Headlines

IND vs ENG: ಭಾರತ- ಇಂಗ್ಲೆಂಡ್‌ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? – Kannada News | India vs England ODI: Birmingham Weather, Pitch Report and Head to Head Preview

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜುಲೈ 14, ಮಂಗಳವಾರ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ( Edgbaston) ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಉಭಯ ತಂಡಗಳು ಕೂಡ ಈ ಸರಣಿಗಾಗಿ ಸಕಲ ತಯಾರಿ ಮಾಡಿಕೊಂಡಿವೆ. ಅಲ್ಲದೆ ಆತಿಥೇಯ ಇಂಗ್ಲೆಂಡ್‌ ಕೂಡ ಈ ಸರಣಿಯ ಮೊದಲ ಪಂದ್ಯಕ್ಕಾಗಿ ತನ್ನ ಆಡುವ ಹನ್ನೊಂದರ ಬಳಗವನ್ನು ಸಹ ಪ್ರಕಟಿಸಿದೆ. ಆದರೆ ಟಿ20 ಸರಣಿಯ ಮೊದಲ ಪಂದ್ಯದಂತೆ ಏಕದಿನ ಸರಣಿಯ…

Read More

ಜಪಾನ್‌ನಲ್ಲಿ ಮೋಡಿ ಮಾಡಲು ‘ಧುರಂಧರ್ 2’ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ – Kannada News | Ranveer Singh Dhurandhar Movie Box Office Collection Day 1 in Japan flops

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿತ್ತು. ಈ ಫ್ರಾಂಚೈಸಿಯ ಎರಡೂ ಸಿನಿಮಾಗಳು ಸೇರಿ ಬರೋಬ್ಬರಿ 3,100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದ್ದವು. ಆದರೆ, ಜುಲೈ 10ರಂದು ಜಪಾನ್‌ನಲ್ಲಿ ಬಿಡುಗಡೆಯಾಗಿರುವ ಈ ಆ್ಯಕ್ಷನ್ ಡ್ರಾಮಾ ಸಿನಿಮಾ ಅಲ್ಲಿನ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ಕಾಣುವ ಮೂಲಕ ತನ್ನ ಜರ್ನಿಯನ್ನು ಆರಂಭಿಸಿದೆ. 25 ಸಿನಿಮಾಗಳ ಪಟ್ಟಿಯಲ್ಲೂ ಇಲ್ಲ:…

Read More

IND vs ENG: ಇಂಗ್ಲೆಂಡ್‌ ನೆಲದಲ್ಲಿ ಭಾರತದ 8 ಆಟಗಾರರಿಗೆ ಮೊದಲ ಏಕದಿನ ಪಂದ್ಯ – Kannada News | IND vs ENG ODI Series: 8 Indian Players Debut in England; Revenge on Mind

ಟಿ20 ಸರಣಿ ಬಳಿಕ ಇದೀಗ ಭಾರತ ಹಾಗೂ ಇಂಗ್ಲೆಂಡ್‌ (India vs England ODI) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಒಂದೆಡೆ ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಇದ್ದರೆ, ಇನ್ನೊಂದೆಡೆ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಇತ್ತ ಟೀಂ ಇಂಡಿಯಾ ಟಾಸ್​ವರೆಗೂ ತನ್ನ ಪ್ಲೇಯಿಂಗ್ 11 ಪ್ರಕಟಿಸದಿರಲು ನಿರ್ಧರಿಸಿದೆ….

Read More

ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಸರಕುಗಳ ಮೇಲೆ ಅಮೆರಿಕದಿಂದ ಶೇ. 20ರಷ್ಟು ಶುಲ್ಕ; ಟ್ರಂಪ್ ಘೋಷಣೆ – Kannada News | Donald Trump says US taking control of Strait of Hormuz To Charge 20 percent fee on all cargo shipped

ವಾಷಿಂಗ್ಟನ್, ಜುಲೈ 13: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಅತ್ಯಂತ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಜಾಗತಿಕವಾಗಿ ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗಣೆ ಮಾಡಲಾಗುವ ಎಲ್ಲಾ ಸರಕುಗಳ ಮೇಲೆ ಅಮೆರಿಕವು ಶೇ. 20ರಷ್ಟು ಶುಲ್ಕವನ್ನು ವಿಧಿಸಲಿದೆ ಎಂದು ತಿಳಿಸಿದ್ದಾರೆ. “ಇಂದಿನಿಂದ ಯುಎಸ್‌ಎ (USA) ಅನ್ನು ‘ದಿ ಗಾರ್ಡಿಯನ್ ಆಫ್ ದಿ ಹಾರ್ಮುಜ್ ಸ್ಟ್ರೈಟ್’ (ಹಾರ್ಮುಜ್ ಜಲಸಂಧಿಯ ರಕ್ಷಕ) ಎಂದು ಕರೆಯಲಾಗುವುದು. ಜಗತ್ತಿನ ಅತ್ಯಂತ ಅಸ್ಥಿರವಾಗಿರುವ ಈ…

Read More

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಎಫೆಕ್ಟ್​​: ಮೈದುಂಬಿದ ದೂದ್‌ಸಾಗರ ಜಲಪಾತ – Kannada News | Monsoon Magic: Dudhsagar Falls Draws Tourists After Heavy Rains in Western Ghats

ಬೆಳಗಾವಿ, ಜುಲೈ 13: ದೇಶದ ಹಲವು ಭಾಗಗಳಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದರೆ, ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಗಡಿಯಲ್ಲಿರುವ ವಿಶ್ವಪ್ರಸಿದ್ಧ ದೂದ್‌ಸಾಗರ ಜಲಪಾತವು ಧುಮ್ಮಿಕ್ಕಿ ಹರಿಯುತ್ತಿದೆ. ಹಾಲಿನ ಹೊಳೆಯಂತೆ ಕಾಣುವ 1017 ಅಡಿ ಎತ್ತರದಿಂದ ಭೋರ್ಗರೆಯುವ ಈ ಜಲಪಾತವು  ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Chanakya Niti: ಜೀವನದಲ್ಲಿ ಮುಂದೆ ಬರಬೇಕು ಅಂದ್ರೆ ಈ ವಿಷಯಗಳನ್ನು ನಿಯಂತ್ರಿಸಲು ಕಲಿಯಿರಿ – Kannada News | Chanakya Niti: Chanakya says that these habits must be controlled to move forward in life

ನಮ್ಮಲ್ಲಿರುವ ಕೆಟ್ಟ ಅಭ್ಯಾಸಗಳು (bad habits) ನಮ್ಮನ್ನು ಮುಂದುವರೆಯಲು ಬಿಡುವುದಿಲ್ಲ, ಪ್ರಗತಿಗೆ ಅಡ್ಡಿಯನ್ನು ಉಂಟು ಮಾಡುತ್ತವೆ. ಆ ಅಭ್ಯಾಸವನ್ನು ನಿಯಂತ್ರಿಸಲು ಕಲಿತವರು ಮಾತ್ರ ಜೀವನದಲ್ಲಿ ಮುಂದುವರೆಯಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅವರ ಪ್ರಕಾರ ಪ್ರತಿಯೊಬ್ಬರೂ ಸಹ ಈ ಕೆಲವೊಂದು ಅಭ್ಯಾಸಗಳನ್ನು ನಿಯಂತ್ರಿಸಲೇಬೇಕು, ಇದು ಜೀವನದಲ್ಲಿ ಪ್ರಗತಿಯನ್ನು ಸಾಧಿಸಲು ಸಾಕಷ್ಟು ಸಹಾಯವನ್ನು ಮಾಡುತ್ತದೆ. ಹಾಗಿದ್ರೆ ಜೀವನವನ್ನು ಸುಧಾರಿಸಲು, ಜೀವನದಲ್ಲಿ ಸಕಾರಾತ್ಮಕವಾಗಿ ಮುಂದುವರೆಯಲು ಯಾವೆಲ್ಲಾ ವಿಷಯಗಳನ್ನು ನಿಯಂತ್ರಿಸಬೇಕು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಮುಂದುವರೆಯಲು ನಿಯಂತ್ರಿಸಬೇಕಾದ ಅಭ್ಯಾಸಗಳು:…

Read More

ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​? – Kannada News | Karnataka Cabinet Expansion: Will the Congress Finalise the Aspirants’ List by July 17

ಬೆಂಗಳೂರು, ಜುಲೈ 13: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಿ 40 ದಿನಗಳೇ ಕಳೆಯುತ್ತ ಬಂತು. ಆದರೆ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಮಾತ್ರ ಇನ್ನೂ ಬಿಟ್ಟಿಲ್ಲ. ಯಾವಾಗ ಗ್ರಹಣ ಬಿಡಬಹುದು ಎಂಬ ಬಗ್ಗೆ ಸ್ಪಷ್ಟತೆಯೂ ಸಿಕ್ತಿಲ್ಲ.‌ 15ಕ್ಕೂ ಹೆಚ್ಚು ಸಚಿವ ಸ್ಥಾನಗಳು ಖಾಲಿ ಇವೆ. ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣಾ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದೆ. ಇದರ ಭಾಗವಾಗಿ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಕಳೆದ ಹಲವು ದಿನಗಳ ವಿದೇಶ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ…

Read More

ಜೈಪುರದಲ್ಲಿ ನಡೆಯಿತು ಶರ್ಮಿಳಾ ಮಾಂಡ್ರೆ ಮದುವೆ; ಇಲ್ಲಿದೆ ಫೋಟೋ ಗ್ಯಾಲರಿ

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಅವರ ಮದುವೆ ನಡೆದಿದೆ. ವಿವಾಹದ ಕಲರ್​ಫುಲ್ ಫೋಟೋಗಳು ಲಭ್ಯವಾಗಿವೆ. ಕಾಲಿವುಡ್ ನಿರ್ಮಾಪಕ ಸುಧನ್ ಸುಂದರಂ ಜೊತೆ ಶರ್ಮಿಳಾ ಮಾಂಡ್ರೆ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅವರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಈ ವಿವಾಹಕ್ಕೆ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಸ್ಯಾಂಡಲ್​ವುಡ್ ನಟಿಯರಾದ ಧನ್ಯಾ ರಾಮ್​ಕುಮಾರ್, ರಮ್ಯಾ ದಿವ್ಯ ಸ್ಪಂದನಾ ಸೇರಿದಂತೆ ಕೆಲವೇ ಸೆಲೆಬ್ರಿಟಿಗಳು ಮದುವೆಗೆ ಸಾಕ್ಷಿಯಾದರು. ಇತ್ತೀಚೆಗೆ ಶರ್ಮಿಳಾ…

Read More

ಧಾರ್ಮಿಕ ಕ್ಷೇತ್ರದಲ್ಲಿ ಪ್ರವಾಸಿಗರ ಹುಚ್ಚಾಟ: ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಕಠಿಣ ನಿಯಮ ಜಾರಿಗೆ ನಿರ್ಧಾರ – Kannada News | Tourist Misconduct at Betada Bhairaveshwara Temple: Strict Rules to Be Enforced in Sakaleshpur

ಪ್ರವಾಸಿಗರ ಹುಚ್ಚಾಟImage Credit source: tv9 kannada ಹಾಸನ, ಜುಲೈ 13: ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಸಹಸ್ರಾರು ಕುಟುಂಬಗಳ ಆರಾಧ್ಯ ದೈವವಾಗಿರುವ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ಪ್ರವಾಸಿಗರ (Tourist) ಮೋಜು-ಮಸ್ತಿ ಮತ್ತು ಹುಚ್ಚಾಟ ಮಿತಿ ಮೀರಿದ್ದು, ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶ್ರದ್ಧಾ-ಭಕ್ತಿಯ ತಾಣದಲ್ಲಿ ಪ್ರವಾಸಿಗರು ಡಿಜೆ ಹಾಡುಗಳಿಗೆ ಕುಣಿದು, ರೀಲ್ಸ್ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ, ಕ್ಷೇತ್ರಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ಮತ್ತು ಶಾಸಕರ…

Read More

ರಾಮಮಂದಿರ ದೇಣಿಗೆ ಕಳ್ಳತನ: ಅನುಪಮ್ ಖೇರ್ ಬಗ್ಗೆ ನಾಸಿರುದ್ದೀನ್ ಶಾ ಮಾತನಾಡಿದ್ದ ವಿಡಿಯೋ ವೈರಲ್ – Kannada News | Naseeruddin Shah Old Video calling Anupam Kher a Clown resurfaces amid Ram Temple Row

ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ವರದಿಗಳ ಕುರಿತು ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಇತ್ತೀಚೆಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ, ಹಿರಿಯ ನಟ ನಾಸಿರುದ್ದೀನ್ ಶಾ (Naseeruddin Shah) ಅವರು ಅನುಪಮ್ ಖೇರ್ ಅವರನ್ನು ‘ಜೋಕರ್’ (Clown) ಎಂದು ಕರೆದಿದ್ದ 2020ರ ಹಳೆಯ ಸಂದರ್ಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಲು ಪ್ರಾರಂಭಿಸಿದೆ. ಅನುಪಮ್ ಖೇರ್ ಹೇಳಿಕೆಯನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರು, 2020ರಲ್ಲಿ ನಾಸಿರುದ್ದೀನ್ ಶಾ ಅವರು ಖೇರ್…

Read More