Headlines

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು – Kannada News | Charmadi Forest Fire: Western Ghats Grasslands Ablaze in Chickmagalur

ಚಿಕ್ಕಮಗಳೂರು, ಫೆಬ್ರವರಿ 02: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ದುಲೀಪ್ ಟ್ರೋಫಿಗೆ ಪಶ್ಚಿಮ ವಲಯ ತಂಡ ಪ್ರಕಟ – Kannada News | Ruturaj Gaikwad to lead West Zone in Duleep Trophy

ದೇಶೀಯ ಟೆಸ್ಟ್ ಟೂರ್ನಿ ದುಲೀಪ್ ಟ್ರೋಫಿಗಾಗಿ ವೆಸ್ಟ್ ಝೋನ್ (ಪಶ್ಚಿಮ ವಲಯ) ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದು, ಉಪನಾಯಕನಾಗಿ ಮುಂಬೈನ ಎಡಗೈ ಸ್ಪಿನ್ ಆಲ್-ರೌಂಡರ್ ಶಮ್ಸ್ ಮುಲಾನಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ತಂಡದಲ್ಲಿ ಸರ್ಫರಾಝ್, ಪೃಥ್ವಿ ಶಾ, ಶಾರ್ದೂಲ್ ಠಾಕೂರ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಪೃಥ್ವಿ ಶಾ ಕಂಬ್ಯಾಕ್, ಆಯುಷ್ ಔಟ್: ಕಳೆದ ಸೀಸನ್‌ನಲ್ಲಿ ತಂಡದಿಂದ ಹೊರಗುಳಿದಿದ್ದ ಮುಂಬೈನ ಡ್ಯಾಶಿಂಗ್ ಓಪನರ್ ಪೃಥ್ವಿ ಶಾ, ರಣಜಿ ಟ್ರೋಫಿಯಲ್ಲಿ 537…

Read More

ಗುರು ಪೂರ್ಣಿಮೆಯಂದು ಶ್ರೀ ರಾಘವೇಂದ್ರ ಸ್ವಾಮಿಗಳ ಪೂಜೆ ಏಕೆ ಶ್ರೇಷ್ಠ? – Kannada News | Vyasa Purnima: Worshipping Sri Raghavendra Swamy – Significance and Pooja Guide

ಆಷಾಢ ಮಾಸದ ಶುಕ್ಲ ಪಕ್ಷದ ಪೂರ್ಣಿಮೆಯನ್ನು ‘ಗುರು ಪೂರ್ಣಿಮೆ’ ಅಥವಾ ‘ವ್ಯಾಸ ಪೂರ್ಣಿಮೆ’ ಎಂದು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತದೆ. ಸನಾತನ ಧರ್ಮದಲ್ಲಿ ಗುರುವಿಗೆ ಈಶ್ವರನಿಗಿಂತಲೂ ಹೆಚ್ಚಿನ ಸ್ಥಾನ ನೀಡಲಾಗಿದೆ. ಈ ಪವಿತ್ರ ದಿನದಂದು ಜಗದ್ಗುರು ಶ್ರೀ ರಾಘವೇಂದ್ರ ಸ್ವಾಮಿಗಳನ್ನು (ರಾಯರನ್ನು) ಪೂಜಿಸುವುದು ಮತ್ತು ಅವರ ಸ್ಮರಣೆ ಮಾಡುವುದು ಅತ್ಯಂತ ಫಲದಾಯಕ ಹಾಗೂ ಪವಿತ್ರ ಎಂದು ನಂಬಲಾಗಿದೆ. ಗುರು ಪೂರ್ಣಿಮೆಯಂದು ರಾಯರ ಪೂಜೆ ಏಕೆ ವಿಶೇಷ? ಜ್ಞಾನ ಹಾಗೂ ಮಂತ್ರ ಸಿದ್ಧಿ: ಗುರು ರಾಘವೇಂದ್ರ ಸ್ವಾಮಿಗಳು ‘ಕಲ್ಪವೃಕ್ಷ’ ಹಾಗೂ…

Read More

ಗೆದ್ದ ಇಂಗ್ಲೆಂಡ್, ಸೋತ ನ್ಯೂಝಿಲೆಂಡ್, ಜಿಗಿದ ಸೌತ್ ಆಫ್ರಿಕಾ! – Kannada News

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಲಾರ್ಡ್ಸ್​ ಮೈದಾನದಲ್ಲಿ ನಡೆದ ಈ ಪಂದ್ಯದ ಫಲಿತಾಂಶದೊಂದಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ಅಂಕಪಟ್ಟಿಯಲ್ಲಿ ಭಾರಿ ಬದಲಾವಣೆಯಾಗಿದೆ. ಇಲ್ಲಿ ಗೆದ್ದ ಇಂಗ್ಲೆಂಡ್ ತಂಡಕ್ಕಿಂತ ಹೆಚ್ಚಿನ ಲಾಭ ಆಗಿರುವುದು ಸೌತ್ ಆಫ್ರಿಕಾ ತಂಡಕ್ಕೆ ಎಂಬುದು ವಿಶೇಷ. ಅಂದರೆ ನ್ಯೂಝಿಲೆಂಡ್ ತಂಡದ ಸೋಲಿನೊಂದಿಗೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಇದಕ್ಕೂ…

Read More

ನೀಟ್ ಪ್ರತಿಭಟನೆ, ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ – Kannada News | Union Minister Pralhad Joshi Defends NEET Reforms, Says Modi Government Bringing Tough Anti Paper Leak Measures

ಬೆಂಗಳೂರು, ಜುಲೈ 24: ನೀಟ್ ಪರೀಕ್ಷಾ ಅಕ್ರಮ ಮತ್ತು ವಿರೋಧ ಪಕ್ಷಗಳ ಟೀಕೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ‘ಟಿವಿ9’ ಜತೆ ಮಾತನಾಡಿದ ಅವರು, 2024ರ ಪರೀಕ್ಷಾ (ಅನುಚಿತ ವಿಧಾನಗಳ ತಡೆ) ಕಾಯಿದೆಯನ್ನು ಉಲ್ಲೇಖಿಸಿ, ಈ ಕಾನೂನು 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡವನ್ನು ಒಳಗೊಂಡಿದೆ ಎಂದರು. ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷಗಳು…

Read More

ಪಾಕ್ ಆಟಗಾರನ ಕಳ್ಳಾಟ ಬಯಲು..! – Kannada News | Shaheen Afridi Faces Disciplinary Heat Over Ball Tampering

ಕ್ರಿಕೆಟ್ ಎನ್ನುವುದು ಜಂಟಲ್​ಮ್ಯಾನ್ ಗೇಮ್. ಇದರ ಜೊತೆಗೆ ಕ್ರೀಡಾ ಸ್ಫೂರ್ತಿಗೆ ಹೆಸರಾದ ಆಟ. ಆದರೆ, ಗೆಲುವಿನ ಹಪಾಹಪಿ ಅಥವಾ ಮೈದಾನದ ಹತಾಶೆ ಕೆಲವೊಮ್ಮೆ ಸ್ಟಾರ್ ಆಟಗಾರರನ್ನೂ ದಾರಿ ತಪ್ಪಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಪಾಕಿಸ್ತಾನ್ ವೇಗಿ ಶಾಹೀನ್ ಶಾ ಆಫ್ರಿದಿ. ಬಾಂಗ್ಲಾದೇಶ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ವೇಳೆ ಶಾಹೀನ್ ‘ಬಾಲ್ ಟ್ಯಾಂಪರಿಂಗ್’ (ಚೆಂಡು ವಿರೂಪಗೊಳಿಸುವಿಕೆ) ಮಾಡಿದ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ…

Read More

ನಟನಿಂದ ಮೋಸ: ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ

ನಟರಿಗಾಗಿ ಪ್ರಾಣ ಕೊಡಲು ತಯಾರು ಎನ್ನುವ ಅಭಿಮಾನಿಗಳು ಇರುತ್ತಾರೆ. ಇಲ್ಲೊಬ್ಬ ಯುವಕ, ನಟನಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಡೆದಿರುವುದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ, ಪೂತಲಪಟ್ಟು ಎಂಬಂಲ್ಲಿ. ಪೂತಲಪಟ್ಟು ಬಳಿಯ ಶೇಷಾಪುರಂನ ಲೋಕೇಶ್ ಎಂಬ ಯುವಕ ಆತ್ಮಹತ್ಯೆಗೆ ಯತ್ನಿದ್ದು ‘ಜೆಟ್ಟಿ’ ಸಿನಿಮಾ ಖ್ಯಾತಿಯ ನಟ ಮಾನ್ಯಂ ಮುರಳಿ ಕೃಷ್ಣ ತನ್ನ ಈ ಸ್ಥಿತಿಗೆ ಕಾರಣ ಎಂದು ಲೋಕೇಶ್ ಬರೆದಿರುವ ಡೆತ್ ನೋಟ್ ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಚಿತ್ತೂರು…

Read More

116ರ ಹರೆಯದಲ್ಲೂ ಕೋಲು ಹಿಡಿದು ಅಲಿಪಿರಿ ಮೆಟ್ಟಿಲು ಹತ್ತಿ ತಿರುಪತಿ ತಲುಪಿದ ಕರ್ನಾಟಕದ ಭೀಮವ್ವ – Kannada News | Karnataka’s 116 Year Old Bhimavva Conquers Tirupati Alipiri Steps

ತಿರುಪತಿ, ಜು.4: ವಯಸ್ಸು ಹೆಚ್ಚಾಗುತ್ತಿದ್ದಂತೆ 60 ಅಥವಾ 70 ದಾಟಿದ ತಕ್ಷಣವೇ ಅನೇಕರು ಮಂಡಿ ನೋವು, ಆಯಾಸ ಮತ್ತು ದೈಹಿಕ ದೌರ್ಬಲ್ಯದಿಂದ ಬಳಲುತ್ತಾರೆ. ಕನಿಷ್ಠ ನಾಲ್ಕು ಅಡಿ ನಡೆಯಲೂ ಪರದಾಡುವ ಇಂದಿನ ದಿನಗಳಲ್ಲಿ, ಕರ್ನಾಟಕದ 116 ವರ್ಷದ ವೃದ್ಧೆಯೊಬ್ಬರ ದೈಹಿಕ ಸಂಕಲ್ಪ ಮತ್ತು ಅಚಲ ಭಕ್ತಿ ಈಗ ದೇಶಾದ್ಯಂತ ಎಲ್ಲರನ್ನೂ ಬೆರಗುಗೊಳಿಸಿದೆ. ಕರ್ನಾಟಕದ ಹಳ್ಳಿಯೊಂದರ ನಿವಾಸಿಯಾದ ಲಕ್ಷ್ಮವ್ವ (ಸ್ಥಳೀಯವಾಗಿ ಇವರನ್ನು ಭೀಮವ್ವ ಎಂದೂ ಕರೆಯುತ್ತಾರೆ) ಎಂಬ 116 ವರ್ಷದ ವೃದ್ಧೆ, ಯಾವುದೇ ಸಹಾಯವಿಲ್ಲದೆ ತಿರುಪತಿಯ ಅತ್ಯಂತ ಕಠಿಣವಾದ…

Read More

ಕರ್ನಾಟಕದಲ್ಲಿ ಖಜಾನೆ ಲೂಟಿಯಾಗುತ್ತಿದೆ, ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ: ಪ್ರಧಾನಿ ಮೋದಿ ವ್ಯಂಗ್ಯ! – Kannada News | Treasury is being looted in Karnataka, don’t know how long the CM will stay: Prime Minister Modi sarcastically!

ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಜನರತ್ತ ಕೈಬೀಸಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ (BJP) ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಉದ್ದೇಶಿಸಿ ಭರ್ಜರಿ ಭಾಷಣ ಮಾಡಿದರು. ಬಂಗಾಳದ ಗೆಲುವಿನ ಸಂಭ್ರಮದ ಜೊತೆಗೆ ಕರ್ನಾಟಕದೊಂದಿಗಿನ ತಮ್ಮ ಅವಿನಾಭಾವ ಸಂಬಂಧ ಮತ್ತು ದೇಶದ…

Read More

Bengaluru Vegetable Price Hike: ಬೆಂಗಳೂರಿನಲ್ಲಿ ತರಕಾರಿ ಭಾರಿ ಏರಿಕೆ! ಕಂಗಾಲಾದ ಗ್ರಾಹಕರು – Kannada News | Bengaluru Vegetable Price Hike: Beans Touches Rs 160 Per KG, Rates Double Within 15 Days Due to Rain and Heat

ಬೆಂಗಳೂರು, ಮೇ 4: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಜನರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಶಾಕ್ ಎದುರಾಗುತ್ತಿದೆ. ಹೋಟೆಲ್ ತಿಂಡಿಗಳ ಬೆಲೆ ಏರಿಕೆಯ ಬೆನ್ನಲ್ಲೇ, ಈಗ ತರಕಾರಿ ದರಗಳು (Vegetable Price Hike) ಕೂಡ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಕಳೆದ ಕೇವಲ 15 ದಿನಗಳ ಅಂತರದಲ್ಲಿ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದ್ದು, ಮನೆಯಲ್ಲಿ ಅಡುಗೆ ಮಾಡುವುದು ಕೂಡ ದುಬಾರಿಯಾಗಿದೆ. ಬೀನ್ಸ್​ಗೆ ಬಂಗಾರದ ಬೆಲೆ ಸದ್ಯ ಮಾರುಕಟ್ಟೆಯಲ್ಲಿ ಬೀನ್ಸ್ ದರ…

Read More