Headlines

ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ: ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು! – Kannada News | KRS Dam Water Level Reaches 100 Feet After 6 TMC Inflow in Three Days

ಮಂಡ್ಯ, ಆಗಸ್ಟ್ 3: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿ ತಲುಪಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭರ್ಜರಿ ಮಳೆ ಸುರಿಯುತ್ತಿದ್ದು, ಜಲಾಶಯದಲ್ಲಿ ಸುಮಾರು 8 ಅಡಿಯಷ್ಟು ನೀರು ಏರಿಕೆಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಕೇವಲ 17 ಟಿಎಂಸಿ ಇದ್ದ ನೀರಿನ ಸಂಗ್ರಹ ಈಗ 23 ಟಿಎಂಸಿ ತಲುಪಿದೆ. ಪ್ರಸ್ತುತ ಕೆಆರ್‌ಎಸ್ ಜಲಾಶಯಕ್ಕೆ 32,048 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 1,821 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಗರಿಷ್ಠ 124.80 ಅಡಿ…

Read More

ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ರಾಣಿ ಸೀರಿಯಲ್ ಮಾರ್ಚ್ 9ರಿಂದ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಯ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡನ್ನು ಗಿಲ್ಲಿ ನಟ ಅವರು ಇಷ್ಟಪಟ್ಟಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿದೆ. ಅವರು ಹಾಡನ್ನು ಯಾಕೆ ಇಷ್ಟಪಟ್ಟಿದ್ದೇನೆ ಎಂಬುದನ್ನು ವಿವರಿಸಿದ್ದಾರೆ. ಗಿಲ್ಲಿ ಮಾತಿನಿಂದ ಧಾರಾವಾಹಿಗೆ ಒಂದಷ್ಟು ಹೈಪ್ ಸಿಕ್ಕಿದೆ. ಅವರು ಹೇಳಿದ ಹಾಡಿನ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹೆರಿಗೆಯ ನಂತರ ಮುಟ್ಟು ವಿಳಂಬವಾಗುವುದು ಅಪಾಯಕಾರಿಯೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು? – Kannada News | Getting Your Period After Childbirth: Timeline and Tips

ಹೆರಿಗೆಯ ನಂತರ, ಮಹಿಳೆಯರ ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳಾಗುತ್ತದೆ ಜೊತೆಗೆ ಹಾರ್ಮೋನುಗಳಲ್ಲಿ ವ್ಯತಾಸ ಉಂಟಾಗುತ್ತದೆ. ಈ ಸಮಯದಲ್ಲಿ, ಮುಟ್ಟಿನ ಚಕ್ರವು ನಿಲ್ಲುವುದು ಅಥವಾ ತಡವಾಗಿ ಪ್ರಾರಂಭವಾಗುವುದು ಸಾಮಾನ್ಯ. ಆದರೆ ಮಹಿಳೆಯರಿಗೆ ಇದರ ಬಗ್ಗೆ ಅನೇಕ ಗೊಂದಲ ಮತ್ತು ಬಗೆಹರಿಯದಂತಹ ಪ್ರಶ್ನೆಗಳಿರುತ್ತವೆ. ಕೆಲವರಿಗೆ, ಹೆರಿಗೆಯ (Delivery) ನಂತರ ಕೆಲವು ತಿಂಗಳುಗಳ ನಂತರ ಮುಟ್ಟು (Period) ಬರುತ್ತದೆ, ಇನ್ನುಕೆಲವರಲ್ಲಿ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಈ ಪರಿಸ್ಥಿತಿ ಮಹಿಳೆಯಿಂದ ಮಹಿಳೆಗೆ ಬದಲಾಗಬಹುದು. ಆದರೆ ಹೆರಿಗೆಯ ನಂತರ ಮುಟ್ಟು ಯಾವಾಗ ಪ್ರಾರಂಭವಾಗಬೇಕು ಜೊತೆಗೆ…

Read More

ಬ್ಯಾಟರ್​ಗಳ ಅಬ್ಬರದ ನಡುವೆ ಗುಜರಾತ್ ಟೈಟಾನ್ಸ್ ಬೌಲರ್​ಗಳ ಪರಾಕ್ರಮ – Kannada News | GT’s Unstoppable Bowling Force Demolishes IPL 2026!

ಟಿ20 ಕ್ರಿಕೆಟ್ ಎಂದರೆ ಬ್ಯಾಟರ್‌ಗಳ ಅಬ್ಬರ ಎಂಬ ಮಾತನ್ನು ಗುಜರಾತ್ ಟೈಟಾನ್ಸ್ ಬೌಲರ್​ಗಳು ಸುಳ್ಳಾಗಿಸಿದ್ದಾರೆ. ಅದರಲ್ಲೂ ಕಳೆದ ಐದು ಪಂದ್ಯಗಳಲ್ಲಿ ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿರುವ ತಂಡಗಳ ಪಾಲಿಗೆ ಗುಜರಾತ್ ವೇಗಿಗಳು ದುಸ್ವಪ್ನವಾಗಿ ಪರಿಣಮಿಸಿದ್ದಾರೆ. ಕೇವಲ ರನ್ ವೇಗಕ್ಕೆ ಬ್ರೇಕ್ ಹಾಕುವುದು ಮಾತ್ರವಲ್ಲದೆ, ಎದುರಾಳಿಗಳನ್ನು ಸಂಪೂರ್ಣವಾಗಿ ಉಸಿರುಗಟ್ಟಿಸಿ ವಿಕೆಟ್ ಬೇಟೆಯಾಡುವುದನ್ನೇ ಈ ಬೌಲರ್‌ಗಳು ಹವ್ಯಾಸವಾಗಿಸಿಕೊಂಡಿದ್ದಾರೆ. ಕಳೆದ 5 ಪಂದ್ಯಗಳಲ್ಲಿ ಲಭ್ಯವಿದ್ದ 50 ವಿಕೆಟ್‌ಗಳ ಪೈಕಿ ಬರೋಬ್ಬರಿ 46 ವಿಕೆಟ್ ಉರುಳಿಸಿರುವ ಟೈಟಾನ್ಸ್ ಬೌಲರ್‌ಗಳ ಈ ಘಾತಕ ಫಾರ್ಮ್,…

Read More

ರಾಜೇಶ್ ನಟರಂಗ ಅವರನ್ನು ತಂದೆ ಎಂದ ಆನಂದ್​ ಮಗ; ನಡೆಯಿತು ಫನ್ ಘಟನೆ – Kannada News | Master Anand Son Calls Rajesh Nataranga As Father On Jodi No 1 Stage; Viral Video

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

Success Story: ತಂದೆಯ ಶೂ ಅಂಗಡಿಯಿಂದ IAS ಅಧಿಕಾರಿವರೆಗೆ; 6ನೇ ರ‍್ಯಾಂಕ್ ಪಡೆದು ಇತಿಹಾಸ ನಿರ್ಮಿಸಿದ ಶುಭಮ್ ಗುಪ್ತಾ ಯಶೋಗಾಥೆ – Kannada News | Shubham Gupta IAS: From Shoe Shop to UPSC AIR 6 Topper | An Inspiring Success Story

ಹೆತ್ತವರ ಮುಖದಲ್ಲಿ ಹೆಮ್ಮೆಯ ನಗು ಮೂಡಿಸುವುದು ಪ್ರತೀ ಮಕ್ಕಳ ಕನಸು. ಅದೇ ರೀತಿ ತನ್ನ ತಂದೆಯ ಕನಸನ್ನು ನನಸಾಗಿಸಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದು IAS ಅಧಿಕಾರಿಯಾದ ಶುಭಮ್ ಗುಪ್ತಾ ಅವರ ಜೀವನಗಾಥೆ ಇಂದು ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದೆ. ಕಠಿಣ ಪರಿಶ್ರಮ, ನಿರಂತರ ಹೋರಾಟ ಮತ್ತು ಎಂದಿಗೂ ಕೈಬಿಡದ ಮನೋಭಾವ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು ಎಂಬುದಕ್ಕೆ ಶುಭಮ್ ಜೀವಂತ ಉದಾಹರಣೆ. ಶುಭಮ್ ಅವರ ಕುಟುಂಬ ಮೂಲತಃ ರಾಜಸ್ಥಾನದ ಸಿಕಾರ್ ಜಿಲ್ಲೆಯದ್ದು….

Read More

IPL 2026: CSK ತಂಡಕ್ಕೆ ಮತ್ತೊಂದು ಆಘಾತ..! – Kannada News | IPL 2026: CSK’s Ayush Mhatre Suffers Hamstring Tear; Likely to Be Sidelined”

ಐಪಿಎಲ್ 2026ರ ಸೀಸನ್‌ನಲ್ಲಿ ಅದ್ಭುತ ಲಯದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಯುವ ದಾಂಡಿಗ ಆಯುಷ್ ಮ್ಹಾತ್ರೆ ಸ್ನಾಯು ಸೆಳೆತದ (Hamstring Tear) ಸಮಸ್ಯೆಗೀಡಾಗಿದ್ದಾರೆ. ಈ ವಿಷಯವನ್ನು ತಂಡದ ಬ್ಯಾಟಿಂಗ್ ಕೋಚ್ ಮೈಕಲ್ ಹಸ್ಸಿ ಖಚಿತಪಡಿಸಿದ್ದು, ಇದು ತಂಡಕ್ಕೆ ತುಂಬಲಾರದ ನಷ್ಟ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 18ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದ ಐದನೇ ಓವರ್‌ನಲ್ಲಿ ಎರಡನೇ ರನ್ ಓಡಲು ಪ್ರಯತ್ನಿಸಿದ ಮ್ಹಾತ್ರೆ ಎಡಗಾಲಿನ ಸ್ನಾಯು ಸೆಳೆತಕ್ಕೆ ಒಳಗಾದರು. ನೋವಿನ ನಡುವೆಯೂ…

Read More

ಪ್ಲೇಸ್ಟೋರ್​ನಲ್ಲಿ ಚ್ಯಾಟ್​ಜಿಪಿಟಿ, ಫ್ಲಿಪ್​ಕಾರ್ಟ್ ಅನ್ನು ಮೀರಿಸಿದ ಎಲ್​ಪಿಜಿ ಬುಕಿಂಗ್ ಆ್ಯಪ್

ನವದೆಹಲಿ, ಮಾರ್ಚ್ 15: ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ಅಭಾವ ಆಗಿದೆಯೋ ಇಲ್ಲವೋ ಬೇರೆ ವಿಚಾರ, ಜನಸಾಮಾನ್ಯರಲ್ಲಿ ಎಲ್​ಪಿಜಿಗೆ (LPG) ಹಾಹಾಕಾರ ಮಾಡುತ್ತಿರುವಂತಹ ಪರಿಸ್ಥಿತಿ ಇದೆ. ಗ್ಯಾಸ್ ಬುಕಿಂಗ್​ಗೆ ಜನರು ಮುಗಿಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ಪ್ಲೇಸ್ಟೋರ್​ನಲ್ಲಿ ಇಂಡಿಯನ್ ಆಯಿಲ್​ನ ಒನ್ ಆ್ಯಪ್ (Indian Oil’s One) ನಂಬರ್ ಒನ್ ಎನಿಸಿದೆ. ಚ್ಯಾಟ್​ಜಿಪಿಟಿ ಇತ್ಯಾದಿ ಸ್ಟಾರ್ ಆ್ಯಪ್​ಗಳನ್ನು ಇದು ಹಿಂದಿಕ್ಕಿದೆ. ಒನ್ ಆ್ಯಪ್​ನಲ್ಲಿ ಇಂಡೇನ್ ಗ್ರಾಹಕರು ಎಲ್​ಪಿಜಿ ಬುಕಿಂಗ್ ಸೇರಿದಂತೆ ಹಲವಾರು ಕಾರ್ಯಗಳನ್ನು ಮಾಡಬಹುದು. ಹೊಸ ಎಲ್​ಪಿಜಿ…

Read More

‘ಟಾಕ್ಸಿಕ್’ ಚಿತ್ರಕ್ಕೆ ಯೋಗರಾಜ್ ಭಟ್ ಬರೆದ ಹಾಡುಗಳೆಷ್ಟು? ಲೆಕ್ಕ ಕೊಟ್ಟ ನಿರ್ದೇಶಕ – Kannada News

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಪ್​​ಡೇಟ್ ತಿಳಿದುಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಇರುತ್ತಾರೆ. ಈ ಸಿನಿಮಾ ಬಗ್ಗೆ ಯಾರೇ ಅಪ್​​ಡೇಟ್ ಕೊಟ್ಟರೂ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಯೋಗರಾಜ್ ಭಟ್ ಮಾತನಾಡಿದ್ದಾರೆ. ಈ ಚಿತ್ರದ ‘ತಬಾಹಿ..’ ಹಾಡಿಗೆ ಸಾಹಿತ್ಯ ಬರೆದಿದ್ದು ಯೋಗರಾಜ್ ಭಟ್ ಅವರೇ. ಈಗ ಸಿನಿಮಾದ ಹಾಡುಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೀರ್ತಿ ಇಎನ್​ಟಿ ಕ್ಲೀನಿಕ್ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಯೋಗರಾಜ್​ ಭಟ್ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ವಾರ್ಥಕ್ಕೆ ದುರ್ಬಲರು ಬಲಿ

ಮೇಷ ರಾಶಿ: ಕುಟುಂಬದ ಆಪ್ತರ ಆರೋಗ್ಯದ ಬಗ್ಗೆ ಕಾಳಜಿ ಇರುವುದು. ಇಂದು ವ್ಯಾಪಾರಿಗಳಿಗೆ ನಷ್ಟ ಹಾಗೂ ಉದ್ವೇಗದ ಉಂಟಾಗಬಹುದು. ವಾಹನ ಖರೀದಿಗೆ ಹೆಚ್ಚು ಒತ್ತಡ ಬರಬಹುದು. ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ನಿಮ್ಮ‌ ಸಹಾಯ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ವಿಚಾರದಲ್ಲಿ ನಿಮಗೆ ತಾಳ್ಮೆ ಕಡಿಮೆ‌ ಎನಿಸಬಹುದು. ವೃಷಭ ರಾಶಿ: ನಿಮ್ಮ ಬಂಧುಗಳ ನಡುವೆ ವಿವಾಹ ಸಂಬಂಧವು ಆಗಲಿದೆ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ…

Read More