ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ – Kannada News | Went Back On His Word Union Minister Jitendra Singh accuses Rahul Gandhi for Changing his Demand

ನವದೆಹಲಿ, ಜುಲೈ 21: ದೆಹಲಿಯ ಪ್ರಧಾನಿ ಸರ್ಕಾರಿ ನಿವಾಸದ ಎದುರು ಇಂದು ಸಂಜೆ ದೊಡ್ಡ ಹೈಡ್ರಾಮಾ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನಿನ್ನೆ ಸಿಜೆಪಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ನಾಯಕರು (Congress Protest in Delhi) ಪ್ರಧಾನಿ ಮೋದಿ ನಿವಾಸದ ಹೊರಗೆ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಸಂಧಾನ ಮಾತುಕತೆಗೆ ತೆರಳಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಹುಲ್ ಗಾಂಧಿ (Rahul Gandhi) ಮಾತುಕತೆಯ ವೇಳೆ ಯು-ಟರ್ನ್…

Read More

Video: ಮರಳಿ ಬಾಲ್ಯವನ್ನು ನೆನಪಿಸುವಂತಿದೆ ಈ ದೃಶ್ಯ; ಪಾಠದ ನಡುವೆ ತಿಂಡಿ ತಿಂದ ಪುಟಾಣಿ – Kannada News | A little boy who stole and ate a snack between lessons

ಪುಟ್ಟ ಮಕ್ಕಳು (little kids) ಕ್ಲಾಸ್ ರೂಮ್ ನಲ್ಲಿ ಶಿಕ್ಷಕರಿಗೆ ತಿಳಿಯದಂತೆ ಚಾಕಲೇಟ್ ತಿನ್ನೋದು, ಟಿಫನ್ ಬಾಕ್ಸ್ ತೆರೆದು ತಿಂಡಿ ತಿನ್ನೋದು ಹೀಗೆ ಇನ್ನಿತ್ತರ ಚಟುವಟಿಕೆಯಲ್ಲಿ ತೊಡಗಿ ಸಿಕ್ಕಿ ಬೀಳುತ್ತಾರೆ. ನೀವು ಕೂಡ ಶಿಕ್ಷಕರಿಗೆ ಚಳ್ಳೆ ಹಣ್ಣು ತಿನ್ನಿಸಿರಬಹುದು. ಕೆಲವೊಮ್ಮೆ ಟೀಚರ್ ಕೈಯಲ್ಲಿ ಸಿಕ್ಕಿ ಬಿದ್ದು ನೆಪಗಳನ್ನು ಹೇಳಿದ್ದೀರಬಹುದು. ಈ ಪುಟಾಣಿಯದ್ದು ಅದೇ ಕಥೆ. ಪುಟಾಣಿಯು ಶಿಕ್ಷಕರನ್ನು ಯಾಮಾರಿಸುವ ವಿಡಿಯೋ ವೈರಲ್ ಆಗಿದೆ. ಟೀಚರ್ ಹೋಮ್ ವರ್ಕ್ ಮಾಡೋದಕ್ಕೆ ಹೇಳಿದ್ರೆ ಈ ಪುಟ್ಟ ಹುಡುಗ ಟಿಫನ್ ಬಾಕ್ಸ್…

Read More

TV9 KANNADA NEWS LIVE: ರಾಜ್ಯಸಭಾ ಚುನಾವಣಾ ದಿನಾಂಕ ಘೋಷಣೆ, ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | National News: Rajya Sabha Polls Announced Across 10 States as Big Budget Film Industry Faces Funding Crunch Amid Today’s Major Developments

ನವದೆಹಲಿ, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ(Rajya Sabha Election) ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ….

Read More

ಈ ಆರೋಗ್ಯ ಸಮಸ್ಯೆಗಳಿರುವವರು ಪಪ್ಪಾಯಿ ಸೇವಿಸುವಾಗ ಎಚ್ಚರ ವಹಿಸಬೇಕು! – Kannada News | Papaya Benefits and Risks: People Who Should Limit This Fruit

ಪಪ್ಪಾಯಿ (Papaya) ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಫೋಲೇಟ್, ಫೈಬರ್, ಪೊಟ್ಯಾಸಿಯಂ ಮತ್ತು ಪಪೈನ್ (Papain) ಎಂಬ ಜೀರ್ಣಕ್ರಿಯೆಗೆ ಸಹಾಯ ಮಾಡುವ ಎನ್ಜೈಮ್‌ಗಳು ಸಮೃದ್ಧವಾಗಿವೆ. ಸಾಮಾನ್ಯವಾಗಿ ಪಪ್ಪಾಯಿ ಜೀರ್ಣಕ್ರಿಯೆ ಸುಧಾರಿಸಲು, ರೋಗನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಚರ್ಮದ ಆರೋಗ್ಯ ಕಾಪಾಡಲು ಸಹಾಯಕ ಎಂದು ಪರಿಗಣಿಸಲಾಗುತ್ತದೆ. ಆದರೆ ಪ್ರತಿಯೊಬ್ಬರಿಗೂ ಪಪ್ಪಾಯಿ ಒಂದೇ ರೀತಿಯಲ್ಲಿ ಪ್ರಯೋಜನಕಾರಿಯಲ್ಲ. ಕೆಲವು ಆರೋಗ್ಯ ಸಮಸ್ಯೆಗಳು, ಅಲರ್ಜಿ ಅಥವಾ ವಿಶೇಷ ದೈಹಿಕ ಸ್ಥಿತಿಗಳಿರುವವರು ಪಪ್ಪಾಯಿ…

Read More

Karnataka Weather Forecast: ಮಳೆ ಕೊರತೆ, ಕರ್ನಾಟಕದ ಕೆಲವೆಡೆ ವಾಡಿಕೆಗಿಂತ 3-5 ಡಿಗ್ರಿ ಹೆಚ್ಚಿರಲಿದೆ ಗರಿಷ್ಠ ತಾಪಮಾನ – Kannada News | Karnataka Weather Forecast: Coastal Districts Likely to Receive Rain on July 17 18, temperatures 3–5 degrees above normal

ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಮುಂಗಾರು (Monsoon Rain) ದುರ್ಬಲವಾಗಿರುವ ನಡುವೆಯೇ, ತಾಪಮಾನ ಏರಿಕೆಯಾಗುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಶಿಯಸ್ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ತಿಳಿಸಿದೆ. ಇಂದು (ಜುಲೈ 17) ಮತ್ತು 18ರಂದು ಕರಾವಳಿ ಕರ್ನಾಟಕ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ…

Read More

ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್ – Kannada News | Radhika Pandit Spend Summer Vacation In Coorg With Ayra And Yatharv

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಕೊಡಗಿಗೆ ತೆರಳಿದ್ದಾರೆ. Source link

Read More

ಐದು ರಾಜ್ಯಗಳಲ್ಲಿ ಹೊಸ ಸರ್ಕಾರ; ವೇಗವಾಗಿ ಪಿಕಪ್ ಆದವೆಷ್ಟು, ಆಕ್ಸಲರೇಟರ್ ಆಗದ ಸರ್ಕಾರಗಳೆಷ್ಟು?

ಈ ವರ್ಷದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ, ಸೇರಿ ಐದು ಕಡೆ ವಿಧಾನಸಭಾ ಚುನಾವಣೆಗಳು (Five states assembly elections 2026) ನಡೆದಿದ್ದವು. ಕೇರಳದಿಂದ ಹಿಡಿದು ಅಸ್ಸಾಮ್​ವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಮೂರರಲ್ಲಿ ವಿಕ್ರಮ ಸಾಧಿಸಿದೆ. ಚುನಾವಣೆಗಳ ನಂತರ ಹೊಸದಾಗಿ ರಚನೆಯಾದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಮೊದಲ 15 ದಿನಗಳ ಪ್ರಮುಖ ಅಂಶಗಳ ವಿವರವಾದ ಮಾಹಿತಿ ಇಲ್ಲಿದೆ. 1. ಕೇರಳ (ಯುಡಿಎಫ್ ಸರ್ಕಾರ) ಮುಖ್ಯಮಂತ್ರಿ: ವಿ.ಡಿ. ಸತೀಶನ್…

Read More

CJ Roy death Case: CJ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು? – Kannada News | Home Minister Parameshwara on CJ Roy Death Case SIT Investigation

ಬೆಂಗಳೂರು, ಫೆಬ್ರುವರಿ 01: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ. ಜಾಯಿಂಟ್ ಕಮಿಷನರ್ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್.ಐ.ಟಿ) ರಚಿಸಲಾಗಿದ್ದು, ನಿನ್ನೆಯಿಂದಲೇ ತನಿಖೆ ಪ್ರಾರಂಭವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ತನಿಖಾ ವರದಿ ಬರುವವರೆಗೂ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಈಗ ಯಾವುದೇ ಹೇಳಿಕೆ ನೀಡಿದರೆ ಅದು ಊಹಾಪೋಹಗಳಿಗೆ ಕಾರಣವಾಗುತ್ತದೆ…

Read More

ಗ್ಯಾರಂಟಿ ಚಕ್ಕರ್‌ನಲ್ಲಿ ಆರೋಗ್ಯ ಇಲಾಖೆ ಐಸಿಯುಗೆ! ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಗರಂ – Kannada News | R Ashoka Slams Congress Government Over Delayed Salary for Namma Clinic Staff

ಆರ್. ಅಶೋಕ ಬೆಂಗಳೂರು, ಜೂನ್ 27: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜಕೀಯ ವಾಗ್ದಾಳಿ ತೀವ್ರಗೊಳಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashoka), ಆರೋಗ್ಯ ಇಲಾಖೆಯ ಅವ್ಯವಸ್ಥೆ ಹಾಗೂ ‘ನಮ್ಮ ಕ್ಲಿನಿಕ್’ ಸಿಬ್ಬಂದಿಯ ವೇತನ ವಿಳಂಬವನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಆರೋಗ್ಯ ಇಲಾಖೆಯೇ ಇಂದು ಐಸಿಯು ತಲುಪಿದೆ ಎಂದು ಟೀಕಿಸಿದ್ದಾರೆ. ಆರೋಗ್ಯ ಇಲಾಖೆ ಸಂಪೂರ್ಣ ಐಸಿಯುನಲ್ಲಿದೆ: ಆರ್….

Read More

ಗಂಡು ಹುಲಿ ಮೃತದೇಹ ಪತ್ತೆ: ಡ್ಯಾಂನಲ್ಲಿ ಶವ ತೇಲುತ್ತಿರುವುದನ್ನು ಕಂಡು ಬೆಚ್ಚಿಬಿದ್ದ ಪ್ರವಾಸಿಗರು – Kannada News | Chamarajanagar: Male Tiger Carcass Found in Gundal Reservoir

ಹುಲಿಯ ಮೃತದೇಹ ಪತ್ತೆImage Credit source: tv9 kannada ಚಾಮರಾಜನಗರ, ಫೆಬ್ರವರಿ 15: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್​​ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹ (tiger deadbody) ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಡ್ಯಾಂನಲ್ಲಿ ಹುಲಿಯ ಶವ ತೇಲುತ್ತಿರುವುದನ್ನು ನೋಡಿದ ಪ್ರವಾಸಿಗರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಮತ್ತು ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸದ್ಯ ಜಲಾಶಯದಿಂದ ಹುಲಿಯ ಮೃತದೇಹವನ್ನು ಅರಣ್ಯ ಸಿಬ್ಬಂದಿ ಹೊರತೆಗೆದಿದ್ದು, ಪಶು ವೈದ್ಯರಿಂದ…

Read More