Headlines

ಮೈದಾನದಲ್ಲೇ ಕುಸಿದು ಬಿದ್ದು ಪ್ರಾಣ ಚೆಲ್ಲಿದ ಕ್ಯಾಪಿಟಲ್ಸ್ ತಂಡದ ಕೋಚ್ – Kannada News | BPL Tragedy: Dhaka Capitals Coach Mahbub Zaki Dies of Heart Attack Before Match

2025-26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ (BPL) ಮೂರನೇ ಪಂದ್ಯ ಢಾಕಾ ಕ್ಯಾಪಿಟಲ್ಸ್ ಹಾಗೂ ರಾಜ್‌ಶಾಹಿ ರಾಯಲ್ಸ್ ನಡುವೆ ಸಿಲ್ಹೆಟ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಮೈದಾನದಲ್ಲಿ ಪಂದ್ಯ ಪೂರ್ವ ತಯಾರಿ ನಡೆಸುತ್ತಿದ್ದಾಗ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಝಾಕಿ (Mahbub Ali Zaki) ಹಠಾತ್ತನೆ ಅಸ್ವಸ್ಥರಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅವರನ್ನು ಉಳಿಸಲಾಗಲಿಲ್ಲ….

Read More

Mosques: ವಿಶ್ವದ ಅತಿ ಹೆಚ್ಚು ಮಸೀದಿಗಳಿರುವ ದೇಶಗಳಲ್ಲಿ ಭಾರತಕ್ಕೆ 2ನೇ ಸ್ಥಾನ;ಪಾಕಿಸ್ತಾನ, ಬಾಂಗ್ಲಾಗಳಿಗಿಂತ ಭಾರತವೇ ಮುಂದು! – Kannada News | India Ranks 2nd Globally in Mosques: Celebrating Eid Al Adha with Rich Heritage and Diversity

ಜಾಗತಿಕ ಮಸೀದಿಗಳ ಗಣತಿImage Credit source: Pinterest ಈದ್-ಉಲ್-ಅದ್ಹಾ (ಬಕ್ರೀದ್) ಹಬ್ಬದ ಸಂಭ್ರಮ ದೇಶಾದ್ಯಂತ ಕಳೆಗಟ್ಟುತ್ತಿದೆ. ಸಾಮಾನ್ಯವಾಗಿ ಇಸ್ಲಾಮಿಕ್ ಸಂಸ್ಕೃತಿ ಅಥವಾ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಬಂದಾಗ, ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಮಧ್ಯಪ್ರಾಚ್ಯ (ಗಲ್ಫ್) ದೇಶಗಳ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಜಾಗತಿಕ ಅಂಕಿ-ಅಂಶಗಳು ಒಂದು ರೋಚಕ ಸತ್ಯವನ್ನು ಬಹಿರಂಗಪಡಿಸಿವೆ. ವಿಶ್ವದಲ್ಲೇ ಅತಿ ಹೆಚ್ಚು ಮಸೀದಿಗಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅಚ್ಚರಿಯ ವಿಷಯವೆಂದರೆ, ಮುಸ್ಲಿಂ ಬಹುಸಂಖ್ಯಾತ ನೆರೆಯ ರಾಷ್ಟ್ರಗಳಾದ…

Read More

ದಿಲೀಪ್ ರಾಜ್ ಕೊನೆಯ ಕ್ಷಣಗಳು ಹೇಗಿತ್ತು? ಅಂಬ್ಯುಲೆನ್ಸ್ ನೀಡಿದ್ದರೆ ಉಳಿಯುತ್ತಿತ್ತು ಜೀವ? – Kannada News | Dileep Raj Demise: Auto driver Explains Wife Vidya’s Tragic Fight; Hospital Negligence Questioned

ಕನ್ನಡದ ಜನಪ್ರಿಯ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಇಡೀ ಚಿತ್ರರಂಗವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೇ 13ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ದಿಲೀಪ್ ರಾಜ್ ಅವರನ್ನು ಉಳಿಸಿಕೊಳ್ಳಲು ಅವರ ಪತ್ನಿ ಶ್ರೀವಿದ್ಯಾ ನಡೆಸಿದ ಹೋರಾಟ ಈಗ ಕಣ್ಣೀರು ತರಿಸುವಂತಿದೆ. ಆ ಕೊನೆಯ ಕ್ಷಣಗಳಲ್ಲಿ ನಡೆದಿದ್ದೇನು ಎಂಬುದನ್ನು ಸ್ವತಃ ಆಟೋ ಚಾಲಕ ದೇವೇಂದ್ರ ನಾಯ್ಡು ವಿವರಿಸಿದ್ದಾರೆ. ‘ನಾನು ದಿಲೀಪ್ ಅವರ ಮನೆಯ ಹತ್ತಿರವೇ ಇದ್ದೆ. ಬೆಳಿಗ್ಗೆ ಸುಮಾರು 6:10ಕ್ಕೆ ಅವರ ಪತ್ನಿ ಶ್ರೀವಿದ್ಯಾ  ಆತಂಕದಿಂದ…

Read More

ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

ನವದೆಹಲಿ, ಏಪ್ರಿಲ್ 13: ಅಮೆರಿಕ ಮತ್ತು ಇರಾನ್ ನಡುವೆ ರಾಜಿ ಸಂಧಾನಕ್ಕಾಗಿ ನಡೆದ ಮಾತುಕತೆ ಮುರಿದುಬಿದ್ದ ಬೆನ್ನಲ್ಲೇ ನಿರೀಕ್ಷೆಯಂತೆ ತೈಲ ಬೆಲೆಗಳು (crude oil prices) ಜಿಗಿತ ಕಂಡಿವೆ. ಕಚ್ಚಾ ತೈಲ ಬೆಲೆಗಳು ಮತ್ತೆ 100 ಡಾಲರ್ ಗಡಿ ದಾಟಿವೆ. ತೈಲ ಬೆಲೆ ಸೋಮವಾರ ಶೇ. 11ರಷ್ಟು ಹೆಚ್ಚಾಗಿ ಬ್ಯಾರಲ್​ಗೆ 105 ಡಾಲರ್ ಆಸುಪಾಸಿನಷ್ಟಿದೆ. ಡಬ್ಲ್ಯುಟಿಐ ಫ್ಯೂಚರ್ಸ್​ನಲ್ಲಿ ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆ 104.25 ಡಾಲರ್​ಗೆ ಏರಿದೆ. ಬ್ರೆಂಟ್ ಕ್ರ್ಯೂಡ್​ನಲ್ಲಿ 101 ಡಾಲರ್ ಬೆಲೆ ಇದೆ….

Read More

ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ – Kannada News | Fans rush onto stage to see Bigg Boss Kannada Winner Gilli Nata

ಕನಕಪುರದಲ್ಲಿ ಕನಕೋತ್ಸವ ಕಾರ್ಯಕ್ರಮ ನಡೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಅವರು ಇದರಲ್ಲಿ ಭಾಗಿ ಆಗಿದ್ದಾರೆ. ಗಿಲ್ಲಿ ಅವರು ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ. ಗಿಲ್ಲಿ ಜೊತೆ ಫೋಟೋ ತೆಗೆದುಕೊಳ್ಳಬೇಕು ಎಂಬುದು ಫ್ಯಾನ್ಸ್ ಆಸೆ. ಕನಕೋತ್ಸವ ಕಾರ್ಯಕ್ರಮದ ವೇದಿಕೆಗೆ ಗಿಲ್ಲಿ ಬಂದಾಗ ಕೆಲವು ಅಭಿಮಾನಿಗಳು ನುಗ್ಗಿದ್ದಾರೆ. ಕೂಡಲೇ ಅವರನ್ನು ನಿಯಂತ್ರಿಸಲಾಯಿತು. ಗಿಲ್ಲಿ ನಟ (Gilli Nata) ಮೇಲೆ ಜನರಿಗೆ ಇರುವ ಕ್ರೇಜ್ ಎಷ್ಟು ಎಂಬುದಕ್ಕೆ…

Read More

ರಾಯಚೂರು: ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು

ರಾಯಚೂರು, ಜೂನ್ 16: ರಾಯಚೂರು ತಾಲ್ಲೂಕಿನ ವಿಜಯನಗರ ಕ್ಯಾಂಪ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಮಕ್ಕಳು ಜೀವಭಯದಲ್ಲೇ ಪಾಠ ಕಲಿಯುವಂತಾಗಿದೆ. 2002ರಲ್ಲಿ ನಿರ್ಮಾಣಗೊಂಡ ಈ ಕಟ್ಟಡ ಕೇವಲ 24 ವರ್ಷಗಳಲ್ಲೇ ಕುಸಿಯುವ ಹಂತಕ್ಕೆ ಬಂದಿದೆ. ಶಾಲೆಯ ಮೇಲ್ಛಾವಣಿ ಪದೇ ಪದೇ ಕುಸಿಯುತ್ತಿದ್ದು, ಸಣ್ಣ ಮಳೆ ಬಂದರೂ ನೀರು ಸೋರುತ್ತದೆ. ಇದರಿಂದ ಮಕ್ಕಳು ಹಾಗೂ ಶಿಕ್ಷಕರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಕರು ಅವರನ್ನು ಶಾಲಾ ಕೊಠಡಿಗಳಿಂದ ಹೊರಗೆ, ಮರದ ಕೆಳಗೆ…

Read More

ಏನು ಮಾಡ್ತಿದ್ದೀರಾ? ರೋಹಿತ್ ಶರ್ಮಾ ಮುಖದಲ್ಲಿ ಹತಾಶೆ, ನೋವು, ನಿರಾಸೆ! – Kannada News | Rohit Sharma in the dugout unhappy MI vs CSK Match

ಐಪಿಎಲ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿಯು ಅಭಿಮಾನಿಗಳಿಗೆ ಕೇವಲ ಆಟದ ರೋಮಾಂಚನವನ್ನಷ್ಟೇ ನೀಡಲಿಲ್ಲ, ಬದಲಿಗೆ ಒಂದು ಭಾವನಾತ್ಮಕ ಕ್ಷಣಕ್ಕೂ ಸಾಕ್ಷಿಯಾಯಿತು. ಮೇ 2ರಂದು ನಡೆದ ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಡಗೌಟ್‌ನಲ್ಲಿ ಅತ್ಯಂತ ನಿರಾಶೆ ಮತ್ತು ಅಸಮಾಧಾನದಿಂದ ಕುಳಿತಿದ್ದ ದೃಶ್ಯಗಳು ಈಗ ಕ್ರೀಡಾ ಲೋಕದಲ್ಲಿ ಚರ್ಚೆಗೆ ಕಾರಣವಾಗಿವೆ. ಈ ಪಂದ್ಯದ ವೇಳೆ ನಾಯಕ ಹಾರ್ದಿಕ್…

Read More

‘ರಾಜ ಶಿವಾಜಿ’ ಚಿತ್ರದ ಲಾಭ-ನಷ್ಟದ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದ ರಿತೇಶ್ ದೇಶ್​​ಮುಖ್ – Kannada News | Raja Shivaji Box Office Budget: Ritesh Deshmukh Clarifies 100 Cr Rumors, Film Earns 55 Cr

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ರಾಜ ಶಿವಾಜಿ’ ಸಿನಿಮಾದ (Raja Shivaji) ಬಗ್ಗೆ ಈಗ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಚಿತ್ರದ ಭರ್ಜರಿ ಗಳಿಕೆಯ ನಡುವೆಯೇ, ಸಿನಿಮಾದ ಬಜೆಟ್ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಿರ್ದೇಶಕ ಹಾಗೂ ನಟ ರಿತೇಶ್ ದೇಶ್‌ಮುಖ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ಸಿನಿಮಾ 100 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಆಗಿದೆ ಎಂದು ಹೇಳಲಾಗಿತ್ತು. ಈ ವಿಷಯ ಪ್ರೇಕ್ಷಕನಿಗೆ ಮುಖ್ಯವಲ್ಲ ಎಂದಿದ್ದಾರೆ. ‘ರಾಜ ಶಿವಾಜಿ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಇದು 100 ಕೋಟಿ ರೂಪಾಯಿ ವೆಚ್ಚದ ಸಿನಿಮಾ ಎಂಬ ಮಾತುಗಳು…

Read More

ಭಾರತದ ‘ಪ್ಯಾಡ್‌ಮ್ಯಾನ್’ಗೆ ನೋಬೆಲ್ ಗೌರವ: 2026ರ ಶಾಂತಿ ಪ್ರಶಸ್ತಿಗೆ ಅರುಣಾಚಲಂ ಮುರುಗಾನಂದಂ ನಾಮನಿರ್ದೇಶನ! – Kannada News | Arunachalam Muruganantham: India’s Padman Eyes 2026 Nobel Peace Prize for Hygiene Work

ದೆಹಲಿ, ಮೇ.4: ಕೊಯಮತ್ತೂರಿನ ಸಾಮಾಜಿಕ ಉದ್ಯಮಿ ಹಾಗೂ ‘ಪ್ಯಾಡ್‌ಮ್ಯಾನ್’ ಖ್ಯಾತಿಯ ಅರುಣಾಚಲಂ ಮುರುಗಾನಂದಂ ಅವರು 2026ರ ನೋಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಈ ನಾಮನಿರ್ದೇಶನದ ಸುದ್ದಿ ಕೇಳಿ ತಮಗೆ ಮೊದಲು ನಂಬಲು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ನೋಬೆಲ್ ಪ್ರಶಸ್ತಿಗೆ ನಾವಾಗಿಯೇ ಹೆಸರು ಸಲ್ಲಿಸಲು ಅಥವಾ ಕುಟುಂಬದವರು ಶಿಫಾರಸು ಮಾಡಲು ಸಾಧ್ಯವಿಲ್ಲ, ಇದನ್ನು ಮೂರನೇ ವ್ಯಕ್ತಿಗಳೇ ಮಾಡಬೇಕು ಎಂದು ಹೇಳಿದ್ದಾರೆ. ಪಾಂಡಿಚೇರಿಯ ಅರವಿಂದ್ ಕಣ್ಣಿನ ಆಸ್ಪತ್ರೆಯ ಡೀನ್ ಮತ್ತು ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ…

Read More

IPL 2027: ಮುಂಬೈ ಯುವ ಪ್ರತಿಭೆಗಳೇ ಟಾರ್ಗೆಟ್: ಡೆಲ್ಲಿ ಕ್ಯಾಪಿಟಲ್ಸ್ ಟ್ರಯಲ್ಸ್ ಶುರು! – Kannada News | IPL 2027: Delhi Capitals Begin Player Trials in Bengaluru

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2027ರ ಸೀಸನ್‌ಗಾಗಿ ಎಲ್ಲಾ ಫ್ರಾಂಚೈಸಿಗಳು ಈಗಿನಿಂದಲೇ ತೆರೆಮರೆಯ ಸಿದ್ಧತೆಗಳನ್ನು ಆರಂಭಿಸಿವೆ. ಇದರ ಭಾಗವಾಗಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ದೇಶಿ ಕ್ರಿಕೆಟ್‌ನ ಯುವ ಮತ್ತು ಸ್ಫೋಟಕ ಆಟಗಾರರನ್ನು ಶೋಧಿಸಲು ಇಂದಿನಿಂದ ಬೆಂಗಳೂರಿನಲ್ಲಿ ಪ್ರಾಯೋಗಿಕ ಪಂದ್ಯಗಳು ಹಾಗೂ ಟ್ರಯಲ್ಸ್‌ಗಳನ್ನು ಹಮ್ಮಿಕೊಂಡಿದೆ. ವೆಸ್ಟ್ ಝೋನ್ (ಪಶ್ಚಿಮ ವಲಯ) ಮತ್ತು ಸೌತ್ ಝೋನ್ (ದಕ್ಷಿಣ ವಲಯ) ವ್ಯಾಪ್ತಿಯ ಪ್ರತಿಭಾವಂತ ಯುವ ಆಟಗಾರರನ್ನು ಈ ಕ್ಯಾಂಪ್‌ಗೆ ಆಹ್ವಾನಿಸಲಾಗಿದೆ. ಇದರಲ್ಲಿ ಮುಂಬೈ ದೇಶಿ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಮೂವರು…

Read More