Headlines

ಆಸ್ಟ್ರೇಲಿಯಾ ಪ್ರಧಾನಿಗೆ ಉಡುಗೊರೆಯಾಗಿ ಪಿಎಂ ಮೋದಿ ‘ಕಲೋನಿಯಲ್ ಕಸಿನ್ಸ್’ ಗ್ರಾಮಫೋನ್ ಆಲ್ಬಮ್‌ ಕೊಟ್ಟಿದ್ದೇಕೆ? – Kannada News | Who Are Colonial Cousins? Why PM Modi Gifted Vinyl Indian Pop Album to Australian PM?

ನವದೆಹಲಿ, ಜುಲೈ 13: ಬೇರೆ ದೇಶಗಳ ಅಧ್ಯಕ್ಷರು ಅಥವಾ ಪ್ರಧಾನಮಂತ್ರಿಗಳು ಭಾರತಕ್ಕೆ ಬಂದಾಗ ನಮ್ಮ ದೇಶದ ನೆನಪಿಗಾಗಿ ಉಡುಗೊರೆಗಳನ್ನು ನೀಡುವ ಪದ್ಧತಿ ಭಾರತ ಸರ್ಕಾರದಲ್ಲಿ ಮೊದಲಿನಿಂದ ಚಾಲ್ತಿಯಲ್ಲಿದೆ. ಹಾಗೇ, ಪ್ರಧಾನಿ ನರೇಂದ್ರ ಮೋದಿ ಬೇರೆ ದೇಶಕ್ಕೆ ಹೋದಾಗಲೂ ಅಲ್ಲಿನ ನಾಯಕರಿಗೆ ಇಲ್ಲಿಂದ ಭಾರತೀಯ ಕಲೆ, ಕುಸುರಿ-ಕೆತ್ತನೆ, ಕೈಮಗ್ಗ, ಸಂಸ್ಕೃತಿಯನ್ನು ಬಿತ್ತರಿಸುವ ವಿಶೇಷವಾದ ಉಡುಗೊರೆಗಳನ್ನು ಕೊಂಡೊಯ್ಯುವ ಅಭ್ಯಾಸಗಳನ್ನು ರೂಢಿಸಿಕೊಂಡಿದ್ದಾರೆ. ಕಳೆದ ವಾರ ಆಸ್ಟ್ರೇಲಿಯಾಗೆ ಹೋಗಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಲ್ಲಿನ ಪ್ರಧಾನಿ ಆಂಥೋನಿ ಅಲ್ಬನೀಸ್…

Read More

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬ: ಅಧಿಕಾರಿಗಳು, ಗುತ್ತಿಗೆದಾರರಿಗೆ ಖಡಕ್​​ ಎಚ್ಚರಿಕೆ ಕೊಟ್ಟ ಸಚಿವ ಯತೀಂದ್ರ – Kannada News | Yathindra Issues Strict Orders Over Delays in Kalaburagi Water Project

ಕಲಬುರಗಿ, ಜುಲೈ 13: ನಗರದಲ್ಲಿ ಬಹುನಿರೀಕ್ಷಿತ ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬದ ಬಗ್ಗೆ ಸಚಿವ ಯತೀಂದ್ರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಅರ್ಧಕ್ಕಿಂತ ಹೆಚ್ಚು ಜನರು ಈ ನೀರಿನ ಯೋಜನೆಯ ಮೇಲೆ ಅವಲಂಬಿತರಾಗಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಕಾಮಗಾರಿಯು ಕಳೆದ ವರ್ಷವೇ ಪೂರ್ಣಗೊಳ್ಳಬೇಕಾಗಿತ್ತು, ಆದರೆ ನಾಲ್ಕು ಬಾರಿ ಗಡುವು ವಿಸ್ತರಣೆಯಾಗಿದ್ದರೂ ಕೆಲಸ ಇನ್ನೂ ಮುಗಿದಿಲ್ಲ. ಗುತ್ತಿಗೆದಾರರಿಗೆ ಈಗಾಗಲೇ ದಂಡ ವಿಧಿಸಿದ್ದರೂ, ಕೆಲಸದ ವೇಗ ಹೆಚ್ಚಾಗಿಲ್ಲ. ನಿರ್ದಿಷ್ಟ ಸಮಯದೊಳಗೆ ಕಾಮಗಾರಿಯನ್ನು…

Read More

IND vs ENG: ಅಗ್ರಸ್ಥಾನಕ್ಕಾಗಿ ಟೀಂ ಇಂಡಿಯಾದ ಮೂವರ ನಡುವೆ ಪೈಪೋಟಿ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 14ರಿಂದ ಅಂದರೆ ನಾಳೆಯಿಂದ ಆರಂಭವಾಗುತ್ತಿದೆ. ಈ ಸರಣಿ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕೊಹ್ಲಿ ಬಹಳ ದಿನಗಳ ನಂತರ ಏಕದಿನ ಪಂದ್ಯವನ್ನಾಡುತ್ತಿದ್ದರೆ, ರೋಹಿತ್ ಶರ್ಮಾ ಈ ಹಿಂದೆ ನಡೆದಿದ್ದ ಅಫ್ಘಾನ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದರು (PC-PTI). ಇವರಿಬ್ಬರು ಈ ಸರಣಿಯಲ್ಲಿ ಅಬ್ಬರಿಸಿದರೆ ಹಲವು ದಾಖಲೆಗಳು ಸೃಷ್ಟಿಯಾಗಲಿವೆ. ಇದರ ಜೊತೆಗೆ ರೋಹಿತ್, ಕೊಹ್ಲಿ ಹಾಗೂ ಶುಭ್​ಮನ್ ಗಿಲ್ ನಡುವೆ…

Read More

ಗರ್ಭಾವಸ್ಥೆಯಲ್ಲಿ ಕ್ಯಾಲ್ಸಿಯಂ ಅಗತ್ಯವನ್ನು ಪೂರೈಸಿಕೊಳ್ಳಲು ಈ ಆಹಾರಗಳ ಸೇವನೆ ಮಾಡಿ! – Kannada News | Why Pregnant Women Need More Calcium Than Usual

ಗರ್ಭಾವಸ್ಥೆ ಮಹಿಳೆಯ ಜೀವನದ ಅತ್ಯಂತ ಮಹತ್ವದ ಹಂತಗಳಲ್ಲಿ ಒಂದು. ಈ ಸಮಯದಲ್ಲಿ ತಾಯಿಯ ದೇಹದಲ್ಲಿ ಅನೇಕ ರೀತಿಯ ದೈಹಿಕ ಮತ್ತು ಹಾರ್ಮೋನಲ್ ಬದಲಾವಣೆಗಳಾಗುತ್ತದೆ. ಅದರ ಜೊತೆಗೆ ಗರ್ಭದಲ್ಲಿರುವ ಮಗುವಿನ ಬೆಳವಣಿಗೆಗೆ ಬೇಕಾದ ಪೌಷ್ಟಿಕಾಂಶಗಳನ್ನು ಒದಗಿಸುವ ಜವಾಬ್ದಾರಿಯೂ ತಾಯಿಯದ್ದಾಗಿರುತ್ತದೆ. ಆದ್ದರಿಂದ ಪ್ರೋಟೀನ್, ಕಬ್ಬಿಣ, ಫೋಲಿಕ್ ಆಸಿಡ್ ಜೊತೆಗೆ ಕ್ಯಾಲ್ಸಿಯಂ ಕೂಡ ಅತ್ಯಗತ್ಯ ಖನಿಜವಾಗಿದೆ. ಕ್ಯಾಲ್ಸಿಯಂ ಕೊರತೆಯಾದರೆ ತಾಯಿಯ ಮೂಳೆಗಳು ದುರ್ಬಲವಾಗುವುದಷ್ಟೇ ಅಲ್ಲ, ಮಗುವಿನ ಮೂಳೆ ಮತ್ತು ಹಲ್ಲುಗಳ ಬೆಳವಣಿಗೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಗರ್ಭಿಣಿಯರಿಗೆ ಕ್ಯಾಲ್ಸಿಯಂ…

Read More

ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮತ್ತೆ ಜಾರಿ ಮಾಡುವುದಾಗಿ ಹೇಳಿ ಸೈಲೆಂಟ್ ಆದ ಸರ್ಕಾರ: ಕಾರಣವೇನು? – Kannada News | Karnataka Government Silent on Promise to Reintroduce Student Union Elections: What’s the Reason

ಪ್ರಾತಿನಿಧಿಕ ಚಿತ್ರ Image Credit source: Getty images ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ (College Elections) ಮತ್ತೆ ಶುರು ಮಾಡಲು ಸರ್ಕಾರ ಮುಂದಾಗಿದೆ. ಆ ಮೂಲಕ ಕಾಲೇಜು ಹಂತದಲ್ಲಿಯೇ ಸ್ಟೂಡೆಂಟ್ ಲೀಡರ್ ಹುಟ್ಟುಹಾಕುಲು ಸರ್ಕಾರ ಸಜ್ಜಾಗಿದೆ. ಈ ವರ್ಷದ ಆರಂಭದಿಂದಲೇ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲೆಕ್ಷನ್ ನಡೆಸಲು ಮುಂದಾಗಿತ್ತು. ಇತ್ತ ವಿದ್ಯಾರ್ಥಿಗಳು ಕೂಡ ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮರುಕಳಿಸಲಿದೆ ಅಂತ ರೆಡಿಯಾಗಿದ್ದರು. ಆದರೆ ಯಾಕೋ ಸರ್ಕಾರ ಈ ಬಗ್ಗೆ ಸೈಲೆಂಟ್…

Read More

ಮಳೆಗಾಲದಲ್ಲಿ ಭೇಟಿ ನೀಡಲೇಬೇಕಾದ ಕರ್ನಾಟಕದ ಅತ್ಯದ್ಭುತ ಸ್ಥಳಗಳಿವು – Kannada News | Amazing places to visit in Karnataka during the monsoon season

ಮಳೆಗಾಲದ (monsoon) ಸಮಯದಲ್ಲಿ ಪ್ರಕೃತಿಯ ಸೌಂದರ್ಯ ದುಪ್ಪಾಟ್ಟಾಗುತ್ತದೆ. ಧುಮ್ಮಿಕ್ಕುವ ಜಲಧಾರೆಗಳು, ಹಚ್ಚ ಹಸಿರಿನಿಂದ ಕಂಗೊಳಿಸುವ ಗಿರಿಧಾಮಗಳು ಇವೆಲ್ಲವೂ ಮಳೆಗಾಲದ ಸಮಯದಲ್ಲಿ ಪ್ರಕೃತಿ ಪ್ರೇಮಿಗಳನ್ನು ಆಕರ್ಷಿಸುತ್ತದೆ. ಪ್ರಕೃತಿಯ ಇಂತಹ ಅತ್ಯದ್ಭುತ ಸೌಂದರ್ಯವನ್ನು ಸವಿಯಲೆಂದು ಅನೇಕರು ಕೇರಳ, ಮೇಘಾಲಯ ಅಂತ ದೂರದೂರುಗಳಿಗೆ ಪ್ರವಾಸ ಹೋಗ್ತಾರೆ. ನಮ್ಮ ಕರ್ನಾಟಕದಲ್ಲೂ ಭೂಮಿಯ ಮೇಲಿನ ಸ್ವರ್ಗದಂತಿರುವ ಇಂತಹ ಅತ್ಯದ್ಭುತ ಸ್ಥಳಗಳಿದ್ದು, ಈ ಬಾರಿ ಮಾನ್ಸೂನ್‌ ಟ್ರಿಪ್‌ ಏನಾದ್ರೂ ಪ್ಲಾನ್‌ ಮಾಡಿದ್ರೆ ಕೂರ್ಗ್‌, ಚಿಕ್ಕಮಗಳೂರು ಇತ್ಯಾದಿ ಕರ್ನಾಟದಲ್ಲಿರುವ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ. ಎಲ್ಲೆಲ್ಲೂ ಹಚ್ಚಹಸಿರಿನ…

Read More

Karnataka Weather Forecast: ದುರ್ಬಲವಾದ ನೈಋತ್ಯ ಮುಂಗಾರು; 12 ಜಿಲ್ಲೆಗಳಿಂದ ಮಳೆ ದೂರ! – Kannada News | Karnataka Weather Forecast: Weak Monsoon Leaves 12 Districts Dry; Moderate Rain Predicted for Coastal and Malnad Regions

ಬೆಂಗಳೂರು, ಜುಲೈ 13: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ವರುಣಾರ್ಭಟ ತೀರಾ ಇಳಿಮುಖವಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಉಷ್ಣತೆ ಪ್ರಮಾಣವೂ ಹೆಚ್ಚತೊಡಗಿದೆ. ಹೀಗಿದ್ದರೂ ನಾಳೆ (ಜುಲೈ 14) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೆಯೇ, ಉತ್ತರ ಒಳನಾಡು ಕರ್ನಾಟಕದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ…

Read More

ಭಾರತ ಟಿ20 ತಂಡಕ್ಕೆ ಸೂರ್ಯಕುಮಾರ್ ಶೀಘ್ರದಲ್ಲೇ ಕಂಬ್ಯಾಕ್..! – Kannada News | Suryakumar Yadav’s T20 Comeback: Domestic Performance Key for Team India Return

ಮುಂಬರುವ ವಿಜಯ್ ಹಜಾರೆ, ಸೈಯದ್ ಮುಷ್ತಾಕ್ ಮತ್ತು ಇತರ ಟಿ20 ಪಂದ್ಯಾವಳಿಗಳಲ್ಲಿ ಸೂರ್ಯ ಉತ್ತಮ ಪ್ರದರ್ಶನ ನೀಡಿದರೆ, ಆಯ್ಕೆದಾರರು ಅವರಿಗೆ ತಂಡಕ್ಕೆ ಮರಳಲು ಅವಕಾಶ ನೀಡುವ ಸಾಧ್ಯತೆಯಿದೆ ಎಂದು ತಂಡದೊಳಗಿನ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ. ಇದಕ್ಕೆ ಕಾರಣ, ಸೂರ್ಯಕುಮಾರ್ ಯಾದವ್ ನಿರ್ಗಮನದ ನಂತರ, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನ(PC-PTI). Source link

Read More

ಮೊಬೈಲ್​ನಿಂದ ಹೊಡೆದು ಗಂಡನನ್ನು ಕೊಂದ ಹೆಂಡತಿ! ಅಚ್ಚರಿಯಾದರೂ ಇದು ಸತ್ಯ – Kannada News | Wife Killed husband by Hitting head with Mobile Phone in Odisha Viral News

ಬೋಲಾಂಗೀರ್, ಜುಲೈ 13: ಯಾರ ಸಾವು ಹೇಗಾಗಬೇಕೆಂದು ದೇವರು ನಿರ್ಧರಿಸಿರುತ್ತಾನೋ ಯಾರಿಗೂ ಗೊತ್ತಿಲ್ಲ. ಕೆಲವೊಮ್ಮೆ ಕಲ್ಲುಬಂಡೆಯೇ ಮೈಮೇಲೆ ಬಿದ್ದರೂ ಅದೃಷ್ಟವಶಾತ್ ಪಾರಾಗಿಬಿಡುತ್ತಾರೆ. ಇನ್ನು ಕೆಲವೊಮ್ಮೆ ತಲೆಗೆ ಮೊಬೈಲ್ ತಾಗಿದರೂ ಸಾವನ್ನಪ್ಪಿಬಿಡುತ್ತಾರೆ! ನಂಬಲು ಕಷ್ಟವಾದರೂ ಇದು ಸತ್ಯ. ಒಡಿಶಾದಲ್ಲಿ ಕೌಟುಂಬಿಕ ಕಲಹದ ವೇಳೆ ಪತ್ನಿ ತನ್ನ ಮೊಬೈಲ್ (Mobile) ಫೋನ್‌ನಿಂದ ಗಂಡನ ತಲೆಗೆ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಜಗಳದ ವೇಳೆ ಮೊಬೈಲ್‌ನಿಂದ ಹಲ್ಲೆ: ಪ್ರಾಥಮಿಕ ವರದಿಗಳ ಪ್ರಕಾರ,…

Read More

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು, ಜುಲೈ 13: ‘‘ಕಳೆದ 500 ದಿನಗಳಿಂದ ಬಿಡದಿ ಟೌನ್​ಶಿಪ್ ಯೋಜನೆ ವಿರೋಧಿಸಿ  ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರನ್ನು ಕೆರಳಿಸುವ ಕೆಲಸವನ್ನು ಸರ್ಕಾರ ಮಾಡಿದೆ. ರೈತ ಮಹಿಳೆಯರ ಆಕ್ರೋಶಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ’’ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು ವಿಚಾರವಾಗಿ ಮಾಧ್ಯಮ ಹೇಳಿಕೆ ನೀಡಿರುವ ಹೆಚ್​ಡಿ ಕುಮಾರಸ್ವಾಮಿ, ‘‘ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ. ನಿಮ್ಮ ಪರವಾಗಿ ಕಾನೂನಾತ್ಮಕ ಹೋರಾಟ…

Read More