Headlines

Hindu Temple Rituals: ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Significance of Circumambulation in Temples: How Many Pradakshinas for Which Deity?

ದೇವಾಲಯಗಳಲ್ಲಿ, ಪೂರ್ವಿಕರ ಸಮಾಧಿಗಳ ಬಳಿ ಅಥವಾ ಅಶ್ವತ್ಥ ವೃಕ್ಷಗಳ ಸುತ್ತಲೂ ಪ್ರದಕ್ಷಿಣೆಗಳನ್ನು ಮಾಡುವುದು ಭಾರತೀಯ ಸಂಸ್ಕೃತಿಯಲ್ಲಿ ಅಸ್ತಿತ್ವದಲ್ಲಿದೆ. ಸಾಮಾನ್ಯವಾಗಿ, ಜನರು ಮೂರು ಪ್ರದಕ್ಷಿಣೆಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾರೆ. ಆದರೆ, ಕೆಲವೊಂದು ದೇವರುಗಳಿಗೆ ನಿರ್ದಿಷ್ಟ ಸಂಖ್ಯೆಯ ಪ್ರದಕ್ಷಿಣೆಗಳು ಪರಿಪೂರ್ಣ ಫಲವನ್ನು ನೀಡುತ್ತವೆ ಎಂದು ಧರ್ಮ ಗ್ರಂಥಗಳಲ್ಲಿ ಉಲ್ಲೇಖವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿ ಹೇಳುವಂತೆ, ಪ್ರದಕ್ಷಿಣೆ ಎಂದರೆ ಗೌರವವನ್ನು ಸಲ್ಲಿಸುವುದು,…

Read More

ಇಬ್ಬರೂ ಸಾಯೋಣ ಎಂದು ಯುವತಿಯನ್ನು ನಂಬಿಸಿ ಕೊಂದ ಹಂತಕ! – Kannada News | Kerala Man murders relative after faking suicide pact

ಕೋಝಿಕೋಡ್, ಜನವರಿ 27: ಕೇರಳದಲ್ಲಿ ಆರಂಭದಲ್ಲಿ ಆತ್ಮಹತ್ಯೆ ಎಂದು ಭಾವಿಸಲಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇಂದು ಪೊಲೀಸರು 36 ವರ್ಷದ ವ್ಯಕ್ತಿಯನ್ನು ತನ್ನ ಸಂಬಂಧಿಯ ಕೊಲೆಗೆ (Murder) ಸಂಬಂಧಿಸಿದಂತೆ ಬಂಧಿಸಿದ್ದಾರೆ. ಜನವರಿ 24ರಂದು ಯುವತಿಯ ಸಾವು ಸಂಭವಿಸಿದಾಗ ಅದನ್ನು ಆತ್ಮಹತ್ಯೆ ಎಂದು ಭಾವಿಸಲಾಗಿತ್ತು. ಆದರೆ, ತನ್ನ ಅಕ್ರಮ ಸಂಬಂಧವನ್ನು ಮರೆಮಾಡಲು ವ್ಯಕ್ತಿಯೊಬ್ಬ ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ನಂಬಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಶನಿವಾರ ಎಲತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರೋಪಿಯ…

Read More

‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ

‘ದಿ ಕೇರಳ ಸ್ಟೋರಿ 2’ (The Kerala Story) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ. ಆದರೆ ಸಿನಿಮಾ ನೋಡಲು ಹೋದ ಕೆಲ ಯುವತಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಆಯೋಕರು ಆರೋಪಿಸಿದ್ದಾರೆ. ವಿಡಿಯೋ ನೋಡಿ…….

Read More

ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು ಗೊಳಿಸಿದ ಪಾಲಿಕೆ ಸಿಬ್ಬಂದಿ: ಶಾಮಿಯಾನದಡಿ ಪಾಠ ಕೇಳ್ತಿರೋ ಮಕ್ಕಳು – Kannada News | Davangere Civic Body Evicts Private School Over Illegal Building, Students Forced to Study Under Temporary Canopy

ದಾವಣಗೆರೆ, ಜನವರಿ 3: ಅಕ್ರಮ ಕಟ್ಟಡದ ಹೆಸರಿನಲ್ಲಿ ದಾವಣಗೆರೆಯ ಎಸ್​​ಓಜಿ‌ ಕಾಲೋನಿಯಲ್ಲಿ ಜಿವಿಎಸ್ ‌ಖಾಸಗಿ ಶಾಲೆ ಕಟ್ಟಡವನ್ನು ಪಾಲಿಕೆ ಸಿಬ್ಬಂದಿ ಏಕಾಏಕಿ ತೆರವುಗೊಳಿಸಿದ್ದಾರೆ. ಈ ವಿವಾದಾತ್ಮಕ ತೆರವು ಕಾರ್ಯಾಚರಣೆಯು ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದೀಗ ಮಕ್ಕಳು ಶಾಮಿಯಾನದಡಿ ತಮ್ಮ ಪಾಠವನ್ನು ಮುಂದುವರಿಸುತ್ತಿದ್ದಾರೆ. ತೆರವು ಕಾರ್ಯಾಚರಣೆಗೆ ಯಾವುದೇ ಪೂರ್ವ ಸೂಚನೆ ಅಥವಾ ಮೌಖಿಕ ಮಾಹಿತಿಯನ್ನು ನೀಡಲಾಗಿಲ್ಲ ಎಂದು ಪೋಷಕರು ಮತ್ತು ಶಾಲಾ ಆಡಳಿತ ಆರೋಪಿಸಿದೆ. ಸದ್ಯ ಶಿಕ್ಷಕರು ಮಕ್ಕಳ ಭವಿಷ್ಯಕ್ಕಾಗಿ ಶಾಲೆ ತೆರವುಗೊಳಿಸಿದ ಅದೇ…

Read More

ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ; ಕಾರಣ ಕೇಳಿದರೆ ಶಾಕ್ ಆಗ್ತೀರಾ! – Kannada News | Bengaluru Father Poisons Specially Abled Son Over Treatment Costs

ಚಿಕಿತ್ಸೆಗೆ ಹಣವಿಲ್ಲವೆಂದು ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ! ಬೆಂಗಳೂರು, ಜನವರಿ 04: ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೇ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೋರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮಗುವಿನ ಸ್ಥಿತಿ ಗಂಭೀರ ಬಾಗಲೂರು…

Read More

IPL 2026: ರೋಹಿತ್ ಶರ್ಮಾ ಗಾಯಗೊಂಡ ಬೆನ್ನಲ್ಲೇ ಮುಂಬೈ ತಂಡಕ್ಕೆ ಬದಲಿ ಆಟಗಾರನ ಎಂಟ್ರಿ – Kannada News | IPL 2026: Rohit Sharma’s Injury Hits MI Hard; Krish Bhagat Replaces Atharva Ankolekar

ಐಪಿಎಲ್ 2026 (IPL 2026) ರ ಆವೃತ್ತಿಯಲ್ಲಿ ಸರಣಿ ಸೋಲುಗಳಿಂದ ಬಳಲುತ್ತಿರುವ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ರೋಹಿತ್ ಶರ್ಮಾ (Rohit Sharma) ಅವರ ಗಾಯ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಈ ನಡುವೆ ಗಾಯದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದ ಯುವ ಆಟಗಾರ ಅಥರ್ವ ಅಂಕೋಲೆಕರ್ ಬದಲಿಗೆ ಕ್ರಿಶ್ ಭಗತ್ ಎಂಬ ಹೊಸ ಹುಡುಗನನ್ನು ಮುಂಬೈ ಫ್ರಾಂಚೈಸಿ ತಂಡಕ್ಕೆ ಸೇರಿಸಿಕೊಂಡಿದೆ. ಮೊಣಕಾಲಿನ ಗಾಯದಿಂದಾಗಿ ಅಂಕೋಲೆಕರ್ ಸೀಸನ್​ ಆರಂಭಕ್ಕೂ ಮುನ್ನವೇ ತಂಡವನ್ನು ತೊರೆಯಬೇಕಾಯಿತು. ಇದೀಗ ಮುಂಬೈ ಆಡಳಿತ ಮಂಡಳಿ ನಾಲ್ಕು…

Read More

Silver Shivling Benefits: ಬೆಳ್ಳಿಯ ಶಿವಲಿಂಗ ಪೂಜಿಸುವುದರಿಂದ ಸಿಗುವ ಅದ್ಭುತ ಪ್ರಯೋಜನಗಳಿವು – Kannada News | Silver Shivling Benefits: Strengthen Venus and Moon, Attract Wealth and Peace

ನೀವು ಶಿವನ ಭಕ್ತರಾಗಿದ್ದರೆ, ನಿಮ್ಮ ಶುಕ್ರ ಮತ್ತು ಚಂದ್ರನನ್ನು ಬಲಪಡಿಸಲು ಯಾವ ಶಿವಲಿಂಗವನ್ನು ಮನೆಗೆ ತರಬೇಕು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ವಾಸ್ತವವಾಗಿ, ಬೆಳ್ಳಿಯ ಶಿವಲಿಂಗವು ನಿಮ್ಮ ಜೀವನಕ್ಕೆ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ. ಬೆಳ್ಳಿ ಶುಕ್ರ ಮತ್ತು ಚಂದ್ರನನ್ನು ಸಂಕೇತಿಸುತ್ತದೆ. ಬೆಳ್ಳಿಯ ಶಿವಲಿಂಗವು ಈ ಎರಡು ಶುಭ ಗ್ರಹಗಳ ಶಕ್ತಿಯನ್ನು ಸಂಕೇತಿಸುತ್ತದೆ. ನಿಯಮಿತ ಪೂಜೆಯು ಆಧ್ಯಾತ್ಮಿಕ ಪ್ರಯೋಜನಗಳನ್ನು ಮಾತ್ರವಲ್ಲದೆ ಮಾನಸಿಕ ಆರೋಗ್ಯ ಮತ್ತು ಆರ್ಥಿಕ ಶಾಂತಿಯಂತಹ ಲೌಕಿಕ ಪ್ರಯೋಜನಗಳನ್ನು ಸಹ ನೀಡುತ್ತದೆ. ಬೆಳ್ಳಿ ಶಿವಲಿಂಗವನ್ನು ಪೂಜಿಸುವುದರಿಂದಾಗುವ ಪ್ರಯೋಜನಗಳು:…

Read More

ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು

ಹುಬ್ಬಳ್ಳಿ, ಮಾರ್ಚ್​ 11: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ರಣಬಿಸಿಲಿಗೆ ಜನರು ಬಸವಳಿಯುತ್ತಿದ್ದಾರೆ. ಎಲ್ಲಿಯಾದ್ರು ನೀರು ಕಂಡ್ರೆ ಸಾಕು ಅಲ್ಲಿ ಸ್ವಲ್ಪ ಹೊತ್ತು ಆಟವಾಡಿ, ರಿಲ್ಯಾಕ್ಸ್ ಆಕಬೇಕು ಎಂದು ಬಯಸುತ್ತಿದ್ದಾರೆ. ಆದ್ರೆ ನಿಮ್ಮ ಮಕ್ಕಳು ಈ ರೀತಿಯಾಗಿ ಹೋಗ್ತಿದ್ದರೆ ಅವರ ಬಗ್ಗೆ ಸ್ವಲ್ಪ ಎಚ್ಚರವಹಿಸೋದು ಉತ್ತಮ. ಯಾಕಂದ್ರೆ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಬೈರಿದೇವರಕೊಪ್ಪದಲ್ಲಿರುವ ರೇಣುಕಾ ನಗರದ ಸಮರ್ಥ್ ಮತ್ತು ಹರೀಶ್ ಎಂಬ ಹದಿನೇಳು ವರ್ಷದ…

Read More

ನಾನು ಸರ್ಕಾರ ಅಲ್ಲ, ಸಚಿವ ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ ಹೀಗೆ ಹೇಳಿದ್ಯಾಕೆ? – Kannada News | Im Not a Minister, no power Says Congress MLA Basavaraj rayareddy In Koppal

ಕೊಪ್ಪಳ, (ಏಪ್ರಿಲ್ 20): ಇತ್ತೀಚೆಗೆ ಕೊಪ್ಪಳದಲ್ಲಿ ಜಿಲ್ಲೆಗಯಲ್ಲಿ ಮೂರ್ತಿಗಳ ಭಗ್ನ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂಬೇಡ್ಕರ್ ಹಾಗೂ ದೇವರುಗಳ ಮೂರ್ತಿಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದಾರೆ. ಮೂರ್ತಿಗಳ ಬಳಿ ಸಿಸಿ ಟಿವಿ ಅಳವಡಿಸಲು ನಿರ್ದೇಶನ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ (Basavaraj rayareddy) ,ನಾನ ಮಾಡಲ್ಲ, ಸರ್ಕಾರ ಮಾಡಬೇಕು. ಶಾಸಕರಿಗೆ ಅಧಿಕಾರ ಇರಲ್ಲ. ಮಂತ್ರಿಗೆ ಅಧಿಕಾರ ಇರತ್ತೆ. ನಾನು ಸಲಹೆಗಾರ ಮಾತ್ರ. ಮಂತ್ರಿ ಅಲ್ಲ. ನನನೆ ಸಚಿವ ಸಂಪುಟ ಸ್ಥಾನ…

Read More

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್: ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್‌ಗಳ ಬಂಧನ – Kannada News | Karnataka CID busts 40K+ mule accounts, 13 arrested in major cyber fraud operation

ರಾಜ್ಯದ ವಿವಿಧೆಡೆ ಸಿಐಡಿ ಅಧಿಕಾರಿಗಳ ತನಿಖೆ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಸೈಬರ್ ಪ್ರಕರಣಗಳು (Cyber crime) ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ (CID) ವಿಭಾಗ ಭೇದಿಸಿದೆ. ನೂರಾರು ಕಡೆ ದಾಳಿ ನಡೆಸಿದ್ದ ತಂಡಗಳು, ಅಕ್ರಮಕ್ಕಾಗಿ ಬಳಸಕಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಹಚ್ಚಿದೆ. 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು ರಾಜ್ಯದಲ್ಲಿ ಫೆಬ್ರವರಿ 6ರಂದು ರಾಜ್ಯಾದ್ಯಂತ 100ಕ್ಕೂ…

Read More