Headlines

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs England ODI Series 2026: Match Details, Free Live Stream and Squads

ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ (India vs England ODI) ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ, ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಸರಣಿಯ ಇನ್ನೊಂದು ವಿಶೇಷವೆಂದರೆ ಬಹಳ ದಿನಗಳ ಬಳಿಕ ರೋಹಿತ್ ಶರ್ಮಾ,…

Read More

ನೇಪಾಳದಲ್ಲಿ ಮತ್ತೆ ಭುಗಿಲೆದ್ದ ಜೆನ್-ಝಡ್ ಪ್ರತಿಭಟನೆ; ಪ್ರಧಾನಿ ಬಾಲೆನ್ ಶಾ ವಿರುದ್ಧ ಆಕ್ರೋಶಕ್ಕೆ ಕಾರಣವೇನು? – Kannada News | Nepal’s Gen Z protests return Why Nepal Youths and Public angry on PM Balen Shah

ಕಠ್ಮಂಡು, ಜುಲೈ 13: ನೇಪಾಳದಲ್ಲಿ ಮತ್ತೊಮ್ಮೆ ಯುವಪೀಳಿಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದೆ. ಯಾವುದೇ ಪರ್ಯಾಯ ಪುನರ್ವಸತಿ ಯೋಜನೆ ಇಲ್ಲದೆ ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸುತ್ತಿರುವ ಸರ್ಕಾರದ ನೀತಿಯನ್ನು ವಿರೋಧಿಸಿ ಭಾನುವಾರ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ನೂರಾರು ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕೆಲವೇ ತಿಂಗಳುಗಳ ಹಿಂದೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ಬಾಲೇಂದ್ರ ಶಾ (ಬಾಲೆನ್ ಶಾ) ನೇತೃತ್ವದ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಭೂಮಿಹೀನರು ಮತ್ತು ಕೊಳೆಗೇರಿ ನಿವಾಸಿಗಳ ಒಕ್ಕಲೆಬ್ಬಿಸುವುದು ಯುವ ಪೀಳಿಗೆಯ ತೀವ್ರ ಆಕ್ರೋಶಕ್ಕೆ…

Read More

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಯುವತಿಯರಿಂದ ಆಚಾರ್ಯ ಶಂಕರರ ನಿಂದನೆ ಆರೋಪ: ವಿಡಿಯೋ ವೈರಲ್​​ – Kannada News | Controversy in Udupi: Viral Video of Girls Allegedly Insulting Adi Shankaracharya at Sri Krishna Mutt Sparks Outrage

ಶ್ರೀ ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನ ಆರೋಪ ಉಡುಪಿ, ಜುಲೈ 13: ಶ್ರೀಕೃಷ್ಣ ಮಠದಲ್ಲಿ ಶ್ರೀ ಆದಿ ಶಂಕರಾಚಾರ್ಯರ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಮಠದ ರಾಜಾಂಗಣದಲ್ಲಿ ನಡೆದಿದ್ದ ಹರಿಕಥೆ ಕಾರ್ಯಕ್ರಮದ ವೇಳೆ ಆಚಾರ್ಯ ಮಧ್ವರ ಕಥೆ ಹೇಳುವ ಸಂದರ್ಭದಲ್ಲಿ ಯುವತಿಯರು ಶಂಕರಾಚಾರ್ಯರನ್ನು ಏಕವಚನದಲ್ಲಿ ಸಂಬೋಧಿಸಿ ಮಾತನಾಡಿದ್ದಾರೆ. ಅಲ್ಲದೆ ಕೆಲವು ಕಟ್ಟು ಕತೆಗಳನ್ನು ಪ್ರಸ್ತಾಪಿಸಿ ಕೀಳು ಮಟ್ಟದಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​​ ಯುವತಿಯರು ಶಂಕರಾಚಾರ್ಯರ ಬಗ್ಗೆ ಮಾತನಾಡಿರುವ ವಿಡಿಯೋ ಸಾಮಾಜಿಕ…

Read More

ಅನ್ನಭಾಗ್ಯ ಯೋಜನೆಗೆ ಗ್ರಹಣ: ರಾಜ್ಯಾದ್ಯಂತ ಪಡಿತರ ಅಕ್ಕಿ ವಿತರಣೆ ವಿಳಂಬ; ಜನರು ಪರದಾಟ – Kannada News | Anna Bhagya Scheme: Delay in Ration Rice Distribution Across Karnataka Leaves Beneficiaries Struggling

ಬೆಂಗಳೂರು, ಜುಲೈ 13: ಅನ್ನಭಾಗ್ಯ (Anna Bhagya) ಯೋಜನೆಗೆ ಇದೀಗ ದೊಡ್ಡ ಗ್ರಹಣ ಹಿಡಿದಂತಾಗಿದೆ. ಬಡವರ ಹೊಟ್ಟೆ ತುಂಬಿಸಬೇಕಾದ ಪಡಿತರ ಅಕ್ಕಿ ವಿತರಣೆ ರಾಜ್ಯದಲ್ಲಿ ಸಂಪೂರ್ಣವಾಗಿ ವಿಳಂಬವಾಗುತ್ತಿದೆ. ಕಳೆದ ಮೂರು ತಿಂಗಳಿಂದ ಅಕ್ಕಿ ವಿತರಣೆಯಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿದ್ದು, ಜನ ಸಾಮಾನ್ಯರು ಕಂಗಾಲಾಗಿದ್ದಾರೆ. ಅಷ್ಟಕ್ಕೂ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲವಾ ಎನ್ನುವ ಅನುಮಾನ ದಟ್ಟವಾಗಿದೆ. ರಾಜ್ಯ ಸರ್ಕಾರದ ಬಳಿ ಅಕ್ಕಿ ಖರೀದಿಸಲು ಹಣದ ಕೊರತೆ? ಕಳೆದ ಮೂರು ತಿಂಗಳಿಂದ ರಾಜ್ಯಾದ್ಯಂತ ಪಡಿತರ ಅಕ್ಕಿ ವಿತರಣೆಯಲ್ಲಿ…

Read More

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು – Kannada News | Singer S Janaki funeral in Mysore and Ashes immersed in Cauvery river Srirangapatna

ಮೈಸೂರಿನಲ್ಲಿ ಭಾನುವಾರ (ಜುಲೈ 12) ಹಿರಿಯ ಗಾಯಕಿ ಎಸ್. ಜಾನಕಿ (S Janaki) ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಇಂದು (ಜುಲೈ 13) ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿ‌ನ ಗೋಸಾಯ್ ಘಾಟ್​ನಲ್ಲಿ ಜಾನಕಿ ಅವರ ಕುಟುಂಬಸ್ಥರು ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಜಾನಕಿ ಮೊಮ್ಮಗಳು ಅಪ್ಸರಾ ಅವರು ವಿಧಿವಿಧಾನ ಪೂಜೆ ನೆರವೇರಿಸಿದರು. ಅರ್ಚಕ ರಮೇಶ್ ಶರ್ಮಾ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯ ಮಾಡಲಾಗಿದೆ. ಹಲವು ಭಾಷೆಗಳಲ್ಲಿ ಹಾಡಿದ್ದರೂ ಕೂಡ ಜಾನಕಿ ಅವರು ಕರ್ನಾಟಕದ ಬಗ್ಗೆ…

Read More

ಹೊಸ ಮನೆ ಖರೀದಿಸುವಾಗ ಈ ದಾಖಲೆಗಳು ನಿಮ್ಮ ಕೈ ಸೇರಿದ್ಯಾ ಒಮ್ಮೆ ನೋಡ್ಕೊಳ್ಳಿ – Kannada News | Check these documents before buying a new house.

ಪ್ರತಿಯೊಬ್ಬರ ಕನಸು ಸ್ವಂತ ಮನೆ (Own Home). ತಾವಂದುಕೊಂಡಂತೆ ಮನೆ ಕಟ್ಟಬೇಕೆಂಬ ಆಸೆಯಿರುತ್ತದೆ. ಮನೆ ಖರೀದಿಸಲು ತಾವು ದುಡಿದ ಅಷ್ಟು ಹಣವನ್ನು ಹೂಡಿಕೆ ಮಾಡುತ್ತಾರೆ. ನೀವು ಕೂಡ ದುಡಿದ ದುಡ್ಡನ್ನೆಲ್ಲಾ ಹೊಸ ಮನೆ ಖರೀದಿಗೆ ಹೂಡಿಕೆ ಮಾಡೋಕೆ ಯೋಜನೆ ಹಾಕಿಕೊಂಡಿದ್ದೀರಾ. ನೀವು ಬೇರೆಯವರು ಕಟ್ಟಿದ ಮನೆಯನ್ನು ಖರೀದಿ ಮಾಡ್ತೀರಾ ಅಂತಾದ್ರೆ ರಿಜಿಸ್ಟ್ರಿ ಜತೆಗೆ ಶೀರ್ಷಿಕೆ ಪತ್ರ, ಸಾಲಮನ್ನಾ ಪ್ರಮಾಣಪತ್ರ, ಸರಪಳಿ ಪತ್ರ, ಸಂಪೂರ್ಣ ಪ್ರಮಾಣಪತ್ರ ಹಾಗೂ ಸ್ವಾಧೀನ ಪ್ರಮಾಣಪತ್ರ ಹೀಗೆ ಇನ್ನಿತರ ಅವಶ್ಯ ದಾಖಲೆಗಳನ್ನು ಒಮ್ಮೆ ಪರೀಕ್ಷಿಸುವುದು…

Read More

2027ಕ್ಕೆ ಮುಂದೂಡಿಕೆ ಆಯ್ತಾ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರದ ರಿಲೀಸ್? – Kannada News | Salman Khan movie Maatrubhumi release delayed due to this reasons

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ನಟನೆಯ, ಬಹುನಿರೀಕ್ಷಿತ ‘ಮಾತೃಭೂಮಿ’ (Maatrubhumi) ಸಿನಿಮಾದ ಬಿಡುಗಡೆ ದಿನಾಂಕವು ಮತ್ತಷ್ಟು ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಆರಂಭದಲ್ಲಿ ‘ಬ್ಯಾಟಲ್ ಆಫ್ ಗಲ್ವಾನ್’ (Battle Of Galwan) ಎಂದು ಹೆಸರಿಡಲಾಗಿದ್ದ ಈ ಸಿನಿಮಾಗೆ ಜಾಗತಿಕ ಮಟ್ಟದ ರಾಜತಾಂತ್ರಿಕ ವಿಘ್ನಗಳು ಎದುರಾಗಿವೆ. ಆದ್ದರಿಂದ ಸಿನಿಮಾದ ರಿಲೀಸ್ ದಿನಾಂಕವು 2027ಕ್ಕೆ ಶಿಫ್ಟ್ ಆಗಬಹುದು ಎನ್ನಲಾಗುತ್ತಿದೆ. ರಕ್ಷಣಾ ಸಚಿವಾಲಯದ ಆಕ್ಷೇಪ? ಈ ಚಿತ್ರವು 2020ರಲ್ಲಿ ಭಾರತ ಮತ್ತು ಚೀನಾ ನಡುವೆ ನಡೆದ ಗಲ್ವಾನ್ ಕಣಿವೆ ಸಂಘರ್ಷದ…

Read More

ಆಸ್ಟ್ರೇಲಿಯಾ ಪ್ರಧಾನಿಗೆ ಉಡುಗೊರೆಯಾಗಿ ಪಿಎಂ ಮೋದಿ ‘ಕಲೋನಿಯಲ್ ಕಸಿನ್ಸ್’ ಗ್ರಾಮಫೋನ್ ಆಲ್ಬಮ್‌ ಕೊಟ್ಟಿದ್ದೇಕೆ? – Kannada News | Who Are Colonial Cousins? Why PM Modi Gifted Vinyl Indian Pop Album to Australian PM?

ನವದೆಹಲಿ, ಜುಲೈ 13: ಬೇರೆ ದೇಶಗಳ ಅಧ್ಯಕ್ಷರು ಅಥವಾ ಪ್ರಧಾನಮಂತ್ರಿಗಳು ಭಾರತಕ್ಕೆ ಬಂದಾಗ ನಮ್ಮ ದೇಶದ ನೆನಪಿಗಾಗಿ ಉಡುಗೊರೆಗಳನ್ನು ನೀಡುವ ಪದ್ಧತಿ ಭಾರತ ಸರ್ಕಾರದಲ್ಲಿ ಮೊದಲಿನಿಂದ ಚಾಲ್ತಿಯಲ್ಲಿದೆ. ಹಾಗೇ, ಪ್ರಧಾನಿ ನರೇಂದ್ರ ಮೋದಿ ಬೇರೆ ದೇಶಕ್ಕೆ ಹೋದಾಗಲೂ ಅಲ್ಲಿನ ನಾಯಕರಿಗೆ ಇಲ್ಲಿಂದ ಭಾರತೀಯ ಕಲೆ, ಕುಸುರಿ-ಕೆತ್ತನೆ, ಕೈಮಗ್ಗ, ಸಂಸ್ಕೃತಿಯನ್ನು ಬಿತ್ತರಿಸುವ ವಿಶೇಷವಾದ ಉಡುಗೊರೆಗಳನ್ನು ಕೊಂಡೊಯ್ಯುವ ಅಭ್ಯಾಸಗಳನ್ನು ರೂಢಿಸಿಕೊಂಡಿದ್ದಾರೆ. ಕಳೆದ ವಾರ ಆಸ್ಟ್ರೇಲಿಯಾಗೆ ಹೋಗಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಲ್ಲಿನ ಪ್ರಧಾನಿ ಆಂಥೋನಿ ಅಲ್ಬನೀಸ್…

Read More

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬ: ಅಧಿಕಾರಿಗಳು, ಗುತ್ತಿಗೆದಾರರಿಗೆ ಖಡಕ್​​ ಎಚ್ಚರಿಕೆ ಕೊಟ್ಟ ಸಚಿವ ಯತೀಂದ್ರ – Kannada News | Yathindra Issues Strict Orders Over Delays in Kalaburagi Water Project

ಕಲಬುರಗಿ, ಜುಲೈ 13: ನಗರದಲ್ಲಿ ಬಹುನಿರೀಕ್ಷಿತ ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬದ ಬಗ್ಗೆ ಸಚಿವ ಯತೀಂದ್ರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಅರ್ಧಕ್ಕಿಂತ ಹೆಚ್ಚು ಜನರು ಈ ನೀರಿನ ಯೋಜನೆಯ ಮೇಲೆ ಅವಲಂಬಿತರಾಗಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಕಾಮಗಾರಿಯು ಕಳೆದ ವರ್ಷವೇ ಪೂರ್ಣಗೊಳ್ಳಬೇಕಾಗಿತ್ತು, ಆದರೆ ನಾಲ್ಕು ಬಾರಿ ಗಡುವು ವಿಸ್ತರಣೆಯಾಗಿದ್ದರೂ ಕೆಲಸ ಇನ್ನೂ ಮುಗಿದಿಲ್ಲ. ಗುತ್ತಿಗೆದಾರರಿಗೆ ಈಗಾಗಲೇ ದಂಡ ವಿಧಿಸಿದ್ದರೂ, ಕೆಲಸದ ವೇಗ ಹೆಚ್ಚಾಗಿಲ್ಲ. ನಿರ್ದಿಷ್ಟ ಸಮಯದೊಳಗೆ ಕಾಮಗಾರಿಯನ್ನು…

Read More

IND vs ENG: ಅಗ್ರಸ್ಥಾನಕ್ಕಾಗಿ ಟೀಂ ಇಂಡಿಯಾದ ಮೂವರ ನಡುವೆ ಪೈಪೋಟಿ

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 14ರಿಂದ ಅಂದರೆ ನಾಳೆಯಿಂದ ಆರಂಭವಾಗುತ್ತಿದೆ. ಈ ಸರಣಿ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕೊಹ್ಲಿ ಬಹಳ ದಿನಗಳ ನಂತರ ಏಕದಿನ ಪಂದ್ಯವನ್ನಾಡುತ್ತಿದ್ದರೆ, ರೋಹಿತ್ ಶರ್ಮಾ ಈ ಹಿಂದೆ ನಡೆದಿದ್ದ ಅಫ್ಘಾನ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದರು (PC-PTI). ಇವರಿಬ್ಬರು ಈ ಸರಣಿಯಲ್ಲಿ ಅಬ್ಬರಿಸಿದರೆ ಹಲವು ದಾಖಲೆಗಳು ಸೃಷ್ಟಿಯಾಗಲಿವೆ. ಇದರ ಜೊತೆಗೆ ರೋಹಿತ್, ಕೊಹ್ಲಿ ಹಾಗೂ ಶುಭ್​ಮನ್ ಗಿಲ್ ನಡುವೆ…

Read More