ಯಾಚರಣೆ ನಡೆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಟಿಸಿಎಸ್​​ನಲ್ಲಿ (TCS) ರಹಸ್ಯವಾಗಿ ಹೌಸ್ ಕೀಪಿಂಗ್ ಸಿಬ್ಬಂದಿಯಂತೆ ನಿಯೋಜಿಸಲಾಗಿತ್ತು. ವಾಟ್ಸಾಪ್…

Read More

IPL 2026: ಎಲ್ಲಾ 10 ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರೋಮಾರಿಯೋ ಶೆಫರ್ಡ್​, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ. ಕೆಕೆಆರ್: ಫಿನ್ ಅಲೆನ್, ಟಿಮ್ ಸೈಫರ್ಟ್​ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಸೌರಭ್ ದುಬೆ. ಸನ್‌ರೈಸರ್ಸ್ ಹೈದರಾಬಾದ್‌: ಅಭಿಷೇಕ್…

Read More

RCB vs SRH: ಸೂಪರ್ ಮ್ಯಾನ್ ಫಿಲ್ ಸಾಲ್ಟ್ ಚಿರತೆಯ ಜಿಗಿತಕ್ಕೆ ದಂಗಾದ ಇಶಾನ್ ಕಿಶನ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಎಲ್ಲೆಲ್ಲಿಯೂ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ಅವರದ್ದೇ ಅಬ್ಬರ. ಈ ಪಂದ್ಯದಲ್ಲಿ ಫಿಲ್ ಸಾಲ್ಟ್ ಮೂರು ಅದ್ಭುತ ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಇಡೀ ಮೈದಾನವೇ ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಅದರಲ್ಲೂ 80 ರನ್ ಬಾರಿಸಿ ಶತಕದತ್ತ ಮುನ್ನಗುತ್ತಿದ್ದ ಎಸ್​ಆರ್​ಎಚ್ ನಾಯಕ ಇಶಾನ್ ಕಿಶನ್ ಅವರ ಅತ್ಯಂತ ಕಷ್ಟಕರವಾದ ಕ್ಯಾಚ್ ಅನ್ನು ಸಾಲ್ಟ್, ಚಿರತೆಯಂತೆ ಎಗರಿ ಎಂದೇ ಕೈನಲ್ಲಿ ಹಿಡಿದರು. ಸ್ವತಃ ಇಶಾನ್ ಕಿಶನ್ ಅವರೇ ಸಾಲ್ಟ್ ಹಿಡಿದ ಈ ಅಸಾಧ್ಯವಾದ ಕ್ಯಾಚ್​ಗೆ ಒಂದು…

Read More

ಮೆಟ್ ಗಾಲಾ ವೇದಿಕೆ ಮೇಲೆ ಮಿಂಚಿದ ಕರಣ್​ ಜೋಹರ್-ಇಶಾ ಅಂಬಾನಿ

ಫ್ಯಾಷನ್ ಲೋಕದ ಅತಿ ದೊಡ್ಡ ಹಬ್ಬ ಮೆಟ್ ಗಾಲಾ ಆರಂಭ ಆಗಿದೆ. ನ್ಯೂಯಾರ್ಕ್ ನಗರದ 'ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ಸ್ ಕಾಸ್ಟ್ಯೂಮ್ ಇನ್ಸ್ಟಿಟ್ಯೂಟ್’ಗಾಗಿ ನಡೆಯುವ ಒಂದು ನಿಧಿ ಸಂಗ್ರಹಣೆ ಕಾರ್ಯಕ್ರಮ ಇದಾಗಿದೆ. ವಿಶ್ವದ ಖ್ಯಾತ ಸಿನಿ ತಾರೆಯರು, ಸಂಗೀತಗಾರರು, ಕ್ರೀಡಾಪಟುಗಳು ಮತ್ತು ಉದ್ಯಮಿಗಳು ಇಲ್ಲಿ ಭಾಗವಹಿಸುತ್ತಾರೆ. ಈ ಬಾರಿ ನಿರ್ಮಾಪಕರ ಕರಣ್ ಜೋಹರ್, ಮುಕೇಶ್ ಅಂಬಾನಿ ಮಗಳು ಇಶಾ ಅಂಬಾನಿ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ. ಅತಿಥಿಗಳು ವಿಭಿನ್ನ ಹಾಗೂ ಅತ್ಯಂತ ವಿಶಿಷ್ಟವಾದ ವಿನ್ಯಾಸದ ಉಡುಪುಗಳನ್ನು ಧರಿಸಿ ರೆಡ್…

Read More

152820324000 ರೂಗೆ ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿದ ಉದ್ಯಮಿ ಕಾಲ್ ಸೊಮಾನಿ ಯಾರು? ಐಪಿಎಲ್​ಗೂ ಅವರಿಗೂ ಏನು ಸಂಬಂಧ?

ನವದೆಹಲಿ, ಮಾರ್ಚ್ 24: ಸೇಲ್​ಗೆ ಇಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಮಾರಾಟವಾಗುವ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ (Rajasthan Royals) ಬಿಕರಿಯಾಗಿದೆ. ಐಪಿಎಲ್​ನ ಮೂಲ ಎಂಟು ಫ್ರಾಂಚೈಸಿಗಳಲ್ಲಿ ಒಂದಾದ ರಾಜಸ್ಥಾನ್ ರಾಯಲ್ಸ್ ಅನ್ನು ಕಾಲ್ ಸೊಮಾನಿ (Kal Somani) ಅವರ ನೇತೃತ್ವದ ಕನ್ಸಾರ್ಟಿಯಂ 1.63 ಬಿಲಿಯನ್ ಡಾಲರ್​ಗೆ ಖರೀದಿ ಮಾಡಿದೆ. 1.63 ಬಿಲಿಯನ್ ಡಾಲರ್ ಎಂದರೆ ಸುಮಾರು 152820324000 ರೂ (15.28 ಸಾವಿರ ಕೋಟಿ ರೂ) ಆಗುತ್ತದೆ. ಅಮೆರಿಕದ ರೀಟೇಲ್ ಕಿಂಗ್ ಎನಿಸಿದ ವಾಲ್ಮಾರ್ಟ್…

Read More