Headlines

ವೀರ ಪ್ರಶಸ್ತಿ ವಿಜೇತರಿಂದ ಹಿಡಿದು ಸ್ತಬ್ಧಚಿತ್ರಗಳ ಮೆರವಣಿಗೆ, ಈ ಬಾರಿಯ ರಿಪಬ್ಲಿಕ್ ಪೆರೇಡ್ ಅದ್ಭುತ – Kannada News | 77th Republic Day Parade: Kartavya Path set to unveil unique mix of 150 years of ‘Vande Mataram’ and the nation’s progress & military might, immersed in rich cultural diversity and Jan Bhagidari

ನವದೆಹಲಿ, ಜನವರಿ 25: ನಾಳೆ ಸೋಮವಾರ ಭಾರತದ 77ನೇ ಗಣತಂತ್ರ ದಿನ (Republic Day). ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ಕರ್ತವ್ಯ ಪಥದಲ್ಲಿ ರಾಷ್ಟ್ರೀಯ ಸಂಭ್ರಮ. ರಾಷ್ಟ್ರಪತಿ ದ್ರೌಪದಿ ಮುರ್ಮು ನೇತೃತ್ವದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ದೇಶದ ಮಿಲಿಟರಿ ಶಕ್ತಿಯ ದೈತ್ಯ ದರ್ಶನಾಗಲಿದೆ. ಯುವಜನರು, ಕಲಾವಿದರು, ಕ್ರೀಡಾಪಟುಗಳು, ಕಾರ್ಮಿಕರು, ಮಹಿಳೆಯರು ಈ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ, ಸಾಕ್ಷಿಯೂ ಆಗಲಿದ್ದಾರೆ. ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವೋನ್ ಡರ್ ಲೆಯೆನ್ (Ursula Von Der Leyen) ಮತ್ತು ಯೂರೋಪಿಯನ್ ಕೌನ್ಸಿಲ್ ಅಧ್ಯಕ್ಷ…

Read More

IND vs NZ: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ – Kannada News | IND vs NZ 3rd T20: India Aims to Seal Series in Guwahati; Playing XI and Match Preview

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವು ಇದುವರೆಗೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯ ಮೂರನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವುದರೊಂದಿಗೆ ಸರಣಿಯನ್ನು ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ. ಇತ್ತ ಸರಣಿಯಲ್ಲಿ ಉಳಿಯಲು ನ್ಯೂಜಿಲೆಂಡ್ ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್…

Read More

ಸಿಬಿಎಫ್​​ಸಿ ಸಮಸ್ಯೆ, ಸಿಬಿಐ ವಿಚಾರಣೆ: ಅಭಿಮಾನಿಗಳಿಗೆ ವಿಜಯ್ ಹೇಳಿದ್ದೇನು? – Kannada News | Thalapahy Vijay indirectly talks about political pressure on him

ರಾಜಕೀಯಕ್ಕೆ ಧುಮುಕಿದ ಮೇಲೆ ದಳಪತಿ ವಿಜಯ್ (Thalapathy Vijay) ಅವರಿಗೆ ಒಂದರ ಹಿಂದೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ರಾಜಕೀಯದಲ್ಲಿ ಅವೆಲ್ಲ ಸಹಜವೂ ಹೌದು. ಮೊದಲಿಗೆ ಕರೂರು ಕಾಲ್ತುಳಿತ, ಈಗ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ಹಿಂದೇಟು, ಇದರ ಜೊತೆಗೆ ಸಿಬಿಐ ವಿಚಾರಣೆಗಳು ಒಂದರ ಹಿಂದೊಂದು ವಿಜಯ್ ಅವರನ್ನು ಕಾಡುತ್ತಿವೆ. ಇತ್ತೀಚೆಗಷ್ಟೆ ವಿಜಯ್ ಅವರಿಗೆ ಕೇಂದ್ರ ಚುನಾವಣಾ ಆಯೋಗವು ‘ವಿಶಲ್’ ಅನ್ನು ಚುನಾವಣೆ ಚಿಹ್ನೆಯಾಗಿ ನೀಡಿದೆ. ಚುನಾವಣಾ ಚಿಹ್ನೆಯ ಪ್ರಚಾರಕ್ಕಾಗಿ ಆಯೋಜಿಸಿದ್ದ…

Read More

Republic Day 2026: ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜ ಹಾರಿಸುವಾಗ ಪಾಲಿಸಬೇಕಾದ ನಿಯಮಗಳೇನು? – Kannada News | Republic Day 2026: What are the rules to be followed while hoisting the flag on Republic Day?

ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಜನವರಿ 26 ರಂದು ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿಯ 77 ನೇ ಗಣರಾಜ್ಯೋತ್ಸವದ ಆಚರಣೆಗೂ ದೇಶಾದ್ಯಂತ ಸಿದ್ಧತೆಗಳು ನಡೆಯುತ್ತಿವೆ. ಈ ದಿನದಂದು, ಶಾಲಾ ಕಾಲೇಜುಗಳಲ್ಲಿ ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.  ಆದ್ದರಿಂದ, ತ್ರಿವರ್ಣ ಧ್ವಜಕ್ಕೆ ಅವಮಾನವಾಗದಂತೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಬೇಕಾಗುತ್ತದೆ. ಮತ್ತು ಮುಖ್ಯವಾಗಿ ದೇಶದ ಪ್ರತಿಯೊಬ್ಬರೂ ಸಹ ತ್ರಿವರ್ಣ…

Read More

ಪದ್ಮ ಪ್ರಶಸ್ತಿ ಪ್ರಕಟ: ರಾಜ್ಯದ ಶತಾವಧಾನಿ ಆರ್​​. ಗಣೇಶ್​​ಗೆ​​ ಪದ್ಮ ಭೂಷಣ, 7 ಮಂದಿಗೆ ಪದ್ಮಶ್ರೀ ಅವಾರ್ಡ್​​ – Kannada News | Padma Awards 2026: Shatavadhani R Ganesh Gets Padma Bhushan, Seven from Karnataka Honoured with Padma Shri

ನವದೆಹಲಿ, ಜನವರಿ 25: ಪ್ರತಿ ವರ್ಷ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಇಂಜಿನಿಯರಿಂಗ್, ವ್ಯಾಪಾರ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಭಾರತೀಯ ನಾಗರಿಕರಿಗೆ ಭಾರತ ಸರ್ಕಾರದಿಂದ ನೀಡಲ್ಪಡುವ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪಟ್ಟಿ ಪ್ರಕಟಗೊಂಡಿದೆ. ಈ ಬಾರಿ ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ ಮತ್ತು 113 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪೈಕಿ ಕಲಾ ಕ್ಷೇತ್ರದಲ್ಲಿನ ಸೇವೆಗಾಗಿ ಕರ್ನಾಟಕದ…

Read More

Vastu Tips: ಸ್ನಾನಗೃಹದಲ್ಲಿ ಕನ್ನಡಿ ಇಡಬಾರದೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu Tips for Bathroom Mirrors: Proper Placement for Positive Energy

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿಯೊಂದು ಭಾಗವೂ ನಮ್ಮ ಜೀವನದ ಮೇಲೆ ಯಾವುದೋ ರೀತಿಯ ಪ್ರಭಾವ ಬೀರುತ್ತದೆ. ಅದರಲ್ಲಿ ಸ್ನಾನಗೃಹವೂ ಪ್ರಮುಖವಾದ ಸ್ಥಳ ಎಂದು ಪರಿಗಣಿಸಲಾಗುತ್ತದೆ. ಸ್ನಾನಗೃಹದ ಸ್ವಚ್ಛತೆಯ ಜೊತೆಗೆ, ಅಲ್ಲಿ ಇರಿಸಲಾಗುವ ವಸ್ತುಗಳ ವ್ಯವಸ್ಥೆಯೂ ಅಷ್ಟೇ ಮಹತ್ವದ್ದಾಗಿದೆ. ವಿಶೇಷವಾಗಿ, ಸ್ನಾನಗೃಹದಲ್ಲಿ ಇಡುವ ಕನ್ನಡಿಯ ಬಗ್ಗೆ ವಾಸ್ತು ಮತ್ತು ಜ್ಯೋತಿಷ್ಯದಲ್ಲಿ ಕೆಲವು ಪ್ರಮುಖ ನಿಯಮಗಳನ್ನು ಹೇಳಲಾಗಿದೆ. ಸರಿಯಾದ ರೀತಿಯಲ್ಲಿ ಇಡಲಾದ ಕನ್ನಡಿ ಸಕಾರಾತ್ಮಕ ಶಕ್ತಿಯನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂಬ ನಂಬಿಕೆಯಿದೆ. ಕನ್ನಡಿಯನ್ನು ಇಡುವ ಸರಿಯಾದ ದಿಕ್ಕು:…

Read More

ಸ್ಮೃತಿ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಪಲಾಶ್ – Kannada News | Smriti Mandhana Palash Muchhal Wedding Row: Fraud, Cheating Allegations and ₹10 Cr Defamation

ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (Palash Muchhal) ಅವರ ವಿವಾಹ ರದ್ದಾಗಿದ್ದು ಹಳೆಯ ವಿಚಾರ. ಮಾಜಿ ಪ್ರೇಮಿಗಳಿಬ್ಬರು ಕಳೆದ ಡಿಸೆಂಬರ್​ನಲ್ಲೇ ಮದುವೆ ರದ್ದಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಯಾವ ಕಾರಣಕ್ಕೆ ರದ್ದಾಯಿತು ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಎರಡು ದಿನಗಳ ಹಿಂದೆ ಇವರಿಬ್ಬರ ಮದುವೆ ರದ್ದತಿಯ ಬಗ್ಗೆ ಆಘಾತಕ್ಕಾರಿ ಹೇಳಿಕೆ ನೀಡಿದ್ದ ಮರಾಠಿ ನಟ ಮತ್ತು ನಿರ್ಮಾಪಕ ವಿದ್ಯಾನ್ ಮಾನೆ (Vidnyan Mane) ಪಲಾಶ್…

Read More

Republic Day 2026: ಜನವರಿ 26 ರಂದೇ ಏಕೆ ಗಣರಾಜ್ಯೋತ್ಸವವನ್ನು ಆಚರಿಸುವುದು? ಈ ಕುರಿತ ಇಂಟರೆಸ್ಟಿಂಗ್‌ ಸಂಗತಿ ಇಲ್ಲಿದೆ – Kannada News | Republic Day 2026: Know about the history and significance of Republic Day

ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ (Republic Day) ಪ್ರತಿಯೊಬ್ಬ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ ಮತ್ತು ದೇಶಭಕ್ತಿಯಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸಲಾಗುತ್ತದೆ. ಗಣರಾಜ್ಯೋತ್ಸವವು ಅಧಿಕಾರವು ಯಾವುದೇ ವ್ಯಕ್ತಿ, ರಾಜ ಅಥವಾ ಸರ್ಕಾರಕ್ಕೆ ಸೇರಿಲ್ಲ, ಬದಲಾಗಿ ಸಂವಿಧಾನ ಮತ್ತು ಜನರಿಗೆ ಸೇರಿದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಈ ದಿನವು ಹಕ್ಕುಗಳನ್ನು ಆಚರಿಸುತ್ತದೆ, ಜೊತೆಗೆ ನಮ್ಮ ಕರ್ತವ್ಯಗಳನ್ನು ಸಹ ನೆನಪಿಸುತ್ತದೆ. ಜನವರಿ 26 ರಂದು ಗಣರಾಜ್ಯೋತ್ಸವವನ್ನು ಏಕೆ…

Read More

Padma Awards 2026: ಕರ್ನಾಟಕದ ಮೂವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ; ಮಾಹಿತಿ ಇಲ್ಲಿದೆ – Kannada News | Three from Karnataka Honoured with Padma Shri Awards 2026: Here’s the Details

ಬೆಂಗಳೂರು, ಜನವರಿ 25: 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ ಮೂವರು ಸೇರಿ ಒಟ್ಟು 54 ಮಂದಿ ಕೇಂದ್ರ ಸರ್ಕಾರದಿಂದ ನೀಡಲ್ಪಡುವ ಪ್ರತಿಷ್ಠಿತ ಗೌರವಕ್ಕೆ ಭಾಜನರಾಗಿದ್ದಾರೆ. ರಾಜ್ಯದ ಅಂಕೇಗೌಡ, ಡಾ.ಸುರೇಶ್ ಹನಗವಾಡಿಮತ್ತು ಸುಶೀಲಮ್ಮ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಬಾರಿಯೂ ಕೇಂದ್ರ ಸರ್ಕಾರ ತೆರೆ ಮರೆಯ ಸಾಧಕರನ್ನೇ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ. ಹಿಮೊಫಿಲಿಯಾ ಪೀಡಿತ ಮಕ್ಕಳ ಸೇವಕ ಡಾ.ಸುರೇಶ್ ಹನಗವಾಡಿ JJM ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ.ಸುರೇಶ್ ಹನಗವಾಡಿ ಅವರು, ದಾವಣಗೆರೆಯ…

Read More

BBL: ಸಿಡ್ನಿ ಸಿಕ್ಸರ್ಸ್ ಮಣಿಸಿ ಚಾಂಪಿಯನ್​ ಪಟ್ಟಕ್ಕೇರಿದ ಪರ್ತ್​; ಸಿಎಸ್​ಕೆ, ಮುಂಬೈ ದಾಖಲೆ ಧ್ವಂಸ – Kannada News | Perth Scorchers Dominate BBL 2025 26 Final, Clinch Record 6th Title and Most T20 Wins

2025-26 ರ ಬಿಗ್ ಬ್ಯಾಷ್ ಲೀಗ್‌ನ ಅಂತಿಮ ಪಂದ್ಯವು ಪರ್ತ್ ಸ್ಕಾರ್ಚರ್ಸ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ಪರ್ತ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಪರ್ತ್ ಸ್ಕಾರ್ಚರ್ಸ್ ದಾಖಲೆಯ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಟಿ20 ಲೀಗ್‌ನಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಎನಿಸಿಕೊಂಡಿದೆ. ಈ ವಿಚಾರದಲ್ಲಿ ಐಪಿಎಲ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮತ್ತು ಸಿಪಿಎಲ್​ನಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್…

Read More