Headlines

ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​? – Kannada News | Karnataka Cabinet Expansion: Will the Congress Finalise the Aspirants’ List by July 17

ಬೆಂಗಳೂರು, ಜುಲೈ 13: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಮಾಡಿ 40 ದಿನಗಳೇ ಕಳೆಯುತ್ತ ಬಂತು. ಆದರೆ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಮಾತ್ರ ಇನ್ನೂ ಬಿಟ್ಟಿಲ್ಲ. ಯಾವಾಗ ಗ್ರಹಣ ಬಿಡಬಹುದು ಎಂಬ ಬಗ್ಗೆ ಸ್ಪಷ್ಟತೆಯೂ ಸಿಕ್ತಿಲ್ಲ.‌ 15ಕ್ಕೂ ಹೆಚ್ಚು ಸಚಿವ ಸ್ಥಾನಗಳು ಖಾಲಿ ಇವೆ. ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣಾ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸುವ ನಿರೀಕ್ಷೆಯಿದೆ. ಇದರ ಭಾಗವಾಗಿ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಕಳೆದ ಹಲವು ದಿನಗಳ ವಿದೇಶ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ…

Read More

ಜೈಪುರದಲ್ಲಿ ನಡೆಯಿತು ಶರ್ಮಿಳಾ ಮಾಂಡ್ರೆ ಮದುವೆ; ಇಲ್ಲಿದೆ ಫೋಟೋ ಗ್ಯಾಲರಿ

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಅವರ ಮದುವೆ ನಡೆದಿದೆ. ವಿವಾಹದ ಕಲರ್​ಫುಲ್ ಫೋಟೋಗಳು ಲಭ್ಯವಾಗಿವೆ. ಕಾಲಿವುಡ್ ನಿರ್ಮಾಪಕ ಸುಧನ್ ಸುಂದರಂ ಜೊತೆ ಶರ್ಮಿಳಾ ಮಾಂಡ್ರೆ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅವರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಈ ವಿವಾಹಕ್ಕೆ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಸ್ಯಾಂಡಲ್​ವುಡ್ ನಟಿಯರಾದ ಧನ್ಯಾ ರಾಮ್​ಕುಮಾರ್, ರಮ್ಯಾ ದಿವ್ಯ ಸ್ಪಂದನಾ ಸೇರಿದಂತೆ ಕೆಲವೇ ಸೆಲೆಬ್ರಿಟಿಗಳು ಮದುವೆಗೆ ಸಾಕ್ಷಿಯಾದರು. ಇತ್ತೀಚೆಗೆ ಶರ್ಮಿಳಾ…

Read More

ಧಾರ್ಮಿಕ ಕ್ಷೇತ್ರದಲ್ಲಿ ಪ್ರವಾಸಿಗರ ಹುಚ್ಚಾಟ: ಸಕಲೇಶಪುರದ ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಕಠಿಣ ನಿಯಮ ಜಾರಿಗೆ ನಿರ್ಧಾರ – Kannada News | Tourist Misconduct at Betada Bhairaveshwara Temple: Strict Rules to Be Enforced in Sakaleshpur

ಪ್ರವಾಸಿಗರ ಹುಚ್ಚಾಟImage Credit source: tv9 kannada ಹಾಸನ, ಜುಲೈ 13: ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಸಹಸ್ರಾರು ಕುಟುಂಬಗಳ ಆರಾಧ್ಯ ದೈವವಾಗಿರುವ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ಪ್ರವಾಸಿಗರ (Tourist) ಮೋಜು-ಮಸ್ತಿ ಮತ್ತು ಹುಚ್ಚಾಟ ಮಿತಿ ಮೀರಿದ್ದು, ಸ್ಥಳೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶ್ರದ್ಧಾ-ಭಕ್ತಿಯ ತಾಣದಲ್ಲಿ ಪ್ರವಾಸಿಗರು ಡಿಜೆ ಹಾಡುಗಳಿಗೆ ಕುಣಿದು, ರೀಲ್ಸ್ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ, ಕ್ಷೇತ್ರಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ಮತ್ತು ಶಾಸಕರ…

Read More

ರಾಮಮಂದಿರ ದೇಣಿಗೆ ಕಳ್ಳತನ: ಅನುಪಮ್ ಖೇರ್ ಬಗ್ಗೆ ನಾಸಿರುದ್ದೀನ್ ಶಾ ಮಾತನಾಡಿದ್ದ ವಿಡಿಯೋ ವೈರಲ್ – Kannada News | Naseeruddin Shah Old Video calling Anupam Kher a Clown resurfaces amid Ram Temple Row

ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ವರದಿಗಳ ಕುರಿತು ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಇತ್ತೀಚೆಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ, ಹಿರಿಯ ನಟ ನಾಸಿರುದ್ದೀನ್ ಶಾ (Naseeruddin Shah) ಅವರು ಅನುಪಮ್ ಖೇರ್ ಅವರನ್ನು ‘ಜೋಕರ್’ (Clown) ಎಂದು ಕರೆದಿದ್ದ 2020ರ ಹಳೆಯ ಸಂದರ್ಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಲು ಪ್ರಾರಂಭಿಸಿದೆ. ಅನುಪಮ್ ಖೇರ್ ಹೇಳಿಕೆಯನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರು, 2020ರಲ್ಲಿ ನಾಸಿರುದ್ದೀನ್ ಶಾ ಅವರು ಖೇರ್…

Read More

IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ – Kannada News | Virat Kohli’s ODI Comeback vs England: Eyeing Historic Records and Milestones

ಏಕದಿನ ಕ್ರಿಕೆಟ್​ನಲ್ಲಿ ಪ್ರಸ್ತುತ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ಕೊಹ್ಲಿ, ಈ ಸರಣಿಯಲ್ಲಿ 81 ರನ್​ಗಳ ಗಡಿ ದಾಟಿದರೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು 16,000 ರನ್​ಗಳನ್ನು ಪೂರೈಸಲಿದ್ದಾರೆ(PC-PTI). Source link

Read More

ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ – Kannada News | Mangoes Are Healthy, But Not For Everyone: Know Who Should Be Careful

ಮಾವಿನಹಣ್ಣು ತಿನ್ನುವಾಗ ಈ ಅಂಶಗಳನ್ನು ನೆನಪಿಟ್ಟುಕೊಳ್ಳಿImage Credit source: Getty Images ಮಳೆಗಾಲವಾದರೂ ಮಾವಿನ ಹಣ್ಣಿನ ಸೀಸನ್ ಇನ್ನೂ ಮುಗಿದಿಲ್ಲ. ರುಚಿ, ಸುವಾಸನೆ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮಾವು ಬಹುತೇಕರ ನೆಚ್ಚಿನ ಹಣ್ಣು. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಫೈಬರ್, ಪೊಟ್ಯಾಸಿಯಂ, ಫೋಲೇಟ್ ಹಾಗೂ ಹಲವು ಆಂಟಿಆಕ್ಸಿಡೆಂಟ್‌ಗಳು ಇರುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ ಮಾವು ಆರೋಗ್ಯಕರವಾದರೂ ಎಲ್ಲರೂ ಸೇವನೆ ಮಾಡಬಹುದೇ ಎಂಬ ಪ್ರಶ್ನೆಗೆ ಹುಟ್ಟುಕೊಳ್ಳುತ್ತದೆ. ಆರೋಗ್ಯ ತಜ್ಞರ ಪ್ರಕಾರ ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ…

Read More

‘ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’; ಚುನಾವಣಾ ಆಯುಕ್ತರೆದುರು ಹೀಗಂದಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ – Kannada News | Will commit suicide; What EX PM Manmohan Singh told former CEC Quraishi during 2012 elections

ನವದೆಹಲಿ, ಜುಲೈ 13: ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಅವರು ತಮ್ಮ ಹೊಸ ಪುಸ್ತಕದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ಅವರಿಗೆ ಸಂಬಂಧಿಸಿದ ಕೆಲವು ಕುತೂಹಲಕಾರಿ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. 2012ರ ಉತ್ತರ ಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ತಮ್ಮದೇ ಸರ್ಕಾರದ ಸಚಿವರು ಚುನಾವಣಾ ಆಯೋಗದ ವಿರುದ್ಧ ಆಡುತ್ತಿದ್ದ ಹಗುರವಾದ ಮಾತುಗಳಿಂದ ಬೇಸತ್ತಿದ್ದ ಮನಮೋಹನ್ ಸಿಂಗ್, “ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ಕೂಡ ಹೇಳಿದ್ದರು ಎಂದು ಖುರೇಷಿ ನೆನಪಿಸಿಕೊಂಡಿದ್ದಾರೆ. ಖುರೇಷಿ ಅವರ…

Read More

ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ – Kannada News | Karnataka Govt Issues Official Order to Setup 10,000 ‘Bharat Jodo Youth Bharat Jodo Yuva Sanghas’ with Rs 1,010 Crore Budget

ಸಿಎಂ ಡಿಕೆ ಶಿವಕುಮಾರ್​​ ಮತ್ತು ಡಿಸಿಎಂ ಡಾ. ಪರಮೇಶ್ವರ್​Image Credit source: G. Parameshwar X Account ಬೆಂಗಳೂರು, ಜುಲೈ 13: ಭಾರತ್​ ಜೋಡೋ ಯುವ ಸಂಘಗಳ ಸ್ಥಾಪನೆ ಸಂಬಂಧ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಮಾಡಿದ್ದು, ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದಾರೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 10 ಸಾವಿರ…

Read More

IND vs ENG: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್‌ ಪ್ಲೇಯಿಂಗ್ 11 ಪ್ರಕಟ – Kannada News | England’s Squad for 1st ODI vs India: Bethell and Duckett Open, Archer Returns

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಹೀನಾಯವಾಗಿ ಮಣಿಸಿದ್ದ ಆತಿಥೇಯ ಇಂಗ್ಲೆಂಡ್‌ ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 14 ರಂದು ಬರ್ಮಿಂಗ್ಹ್ಯಾಮ್‌ನ ಐತಿಹಾಸಿಕ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯಲಿದೆ. ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಇನ್ನು ಒಂದು ದಿನ ಬಾಕಿ ಇರುವಂತೆಯೇ ಆತಿಥೇಯ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತನ್ಮ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ನಾಯಕ ಹ್ಯಾರಿ ಬ್ರೂಕ್ ನೇತೃತ್ವದ…

Read More

ಹೊಳೆಯುವ ತ್ವಚೆ ನಿಮ್ಮದಾಗಲು ಬೆಳಗಿನ ದಿನಚರಿಯಲ್ಲಿ ತಪ್ಪದೇ ಈ ಕಾರ್ಯಗಳನ್ನು ಮಾಡಿ – Kannada News | Do these things in your morning routine to get glowing skin

ಮೇಕಪ್ ಇಲ್ಲದಿದ್ದರೂ ಸಹ, ಚರ್ಮ ಕಾಂತಿಯುತವಾಗಿ ಹೊಳೆಯಬೇಕು, ತ್ವಚೆಯು ಆರೋಗ್ಯಕರವಾಗಿರಬೇಕು ಎಂದು ಬಯಸುತ್ತಾರೆ. ಹೀಗೆ ಮುಖದ ಗ್ಲೋ (glowing skin) ಹೆಚ್ಚಿಸಲು ದುಬಾರಿ ಉತ್ಪನ್ನಗಳ ಅಗತ್ಯವಿದೆ ಎಂದು ಭಾವಿಸುತ್ತಾರೆ. ಆದ್ರೆ ಏನು ಗೊತ್ತಾ ಸಾಕಷ್ಟು ನೀರು ಕುಡಿಯುವ ಮೂಲಕ, ಜಂಕ್‌ಫುಡ್‌ಗಳನ್ನು ತ್ಯಜಿಸಿ ಆರೋಗ್ಯಕರ ಆಹಾರ ಸೇವನೆ ಮಾಡುವ ಮೂಲಕ ಜೊತೆಗೆ ಬೆಳಗಿನ ದಿನಚರಿಯಲ್ಲಿ ಈ ಕೆಲವೊಂದು ಸರಳ ಅಭ್ಯಾಸಗಳನ್ನು ಪಾಲಿಸುವ ಮೂಲಕ ತ್ವಚೆಯ ಕಾಂತಿ, ಆರೋಗ್ಯ ಎರಡನ್ನೂ ಹೆಚ್ಚಿಸಬಬಹುದು. ಮುಖದ ಹೊಳಪನ್ನು ಹೆಚ್ಚಿಸಲು ಸಹಕಾರಿಯಾದ ಬೆಳಗಿನ ಆ…

Read More