Headlines

ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಆಮದು ಸುಂಕದಿಂದ ವಿನಾಯಿತಿ; ಹಲವು ಉದ್ಯಮಗಳಿಗೆ ಅನುಕೂಲ

ನವದೆಹಲಿ, ಏಪ್ರಿಲ್ 2: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಭೀತಿ ತಪ್ಪದ ಹಿನ್ನೆಲೆಯಲ್ಲಿ ತೈಲ, ಅನಿಲ ಹಾಗೂ ಪೆಟ್ರೋಕೆಮಿಕಲ್ ಪೂರೈಕೆ ವ್ಯವಸ್ಥೆಕ್ಕೆ ಧಕ್ಕೆಯಾಗಿದೆ. ಪೆಟ್ರೋಕೆಮಿಕಲ್ (petrochemicals) ಆಮದು ವೆಚ್ಚ ಬಹಳ ಹೆಚ್ಚಾಗುತ್ತಿದ್ದು, ಇದರ ಮೇಲೆ ಅವಲಂಬಿತವಾಗಿರುವ ಉದ್ಯಮಗಳಿಗೆ ರಿಲೀಫ್ ನೀಡುವ ಸಲುವಾಗಿ ಸರ್ಕಾರ ಆಮದು ಸುಂಕ ವಿನಾಯಿತಿ ಕ್ರಮ ತೆಗೆದುಕೊಳ್ಳುತ್ತಿದೆ. ಇಂದು ಗುರುವಾರ (ಏ. 2) ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಕೆಲ ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಪೂರ್ಣ ಆಮದು ಸುಂಕ (Customs Duty) ವಿನಾಯಿತಿ ಕೊಡಲಿದೆ….

Read More

‘ದೃಶ್ಯಂ 3’ ನಿರ್ಮಾಪಕರೊಟ್ಟಿಗೆ ವಿವಾದ: ಬಹಿರಂಗ ಎಚ್ಚರಿಕೆ ನೀಡಿದ ಅಮೆಜಾನ್ ಪ್ರೈಂ

ಮೋಹನ್ ಲಾಲ್ (Mohan Lal) ನಟಿಸಿ ಜೀತು ಜೋಸೆಫ್ ನಿರ್ದೇಶನದ ಬಹುನಿರೀಕ್ಷಿತ ಮಲಯಾಳಂ ಚಿತ್ರ ‘ದೃಶ್ಯಂ’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಎರಡನೇ ಭಾಗ ‘ದೃಶ್ಯಂ 2’ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿ ಅದೂ ಸಹ ದೊಡ್ಡ ಹಿಟ್ ಆಯ್ತು. ಇದೀಗ ಸಿನಿಮಾದ ಮೂರನೇ ಭಾಗ ‘ದೃಶ್ಯಂ 3’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಅದರ ಬೆನ್ನಲ್ಲೆ ಅಮೆಜಾನ್ ಪ್ರೈಂ ಬಹಿರಂಗ ಎಚ್ಚರಿಕೆಯೊಂದನ್ನು ನೀಡಿದೆ. ಈ ಎಚ್ಚರಿಕೆಯನ್ನು ಅಮೆಜಾನ್ ಪ್ರೈಂ ಸಾರ್ವಜನಿಕವಾಗಿ ಹೊರಡಿಸಿದ್ದು, ಸಿನಿಮಾದ ಡಿಜಿಟಲ್…

Read More

ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ, ಯಾರ ಅಕೌಂಟ್​​​​​ನಿಂದ? – Kannada News | 69 thousand dead women still receiving Rs 2000 under Gruha Lakshmi scheme: Karnataka Government plans crackdown

ಬೆಂಗಳೂರು, (ಫೆಬ್ರವರಿ 27): ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ (Guaranatee Scheme) ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್​​​ಗೆ  (Bank Account) ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69…

Read More

International Yoga Day 2026 Live: ಪ್ರಧಾನಿ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – Kannada News | International Yoga Day 2026 Live Updates: PM Modi in Kolkata for Yoga Day Celebrations

ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಯೋಗವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯಭೂಮಿ ಕೊಲ್ಕತ್ತಾ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಹಾಗೂ ಬೇಲೂರು ಮಠಗಳು ಇಂದಿಗೂ ಆಧ್ಯಾತ್ಮಿಕ ಮತ್ತು ದೈಹಿಕ ಶಿಸ್ತಿನ ಪ್ರಮುಖ ಕೇಂದ್ರಗಳಾಗಿವೆ. ಯೋಗದ ಜಾಗತಿಕ…

Read More

ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation

ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ…

Read More

ರಾಮ್ ಚರಣ್ ಎದುರು ಹೊಸ ಬೇಡಿಕೆ ಇಟ್ಟ ಅಭಿಮಾನಿಗಳು – Kannada News | Ram Charan RC17: Why Production Speed is Crucial for His Tollywood Career Growth

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ತಮ್ಮ ಮುಂಬರುವ ಚಿತ್ರ ‘ಆರ್‌ಸಿ 17’ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಸಮಯ ಬಂದಿದೆ ಎಂದು ಸಿನಿ ರಂಗದ ವ್ಯಾಪಾರ ಮೂಲಗಳು ಅಭಿಪ್ರಾಯಪಟ್ಟಿವೆ. ಈ ಜಾಗರೂಕತೆಯು ಕೇವಲ ನಟನೆ ಅಥವಾ ಚಿತ್ರಕಥೆಯ ಆಯ್ಕೆಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಚಿತ್ರ ನಿರ್ಮಾಣದ ವೇಗದ ಬಗ್ಗೆಯೂ ಅವರು ವಿಶೇಷ ಗಮನ ಹರಿಸಬೇಕಾಗಿದೆ. ‘ಆರ್‌ಆರ್‌ಆರ್’ ನಂತಹ ಬ್ಲಾಕ್‌ಬಸ್ಟರ್ ಚಿತ್ರದ ನಂತರ, ಚರಣ್ ಇಲ್ಲಿಯವರೆಗೆ ಕೇವಲ ಎರಡು ಚಿತ್ರಗಳನ್ನು ಮಾತ್ರ ಒಪ್ಪಿಕೊಂಡಿದ್ದಾರೆ. ಮೂರು…

Read More

ರೈತರ ಬದುಕಿನಲ್ಲಿ ಚೆಲ್ಲಾಟ: ಮೆಕ್ಕೆಜೋಳ ಬೆಳೆಗಾರರ ಪಾಲಿಗೆ ವಿಲನ್ ಆದ ಸರ್ಕಾರ – Kannada News | Dharwad Maize Farmers in Crisis: Support Price Delay Hits Hard

ಧಾರವಾಡ, ಡಿಸೆಂಬರ್​​ 23: ರೈತ (farmer) ದೇಶದ ಬೆನ್ನೆಲುಬು ಅಂತಾ ಹೇಳುತ್ತಲೇ ಬರುವ ಸರಕಾರ ಮತ್ತೊಂದೆಡೆ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನೂ ಮಾಡುತ್ತಲೇ ಇರುತ್ತೆ. ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಮೆಕ್ಕೆಜೋಳ (Maize) ಚೆನ್ನಾಗಿ ಬಂದಿದೆ. ಇದರಿಂದಾಗಿ ರೈತರು ಖುಷಿಯಾಗುವ ಹೊತ್ತಿಗೆ ಮಾರುಕಟ್ಟೆಯಲ್ಲಿ ದರ ಕುಸಿತ ಕಂಡು, ರೈತರು ಕಂಗಾಲಾಗಿ ಹೋದರು. ಇದೇ ಕಾರಣಕ್ಕೆ ಬೆಂಬಲ ಬೆಲೆ ಅಡಿ ಮೆಕ್ಕೆಜೋಳವನ್ನು ಖರೀದಿಸುವಂತೆ ಹೋರಾಟ ಶುರುವಾಯಿತು. ಇದಕ್ಕೆ ಮಣಿದ ಸರಕಾರ ಖರೀದಿಯೇನೋ ಆರಂಭಿಸಿತು. ಆದರೆ ಅಲ್ಲಿಯೂ ಆಟವಾಡುವ…

Read More

‘ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’; ಸಚಿವ ಸತೀಶ್ ಜಾರಕಿಹೊಳಿ – Kannada News | I Haven’t Asked for the DCM Post; Let’s See What Decision the Party Takes: Minister Satish Jarkiholi

ದೆಹಲಿ, ಜುಲೈ 22: ‘ಎರಡು ಡಿಸಿಎಂ ಹುದ್ದೆಗಳ ಸೃಷ್ಟಿ ಹೈಕಮಾಂಡ್ ತೀರ್ಮಾನ. ನಾನು ಡಿಸಿಎಂ ಹುದ್ದೆಯನ್ನು ಕೇಳಿಲ್ಲ. ಆದರೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಚರ್ಚೆ ಇದೆ. ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಡಿಸಿಎಂ ಹುದ್ದೆಗಳ ಸೃಷ್ಟಿ ಅದು ಪಕ್ಷದ ತೀರ್ಮಾನ, ನಾನು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿಲ್ಲ’ ಎಂದರು. ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ‘ಹೈಕಮಾಂಡ್…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಉಡುಪಿಯ ಬೈಂದೂರಿನಲ್ಲಿ ಸುಂಟರಗಾಳಿಗೆ 150 ಅಡಿಕೆ ಮರಗಳು ಧರಾಶಾಹಿ – Kannada News | Udupi Faces Rain Havoc: Whirlwind Topples 150 Areca Nut Trees in Byndoor Taluk

ಉಡುಪಿ, ಜುಲೈ 10: ಕಳೆದ ಒಂದು ವಾರದಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಗಾಳಿಯಿಂದಾಗಿ ವ್ಯಾಪಕ ಅನಾಹುತ ಸಂಭವಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಬೀಸಿದ ಸುಂಟರಗಾಳಿಗೆ 150ಕ್ಕೂ ಹೆಚ್ಚು ಅಡಿಕೆ ಮರಗಳು ನೆಲಸಮಗೊಂಡಿವೆ. ಬೈಂದೂರು ತಾಲೂಕಿನ ಎಡಮಳ್ಳಿ ಮಕ್ಕಿನ ಮನೆ, ಹಕ್ಕಲುಮನೆ ಮತ್ತು ಮಕ್ಕಿಮನೆ ಪ್ರದೇಶಗಳಲ್ಲಿ ಈ ಅವಾಂತರ ಸಂಭವಿಸಿದೆ. ಬೆಳಿಗ್ಗೆ ಬಂದ ಸುಂಟರಗಾಳಿಯು 15 ರಿಂದ 20 ವರ್ಷದ ಫಲಕೊಡುವ ಅಡಿಕೆ ಮರಗಳನ್ನು ಬೇರುಸಮೇತ ಕಿತ್ತುಹಾಕಿದೆ. ಮರಗಳು ಮುರಿದು…

Read More