Headlines

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್​​ – Kannada News | Farmers Gherao Opposition Leader R. Ashoka During Chamarajanagar Visit

ಚಾಮರಾಜನಗರ, ಜುಲೈ 13: ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರು ಘೇರಾವ್​​ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೇವಲ SIR ಕುರಿತು ಮಾತನಾಡಲು ಚಾಮರಾಜನಗರಕ್ಕೆ ಬಂದಿದ್ದೀರಿ. ಆದ್ರೆ ಮಳೆ ಬಾರದ ಬಗ್ಗೆ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಿಲ್ಲ. ವಿಪಕ್ಷ ನಾಯಕರಾಗಿ ಸರ್ಕಾರಕ್ಕೆ ಕಣ್ಣು ತೆರೆಸುವ ಕೆಲಸ ಮಾಡ್ಬೇಕು. ಬಿಜೆಪಿ ಸಂಸದರು ಬರ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಅಶೋಕ್ ವಾಹನ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ವೇಳೆ ರಾಜ್ಯ ಕಬ್ಬು ಬೆಳೆಗಾರರ…

Read More

ರಾಮನಗರದಲ್ಲಿ ಭುಗಿಲೆದ್ದ ಟೌನ್​​ಶಿಪ್ ಕಿಚ್ಚು: ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ – Kannada News | Bidadi Township Row: Farmers Clash with Officials During Project Survey

ಬಿಡದಿ ಟೌನ್​ಶಿಪ್​ ಯೋಜನೆImage Credit source: tv9 kannada ರಾಮನಗರ, ಜುಲೈ 13: ಬಿಡದಿ ಟೌನ್​ಶಿಪ್​ (Bidadi Township) ಯೋಜನೆಗೆ ಈಗಾಗಲೇ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳು ಮಾಡಲಾಗುತ್ತಿದೆ. ರೈತರ ಈ ತೀವ್ರ ವಿರೋಧದ ನಡುವೆಯೂ ಇಂದು ಜಂಟಿ ಅಳತೆ ಕಾರ್ಯಕ್ಕೆ (ಜೆಎಂಸಿ) ಮುಂದಾದ ಅಧಿಕಾರಿಗಳ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ (ramanagara) ತಾಲೂಕಿನ ಮಂಡಲಹಳ್ಳಿ ಗ್ರಾಮಸ್ಥರು ಸಿಡಿದೆದಿದ್ದಾರೆ. ಸರ್ವೆ ಕಾರ್ಯ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆಯಿಂದ ಹೊಡೆದಿದ್ದಾರೆ. ಅಷ್ಟೇ ಅಲ್ಲದೆ ಎರಡು…

Read More

ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ರೈಲು: ಕಡಿಮೆ ದರದಲ್ಲಿ 8 ಗಂಟೆಯ ಪ್ರಯಾಣ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ – Kannada News | Vande Bharat Bengaluru Hyderabad: Fastest Train, Expanded Seats, Journey Time and Stops

ಬೆಂಗಳೂರು, ಜು.13: ರಾಜ್ಯ ರಾಜಧಾನಿ ಮತ್ತು ಹೈದರಾಬಾದ್ ನಡುವಿನ ಸಂಪರ್ಕವನ್ನು ಮತ್ತಷ್ಟು ವೇಗಗೊಳಿಸಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೇವಲ 8 ಗಂಟೆ 15 ನಿಮಿಷಗಳಲ್ಲಿ ಸುಮಾರು 610 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ. ದೇಶದ 29ನೇ ವಂದೇ ಭಾರತ್ ಸೇವೆಯಾಗಿರುವ ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24, 2023 ರಂದು ಚಾಲನೆ ನೀಡಿದ್ದರು. ಈ ಮಾರ್ಗದಲ್ಲಿ ಸಂಚರಿಸುವ ವಂದೇ ಭಾರತ್ ರೈಲು ಬುಧವಾರ ಹೊರತುಪಡಿಸಿ ವಾರದ ಉಳಿದ ಆರೂ ದಿನಗಳೂ ಸೇವೆ ಒದಗಿಸುತ್ತದೆ….

Read More

ಪೋಕ್ಸೋ ಕೇಸ್​​: ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್​​ನಿಂದ ವಚನಾನಂದ ಶ್ರೀಗೆ ಜಾಮೀನು ಮಂಜೂರು – Kannada News | Panchamasali Peetha’s Vachanananda Swamiji Secures Regular Bail in POCSO Case

ದಾವಣಗೆರೆ, ಜುಲೈ 13: ಪೋಕ್ಸೋ ಕೇಸ್ ಸಂಬಂಧ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಕೊಂಚ ರಿಲೀಫ್​​ ಸಿಕ್ಕಿದ್ದು, ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​​ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತು ವಿಧಿಸಿ‌ ನ್ಯಾ. ಶ್ರೀರಾಮ ನಾರಾಯಣ ಹೆಗಡೆ ಈ ಸಂಬಂಧ ಆದೇಶ ನೀಡಿದ್ದಾರೆ. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂ.25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಜೂನ್​ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​ಗೆ ವಚನಾನಂದ ಶ್ರೀ…

Read More

ಟಾಟಾ ಮೋಟಾರ್ಸ್‌ ‘ಕೌಶಲ್ಯ ಯೋಜನೆ’: 23,000ಕ್ಕೂ ಹೆಚ್ಚು ಯುವಕರಿಗೆ ತರಬೇತಿ, 5,000ಕ್ಕೂ ಅಧಿಕ ಮಂದಿಗೆ ಉದ್ಯೋಗ ಭಾಗ್ಯ – Kannada News | Tata Motors skill programme, 23,000 youth registers, over 5,000 gets trained

ಟಾಟಾ ಮೋಟರ್ಸ್ ಉದ್ಯೋಗಿಗಳುImage Credit source: Tata Group ಬೆಂಗಳೂರು, ಜುಲೈ 13: ಭಾರತೀಯ ಯುವ ಪೀಳಿಗೆಯ ಸಾಧನೆ ಮತ್ತು ಆಕಾಂಕ್ಷೆಗಳಿಗೆ ರೆಕ್ಕೆ ನೀಡುವ ನಿಟ್ಟಿನಲ್ಲಿ ಪ್ರತಿಷ್ಠಿತ ಟಾಟಾ ಮೋಟಾರ್ಸ್ (Tata Motors) ಸಂಸ್ಥೆಯ ‘ಕೌಶಲ್ಯ ಯೋಜನೆ’ ಭರ್ಜರಿ ಯಶಸ್ಸು ಗಳಿಸಿದೆ. ವಿಶ್ವ ಯುವ ಕೌಶಲ ದಿನದ ಸಂದರ್ಭದಲ್ಲಿ ಸಂಸ್ಥೆಯು ಈ ಮಹತ್ವದ ಮೈಲಿಗಲ್ಲನ್ನು ಪ್ರಕಟಿಸಿದೆ. ಶಿಕ್ಷಣ ಮತ್ತು ಉದ್ಯೋಗಾವಕಾಶಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ರೂಪಿಸಲಾದ ಈ ಯೋಜನೆಯು, ಉದ್ಯಮ ರಂಗದ ನೇರ ನೇತೃತ್ವದಲ್ಲಿ…

Read More

IND vs ENG: 967 ದಿನಗಳ ನಂತರ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಟೀಂ ಇಂಡಿಯಾದ ತ್ರಿಮೂರ್ತಿಗಳು

ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜುಲೈ 14 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯಕ್ಕೆ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ ಮೈದಾನ ಆತಿಥ್ಯವಹಿಸುತ್ತಿದೆ. ಈ ಪಂದ್ಯದೊಂದಿಗೆ ಟೀಂ ಇಂಡಿಯಾದ ಹಲವು ದಿಗ್ಗಜ ಆಟಗಾರರು ಏಕದಿನ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ವಿಶೇಷವೆಂದರೆ ಟೀಂ ಇಂಡಿಯಾದ ಈ ಮೂವರು ಅನುಭವಿ ಆಟಗಾರರು ಒಟ್ಟಿಗೆ ಆಡಿ 2ವರ್ಷಕ್ಕೂ ಹೆಚ್ಚು ಸಮಯವಾಗಿತ್ತು. ಇದೀಗ ಈ ಮೂವರು ಒಟ್ಟಿಗೆ ಆಡುವುದನ್ನು ಕಾಣಬಹುದಾಗಿದೆ (PC-PTI). ಇಂಗ್ಲೆಂಡ್‌ ವಿರುದ್ಧದ ಈ ಏಕದಿನ ಸರಣಿಗೆ 15…

Read More

ಅಯೋಧ್ಯೆ ದೇಣಿಗೆ ವಿವಾದ: ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್ – Kannada News | Supreme Court Issues Notice in Ayodhya Donation Row, Seeks SIT Status Report From Trust, Centre and UP Govt

ಅಯೋಧ್ಯೆ, ಜುಲೈ 13: ಅಯೋಧ್ಯೆ ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಮ ಮಂದಿರ ಟ್ರಸ್ಟ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (SIT) ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಒಂದು ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…

Read More

ರಾಷ್ಟ್ರೀಯ ಭದ್ರತೆಗೆ ಆದ್ಯತೆ; ಕೊಲ್ಕತ್ತಾ ವಿಮಾನ ನಿಲ್ದಾಣದ ಮಸೀದಿಗೆ ಪ್ರವೇಶ ನಿಷೇಧಕ್ಕೆ ಸಿಎಂ ಸುವೇಂದು ಅಧಿಕಾರಿ ಸಮರ್ಥನೆ – Kannada News | National Security is Priority CM Suvendu Adhikari defends Curbs On Kolkata Airport Mosque Entry

ಕೊಲ್ಕತ್ತಾ, ಜುಲೈ 13: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಹೊಸ ಬಿಕ್ಕಟ್ಟು ಎದುರಾಗಿದೆ. ಕೊಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಮಸೀದಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿರುವ ಕ್ರಮ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಆದರೆ, ಸರ್ಕಾರದ ಈ ನಿರ್ಧಾರವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಏನಿದು ಮಸೀದಿ ವಿವಾದ?: ಕೊಲ್ಕತ್ತಾ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಬರುವ ಮಸೀದಿಗೆ ಹೊರಗಿನ ಸಾರ್ವಜನಿಕರು ಮುಕ್ತವಾಗಿ ಪ್ರವೇಶಿಸುವುದನ್ನು ವಿಮಾನ ನಿಲ್ದಾಣದ…

Read More

KRS ಡ್ಯಾಂನಿಂದ ನಾಲೆಗಳಿಗೆ ಹರಿಯದ ನೀರು: ಮಂಡ್ಯದಲ್ಲಿ ರೈತ ಸಂಘದಿಂದ ಪ್ರತಿಭಟನೆ – Kannada News | KRS Water Row: Mandya Farmers Protest, Demand Water Release for Standing Crops

ಕೆಆರ್​​ಎಸ್​​ ನೀರು ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ಮಂಡ್ಯ, ಜುಲೈ 13: ಕೆಆರ್​​ಎಸ್​​ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಯದ ಕಾರಣ ಮೈಸೂರು-ಬೆಂಗಳೂರು ಹಳೆಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸಂಜಯ್ ವೃತ್ತದಲ್ಲಿ ರೈತಸಂಘ ಪ್ರತಿಭಟಿಸಿದ್ದು, ಅರೆಬೆತ್ತಲೆಯಾಗಿ ಕೆಲ ರೈತರು ಪ್ರೊಟೆಸ್ಟ್​​ನಲ್ಲಿ ಭಾಗಿಯಾಗಿರೋದು ಕಂಡುಬಂದಿದೆ. ಡ್ಯಾಂನಲ್ಲಿ 90 ಅಡಿ ನೀರಿದ್ರು ನಾಲೆಗೆ ನೀರು ಬಿಡುತ್ತಿಲ್ಲ. ಇದರಿಂದಾಗಿ ಕಬ್ಬು ಸೇರಿದಂತೆ ಹಲವು ಬೆಳೆಗಳು ಒಣಗುತ್ತಿವೆ. ಹೀಗಾಗಿ ಕೂಡಲೇ ನೀರು ಬಿಡಬೇಕು ಎಂದು ಆಗ್ರಹಿಸಿ ಹೆದ್ದಾರಿ ಮಧ್ಯವೇ ಕುಳಿತು…

Read More

ಗೃಹಸಾಲ ಪಡೆಯುತ್ತಿದ್ದೀರಾ? 50 ಲಕ್ಷ ರೂ ಸಾಲ ಪಡೆಯಲು ನಿಮ್ಮ ಸಂಬಳ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಲೆಕ್ಕಾಚಾರ – Kannada News | Home loan rules, emi, monthly salary, foir calculation and other details

ಸ್ವಂತ ಮನೆ ಪ್ರತಿಯೊಬ್ಬರ ಕನಸಾಗಿರುತ್ತದೆ. ಆದರೆ ಇಂದಿನ ದಿನಗಳಲ್ಲಿ ಮನೆ ಮಾಡುವುದು ಅಷ್ಟು ಸುಲಭವಲ್ಲ. ನಿವೇಶನ ಖರೀದಿಸಿ, ಮನೆ ಕಟ್ಟಬೇಕೆಂದರೆ ಕೋಟಿ ಮೀರುತ್ತದೆ. ಫ್ಲಾಟ್ ತೆಗೆದುಕೊಂಡರೂ 35 ಲಕ್ಷ ರೂಗಿಂತ ಕಡಿಮೆ ಇರೋದಿಲ್ಲ. ಹೀಗಾಗಿ, ಸಾಲ ಮಾಡದೆ ಮನೆ ಮಾಡಿಕೊಳ್ಳಲು ಆಗದೇ ಇರುವಂತಹ ದುಬಾರಿ ದುನಿಯಾ ಇದು. ಮನೆ ಖರೀದಿಸಲು, ಕಟ್ಟಲು ಇರುವ ಸುಲಭ ಉಪಾಯ ಮತ್ತು ಮಾರ್ಗ ಗೃಹಸಾಲ ಅಥವಾ ಹೋಮ್ ಲೋನ್. ಆದರೆ, ನಿಮಗೆ ಜೀರ್ಣಿಸಿಕೊಳ್ಳಲು ಆಗುಷ್ಟೇ ಆಹಾರ ಸೇವಿಸುವುದು ನಿಸರ್ಗ ನಿಯಮ. ಅಂತೆಯೇ,…

Read More