Headlines

ಜಿಬಿಎ ಅಸ್ತಿತ್ವಕ್ಕೆ ಬಂದು ವರ್ಷ ಕಳೆದರೂ ನಗರದಲ್ಲಿ ಇನ್ನೂ ರಾರಾಜಿಸುತ್ತಿವೆ ಹಳೆಯ ಬಿಬಿಎಂಪಿ ನಾಮಫಲಕಳು! – Kannada News | One Year After GBA Formation, Outdated BBMP Signboards Still Confuse Citizens

ಬೆಂಗಳೂರು, ಜುಲೈ 13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲಾಗಿ ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆದಿದ್ದರೂ, ನಗರದಲ್ಲಿ ಹಳೆಯ ಬಿಬಿಎಂಪಿ ನಾಮಫಲಕಗಳು ಇನ್ನೂ ರಾರಾಜಿಸುತ್ತಿವೆ. ಜಿಬಿಎ ಅಡಿ ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ಎಂಬ ಐದು ಹೊಸ ನಗರಪಾಲಿಕೆಗಳು ರೂಪುಗೊಂಡಿವೆ. ಆದರೆ, ಈ ಬದಲಾವಣೆಗೆ ಅನುಗುಣವಾಗಿ ನಾಮಫಲಕಗಳನ್ನು ಅಳವಡಿಸುವಲ್ಲಿ ಅಧಿಕಾರಿಗಳು ತೀವ್ರ ವಿಳಂಬ ಮಾಡುತ್ತಿದ್ದಾರೆ. ಹಳೆಯ ಬೋರ್ಡ್‌ಗಳು ಯಥಾಸ್ಥಿತಿಯಲ್ಲಿರುವುದರಿಂದ ಸಾರ್ವಜನಿಕರು ತೀವ್ರ ಗೊಂದಲಕ್ಕೀಡಾಗಿದ್ದಾರೆ. ತಮ್ಮ…

Read More

ಭಾರತ ಮತ್ತು ಇಂಡೋನೇಷ್ಯಾ ಸಂಬಂಧ: ರಾಮಾಯಣದ ಕೊಂಡಿಯಿಂದ ರಕ್ಷಣೆಯ ತಂತಿಯವರೆಗೆ – Kannada News | India and Indonesia relations, from Ramayana to modern defence arrangements

ಇಂಡೋನೇಷ್ಯಾದಲ್ಲಿ ಅಲ್ಲಿನ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿImage Credit source: AP ಭಾರತ ಮತ್ತು ಇಂಡೋನೇಷ್ಯಾ ನಡುವೆ 2,000 ವರ್ಷಗಳಿಗಿಂತಲೂ ಹಳೆಯದಾದ ನಾಗರಿಕತೆಯ ಸಂಬಂಧವಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಈ ಪುರಾತನ ಬಾಂಧವ್ಯವನ್ನು ಬಲಿಷ್ಠ ಕಾರ್ಯತಂತ್ರದ ಪಾಲುದಾರಿಕೆಯಾಗಿ ಪರಿವರ್ತಿಸಲಾಗುತ್ತಿದೆ. ಭಾರತವು ತನ್ನ ಸಂಸ್ಕೃತಿಯನ್ನು ಕೇವಲ ಇತಿಹಾಸವಾಗಿ ನೋಡುತ್ತಿಲ್ಲ. ಬದಲಿಗೆ ಭವಿಷ್ಯದ ಪಾಲುದಾರಿಕೆಯನ್ನು ನಿರ್ಮಿಸಲು ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ, ಯೋಗ್ಯಕರ್ತಾದಲ್ಲಿರುವ 9ನೇ ಶತಮಾನದ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪ್ರಂಬನನ್ ಹಿಂದೂ ದೇವಾಲಯ ಸಂಕೀರ್ಣದ…

Read More

ಆರೋಗ್ಯಕ್ಕೆ ಸಖತ್‌ ಪ್ರಯೋಜನಕಾರಿಯಾದ ಬಾಳೆ ಹೂವಿನಿಂದ ಹೀಗೊಮ್ಮೆ ಪಲ್ಯ ಮಾಡಿ ಸವಿಯಿರಿ – Kannada News | Banana blossom dry curry; here is the healthy recipe

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಾಳೆಹಣ್ಣು ಮಾತ್ರವಲ್ಲ ಬಾಳೆ ಹೂವು (Banana Flower) ಕೂಡ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಪ್ರೋಟೀನ್, ಫೈಬರ್, ವಿಟಮಿನ್ ಎ, ವಿಟಮಿನ್ ಸಿ, ರಂಜಕ, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಬಾಳೆ ಹೂವಿನ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ನಿಮಗೂ ಕೂಡ ಬಾಳೆ ಹೂವನ್ನು ಸೇವಿಸಬೇಕೆಂದಾದರೆ ಹೀಗೊಮ್ಮೆ ಅದರಿಂದ ರುಚಿಕರ ಪಲ್ಯವನ್ನು ಮಾಡಿ, ಗಂಜಿಊಟದೊಂದಿಗೆ ಸವಿಯಿರಿ. ಈ ರೆಸಿಪಿಯ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಳೆ ಹೂವಿನ…

Read More

ಶ್ರೇಯಸ್ ಮಂಜು ನಟನೆಯ ‘ದಿಲ್‌ದಾರ್’ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ – Kannada News | K Manju son Shreyas Manju starrer new movie Dildar first look teaser released

ಖ್ಯಾತ ನಿರ್ಮಾಪಕ ಕೆ. ಮಂಜು ಅವರ ಪುತ್ರ ಶ್ರೇಯಸ್ ಮಂಜು (Shreyas Manju) ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ‘ಪಡ್ಡೆಹುಲಿ’ ಸಿನಿಮಾ ಮೂಲಕ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ ಅವರು ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಈಗ ಶ್ರೇಯಸ್ ಮಂಜು ಅವರು ‘ದಿಲ್​ದಾರ್’ (Dildar) ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. ಇದು ಪಕ್ಕಾ…

Read More

IND vs ENG: ಲಾರ್ಡ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಜಯ; ಇಂಗ್ಲೆಂಡ್​ಗೆ 270 ರನ್ ಸೋಲು

ಭಾರತ ಹಾಗೂ ಇಂಗ್ಲೆಂಡ್‌ ಮಹಿಳಾ ತಂಡಗಳ ನಡುವೆ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ 270 ರನ್​ಗಳ ದಾಖಲೆಯ ಗೆಲುವು ಸಾಧಿಸಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಿಂದಲೂ ಪಾರುಪತ್ಯ ಮೆರೆದ ಟೀಂ ಇಂಡಿಯಾ ಪಂದ್ಯದ ಕೊನೆಯ ದಿನದ ಮೊದಲ ಸೆಷನ್​ನಲ್ಲಿ ಇಂಗ್ಲೆಂಡ್‌ ತಂಡವನ್ನು 186 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಲಾರ್ಡ್ಸ್‌ನಲ್ಲಿ ನಡೆದ ಮೊಟ್ಟ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಮೊದಲ ತಂಡವೆಂಬ ದಾಖಲೆಯನ್ನು ಬರೆಯಿತು….

Read More

ಬೆಂಗಳೂರಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆ: ಜಿಬಿಎ ಗುರಿ ಎಷ್ಟು ಗೊತ್ತಾ? – Kannada News | Bengaluru Footpath Crackdown: GBA Clears Over 490 Km of Encroachments; Targets 1,500 Km Following Minister’s Directive

ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆImage Credit source: Tv9 Kannada ಬೆಂಗಳೂರು, ಜುಲೈ 13: ನಗರದಲ್ಲಿ ಜುಲೈ 1ರಿಂದ ಆರಂಭವಾದ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ಆಗಿರೋದು ನಿಜವಾದರೂ, ಜಿಬಿಎ ಕಾರ್ಯಾಚರಣೆಗೆ ಜನ ಬೆಂಬಲವೂ ವ್ಯಕ್ತವಾಗತೊಡಗಿದೆ. ಈ ನಡುವೆ ಜುಲೈ 1ರಿಂದ ಜುಲೈ 10ರವರೆಗೂ ಭರದಿಂದ ಸಾಗಿದ ಕಾರ್ಯಾಚರಣೆಯ ಮಾಹಿತಿಯನ್ನ ಜಿಬಿಎ ಹಂಚಿಕೊಂಡಿದ್ದು, 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 490 ಕಿಲೋ ಮೀಟರ್ ರಸ್ತೆಗಳ ಫುಟ್ ಪಾತ್ ಒತ್ತಿವರಿ…

Read More

ಹೆಚ್ಚಿನ ಬಡ್ಡಿ ಆಸೆ ತೋರಿಸಿ ಕೋಟಿ ಕೋಟಿ ವಂಚನೆ: ಮಹಿಳಾ ಸಂಘದ ಹೆಸರಲ್ಲಿ ಲೂಟಿ ಹೊಡೆದ ಮಹಿಳೆಯರು – Kannada News | Crores Duped in Alleged Fraud Using Women’s Association Name

ಬಾಗಲಕೋಟೆ, ಜುಲೈ 13: ಮಹಿಳಾ ಸಂಘದ ಹೆಸರಿನಲ್ಲಿ ಸಾವಿರಾರು ಅಮಾಯಕ ಮಹಿಳೆಯರಿಂದ ಕೋಟ್ಯಂತರ ರೂ ವಂಚಿಸಿರುವ (fraud) ಪ್ರಕರಣವೊಂದು ಬಾಗಲಕೋಟೆ (bagalkot) ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಬೀಳಗಿ ಪಟ್ಟಣದ ದುರ್ಗಾದೇವಿ ಮಹಿಳಾ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ವಿದ್ಯಾ ಹಳ್ಳೂರು ಹಾಗೂ ಕಾರ್ಯದರ್ಶಿ ರಚನಾ ಬಂಟನೂರು ಎಂಬುವವರು ಕೋಟ್ಯಂತರ ರೂ ವಂಚಿಸಿದ್ದಾರೆ. ಸದ್ಯ ಹಣ ಕಳೆದುಕೊಂಡ ಮಹಿಳೆಯರು ಬೀಳಗಿ ಪೊಲೀಸರಿಗೆ ದೂರು ಕೊಡಲು ಮುಂದಾಗಿದ್ದಾರೆ. ನಡೆದಿದ್ದೇನು? ವಿದ್ಯಾ ಹಳ್ಳೂರು ಮತ್ತು ರಚನಾ ಬಂಟನೂರು…

Read More

‘ಜುರಾಸಿಕ್ ಪಾರ್ಕ್’ ಖ್ಯಾತಿಯ ನಟ ಸ್ಯಾಮ್ ನೀಲ್ ನಿಧನ: ಕ್ಯಾನ್ಸರ್ ಗೆದ್ದರೂ ತಪ್ಪದ ಸಾವು – Kannada News | Jurassic Park Actor Sam Neill Passes Away at 78 in Sydney Death Reason Net worth

ಹಾಲಿವುಡ್‌ನ ಸಾರ್ವಕಾಲಿಕ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಜುರಾಸಿಕ್ ಪಾರ್ಕ್’ (Jurassic Park) ಚಿತ್ರದ ಮೂಲಕ ವಿಶ್ವಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದ ನ್ಯೂಜಿಲೆಂಡ್ ಮೂಲದ ಖ್ಯಾತ ನಟ ಸ್ಯಾಮ್ ನೀಲ್ (Sam Neill) ಸೋಮವಾರ (ಜುಲೈ 13) ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸ್ಯಾಮ್ ನೀಲ್ ಅವರು ಕೊನೆಯುಸಿರೆಳೆದಿದ್ದು, ಈ ಆಘಾತಕಾರಿ ಸುದ್ದಿಯನ್ನು ಅವರ ಕುಟುಂಬಸ್ಥರು ನಟನ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಪ್ರಕಟಣೆಯ ಮೂಲಕ ಖಚಿತಪಡಿಸಿದ್ದಾರೆ. ‘ಅತ್ಯಂತ ತೀವ್ರವಾದ ದುಃಖದೊಂದಿಗೆ ನಾವು ಸ್ಯಾಮ್ ನೀಲ್…

Read More

Aadhar Card: ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ನಂಬರ್‌ನ್ನು ಹೀಗೆ ತಿದ್ದುಪಡಿ ಮಾಡಿ – Kannada News | Aadhaar card: How to change the mobile number on an Aadhaar card

ಆಧಾರ್‌ ಕಾರ್ಡ್‌ (Aadhaar Card) ಭಾರತದ ಪ್ರತಿಯೊಬ್ಬ ನಿವಾಸಿಗೆ ನೀಡುವ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ ಇದಾಗಿದೆ. ಆಧಾರ್ ಕಾರ್ಡ್ ಕೇವಲ ಗುರುತಿನ ಚೀಟಿಯಾಗಿರದೇ, ಸರ್ಕಾರದ ಯಾವುದೇ ಸೌಲಭ್ಯಗಳಿಗೆ ಈ ದಾಖಲೆ ಕಡ್ಡಾಯವಾಗಿ ಬೇಕು. ಆಧಾರ್ ಕಾರ್ಡ್‌ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಇರಲೇ ಬೇಕು. ಬೇರೆಯವರ ಮೊಬೈಲ್ ಸಂಖ್ಯೆಯಿದ್ದರೆ ನೀವು ಆದಷ್ಟು ಬೇಗ ಬದಲಾವಣೆ ಮಾಡಿಕೊಳ್ಳುವುದು ಅಗತ್ಯ. ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅಥವಾ ತಿದ್ದುಪಡಿ ಯಾವುದೇ ಆನ್‌ಲೈನ್ ವಿಧಾನದಲ್ಲಿ ಸಾಧ್ಯವಿಲ್ಲ. ಆಧಾರ್ ಕಾರ್ಡ್‌ನಲ್ಲಿ…

Read More

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ – Kannada News | Amrit Bharat Scheme: Bantwal Railway Station Gets 26.18 Cr Modernization

ಬಂಟ್ವಾಳ, ಜು.13: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಜನತೆಯ ಬಹುದಿನಗಳ ಕನಸಾಗಿದ್ದ ಬಂಟ್ವಾಳ ರೈಲ್ವೆ ನಿಲ್ದಾಣದ (Bantwal Railway Station) ನವೀಕರಣ ಕಾರ್ಯ ಕೊನೆಗೂ ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ ಬರೋಬ್ಬರಿ 26.18 ಕೋಟಿ ರೂಪಾಯಿ ವೆಚ್ಚದಲ್ಲಿ ಈ ನಿಲ್ದಾಣವನ್ನು ಅತ್ಯಾಧುನಿಕವಾಗಿ ಮರುನಿರ್ಮಾಣ ಮಾಡಲಾಗಿದ್ದು, ಉದ್ಘಾಟನೆಗೆ ಸಜ್ಜಾಗಿದೆ. 2024ರಲ್ಲಿ ಈ ಯೋಜನೆಗೆ ವರ್ಚುವಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಬರುವ ಜುಲೈ 17 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಲಿದ್ದಾರೆ….

Read More