Headlines

Padma Awards 2026: ಕರ್ನಾಟಕದ ಮೂವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ; ಮಾಹಿತಿ ಇಲ್ಲಿದೆ – Kannada News | Three from Karnataka Honoured with Padma Shri Awards 2026: Here’s the Details

ಬೆಂಗಳೂರು, ಜನವರಿ 25: 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ ಮೂವರು ಸೇರಿ ಒಟ್ಟು 54 ಮಂದಿ ಕೇಂದ್ರ ಸರ್ಕಾರದಿಂದ ನೀಡಲ್ಪಡುವ ಪ್ರತಿಷ್ಠಿತ ಗೌರವಕ್ಕೆ ಭಾಜನರಾಗಿದ್ದಾರೆ. ರಾಜ್ಯದ ಅಂಕೇಗೌಡ, ಡಾ.ಸುರೇಶ್ ಹನಗವಾಡಿಮತ್ತು ಸುಶೀಲಮ್ಮ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಬಾರಿಯೂ ಕೇಂದ್ರ ಸರ್ಕಾರ ತೆರೆ ಮರೆಯ ಸಾಧಕರನ್ನೇ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ. ಹಿಮೊಫಿಲಿಯಾ ಪೀಡಿತ ಮಕ್ಕಳ ಸೇವಕ ಡಾ.ಸುರೇಶ್ ಹನಗವಾಡಿ JJM ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ.ಸುರೇಶ್ ಹನಗವಾಡಿ ಅವರು, ದಾವಣಗೆರೆಯ…

Read More

BBL: ಸಿಡ್ನಿ ಸಿಕ್ಸರ್ಸ್ ಮಣಿಸಿ ಚಾಂಪಿಯನ್​ ಪಟ್ಟಕ್ಕೇರಿದ ಪರ್ತ್​; ಸಿಎಸ್​ಕೆ, ಮುಂಬೈ ದಾಖಲೆ ಧ್ವಂಸ – Kannada News | Perth Scorchers Dominate BBL 2025 26 Final, Clinch Record 6th Title and Most T20 Wins

2025-26 ರ ಬಿಗ್ ಬ್ಯಾಷ್ ಲೀಗ್‌ನ ಅಂತಿಮ ಪಂದ್ಯವು ಪರ್ತ್ ಸ್ಕಾರ್ಚರ್ಸ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ಪರ್ತ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಪರ್ತ್ ಸ್ಕಾರ್ಚರ್ಸ್ ದಾಖಲೆಯ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಟಿ20 ಲೀಗ್‌ನಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದ ತಂಡ ಎನಿಸಿಕೊಂಡಿದೆ. ಈ ವಿಚಾರದಲ್ಲಿ ಐಪಿಎಲ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಮತ್ತು ಸಿಪಿಎಲ್​ನಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್…

Read More

ಗುಜರಾತ್ ಸಿಎಂ ಆಗುವ ಮುನ್ನ ನರೇಂದ್ರ ಮೋದಿ ಹೇಗಿದ್ದರು? ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಪತ್ರಕರ್ತರೊಬ್ಬರು ಕಣ್ಣಾರೆ ಕಂಡಿದ್ದು ಇದು – Kannada News | How was narendra modi before becoming gujarat cm congress leader rajeev shukla recollects memory

ನರೇಂದ್ರ ಮೋದಿ ಅವರ ಹಳೆಯ ದಿನಗಳ ಒಂದು ಫೋಟೋ (ಸಾಂದರ್ಭಿಕ) ನವದೆಹಲಿ, ಜನವರಿ 25: ಪ್ರಧಾನಿ ನರೇಂದ್ರ ಮೋದಿ (Narendra Modi) ಹೊಸ ತಂತ್ರಜ್ಞಾನಗಳ ಬಳಕೆಗೆ ಆಸಕ್ತಿ ಹೊಂದಿರುವಂತಹ ವ್ಯಕ್ತಿ. ಮೋದಿ ಅವರು ಪ್ರಧಾನಿಯಾಗುವುದಕ್ಕೆ ಮುಂದೆ ದಶಕಕ್ಕೂ ಹೆಚ್ಚು ಕಾಲ ಗುಜರಾತ್​ನ ಮುಖ್ಯಮಂತ್ರಿ ಆಗಿದ್ದವರು. ಸಿಎಂ ಆಗಿದ್ದಾಗಲೂ ಅವರು ಟೆಕ್ ಸವ್ವಿ ಎಂದೆನಿಸಿದ್ದರು. ಆದರೆ, ಮುಖ್ಯಮಂತ್ರಿ ಆಗುವ ಮುನ್ನ ನರೇಂದ್ರ ಮೋದಿ ಆರೆಸ್ಸೆಸ್ ಮತ್ತು ಬಿಜೆಪಿ ಸಂಘಟನೆಗಳೊಳಗೆ ಬಿಟ್ಟರೆ ಬೇರೆಲ್ಲೂ ಪರಿಚಿತರಿದ್ದವರಲ್ಲ. ಹೆಚ್ಚೂಕಡಿಮೆ ಸಾಮಾನ್ಯ ಕಾರ್ಯಕರ್ತನಂತೆಯೇ ಲೋ…

Read More

ಮುರಿದು ಬಿತ್ತು ‘ರಾಧಾ ರಮಣ’ ಧಾರಾವಾಹಿ ನಟಿ ಅನುಷಾ ಹೆಗಡೆ ದಾಂಪತ್ಯ – Kannada News | Actress Anusha Hegde announce divorce with husband Prathap Singh

ಸಿನಿಮಾ ರಂಗದಲ್ಲಿ (Sandalwood) ದಾಂಪತ್ಯ ವಿಚ್ಛೇದನ ಎಂಬುದು ಸಾಮಾನ್ಯ ಆಗಿಬಿಟ್ಟಿದೆ. ಇತ್ತೀಚೆಗೆ ಟಿವಿ ಲೋಕದಲ್ಲೂ ಸಹ ಇದು ಸಾಮಾನ್ಯ ಎನಿಸಿಕೊಳ್ಳುತ್ತಿದೆ. ಕಳೆದ ವರ್ಷ ಕೆಲವಾರು ಕಿರುತೆರೆ ನಟ-ನಟಿಯರು ವಿಚ್ಛೇದನ ಪಡೆದಿದ್ದು ಸುದ್ದಿ ಆಗಿತ್ತು. ಇದೀಗ ನಟಿ ಅನುಷಾ ಹೆಗಡೆ ಸಹ ಅದೇ ಸಾಲಿಗೆ ಸೇರ್ಪಡೆಗೊಂಡಿದ್ದಾರೆ. ಅನುಷಾ ಅವರ ವಿವಾಹ ಭಾರಿ ಸದ್ದು ಮತ್ತು ಸುದ್ದಿ ಆಗಿತ್ತು. ಆದರೆ ಅವರ ದಾಂಪತ್ಯ ಆರೇ ವರ್ಷಕ್ಕೆ ಮುರಿದು ಬಿದ್ದಿದೆ. ಅನುಷಾ ಹೆಗಡೆ ಅವರು ಈ ಬಗ್ಗೆ ಇನ್​​ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ….

Read More

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು: ಸ್ವಿಮ್ಮಿಂಗ್​​ ಪೂಲ್​​ನಲ್ಲಿ ತೇಲುತ್ತಿತ್ತು ಮೃತದೇಹ – Kannada News | Kanakapura Suspicious Death: Housewife Found in Pool

ರಾಮನಗರ, ಜನವರಿ 25: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯೋರ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ(32) ಮೃತ ದುರ್ದೈವಿಯಾಗಿದ್ದು, ಮನೆಯ ಸ್ವಿಮ್ಮಿಂಗ್​​ ಪೂಲ್​​ನಲ್ಲಿ ಮೃತದೇಹ ಪತ್ತೆಯಾಗಿದೆ. ಪತಿ ನಂಜೇಗೌಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪ್ರತಿಭಾ ಕುಟುಂಬಸ್ಥರು ಆರೋಪಿಸಿದ್ದರೆ, ಅನಾರೋಗ್ಯದ ಹಿನ್ನೆಲೆ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ನಂಜೇಗೌಡ ತಿಳಿಸಿದ್ದಾರೆ. ಪರಸ್ಪರ ಪ್ರೀತಿಸಿದ್ದ ನಂಜೇಗೌಡ ಮತ್ತು ಪ್ರತಿಭಾ ಹದಿನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ರು. ಇಬ್ಬರಿಗೂ ಮುದ್ದಾದ ಎರಡು ಗಂಡು ಮಕ್ಕಳು ಕೂಡ ಇದ್ದಾರೆ….

Read More

Yantra India Recruitment 2026: ಯಂತ್ರ ಇಂಡಿಯಾ ಲಿಮಿಟೆಡ್‌ನಲ್ಲಿ 3,979 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ – Kannada News | Yantra India Apprentice Recruitment 2026: 3979 Government Trade Opportunities

ಸರ್ಕಾರಿ ವಲಯದಲ್ಲಿ ತಾಂತ್ರಿಕ ತರಬೇತಿ ಹಾಗೂ ಉದ್ಯೋಗದ ಅವಕಾಶವನ್ನು ಹುಡುಕುತ್ತಿರುವ ಯುವಜನರಿಗೆ ಖುಷಿಯ ಸುದ್ದಿ ಇಲ್ಲಿದೆ. ಯಂತ್ರ ಇಂಡಿಯಾ ಲಿಮಿಟೆಡ್ (YIL) 2026ರ ಸಾಲಿಗೆ ಟ್ರೇಡ್ ಅಪ್ರೆಂಟಿಸ್‌ಶಿಪ್ ನೇಮಕಾತಿಯನ್ನು ಘೋಷಿಸಿದೆ. ಈ ನೇಮಕಾತಿ ಮೂಲಕ ದೇಶಾದ್ಯಂತ ಇರುವ ಶಸ್ತ್ರಾಸ್ತ್ರ ಉಪಕರಣ ಕಾರ್ಖಾನೆಗಳಲ್ಲಿ ಒಟ್ಟು 3,979 ಅಪ್ರೆಂಟಿಸ್‌ಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಐಟಿಐ ಉತ್ತೀರ್ಣರು ಹಾಗೂ ಐಟಿಐ ಅಲ್ಲದ ಅಭ್ಯರ್ಥಿಗಳಿಗೂ ಈ ಅವಕಾಶ ಲಭ್ಯವಿದೆ. ಈ ನೇಮಕಾತಿ 59ನೇ ಬ್ಯಾಚ್ ಅಡಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳಿಗೆ 1961ರ ಅಪ್ರೆಂಟಿಸ್‌ಶಿಪ್ ಕಾಯ್ದೆಯಡಿ ಕೌಶಲ್ಯ ಆಧಾರಿತ…

Read More

T20 World Cup 2026: ಪಾಕ್ ವಿಶ್ವಕಪ್‌ ತಂಡದಿಂದ 7 ಆಟಗಾರರು ಔಟ್ – Kannada News | Pakistan T20 World Cup 2026 Squad: Who’s In, Who’s Out After Last WC Performance

2026 ರ ಟಿ20 ವಿಶ್ವಕಪ್ (T20 World Cup 2026) ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಭಾಗವಹಿಸಲಿವೆ. ವಿಶ್ವಕಪ್ ಟೂರ್ನಿಗಾಗಿ 20 ತಂಡಗಳಲ್ಲಿ 15 ತಂಡಗಳನ್ನು ಪ್ರಕಟಿಸಲಾಗಿತ್ತು. ಇದೀಗ ಜನವರಿ 25 ರಂದು ಪಾಕಿಸ್ತಾನ ವಿಶ್ವಕಪ್ ಟೂರ್ನಿಗಾಗಿ ತನ್ನ ತಂಡವನ್ನು ಸಹ ಪ್ರಕಟಿಸಿದೆ. ಈ ಟೂರ್ನಿಗಾಗಿ ತಂಡವನ್ನು ಘೋಷಿಸಿದ 16 ನೇ ದೇಶ ಪಾಕಿಸ್ತಾನ. ಕಳೆದ ವಿಶ್ವಕಪ್‌ ತಂಡಕ್ಕೆ ಹೋಲಿಸಿದರೆ ಈ ಬಾರಿ ಪಾಕಿಸ್ತಾನ ತಂಡದಲ್ಲಿ 7 ಬದಲಾವಣೆಗಳನ್ನು ಮಾಡಲಾಗಿದೆ. ಗಮನಾರ್ಹವಾಗಿ…

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು – Kannada News | RRB Recruitment 2026: 312 Isolated Category Posts Open – Apply by Jan 31!

ರೈಲ್ವೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರುವ ಯುವಕರಿಗೆ ಸಂತಸದ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) ಐಸೊಲೇಟೆಡ್ ವರ್ಗದ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ, ಸಿಬ್ಬಂದಿ ಹಾಗೂ ಕಲ್ಯಾಣ ನಿರೀಕ್ಷಕರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಸೇರಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 31 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಆರ್‌ಆರ್‌ಬಿ…

Read More

ಸೆನ್ಸೆಕ್ಸ್, ನಿಫ್ಟಿ ಕುಸಿತದ ನಡುವೆ ಪತಂಜಲಿ ಷೇರುಗಳಿಗೆ 3 ದಿನ ಹೆಚ್ಚಿದ ಬೇಡಿಕೆ; ಹೂಡಿಕೆದಾರರಿಗೆ ಸಾವಿರ ಕೋಟಿ ರೂ ಲಾಭ – Kannada News | Patanjali Foods shares gain for 3 days, while Nifty and Sensex see downtrend

ಷೇರು ಮಾರುಕಟ್ಟೆ (Share Market) ನಿರಂತರ ಹಿನ್ನಡೆ ಅನುಭವಿಸುತ್ತಿದ್ದರೂ, ಕಳೆದ ವಾರ ಸತತ ಮೂರು ವಹಿವಾಟು ದಿನಗಳಲ್ಲಿ ಪತಂಜಲಿ ಫುಡ್ಸ್ (Patanjali Foods) ಸಂಸ್ಥೆಯ ಷೇರುಗಳು ಲಾಭ ಕಂಡವು. ಕಂಪನಿಯ ಷೇರುಗಳು ಮೂರು ವಹಿವಾಟು ದಿನಗಳಲ್ಲಿ ಸರಿಸುಮಾರು ಶೇ. 2 ರಷ್ಟು ಏರಿಕೆಯಾದರೆ, ಅದೇ ವೇಳೆ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 0.70 ರಷ್ಟು ಕುಸಿದಿವೆ. ಒಂದೆಡೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಮೂರು ದಿನಗಳಲ್ಲಿ ಒಟ್ಟಾರೆ ನಷ್ಟ ಅನುಭವಿಸಿದ್ದಾರೆ. ಮತ್ತೊಂದೆಡೆ, ಪತಂಜಲಿ ತನ್ನ ಹೂಡಿಕೆದಾರರಿಗೆ 1,000 ಕೋಟಿ…

Read More

Video: ಧೋಬಿ ಘಾಟ್‌ಗೆ ತೆರಳಿ ತನ್ನ ಮಕ್ಕಳಿಗೆ ಜೀವನ ಪಾಠ ಹೇಳಿಕೊಟ್ಟ ತಾಯಿ – Kannada News | Mumbai: Korean mother takes her children to Dhobi Ghat to show the hard work of a worker

ಮುಂಬೈ, ಜನವರಿ : ಮನೆಯೇ ಮೊದಲ ಪಾಠ ಶಾಲೆ, ತಾಯಿ (mother) ತಾನೇ ಮೊದಲು ಗುರು ಎನ್ನುವ ಮಾತಿದೆ. ಹೀಗಾಗಿ ಏನೇ ಒಳ್ಳೆಯದನ್ನು ಹಾಗೂ ಕೆಟ್ಟದನ್ನು ಕಲಿತರೂ ಅದು ಮನೆಯಿಂದಲೇ. ಮಕ್ಕಳಿಗೆ ಜೀವನ ಪಾಠ ಕಲಿಸುವಲ್ಲಿ ತಾಯಿ ಪ್ರಮುಖ ಪಾತ್ರ ವಹಿಸುತ್ತಾಳೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ತನ್ನ ಮಕ್ಕಳಿಗೆ ಜೀವನ ಪಾಠ ಕಲಿಸಲು ಅವರನ್ನು ಮುಂಬೈನ (Mumbai) ಧೋಬಿ ಘಾಟ್‌ಗೆ ಕರೆದುಕೊಂಡು ಹೋಗಿದ್ದಾಳೆ.  ಕೊರಿಯನ್‌ ತಾಯಿ ಅಲ್ಲಿ ಕೆಲಸಗಾರರು ಪಡುವ ಕಷ್ಟವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟಿದ್ದಾಳೆ….

Read More