Headlines

ಮಹಾಭಾರತದ ‘ಕುಂತಿ’ ಶಫಕ್ ನಾಜ್ ಈಗ ಎಲ್ಲಿದ್ದಾರೆ?

ಸ್ಟಾರ್ ಪ್ಲಸ್ ವಾಹಿನಿಯಲ್ಲಿ 2013ರಲ್ಲಿ ಪ್ರಸಾರವಾದ ಪೌರಾಣಿಕ ಧಾರಾವಾಹಿ‘ಮಹಾಭಾರತ’ (Mahabharat) ಕಿರುತೆರೆಯ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸೀರಿಯಲ್‌ಗಳಲ್ಲಿ ಒಂದು. 16 ಸೆಪ್ಟೆಂಬರ್ 2013 ರಿಂದ 16 ಆಗಸ್ಟ್ 2014ರವರೆಗೆ ಒಟ್ಟು 267 ಸಂಚಿಕೆಗಳಾಗಿ ಮೂಡಿಬಂದ ಈ ಅದ್ಭುತ ಸರಣಿಯಲ್ಲಿ ಹಲವು ಪ್ರಮುಖ ನಟರು ಬಣ್ಣ ಹಚ್ಚಿದ್ದರು. ಈ ಧಾರಾವಾಹಿಯಲ್ಲಿ ಪಾಂಡವರ ತಾಯಿ ‘ಕುಂತಿ’ ಪಾತ್ರದಲ್ಲಿ ನಟಿಸಿದ್ದ ಮುಸ್ಲಿಂ ನಟಿ ಶಫಕ್ ನಾಜ್ ಅವರ ಬಗ್ಗೆ ಒಂದು ಕುತೂಹಲಕಾರಿ ವಿಷಯ ಇಲ್ಲಿದೆ. ಕೇವಲ 21ನೇ ವಯಸ್ಸಿಗೆ ತಾಯಿ ಪಾತ್ರ!…

Read More

ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ನೀಡಲು ಮುಂದಾದ ಮುಂಬೈ ಇಂಡಿಯನ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಎಂಐ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರ ಮೊದಲ ಹೆಜ್ಜೆಯಾಗಿ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ (Hardik Pandya) ಅವರ ತಲೆದಂಡವಾಗಲಿದೆ. (PC: IPL) ಎಕ್ಸ್​​ಪ್ರೆಸ್ ಸ್ಪೋರ್ಟ್ಸ್ ವರದಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಲಾಗಿದೆ. ಕಳೆದ ಮೂರು ಸೀಸನ್​ಗಳಲ್ಲಿ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿರುವ…

Read More

Vasthu Tips: ಹಳೆಯ ಅಥವಾ ಹರಿದ ಬಟ್ಟೆ ಮನೆ ಒರೆಸಲು ಬಳಸಬಾರದು ಯಾಕೆ ಗೊತ್ತಾ?

ಹರಿದ ಬಟ್ಟೆ ಮನೆ ಒರೆಸಲು ಬಳಸುವುದುImage Credit source: Pinterest ಶುಚಿತ್ವವು ನಮ್ಮ ಬದುಕು, ಕುಟುಂಬ ಮತ್ತು ಮನೆಗೆ ಶ್ರೇಯಸ್ಸು, ಸಮೃದ್ಧಿ ಹಾಗೂ ನೆಮ್ಮದಿ ತರುತ್ತದೆ. ಮನೆಯನ್ನು ಶುಚಿಗೊಳಿಸುವ ಸಂದರ್ಭದಲ್ಲಿ ನಾವು ಬಳಸುವ ವಸ್ತುಗಳ ಬಗ್ಗೆ ಗಮನ ಹರಿಸುವುದು ಮುಖ್ಯ. ಹಿಂದಿನ ಕಾಲದಿಂದಲೂ ಮನೆ ಒರೆಸುವ ವಿಧಾನಗಳಲ್ಲಿ ಬದಲಾವಣೆಗಳಾಗಿವೆ. ಆಧುನಿಕ ಯುಗದಲ್ಲಿ ಮಾಫ್‌ಗಳ ಬಳಕೆ ಸಾಮಾನ್ಯವಾದರೆ, ಕೆಲವರು ಈಗಲೂ ಹಳೆಯ, ಉಪಯೋಗಿಸಿದ, ಹರಿದ ಬಟ್ಟೆಗಳನ್ನು ಮನೆ ಒರೆಸಲು ಬಳಸುತ್ತಾರೆ. ಇದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆಗೆ…

Read More

ಹೊಸ ಸೀರಿಯಲ್ ಮೂಲಕ ಕಿರುತೆರೆಗೆ ಕವಿತಾ ಗೌಡ ಕಂಬ್ಯಾಕ್?

ಜೀ ಕನ್ನಡ ವಾಹಿನಿಯು ಸದಾ ವಿನೂತನ ಕಥಾಹಂದರ ಹೊಂದಿರುವ ಧಾರಾವಾಹಿಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿದೆ. ಈ ಸಾಲಿಗೆ ಈಗ ಹೊಸದಾಗಿ ಸೇರ್ಪಡೆಯಾಗಿರುವ ಮತ್ತೊಂದು ಸೀರಿಯಲ್ ಎಂದರೆ ಅದು ‘ಜಗದ್ಧಾತ್ರಿ’. ಸದ್ಯ ಪ್ರಸಾರ ಕಾಣುತ್ತಿರುವ ಈ ಧಾರಾವಾಹಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದ್ದು, ತನ್ನ ವಿಭಿನ್ನ ಕಥಾಹಂದರ ಹಾಗೂ ತಾರಾಗಣದಿಂದಾಗಿ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಧಾರಾವಾಹಿಯ ಪ್ರಮುಖ ಆಕರ್ಷಣೆ ಎಂದರೆ ಇತ್ತೀಚೆಗಷ್ಟೇ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮೂಲಕ…

Read More

Karnataka Weather Forecast: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ, ಬಿರುಗಾಳಿಯ ಆರ್ಭಟ!

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ Image Credit source: MediaForge AI ಬೆಂಗಳೂರು, ಮೇ 29: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ (Weather) ಭಾರಿ ಏರುಪೇರಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯ ಆರ್ಭಟ ಜೋರಿರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಮುಖ್ಯಾಂಶಗಳು ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು…

Read More

ಪ್ರೀಮಿಯಂ ಮದ್ಯ, ಬಿಯರ್ ದರ ಇಳಿಕೆಯಾದ್ರೂ ಹಳೆ ದರದಲ್ಲೇ ಸೇಲ್: ಮದ್ಯ ಮಾರಾಟಗಾರರ ವಿರುದ್ಧ ಎಣ್ಣೆ ಪ್ರಿಯರ ಆಕ್ರೋಶ

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 29: ಕರ್ನಾಟಕ (Karnataka) ಸರ್ಕಾರ ಜಾರಿಗೆ ತಂದಿರುವ ಹೊಸ ಅಬಕಾರಿ ತೆರಿಗೆ ನೀತಿಯ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನು (Alcohol Content) ಆಧರಿಸಿ ತೆರಿಗೆ ವಿಧಿಸುವ ಹೊಸ ಎಐಬಿ (Alcohol-in-Beverage) ತೆರಿಗೆ ಪದ್ಧತಿಯನ್ನು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರಂತೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ…

Read More

ಜೆಮಿಮಾ ಮಿಂಚಿಂಗ್: ಟೀಮ್ ಇಂಡಿಯಾಗೆ ಭರ್ಜರಿ ಜಯ

ಚೆಲ್ಮ್ಸ್‌ಫೋರ್ಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾದ ಹಂಗಾಮಿ ನಾಯಕಿ ಸ್ಮೃತಿ ಮಂಧಾನ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ (0) ಶೂನ್ಯಕ್ಕೆ ಔಟಾಗಿದ್ದರು. ಇನ್ನು ಶಫಾಲಿ ವರ್ಮಾ ಕಲೆಹಾಕಿದ್ದು ಕೇವಲ 2 ರನ್​ ಮಾತ್ರ. ಮೂರನೇ…

Read More

Horoscope Today: ಇಂದು ಈ ರಾಶಿಯವರ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 29, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ಮತ್ತು ಸ್ವಾತಿ ನಕ್ಷತ್ರದ ವಿಶೇಷತೆಯನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:16ರ ವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:17 ರಿಂದ 1:53ರ ವರೆಗೆ ಇರುತ್ತದೆ. ಇಂದು ಶುಕ್ರವಾರವಾದ್ದರಿಂದ ಶ್ರೀ…

Read More

ಜಪಾನ್‌ಗೆ ಭಾರತೀಯ ಮಾವಿನ ರಫ್ತು ತಾತ್ಕಾಲಿಕ ಸ್ಥಗಿತ: ರೈತರಲ್ಲಿ ಆತಂಕ

ನವದೆಹಲಿ, ಮೇ 29: ಸುಮಾರು 20 ವರ್ಷಗಳ ನಿರಂತರ ವ್ಯಾಪಾರದ ನಂತರ, ಜಪಾನ್ ಈ ಋತುವಿನಲ್ಲಿ (ಏಪ್ರಿಲ್-ಜೂನ್) ಭಾರತೀಯ ಮಾವಿನ ಹಣ್ಣುಗಳ(Mangoes) ಆಮದನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಇದು ಭಾರತದ ಮಾವು ರಫ್ತುದಾರರು ಮತ್ತು ರೈತರಲ್ಲಿ ಭಾರಿ ಕಳವಳ ಮೂಡಿಸಿದೆ. ನಿಷೇಧಕ್ಕೆ ಕಾರಣವೇನು? ಭಾರತದಿಂದ ಮಾವಿನ ಹಣ್ಣುಗಳನ್ನು ಜಪಾನ್‌ಗೆ ಕಳುಹಿಸುವ ಮುನ್ನ ಆವಿ ಶಾಖ ಚಿಕಿತ್ಸೆ (VHT – Vapor Heat Treatment) ಪ್ರಕ್ರಿಯೆಗೆ ಒಳಪಡಿಸುವುದು ಕಡ್ಡಾಯವಾಗಿದೆ. ಇದು ಹಣ್ಣಿನ ನೊಣಗಳು ಮತ್ತು ಕೀಟಗಳನ್ನು ಕೊಲ್ಲುವ ವಿಧಾನವಾಗಿದೆ. ಲೋಪದೋಷ…

Read More

Daily Devotional: ದೇವಾಲಯಗಳಲ್ಲಿ ಮಹಿಳೆಯರು ಅರ್ಚಕರಾಗಬಹುದಾ?

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಅರ್ಚಕರಾಗಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.  ಭಗವಂತನ ಮತ್ತು ಭಕ್ತರ ನಡುವೆ ಸೇತುವೆಯಾಗಿರುವ ಅರ್ಚಕ ವೃತ್ತಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ನಾಣ್ಣುಡಿಯಂತೆ, ಅರ್ಚಕರ ಭಕ್ತಿ ಮತ್ತು ಪ್ರಭಾವದಿಂದ ಶಿಲೆಯಲ್ಲಿಯೂ ಶಂಕರನ ಅನುಭವ ಸಾಧ್ಯ. ಈ ಪವಿತ್ರ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಇದಕ್ಕೆ ಉತ್ತರ ಸ್ಪಷ್ಟ: ಧಾರ್ಮಿಕ ಆಚರಣೆಗಳಲ್ಲಿ ಲಿಂಗಭೇದಕ್ಕೆ ಪ್ರಾಶಸ್ತ್ಯವಿಲ್ಲ. ಮಹಿಳೆಯರು ದೇವಾಲಯಗಳಲ್ಲಿ, ಹೋಮ-ಯಜ್ಞಾದಿಗಳಲ್ಲಿ ಅರ್ಚಕರಾಗಿ…

Read More