Headlines

ಹೊಸ ಸೀರಿಯಲ್ ಮೂಲಕ ಕಿರುತೆರೆಗೆ ಕವಿತಾ ಗೌಡ ಕಂಬ್ಯಾಕ್?

ಜೀ ಕನ್ನಡ ವಾಹಿನಿಯು ಸದಾ ವಿನೂತನ ಕಥಾಹಂದರ ಹೊಂದಿರುವ ಧಾರಾವಾಹಿಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿದೆ. ಈ ಸಾಲಿಗೆ ಈಗ ಹೊಸದಾಗಿ ಸೇರ್ಪಡೆಯಾಗಿರುವ ಮತ್ತೊಂದು ಸೀರಿಯಲ್ ಎಂದರೆ ಅದು ‘ಜಗದ್ಧಾತ್ರಿ’. ಸದ್ಯ ಪ್ರಸಾರ ಕಾಣುತ್ತಿರುವ ಈ ಧಾರಾವಾಹಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದ್ದು, ತನ್ನ ವಿಭಿನ್ನ ಕಥಾಹಂದರ ಹಾಗೂ ತಾರಾಗಣದಿಂದಾಗಿ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಧಾರಾವಾಹಿಯ ಪ್ರಮುಖ ಆಕರ್ಷಣೆ ಎಂದರೆ ಇತ್ತೀಚೆಗಷ್ಟೇ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮೂಲಕ…

Read More

Karnataka Weather Forecast: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ, ಬಿರುಗಾಳಿಯ ಆರ್ಭಟ!

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ Image Credit source: MediaForge AI ಬೆಂಗಳೂರು, ಮೇ 29: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ (Weather) ಭಾರಿ ಏರುಪೇರಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯ ಆರ್ಭಟ ಜೋರಿರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಮುಖ್ಯಾಂಶಗಳು ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು…

Read More

ಪ್ರೀಮಿಯಂ ಮದ್ಯ, ಬಿಯರ್ ದರ ಇಳಿಕೆಯಾದ್ರೂ ಹಳೆ ದರದಲ್ಲೇ ಸೇಲ್: ಮದ್ಯ ಮಾರಾಟಗಾರರ ವಿರುದ್ಧ ಎಣ್ಣೆ ಪ್ರಿಯರ ಆಕ್ರೋಶ

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 29: ಕರ್ನಾಟಕ (Karnataka) ಸರ್ಕಾರ ಜಾರಿಗೆ ತಂದಿರುವ ಹೊಸ ಅಬಕಾರಿ ತೆರಿಗೆ ನೀತಿಯ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನು (Alcohol Content) ಆಧರಿಸಿ ತೆರಿಗೆ ವಿಧಿಸುವ ಹೊಸ ಎಐಬಿ (Alcohol-in-Beverage) ತೆರಿಗೆ ಪದ್ಧತಿಯನ್ನು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರಂತೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ…

Read More

ಜೆಮಿಮಾ ಮಿಂಚಿಂಗ್: ಟೀಮ್ ಇಂಡಿಯಾಗೆ ಭರ್ಜರಿ ಜಯ

ಚೆಲ್ಮ್ಸ್‌ಫೋರ್ಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾದ ಹಂಗಾಮಿ ನಾಯಕಿ ಸ್ಮೃತಿ ಮಂಧಾನ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ (0) ಶೂನ್ಯಕ್ಕೆ ಔಟಾಗಿದ್ದರು. ಇನ್ನು ಶಫಾಲಿ ವರ್ಮಾ ಕಲೆಹಾಕಿದ್ದು ಕೇವಲ 2 ರನ್​ ಮಾತ್ರ. ಮೂರನೇ…

Read More

Horoscope Today: ಇಂದು ಈ ರಾಶಿಯವರ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 29, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ಮತ್ತು ಸ್ವಾತಿ ನಕ್ಷತ್ರದ ವಿಶೇಷತೆಯನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:16ರ ವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:17 ರಿಂದ 1:53ರ ವರೆಗೆ ಇರುತ್ತದೆ. ಇಂದು ಶುಕ್ರವಾರವಾದ್ದರಿಂದ ಶ್ರೀ…

Read More

ಜಪಾನ್‌ಗೆ ಭಾರತೀಯ ಮಾವಿನ ರಫ್ತು ತಾತ್ಕಾಲಿಕ ಸ್ಥಗಿತ: ರೈತರಲ್ಲಿ ಆತಂಕ

ನವದೆಹಲಿ, ಮೇ 29: ಸುಮಾರು 20 ವರ್ಷಗಳ ನಿರಂತರ ವ್ಯಾಪಾರದ ನಂತರ, ಜಪಾನ್ ಈ ಋತುವಿನಲ್ಲಿ (ಏಪ್ರಿಲ್-ಜೂನ್) ಭಾರತೀಯ ಮಾವಿನ ಹಣ್ಣುಗಳ(Mangoes) ಆಮದನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಇದು ಭಾರತದ ಮಾವು ರಫ್ತುದಾರರು ಮತ್ತು ರೈತರಲ್ಲಿ ಭಾರಿ ಕಳವಳ ಮೂಡಿಸಿದೆ. ನಿಷೇಧಕ್ಕೆ ಕಾರಣವೇನು? ಭಾರತದಿಂದ ಮಾವಿನ ಹಣ್ಣುಗಳನ್ನು ಜಪಾನ್‌ಗೆ ಕಳುಹಿಸುವ ಮುನ್ನ ಆವಿ ಶಾಖ ಚಿಕಿತ್ಸೆ (VHT – Vapor Heat Treatment) ಪ್ರಕ್ರಿಯೆಗೆ ಒಳಪಡಿಸುವುದು ಕಡ್ಡಾಯವಾಗಿದೆ. ಇದು ಹಣ್ಣಿನ ನೊಣಗಳು ಮತ್ತು ಕೀಟಗಳನ್ನು ಕೊಲ್ಲುವ ವಿಧಾನವಾಗಿದೆ. ಲೋಪದೋಷ…

Read More

Daily Devotional: ದೇವಾಲಯಗಳಲ್ಲಿ ಮಹಿಳೆಯರು ಅರ್ಚಕರಾಗಬಹುದಾ?

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಅರ್ಚಕರಾಗಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.  ಭಗವಂತನ ಮತ್ತು ಭಕ್ತರ ನಡುವೆ ಸೇತುವೆಯಾಗಿರುವ ಅರ್ಚಕ ವೃತ್ತಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ನಾಣ್ಣುಡಿಯಂತೆ, ಅರ್ಚಕರ ಭಕ್ತಿ ಮತ್ತು ಪ್ರಭಾವದಿಂದ ಶಿಲೆಯಲ್ಲಿಯೂ ಶಂಕರನ ಅನುಭವ ಸಾಧ್ಯ. ಈ ಪವಿತ್ರ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಇದಕ್ಕೆ ಉತ್ತರ ಸ್ಪಷ್ಟ: ಧಾರ್ಮಿಕ ಆಚರಣೆಗಳಲ್ಲಿ ಲಿಂಗಭೇದಕ್ಕೆ ಪ್ರಾಶಸ್ತ್ಯವಿಲ್ಲ. ಮಹಿಳೆಯರು ದೇವಾಲಯಗಳಲ್ಲಿ, ಹೋಮ-ಯಜ್ಞಾದಿಗಳಲ್ಲಿ ಅರ್ಚಕರಾಗಿ…

Read More

ಚಿತ್ರರಂಗದಿಂದ ದೂರ ಸರಿಯುತ್ತಿದ್ದಾರೆ ಕರಣ್; ಬಾಲಿವುಡ್ ಪ್ರಮುಖರ ಜೊತೆ ಅಂತರ

‘ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರು (Karan Joahr) ಇತ್ತೀಚೆಗೆ ಬಾಲಿವುಡ್​ ಚಿತ್ರರಂಗದಿಂದ ದೂರ ಸರಿಯುತ್ತಿದ್ದಾರಾ?’- ಹೀಗೊಂದು ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ಮೊದಲು ತಮ್ಮ ಧರ್ಮ ಪ್ರೊಡಕ್ಷನ್ಸ್ ಹೌಸ್​​ನ ಶೇ.50ರಷ್ಟು ಷೇರನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಮಾರಾಟ ಮಾಡಿದ್ದರು. ಈಗ ಬಾಲಿವುಡ್​ನ ಪ್ರಮುಖರನ್ನೇ ಇನ್​​ಸ್ಟಾಗ್ರಾಮ್​​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕರಣ್ ಜೋಹರ್ ಈ ದಿಢೀರ್ ಬದಲಾವಣೆ ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರರಂಗದ ಜೊತೆ ದಶಕಗಳ ಕಾಲ ಆಪ್ತ ಒಡನಾಟ…

Read More

ಡಿಕೆ ಶಿವಕುಮಾರ್​ಗೆ ಪಟ್ಟಾಭಿಷೇಕದ ತಯಾರಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಡಿಸಿಎಂ

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್Image Credit source: tv9 ಬೆಂಗಳೂರು, ಮೇ 29: ಕರ್ನಾಟಕ ಕಾಂಗ್ರೆಸ್ (Congress) ಕೋಟೆಯಲ್ಲಿ ಕೊನೆಗೂ ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆಬಿದ್ದಿದ್ದು, ರಾಜ್ಯ ರಾಜಕೀಯ ಚಟುವಟಿಕೆಗಳು ಈಗ ದೆಹಲಿ ಮಟ್ಟಕ್ಕೆ ಶಿಫ್ಟ್ ಆಗಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ರಾಜೀನಾಮೆ ನೀಡುತ್ತಿದ್ದಂತೆಯೇ, ನೂತನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ, ಕನಕಪುರ ಬಂಡೆ ಡಿಕೆ ಶಿವಕುಮಾರ್ (DK Shivakumar) ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಬುಧವಾರ ನಡೆದ ಸಚಿವರ ಉಪಾಹಾರ ಕೂಟದಲ್ಲೇ ಸಿದ್ದರಾಮಯ್ಯ ಅವರು, ‘ಮುಂದಿನ ಸಿಎಂ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸಹವಾಸ ದುಷ್ಪರಿಣಾಮವನ್ನು ಉಂಟುಮಾಡುವುದು..

ಮೇಷ ರಾಶಿ: ನಿಮ್ಮ ಮಾತು ಸತ್ಯವಾಗಿದ್ದು ಕುಟುಂಬದವರು ಅಚ್ಚರಿಪಡುವರು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ. ವೃಷಭ ರಾಶಿ : ನಿಮ್ಮ ಮಾತಿಗೆ ಬೆಲೆಯು ಕಡಿಮೆಯಾದೀತು. ಮಾರ್ಗಾಯಾಸದಿಂದ ವಿಶ್ರಾಂತಿ ಪಡೆಯುವಿರಿ. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ…

Read More