Headlines

ಭಾರತ ಟಿ20 ತಂಡಕ್ಕೆ ಸೂರ್ಯಕುಮಾರ್ ಶೀಘ್ರದಲ್ಲೇ ಕಂಬ್ಯಾಕ್..! – Kannada News | Suryakumar Yadav’s T20 Comeback: Domestic Performance Key for Team India Return

ಮುಂಬರುವ ವಿಜಯ್ ಹಜಾರೆ, ಸೈಯದ್ ಮುಷ್ತಾಕ್ ಮತ್ತು ಇತರ ಟಿ20 ಪಂದ್ಯಾವಳಿಗಳಲ್ಲಿ ಸೂರ್ಯ ಉತ್ತಮ ಪ್ರದರ್ಶನ ನೀಡಿದರೆ, ಆಯ್ಕೆದಾರರು ಅವರಿಗೆ ತಂಡಕ್ಕೆ ಮರಳಲು ಅವಕಾಶ ನೀಡುವ ಸಾಧ್ಯತೆಯಿದೆ ಎಂದು ತಂಡದೊಳಗಿನ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ. ಇದಕ್ಕೆ ಕಾರಣ, ಸೂರ್ಯಕುಮಾರ್ ಯಾದವ್ ನಿರ್ಗಮನದ ನಂತರ, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನ(PC-PTI). Source link

Read More

ಮೊಬೈಲ್​ನಿಂದ ಹೊಡೆದು ಗಂಡನನ್ನು ಕೊಂದ ಹೆಂಡತಿ! ಅಚ್ಚರಿಯಾದರೂ ಇದು ಸತ್ಯ – Kannada News | Wife Killed husband by Hitting head with Mobile Phone in Odisha Viral News

ಬೋಲಾಂಗೀರ್, ಜುಲೈ 13: ಯಾರ ಸಾವು ಹೇಗಾಗಬೇಕೆಂದು ದೇವರು ನಿರ್ಧರಿಸಿರುತ್ತಾನೋ ಯಾರಿಗೂ ಗೊತ್ತಿಲ್ಲ. ಕೆಲವೊಮ್ಮೆ ಕಲ್ಲುಬಂಡೆಯೇ ಮೈಮೇಲೆ ಬಿದ್ದರೂ ಅದೃಷ್ಟವಶಾತ್ ಪಾರಾಗಿಬಿಡುತ್ತಾರೆ. ಇನ್ನು ಕೆಲವೊಮ್ಮೆ ತಲೆಗೆ ಮೊಬೈಲ್ ತಾಗಿದರೂ ಸಾವನ್ನಪ್ಪಿಬಿಡುತ್ತಾರೆ! ನಂಬಲು ಕಷ್ಟವಾದರೂ ಇದು ಸತ್ಯ. ಒಡಿಶಾದಲ್ಲಿ ಕೌಟುಂಬಿಕ ಕಲಹದ ವೇಳೆ ಪತ್ನಿ ತನ್ನ ಮೊಬೈಲ್ (Mobile) ಫೋನ್‌ನಿಂದ ಗಂಡನ ತಲೆಗೆ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಜಗಳದ ವೇಳೆ ಮೊಬೈಲ್‌ನಿಂದ ಹಲ್ಲೆ: ಪ್ರಾಥಮಿಕ ವರದಿಗಳ ಪ್ರಕಾರ,…

Read More

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು, ಜುಲೈ 13: ‘‘ಕಳೆದ 500 ದಿನಗಳಿಂದ ಬಿಡದಿ ಟೌನ್​ಶಿಪ್ ಯೋಜನೆ ವಿರೋಧಿಸಿ  ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರನ್ನು ಕೆರಳಿಸುವ ಕೆಲಸವನ್ನು ಸರ್ಕಾರ ಮಾಡಿದೆ. ರೈತ ಮಹಿಳೆಯರ ಆಕ್ರೋಶಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ’’ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು ವಿಚಾರವಾಗಿ ಮಾಧ್ಯಮ ಹೇಳಿಕೆ ನೀಡಿರುವ ಹೆಚ್​ಡಿ ಕುಮಾರಸ್ವಾಮಿ, ‘‘ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ. ನಿಮ್ಮ ಪರವಾಗಿ ಕಾನೂನಾತ್ಮಕ ಹೋರಾಟ…

Read More

ಸರಸ್ವತಿಯಲ್ಲ ಗಾಯತ್ರಿ; ಹೊಸ ತಂತ್ರಜ್ಞಾನದಿಂದ ಬಯಲಾಯ್ತು 900 ವರ್ಷಗಳ ಹಿಂದಿನ ದೇವತೆಯ ಅಸಲಿ ಗುರುತು! – Kannada News | No Veena Means It Is Not Saraswati but Gayatri How a missing veena revealed 900 year old mystery in Dhar

ಭೋಪಾಲ್, ಜುಲೈ 13: ದೇವಸ್ಥಾನಗಳಲ್ಲಿ, ಮ್ಯೂಸಿಯಂಗಳಲ್ಲಿ ನಮ್ಮ ದೇಶದ ಪ್ರಾಚೀನ ಕಾಲದ ದೇವರ ವಿಗ್ರಹಗಳು ಕಾಣಸಿಗುತ್ತವೆ. ಆ ಕಲ್ಲಿನ ಕೆತ್ತನೆಗೆ, ವಾಸ್ತುಶಿಲ್ಪಕ್ಕೆ ನಾವು ಕಣ್ಣರಳಿಸುತ್ತೇವೆಯೇ ವಿನಃ ನಮ್ಮಲ್ಲಿ ಬಹುತೇಕರು ಆ ದೇವರು ಅಥವಾ ದೇವತೆ ಯಾರು? ಎಂಬುದನ್ನು ಹೆಚ್ಚು ಗಮನಹರಿಸಿ ನೋಡುವುದಿಲ್ಲ. ಮಧ್ಯಪ್ರದೇಶದ (Madhya Pradesh) ಮ್ಯೂಸಿಯಂ ಒಂದರಲ್ಲಿ 900 ವರ್ಷಗಳ ಹಿಂದಿನ ಇದೇ ರೀತಿಯ ದೇವತೆಯ ಕಲಾಕೃತಿಯೊಂದಿತ್ತು. ಕಲ್ಲಿನಿಂದ ಕೆತ್ತಲಾದ ಈ ವಿಗ್ರಹವನ್ನು ಎಲ್ಲರೂ ಸರಸ್ವತಿ ದೇವಿಯ ವಿಗ್ರಹ ಎಂದೇ ಅಂದುಕೊಂಡಿದ್ದರು. ಆದರೆ, ಅದು ಸರಸ್ವತಿಯಲ್ಲ;…

Read More

ಜಿಬಿಎ ಅಸ್ತಿತ್ವಕ್ಕೆ ಬಂದು ವರ್ಷ ಕಳೆದರೂ ನಗರದಲ್ಲಿ ಇನ್ನೂ ರಾರಾಜಿಸುತ್ತಿವೆ ಹಳೆಯ ಬಿಬಿಎಂಪಿ ನಾಮಫಲಕಳು! – Kannada News | One Year After GBA Formation, Outdated BBMP Signboards Still Confuse Citizens

ಬೆಂಗಳೂರು, ಜುಲೈ 13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲಾಗಿ ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆದಿದ್ದರೂ, ನಗರದಲ್ಲಿ ಹಳೆಯ ಬಿಬಿಎಂಪಿ ನಾಮಫಲಕಗಳು ಇನ್ನೂ ರಾರಾಜಿಸುತ್ತಿವೆ. ಜಿಬಿಎ ಅಡಿ ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ಎಂಬ ಐದು ಹೊಸ ನಗರಪಾಲಿಕೆಗಳು ರೂಪುಗೊಂಡಿವೆ. ಆದರೆ, ಈ ಬದಲಾವಣೆಗೆ ಅನುಗುಣವಾಗಿ ನಾಮಫಲಕಗಳನ್ನು ಅಳವಡಿಸುವಲ್ಲಿ ಅಧಿಕಾರಿಗಳು ತೀವ್ರ ವಿಳಂಬ ಮಾಡುತ್ತಿದ್ದಾರೆ. ಹಳೆಯ ಬೋರ್ಡ್‌ಗಳು ಯಥಾಸ್ಥಿತಿಯಲ್ಲಿರುವುದರಿಂದ ಸಾರ್ವಜನಿಕರು ತೀವ್ರ ಗೊಂದಲಕ್ಕೀಡಾಗಿದ್ದಾರೆ. ತಮ್ಮ…

Read More

ಭಾರತ ಮತ್ತು ಇಂಡೋನೇಷ್ಯಾ ಸಂಬಂಧ: ರಾಮಾಯಣದ ಕೊಂಡಿಯಿಂದ ರಕ್ಷಣೆಯ ತಂತಿಯವರೆಗೆ – Kannada News | India and Indonesia relations, from Ramayana to modern defence arrangements

ಇಂಡೋನೇಷ್ಯಾದಲ್ಲಿ ಅಲ್ಲಿನ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿImage Credit source: AP ಭಾರತ ಮತ್ತು ಇಂಡೋನೇಷ್ಯಾ ನಡುವೆ 2,000 ವರ್ಷಗಳಿಗಿಂತಲೂ ಹಳೆಯದಾದ ನಾಗರಿಕತೆಯ ಸಂಬಂಧವಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಈ ಪುರಾತನ ಬಾಂಧವ್ಯವನ್ನು ಬಲಿಷ್ಠ ಕಾರ್ಯತಂತ್ರದ ಪಾಲುದಾರಿಕೆಯಾಗಿ ಪರಿವರ್ತಿಸಲಾಗುತ್ತಿದೆ. ಭಾರತವು ತನ್ನ ಸಂಸ್ಕೃತಿಯನ್ನು ಕೇವಲ ಇತಿಹಾಸವಾಗಿ ನೋಡುತ್ತಿಲ್ಲ. ಬದಲಿಗೆ ಭವಿಷ್ಯದ ಪಾಲುದಾರಿಕೆಯನ್ನು ನಿರ್ಮಿಸಲು ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ, ಯೋಗ್ಯಕರ್ತಾದಲ್ಲಿರುವ 9ನೇ ಶತಮಾನದ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪ್ರಂಬನನ್ ಹಿಂದೂ ದೇವಾಲಯ ಸಂಕೀರ್ಣದ…

Read More

ಆರೋಗ್ಯಕ್ಕೆ ಸಖತ್‌ ಪ್ರಯೋಜನಕಾರಿಯಾದ ಬಾಳೆ ಹೂವಿನಿಂದ ಹೀಗೊಮ್ಮೆ ಪಲ್ಯ ಮಾಡಿ ಸವಿಯಿರಿ – Kannada News | Banana blossom dry curry; here is the healthy recipe

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಾಳೆಹಣ್ಣು ಮಾತ್ರವಲ್ಲ ಬಾಳೆ ಹೂವು (Banana Flower) ಕೂಡ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಪ್ರೋಟೀನ್, ಫೈಬರ್, ವಿಟಮಿನ್ ಎ, ವಿಟಮಿನ್ ಸಿ, ರಂಜಕ, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಬಾಳೆ ಹೂವಿನ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ನಿಮಗೂ ಕೂಡ ಬಾಳೆ ಹೂವನ್ನು ಸೇವಿಸಬೇಕೆಂದಾದರೆ ಹೀಗೊಮ್ಮೆ ಅದರಿಂದ ರುಚಿಕರ ಪಲ್ಯವನ್ನು ಮಾಡಿ, ಗಂಜಿಊಟದೊಂದಿಗೆ ಸವಿಯಿರಿ. ಈ ರೆಸಿಪಿಯ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಳೆ ಹೂವಿನ…

Read More

ಶ್ರೇಯಸ್ ಮಂಜು ನಟನೆಯ ‘ದಿಲ್‌ದಾರ್’ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ – Kannada News | K Manju son Shreyas Manju starrer new movie Dildar first look teaser released

ಖ್ಯಾತ ನಿರ್ಮಾಪಕ ಕೆ. ಮಂಜು ಅವರ ಪುತ್ರ ಶ್ರೇಯಸ್ ಮಂಜು (Shreyas Manju) ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ‘ಪಡ್ಡೆಹುಲಿ’ ಸಿನಿಮಾ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಈಗ ಶ್ರೇಯಸ್ ಮಂಜು ಅವರು ‘ದಿಲ್​ದಾರ್’ (Dildar) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. ಇದು ಪಕ್ಕಾ…

Read More

IND vs ENG: ಲಾರ್ಡ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಜಯ; ಇಂಗ್ಲೆಂಡ್​ಗೆ 270 ರನ್ ಸೋಲು

ಭಾರತ ಹಾಗೂ ಇಂಗ್ಲೆಂಡ್‌ ಮಹಿಳಾ ತಂಡಗಳ ನಡುವೆ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ 270 ರನ್​ಗಳ ದಾಖಲೆಯ ಗೆಲುವು ಸಾಧಿಸಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಿಂದಲೂ ಪಾರುಪತ್ಯ ಮೆರೆದ ಟೀಂ ಇಂಡಿಯಾ ಪಂದ್ಯದ ಕೊನೆಯ ದಿನದ ಮೊದಲ ಸೆಷನ್​ನಲ್ಲಿ ಇಂಗ್ಲೆಂಡ್‌ ತಂಡವನ್ನು 186 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಲಾರ್ಡ್ಸ್‌ನಲ್ಲಿ ನಡೆದ ಮೊಟ್ಟ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಮೊದಲ ತಂಡವೆಂಬ ದಾಖಲೆಯನ್ನು ಬರೆಯಿತು….

Read More

ಬೆಂಗಳೂರಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆ: ಜಿಬಿಎ ಗುರಿ ಎಷ್ಟು ಗೊತ್ತಾ? – Kannada News | Bengaluru Footpath Crackdown: GBA Clears Over 490 Km of Encroachments; Targets 1,500 Km Following Minister’s Directive

ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆImage Credit source: Tv9 Kannada ಬೆಂಗಳೂರು, ಜುಲೈ 13: ನಗರದಲ್ಲಿ ಜುಲೈ 1ರಿಂದ ಆರಂಭವಾದ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ಆಗಿರೋದು ನಿಜವಾದರೂ, ಜಿಬಿಎ ಕಾರ್ಯಾಚರಣೆಗೆ ಜನ ಬೆಂಬಲವೂ ವ್ಯಕ್ತವಾಗತೊಡಗಿದೆ. ಈ ನಡುವೆ ಜುಲೈ 1ರಿಂದ ಜುಲೈ 10ರವರೆಗೂ ಭರದಿಂದ ಸಾಗಿದ ಕಾರ್ಯಾಚರಣೆಯ ಮಾಹಿತಿಯನ್ನ ಜಿಬಿಎ ಹಂಚಿಕೊಂಡಿದ್ದು, 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 490 ಕಿಲೋ ಮೀಟರ್ ರಸ್ತೆಗಳ ಫುಟ್ ಪಾತ್ ಒತ್ತಿವರಿ…

Read More